ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ 
ರಾಜ್ಯ

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ 

ಸುಳ್ಯ, ೦೫  ಸಪ್ಟೆಂಬರ್ ೨೦೨೪ : ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಿ ಡಾ| ಸರ್ವಪಲ್ಲಿ ರಾಧಾಕೃಷ್ಣ ಇವರನ್ನು ಸ್ಮರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ದೀಪ ಬೆಳಗಿಸಿ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಸೇವೆ ಸಾಕಷ್ಟಿದೆ  ಎಂದು ಶುಭಹಾರೈಸಿದರು.…

ಕಡಬ: ಕಟ್ಟಿಗೆ ತರಲೆಂದು ಹೋದ ಯುವಕ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತ್ಯು
ರಾಜ್ಯ

ಕಡಬ: ಕಟ್ಟಿಗೆ ತರಲೆಂದು ಹೋದ ಯುವಕ ತೋಡಿಗೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತ್ಯು

ಕಡಬ : ಪಕ್ಕದ ರಬ್ಬರ್ ತೋಟಕ್ಕೆ ಕಟ್ಟಿಗೆ ತರಲೆಂದು ಹೋದ ವ್ಯಕ್ತಿಯೊಬ್ಬರು ತೋಡು ದಾಟುವ ವೇಳೆ ಆಕಸ್ಮಿಕವಾಗಿ ಬಿದ್ದು ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಡಬದ ಮೀನಾಡಿ ಸಮೀಪದ   ನಿವಾಸಿ ಉಮೇಶ (35) ಮೃತಪಟ್ಟವರು.ಕಟ್ಟಿಗೆ ತರಲೆಂದು ಸಮೀಪದ ಜಾಗಕ್ಕೆ ತೋಡು ದಾಟಿ ಹೋಗಿದ್ದರು. ಮದ್ಯಾಹ್ನವಾದರೂ…

ಸುಳ್ಯದ ಕೋಲ್ಚಾರು ಹಿ.ಪ್ರಾ ಶಾಲೆಗೆ ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿ :
ರಾಜ್ಯ

ಸುಳ್ಯದ ಕೋಲ್ಚಾರು ಹಿ.ಪ್ರಾ ಶಾಲೆಗೆ ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿ :

ಅತ್ಯುತ್ತಮ ಕನ್ನಡ ಶಾಲೆ” ಪ್ರಶಸ್ತಿಗೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರ್  ಹಿ.ಪ್ರಾ ಶಾಲೆ ಭಾಜನವಾಗಿದೆ. 2023-24 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಮಾಜಿ ಶಿಕ್ಷಣ ಸಚಿವ ದಿ.ಎಚ್.ಜಿ ಗೋವಿಂದೇ ಗೌಡರ ಹೆಸರಿನಲ್ಲಿ  ಕೊಡಮಾಡುವ ಪ್ರಶಸ್ತಿ ಕೋಲ್ಚಾರ್ ಶಾಲೆಗೆ ಲಭಿಸಿದೆ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಯವರ…

ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ
ರಾಜ್ಯ

ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ

ಸುಳ್ಯ:  ದಕ್ಷ ಅಧಿಕಾರಿಯಾಗಿ ಹೆಸರು ಗಳಿಸಿದ್ದ ಸುಳ್ಯ   ತಹಶೀಲ್ದಾರ್ ಜಿ.ಮಂಜುನಾಥ್   ಕನಕಪುರ ಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ಸುಮಾರು 10 ತಿಂಗಳಿನಿಂದ ಸುಳ್ಯ ತಹಾಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಇವರು  ದಕ್ಷ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು, 

ವಿಶ್ವ ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ವೈದ್ಯೆಯರು ಆಯ್ಕೆ..
ರಾಜ್ಯ

ವಿಶ್ವ ಸೌಂದರ್ಯ ಸ್ಪರ್ಧೆಗೆ ಮಂಗಳೂರಿನ ವೈದ್ಯೆಯರು ಆಯ್ಕೆ..

ಮಂಗಳೂರು: ಈ ಬಾರಿಯ ವಿಶ್ವ ಸೌಂದರ್ಯ ಸ್ಪರ್ಧೆಗೆ  ಕರಾವಳಿ ಇಬ್ಬರು ವೈದ್ಯ ಬೆಡಗಿಯರು ಆಯ್ಕೆಯಾಗಿದ್ದಾರೆ.ಫಿಲಿಪ್ಪಿನ್ಸ್​​ನಲ್ಲಿ ಈ ವರ್ಷಾಂತ್ಯ ನಡೆಯುವ ಸೌಂದರ್ಯ ಸ್ಪರ್ಧೆಗೆ  ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ ಮತ್ತು ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಈಚೆಗೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ನಡೆದ ಮಿಸ್ ಆ್ಯಂಡ್ ಮಿಸೆಸ್ ಇಂಡಿಯಾದ 8ನೇ ಆವೃತ್ತಿಯ ಫ್ಯಾಷನ್‌…

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ- 2024
ರಾಜ್ಯ

ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ- 2024

ಸುಳ್ಯ:04 ಸಪ್ಟೆಂಬರ್  : ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ನಡೆಯಿತು.ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಡೆಂಟಲ್ ಕಾಲೇಜಿನ ಎಕ್ಸಿಕೂ ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ನೂತನ ದಂತ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ/ ಕಾರ್ಯಕ್ರಮ-2024 ಸುಳ್ಯ,…

ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ
Uncategorized

ಗೂನಡ್ಕಬಳಿ ಬಸ್ ಕಾರು ಅಪಘಾತ  ಮೂವರಿಗೆ ಗಾಯ

ಮಾಣಿ ಮೈಸೂರು ಹೆದ್ದಾರಿಯ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ  ಬಸ್ಸು ಮತ್ತು ಕಾರು ಪರಸ್ಪರ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ವರದಿಯಾಗಿದೆ.  ನಿನ್ನೆ ಮಧ್ಯರಾತ್ರಿ ಮಡಿಕೇರಿ  ಯಿಂದ ಓಮಿನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತವಾಗಿದೆ ಕೂಡಲೇ ಸ್ಥಳಿಯರು  ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಂಭೀರವಾಗಿ…

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ
ರಾಜ್ಯ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ

ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ…

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 
ರಾಜ್ಯ

ಉಪ್ಪಿನಂಗಡಿ ನೇತ್ರಾವತಿ ನದಿದಡದಲ್ಲಿ ಭಾರೀ ಗಾತ್ರ ಮೊಸಳೆ ಪತ್ತೆ 

ಉಪ್ಪಿನಂಗಡಿ: ಭಾರೀ ಗಾತ್ರದ ಮೊಸಳೆಯೊಂದು ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಸ್ಥಳೀಯ ಜನರ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಸಂಜೆ ಇಳಂತಿಲ ಗ್ರಾ. ಪಂ. ಎಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತರೊಬ್ಬರು ಗಮನಿಸಿದ್ದು, ಫೋಟೋವನ್ನು…

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.
ರಾಜ್ಯ

ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ   ಮೆಕ್ಕಾದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕ ಅರೆಸ್ಟ್.

ಬಂಟ್ವಾಳ: ಮುಸ್ಲಿಂ ಸಮುದಾಯದ ಪವಿತ್ರ ಧಾರ್ಮಿಕ ಕ್ಷೇತ್ರ ಮೆಕ್ಕಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕಾಗಿ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ ಘಟನೆ ನಡೆದಿದೆ. ಆರೋಪಿ ಯುವಕನೋರ್ವ ಮೆಕ್ಕಾದ ಬಗ್ಗೆ ಅವಹೇಳನಕಾರಿ ಯಾಗಿ ಕಮೆಂಟ್ ಮಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣವಾದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI