ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸಂಪಾಜೆ ದೊಡ್ಡಡ್ಕ ಕಾರು ಪಲ್ಟಿ: ಗಾಯಗೊಂಡಿದ್ದವರ ಪೈಕಿ ಓರ್ವ ಸಾವು
ರಾಜ್ಯ

ಸಂಪಾಜೆ ದೊಡ್ಡಡ್ಕ ಕಾರು ಪಲ್ಟಿ: ಗಾಯಗೊಂಡಿದ್ದವರ ಪೈಕಿ ಓರ್ವ ಸಾವು

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಸುತ್ತಿದ್ದ ಐವರು ಗಾಯಗೊಂಡ ಘಟನೆಗೆ ಸಂಬಂದಿಸಿ , ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟವರು. ವಿರಾಜಪೇಟೆ ಕರ್ನಾಟಕ ಚಾಲಕ ಸಂಘದ ಸದ್ಯಸರು,ಕೊಡಗು ಖಾಸಾಗಿ…

ಸುಳ್ಯ ತಾಲೂಕಿನಲ್ಲಿ  ಹೆಚ್ಚುತ್ತಿರುವ ಕೆಪ್ಪಟ್ರಾಯ ಬಾಧೆ(ಮಂಗನಬಾವು-ಮಂಪ್ಸ್) ಶಾಲಾ ಮಕ್ಕಳಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿದೆ
ರಾಜ್ಯ

ಸುಳ್ಯ ತಾಲೂಕಿನಲ್ಲಿ  ಹೆಚ್ಚುತ್ತಿರುವ ಕೆಪ್ಪಟ್ರಾಯ ಬಾಧೆ(ಮಂಗನಬಾವು-ಮಂಪ್ಸ್) ಶಾಲಾ ಮಕ್ಕಳಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿದೆ

         ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಹಲವು ಕಡೆಗಳಲ್ಲಿ ಕೆಪ್ಪಟ್ರಾಯ (ಮಂಗನಬಾವು-ಮಂಪ್ಸ್) ರೋಗ ಕಾಣಿಸಿಕೊಳ್ಳುತ್ತಿದೆ. ಮಾರಣಾಂತಿಕ, ಅಪಾಯಕಾರಿ ಕಾಯಿಲೆ ಅಲ್ಲದಿದ್ದರೂ ಶಾಲಾ ಮಕ್ಕಳಲ್ಲಿ ಹೆಚ್ಚಾಗಿ ಈ ರೋಗ ದೃಢಪಡುತ್ತಿದೆ.ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಕಾಯಿಲೆಯಾದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ …

ಹರಿಹರ ಪಲ್ಲತ್ತಡ್ಕ   ಮೂರು ಮನೆಗಳ ಮೇಲೆ ಬಿದ್ದ ಬೃಹತ್ ಮರ :ಮನೆಯವರು ಪ್ರಾಣಾಪಯದಿಂದ ಪಾರು: ಅಪಾರ ಹಾನಿ
ರಾಜ್ಯ

ಹರಿಹರ ಪಲ್ಲತ್ತಡ್ಕ   ಮೂರು ಮನೆಗಳ ಮೇಲೆ ಬಿದ್ದ ಬೃಹತ್ ಮರ :ಮನೆಯವರು ಪ್ರಾಣಾಪಯದಿಂದ ಪಾರು: ಅಪಾರ ಹಾನಿ

ಸುಳ್ಯ : ಬೃಹತ್ ಗಾತ್ರದ ಮರವೊಂದು ಮನೆಗಳ ಮೇಲೆ ಬಿದ್ದು ಅಪಾರ ಹಾನಿಯಾದ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದಿಂದ ವರದಿಯಾಗಿದೆ.  ಹರಿಹರ ಪಲ್ಲತ್ತಡ್ಕ ಗ್ರಾಮದ ಪಲ್ಲತ್ತಡ್ಕ  ಕಾಲೋನಿಯಲ್ಲಿರುವ ಮೂರು ಮನೆಗಳ ಮೇಲೆ  ತಡರಾತ್ರಿ ಮರ ಬಿದ್ದು ಎರಡು ಮನೆಗಳು  ಸಂಪೂರ್ಣ ಹಾನಿ ಯಾಗಿದ್ದು ಮನೆಯೊಳಗಿದ್ದವರು ತೀವ್ರ ಜಖಂಗೊಡಿದ್ದಾರೆ.…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯಸ್ಮರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯಸ್ಮರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 12ನೇ ಪುಣ್ಯಸ್ಮರಣೆ ಆಚರಿಸಲಾಯಿತು.ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು…

ಕೆವಿಜಿ ಪಾಲಿಟೆಕ್ನಿಕ್ : ಶ್ರೀಮತಿ.ಜಾನಕಿ ವೆಂಕಟ್ರಮಣ ಗೌಡ ಪುಣ್ಯ ಸ್ಮರಣೆ
Uncategorized

ಕೆವಿಜಿ ಪಾಲಿಟೆಕ್ನಿಕ್ : ಶ್ರೀಮತಿ.ಜಾನಕಿ ವೆಂಕಟ್ರಮಣ ಗೌಡ ಪುಣ್ಯ ಸ್ಮರಣೆ

ಸುಳ್ಯ: ಕುರುಂಜಿ ವೆಂಕಟ್ರಮಣ ಪಾಲಿಟೆಕ್ನಿಕ್ ನಲ್ಲಿ ದಿ. ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಅವರ ಪುಣ್ಯತಿಥಿ ಅಂಗವಾಗಿ ನುಡಿ ನಮನ ಕಾರ್ಯಕ್ರಮ ನಡೆಯಿತು. ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಿ, ನುಡಿ…

ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ, ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆಕಿಡಿಗೇಡಿಗಳಿಂದ ಕಲ್ಲು ತೂರಾಟ..!
ರಾಜ್ಯ

ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ, ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆಕಿಡಿಗೇಡಿಗಳಿಂದ ಕಲ್ಲು ತೂರಾಟ..!

ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ  ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ  ಐವನ್ ಡಿಸೋಜ ಅವರ ಮನೆಗೆ ಕಿಡಿಗೇಡಿಗಳು  ಕಲ್ಲು ತೂರಾಟ ನಡೆಸಿದ್ದಾರೆ. ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ಸಂದರ್ಭ…

ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:
ರಾಜ್ಯ

ನಾಳೆ (ಆ.22) ಸುಳ್ಯದಲ್ಲಿ  ವಿದ್ಯುತ್ ವ್ಯತ್ಯಯ:

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಆ.22 ಗುರುವಾರ ದಂದು ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು…

ಭಾರತ ಮೂಲದ ಕಾಮುಕ ವೈದ್ಯನ ಕೃತ್ಯಕ್ಕೆ ಬೆಚ್ಚಿಬಿದ್ದ ಅಮೇರಿಕಾ ಪೊಲೀಸರು: ಈತನಲ್ಲಿತ್ತು ಸಾವಿರಾರು ಮಹಿಳೆಯರ, ಸಣ್ಣ ಮಕ್ಕಳ ನಗ್ನಚಿತ್ರ
ರಾಜ್ಯ

ಭಾರತ ಮೂಲದ ಕಾಮುಕ ವೈದ್ಯನ ಕೃತ್ಯಕ್ಕೆ ಬೆಚ್ಚಿಬಿದ್ದ ಅಮೇರಿಕಾ ಪೊಲೀಸರು: ಈತನಲ್ಲಿತ್ತು ಸಾವಿರಾರು ಮಹಿಳೆಯರ, ಸಣ್ಣ ಮಕ್ಕಳ ನಗ್ನಚಿತ್ರ

ಸ್ನಾನಗೃಹಗಳು, ಬಟ್ಟೆ ಬದಲಾಯಿಸುವ ಪ್ರದೇಶಗಳು, ಆಸ್ಪತ್ರೆ ಕೊಠಡಿಗಳು ಅಲ್ಲದೇ ಆರೋಪಿಯ ಸ್ವಂತ ಮನೆಯಲ್ಲೂ ವಿವಿಧೆಡೆ ಹಿಡನ್ ಕ್ಯಾಮೆರಾಗಳನ್ನಿರಿಸಿ 2 ವರ್ಷದ ಸಣ್ಣಮಕ್ಕಳು ಸಹಿತ ವಯಸ್ಕರ ನಗ್ನಚಿತ್ರ ಮತ್ತು ವಿಡಿಯೋಗಳನ್ನು ಆರೋಪಿ ಸೆರೆ ಹಿಡಿಯುತ್ತಿದ್ದ ಎನ್ನಲಾಗಿದೆ. ಆಗಸ್ಟ್ 8 ರಂದು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಕೃತ್ಯದ ಬಗ್ಗೆ ಆತನ ಪತ್ನಿ…

ಉಡುಪಿ ಕೋಟದಲ್ಲಿ ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!
ರಾಜ್ಯ

ಉಡುಪಿ ಕೋಟದಲ್ಲಿ ಉದ್ಯಮಿ ಮನೆಗೆ ನಕಲಿ ಐಟಿ ದಾಳಿ ನಡೆಸಿ ದರೋಡೆಗೆ ಯತ್ನ,ಇಬ್ಬರ ಬಂಧನ..!

ಉಡುಪಿ :  ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ನಾಯಕ್‌, ದೇವರಾಜ್‌ ಸುಂದರ್‌  ಮೆಂಡನ್‌ ಬಂಧಿತ ಆರೋಪಿಗಳಾಗಿದ್ದಾರೆ.  ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಗ್ರಾಮದ…

ಕೆವಿಜಿ ಪಾಲಿಟೆಕ್ನಿಕ್ : ರಕ್ತ ಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ರಕ್ತ ಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ

ಸುಳ್ಯ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಮಹಿಳಾ ಸಬಲೀಕರಣ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಸುಳ್ಯದ ಇನ್ನರ್ ವೀಲ್ ಕ್ಲಬ್ ಇವುಗಳ ಸಹಯೋಗದಲ್ಲಿ ರಕ್ತಹೀನತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಶ್ರೀಧರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI