ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತೇನೆ  ಮನೆಯಿಂದ ತೆರಳಿದ್ದ 18ರ ಯುವತಿ-ವಿಮಾನ ಏರದೆ ಮುಸ್ಲಿಂ ಯುವಕನೊಂದಿಗೆ ಪರಾರಿ..!
ರಾಜ್ಯ

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತೇನೆ  ಮನೆಯಿಂದ ತೆರಳಿದ್ದ 18ರ ಯುವತಿ-ವಿಮಾನ ಏರದೆ ಮುಸ್ಲಿಂ ಯುವಕನೊಂದಿಗೆ ಪರಾರಿ..!

      ಮಂಗಳೂರು: ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆಂದು ಮನೆಯಿಂದ ತೆರಳಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರು ಗ್ರಾಮದ  ಹಿಂದೂ ಯುವತಿಯೊಬ್ಬಳ ನಾಪತ್ತೆ ಪ್ರಕರಣ ಸಿನಿಮೀಯ ರೀತಿಯಲ್ಲಿ ಬಯಲಾಗಿದ್ದು, ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಲು‌ ಯತ್ನಿಸಿದ್ದ ಆಕೆಯ ಪ್ಲ್ಯಾನ್ ಗೆ ಪೋಷಕರೇ ಬೆಚ್ಚಿಬಿದ್ದಿದ್ದಾರೆ. ವಿದೇಶದಲ್ಲಿ ಓದುವ ನೆಪ, ಮನೆ ಬಿಟ್ಟ ಯುವತಿ..!ಸವಣೂರಿನ ಕಾಲೇಜೊಂದರಲ್ಲಿ…

*ಸುಳ್ಯ :ಸರಣಿ ಹಬ್ಬಗಳ ಹಿನ್ನಲೆಯಲ್ಲಿ ಸುಳ್ಯ ಠಾಣೆಯಲ್ಲಿ ಶಾಂತಿ ಸಭೆ**ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಲು ಉಭಯ ದರ್ಮ ನಾಯಕರುಗಳಿಗೆ ಎಸ್ ಐ ಈರಯ್ಯ ದೂಂತೂರು ಸೂಚನೆ* 
ರಾಜ್ಯ

*ಸುಳ್ಯ :ಸರಣಿ ಹಬ್ಬಗಳ ಹಿನ್ನಲೆಯಲ್ಲಿ ಸುಳ್ಯ ಠಾಣೆಯಲ್ಲಿ ಶಾಂತಿ ಸಭೆ**ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಲು ಉಭಯ ದರ್ಮ ನಾಯಕರುಗಳಿಗೆ ಎಸ್ ಐ ಈರಯ್ಯ ದೂಂತೂರು ಸೂಚನೆ* 

ಸುಳ್ಯ : ಸುಳ್ಯ ತಾಲೂಕಿನಲ್ಲಿ ನಡೆಯುವ ಅಷ್ಟಮಿ, ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್ ಸರಣಿ ಹಬ್ಬದ ಅಂಗವಾಗಿ ಶಾಂತಿ ಸಭೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ರವರ ಅಧ್ಯಕ್ಷತೆಯಲ್ಲಿ  ಆ.30ರಂದು ನಡೆಸಲಾಯಿತು.  ಈ ಸಂಧರ್ಭದಲ್ಲಿ ಹಬ್ಬಆಚರಣೆಯ ಸಂಧರ್ಭ ಸಂಘಟಕರು, ಹಾಗೂ ಸಾರ್ವಜನಿಕರು…

ಮಂಗಳೂರು ನಗರದಲ್ಲಿ ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ..!ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದ ಬಸ್- ಆಟೋ ನಜ್ಜುಗುಜ್ಜು ಪ್ರಯಾಣಿಕರು  ಸಣ್ಣ ಪುಟ್ಟ ಗಾಯದೊಂದಿಗೆ ಪಾರು.
ರಾಜ್ಯ

ಮಂಗಳೂರು ನಗರದಲ್ಲಿ ಬಸ್ ಸಂಚಾರದಲ್ಲಿದ್ದಾಗಲೇ ಕುಸಿದುಬಿದ್ದ ಚಾಲಕ..!ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದ ಬಸ್- ಆಟೋ ನಜ್ಜುಗುಜ್ಜು ಪ್ರಯಾಣಿಕರು  ಸಣ್ಣ ಪುಟ್ಟ ಗಾಯದೊಂದಿಗೆ ಪಾರು.

  ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್‌ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್ – ಸ್ಟೇಟ್‌ಬ್ಯಾಂಕ್ ನಡುವೆ ಸಂಚರಿಸುವ ಪಿಟಿಸಿ…

ಪುತ್ತೂರು ಬಿ ಜೆಪಿ ಮುಖಂಡನ ಆಡಿಯೋ ವೈರಲ್  ಬೆನ್ನಲ್ಲೆ ಮಹಿಳೆಗೆ ಬೆದರಿಕೆ ಕರೆ : ತಡರಾತ್ರಿ ಠಾಣೆಗೆ ಬಂದ ಮಹಿಳೆ
ರಾಜ್ಯ

ಪುತ್ತೂರು ಬಿ ಜೆಪಿ ಮುಖಂಡನ ಆಡಿಯೋ ವೈರಲ್  ಬೆನ್ನಲ್ಲೆ ಮಹಿಳೆಗೆ ಬೆದರಿಕೆ ಕರೆ : ತಡರಾತ್ರಿ ಠಾಣೆಗೆ ಬಂದ ಮಹಿಳೆ

    ಪುತ್ತೂರು : ಪುತ್ತೂರು ಬಿಜೆಪಿ ಮುಖಂಡ ಮತ್ತು ಮಹಿಳೆ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆಯೊಬ್ಬರು ನಿನ್ನೆ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದು, ಇನ್‍ ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆಡಿಯೋ…

ಮಂಗಳೂರು ಸಿಸಿಬಿ ಪೋಲೀಸ್ ಕಾರ್ಯಾಚರಣೆ,MDMA ಸಾಗಿಸುತ್ತಿದ್ದ ಮೂವರ ಬಂಧನ…!!
ರಾಜ್ಯ

ಮಂಗಳೂರು ಸಿಸಿಬಿ ಪೋಲೀಸ್ ಕಾರ್ಯಾಚರಣೆ,MDMA ಸಾಗಿಸುತ್ತಿದ್ದ ಮೂವರ ಬಂಧನ…!!

ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ…

ಮಂಗಳೂರು – ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ :ಆದೇಶದ ವಿರುದ್ದ ರಸ್ತೆಗಿಳಿದ ಇತರ ಆಟೋ ಚಾಲಕರು.
ರಾಜ್ಯ

ಮಂಗಳೂರು – ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ :ಆದೇಶದ ವಿರುದ್ದ ರಸ್ತೆಗಿಳಿದ ಇತರ ಆಟೋ ಚಾಲಕರು.

ಮಂಗಳೂರು ಅಗಸ್ಟ್ 29: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ‌ ನಡೆಸಿದರು. ನಗರದ ಜ್ಯೋತಿ ಸರ್ಕಲ್‌ನಿಂದ ಮೆರವಣಿಗೆ ಆರಂಭಿಸಿದ ಆಟೊರಿಕ್ಷಾ ಚಾಲಕರು, ಕ್ಲಾಕ್ ಟವರ್ ವರೆಗೆ ಮೆರವಣಿಗೆ‌ ನಡೆಸಿದರು. ದಕ್ಷಿಣ…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ  –ಶಶಿಕಲಾ ನೀರಬಿದಿರೆ ಉಪಾಧ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆ.
ರಾಜ್ಯ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ  –ಶಶಿಕಲಾ ನೀರಬಿದಿರೆ ಉಪಾಧ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆ.

ಸುಳ್ಯ‌ ನಗರ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷತೆಗೆ ಚುನಾವಣೆ ನಡೆದು ಬಿಜೆಪಿ ಅಭ್ಯರ್ಥಿಗಳಾದ  ಶಶಿಕಲಾ ನೀರಬಿದಿರೆ ಹಾಗೂ ಉಪಾದ್ಯಕ್ಷರಾಗಿ ಬುದ್ದ ನಾಯ್ಕ ಅವಿರೋಧ ಆಯ್ಕೆಯಾಗಿದ್ದಾರೆ, ಹಲವು ಸುಮಯಗಳಿಂದ ತೆರವಾಗಿದ್ದ ಸುಳ್ಯನಗರ ಪಂಚಾಯತ್  ಅದ್ಯಕ್ಷ, ಉಪಾಧ್ಯಕರ ಹುದ್ದೆಗೆ ಅ.29 ರಂದು ಚುನಾವಣೆ ನಡೆದಿದೆ. ಬಿಜೆಪಿಯಿಂದ ಅಧ್ಯಕ್ಷತೆಗೆ ಶಶಿಕಲಾ‌ ನೀರಬಿದಿರೆ, ಉಪಾಧ್ಯಕ್ಷತೆ…

ಕಾರ್ಕಳ ಅತ್ಯಾಚಾರ ಪ್ರಕರಣ: ಹಿಂ.ಜಾ.ವೇ. ಕಾರ್ಯಕರ್ತ ಆರೋಪಿ ಎಂದು ಫೋಟೋ ಬಳಕೆ- ಪೊಲೀಸ್‌ ಠಾಣೆಗೆ ದೂರು 

ಕಾರ್ಕಳ : ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೆಯ ಆರೋಪಿ ಅಭಯ್ ಎಂದು ನನ್ನ ಫೋಟೋ ಬಳಸಿ ವಾಟ್ಸಪ್‌ನಲ್ಲಿ ಸುದ್ದಿ ಹಬ್ಬಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಅರವಿಂದ ಅವರು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಅಭಯ್‌ನ ಬಂಧನವಾದ ಬಳಿಕ  ಕಣ್ಣೀರಿನ…

ಕಳ್ಳತನ ಪ್ರಕರಣ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ಅರೆಸ್ಟ್
ರಾಜ್ಯ

ಕಳ್ಳತನ ಪ್ರಕರಣ ಕುಖ್ಯಾತ ಗರುಡ ಗ್ಯಾಂಗ್ ಸದಸ್ಯ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ ಅರೆಸ್ಟ್

ಉಪ್ಪಿನಂಗಡಿ : ರಸ್ತೆ ಕನ್ʼಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದಡಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಠಾಣಾ ತನಿಖಾಧಿಕಾರಿ ಪಿಎಸ್ ಐ ರುಕ್ಮ ನಾಯ್ಕ್ ನೇತೃತ್ವದ ತಂಡ ಕಡಬದ ಆತನ ಮನೆಯಿಂದ ದಸ್ತಗಿರಿ ಮಾಡಿದ್ದಾರೆ.…

ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿಸೋಜಾ ರವರ ಮೇಲೆ ಕೇಸು ದಾಖಲಿಸುವಂತೆ ಆಗ್ರಹಿಸಿ ಸುಳ್ಯದಲ್ಲಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ.
ರಾಜ್ಯ

ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿಸೋಜಾ ರವರ ಮೇಲೆ ಕೇಸು ದಾಖಲಿಸುವಂತೆ ಆಗ್ರಹಿಸಿ ಸುಳ್ಯದಲ್ಲಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ರಸ್ತೆ ತಡೆದು ಪ್ರತಿಭಟನೆ.

ರಾಜ್ಯ ಸರಕಾರದ ಮೂಡಾ ಹಗರಣದ ವಿರುದ್ಧ ರಾಜ್ಯ ಪಾಲರು ಪ್ರಾಸಿಕ್ಯೂಸನ್ ಅವಕಾಶ ನೀಡಿರುವುದು ಅಪರಾಧದವೆಂಬಂತೆ ಬಿಂಬಿಸಿ ಸಂವಿಧಾನದ ಕ್ರಿಯೆಗೆ ಅಡ್ಡಿ ಪಡಿಸಿರುವುದಲ್ಲದೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿರಾಜ್ಯ ಪಾಲರನ್ನೇ ಓಡಿಸುತ್ತೇವೆ ಎಂಬ ಕೀಳು ಭಾವನೆ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI