ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕೆವಿಜಿ ಅಮರಜ್ಯೋತಿ ವಿದ್ಯಾರ್ಥಿಗಳಿಗೆ ಡಾ. ರೇಣುಕಾ ಪ್ರಸಾದ್ ಕೆ ವಿ ಅವರಿಂದ ಸನ್ಮಾನ.
ರಾಜ್ಯ

ಕೆವಿಜಿ ಅಮರಜ್ಯೋತಿ ವಿದ್ಯಾರ್ಥಿಗಳಿಗೆ ಡಾ. ರೇಣುಕಾ ಪ್ರಸಾದ್ ಕೆ ವಿ ಅವರಿಂದ ಸನ್ಮಾನ.

ಕೆವಿಜಿ ಅಮರಜ್ಯೋತಿಯ ವಿಜ್ಞಾನ ವಿಭಾಗದಲ್ಲಿ ಡಾ.ಸುರೇಶ್ ಮತ್ತು ದಾಕ್ಷಯಿಣಿ ದಂಪತಿಗಳ ಪುತ್ರಿ ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 11ನೇ ರ‌್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ಹೇಮಪ್ರಕಾಶ್ ಮತ್ತು ವಂದನಾ ದಂಪತಿಗಳ ಪುತ್ರಿ ಸಂಜನಾ ರಾವ್ ಹೆಚ್ ರವರು 591 ಅಂಕ ಪಡೆದು ರಾಜ್ಯಕ್ಕೆ 7ನೇ ರ‌್ಯಾಂಕ್…

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮತ್ತು ಮಾಲಕರ ಸಂಘ ಆಸ್ತಿತ್ವಕ್ಕೆ
ರಾಜ್ಯ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮತ್ತು ಮಾಲಕರ ಸಂಘ ಆಸ್ತಿತ್ವಕ್ಕೆ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮತ್ತು ಮಾಲಕರ ಸಂಘ ಆಸ್ತಿತ್ವಕ್ಕೆ ಬಂದಿದೆ. ಸಮಿತಿ ರಚನಾ ಸಭೆ ಸುಳ್ಯದ ಉಡುಪಿ ಗಾರ್ಡನ್ ಸಭಾಭವನ ದಲ್ಲಿ ನಡೆಯಿತು.ಶಿವಪ್ರಸಾದ್ ಕೆ ಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿ ಸಂಘ ಮಾಡುವ ಉದ್ದೇಶ ಮತ್ತು ಅದರ ಮುಂದಿನ…

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು 
ರಾಜ್ಯ

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು 

ಸುಳ್ಯ : ಈಶ್ವರಮಂಗಲದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಆ.20ರಿಂದ ನಾಪತ್ತೆಯಾಗಿರುವುದಾಗಿ ಮನೆಯವರು ಬೆಂಗಳೂರು ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಈಶ್ವರಮಂಗಲದ ಶ್ರೀಕಾಂತ್ ಎಂಬವರು ಬೆಂಗಳೂರಿನಲ್ಲಿ  ಚಿಕ್ಕ ಬೆಳ್ಳಂದೂರು ಕಾರ್ಮೆಲಾರಂ ರೈಲು ನಿಲ್ದಾಣ ಪಕ್ಕ ನಿಸರ್ಗ ಪಿ.ಜಿ ಯಲ್ಲಿದ್ದು, ಬೆಂಗಳೂರಿನಲ್ಲಿ ಟೆಕ್ನಿಕಲ್ ಆಗಿ ಕೆಲಸ ಮಾಡಿಕೊಂಡಿದ್ದು, ಆ.20ರಂದು…

ಪುತ್ತೂರು ನಗರದ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಪೊಲೀಸ್ ವಶ..! 
ರಾಜ್ಯ

ಪುತ್ತೂರು ನಗರದ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಪೊಲೀಸ್ ವಶ..! 

ಪುತ್ತೂರು: ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ ಬ್ಲಾಕ್ ಡೈಮಂಡ್ ಫ್ರಾನ್ಸಿ ಅಂಗಡಿಗೆ ಆ.23ರ ನಸುಕಿನ ಜಾವ ಬೈಕ್‌ನಲ್ಲಿ ಹೆಲ್ಮಟ್ ಧರಿಸಿದ…

ಕಾರ್ಕಳ ಯುವತಿಯನ್ನು ಕಿಡ್ನಾಪ್‌ಗೈದು ಮತ್ತು ಬರುವ ಪದಾರ್ಥ ನೀಡಿ ಗ್ಯಾಂಗ್ ರೇಪ್
ರಾಜ್ಯ

ಕಾರ್ಕಳ ಯುವತಿಯನ್ನು ಕಿಡ್ನಾಪ್‌ಗೈದು ಮತ್ತು ಬರುವ ಪದಾರ್ಥ ನೀಡಿ ಗ್ಯಾಂಗ್ ರೇಪ್

   ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಕಿಡ್ನಾಪ್‌ಗೈದ ನಾಲ್ವರು ಅನ್ಯಕೋಮಿನ ಯುವಕರು ಮತ್ತು ಬರಿಸುವ ಪದಾರ್ಥವನ್ನು ಯುವತಿಗೆ ನೀಡಿ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದ್ದು ಇದೀಗ ಇಬ್ಬರನ್ನು ಬಂಧಿಸಲಾಗಿದೆ.  ಅಲ್ತಾಫ್‌ ಮತ್ತು ಸುಬೇರ್  ಬಂದಿತ  ಆರೋಪಿಗಳು ಬಂದಿತರಿಂದ  ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.ಇನ್ನು ಸಂತ್ರಸ್ಥೆ ಸ್ಥಿತಿ ಗಂಭೀರವಾಗಿದ್ದು…

ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಹಣ, ಚಿನ್ನ ಕಳವು: ಅಸ್ಸಾಂ ಮೂಲದ ಇಬ್ಬರ ಬಂಧನ .
ರಾಜ್ಯ

ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಹಣ, ಚಿನ್ನ ಕಳವು: ಅಸ್ಸಾಂ ಮೂಲದ ಇಬ್ಬರ ಬಂಧನ .

ಮಡಿಕೇರಿ ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಚಿನ್ನಾಭರಣ ಹಾಗೂ ಹುಂಡಿಯಲ್ಲಿದ್ದ ನಗದು ಹಣವನ್ನು ಅಪಹರಿಸಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಅಸ್ಸಾಂ ಮೂಲದವರಾಗಿದ್ದು,‌ ಪ್ರಸ್ತುತ ಮಡಿಕೇರಿ ತಾಲೂಕಿನ ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡೆ ಪ್ರಸನ್ನ ಅವರ ತೋಟದ ಲೈನು ಮನೆಯಲ್ಲಿ ವಾಸವಿರುವ ಅಲ್ತಾಬ್ ಆಲಿ (27)…

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.
ರಾಜ್ಯ

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು ತಾಲೂಕು ವೇಧಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಢ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಗೊಢರು, ಉಪಾಧ್ಯಕ್ಷರುಗಳಾಗಿ ಶ್ರೀ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ),,…

ಮದ್ಯ ರಾತ್ರಿ ಎಲಿಮಲೆ ಮಸೀದಿ ಆವರಣಕ್ಕೆ ನುಗ್ಗಿ ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ
ರಾಜ್ಯ

ಮದ್ಯ ರಾತ್ರಿ ಎಲಿಮಲೆ ಮಸೀದಿ ಆವರಣಕ್ಕೆ ನುಗ್ಗಿ ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

  ಮದ್ಯರಾತ್ರಿಯ ಸಮಯದಲ್ಲಿ ಮಸೀದಿ ಆವರಣಕ್ಕೆ ನುಗ್ಗಿದ ಮೂವರು ಯುವಕರು ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಅವಾಚ್ಯಪದಗಳಿಂದ ನಿಂದಿಸಿದ್ದಲ್ಲದೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ, ಸುಳ್ಯ ತಾಲೂಕಿನ ಎಲಿಮಲೆ ಮಸೀದಿ ಆವರಣಕ್ಕೆ ರಾತ್ರಿ  ಯುವಕರ ತಂಡ ನುಗ್ಗಿ ಬೆದರಿಸಿದ್ದಾರೆ ಎಂದು ವಿದ್ಯಾರ್ಥಿಗಳ ಹೇಳಿಕೆಯಂತೆ ಮಸೀದಿ ಕಮಿಟಿಯಿಂದ ಪೊಲಿಸರಿಗೆ ದೂರನ್ನು ಸಲ್ಲಿಸಿದ್ದಾರೆ.…

ಕೋಟದಲ್ಲಿ ಕೊಪ್ಪಳ ಮೂಲದ ಮಹಿಳೆಯ ಕೊಲೆ :ಪತಿಯನ್ನು ಬಂಧಿಸಿದ ಪೋಲಿಸರು.
ರಾಜ್ಯ

ಕೋಟದಲ್ಲಿ ಕೊಪ್ಪಳ ಮೂಲದ ಮಹಿಳೆಯ ಕೊಲೆ :ಪತಿಯನ್ನು ಬಂಧಿಸಿದ ಪೋಲಿಸರು.

ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8…

ಆನ್ ಲೈನ್ ಟ್ರೇಡಿಂಗ್ ಭಾರೀ ಲಾಭದ ಆಮಿಷ
ರಾಜ್ಯ

ಆನ್ ಲೈನ್ ಟ್ರೇಡಿಂಗ್ ಭಾರೀ ಲಾಭದ ಆಮಿಷ

  ಪುತ್ತೂರು: ಆನ್‌ಲೈನ್‌  ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್‌ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI