ಅಂತರಾಷ್ಟ್ರೀಯ

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!
ಅಂತರಾಷ್ಟ್ರೀಯ ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ: ಆರ್ಸಿಬಿಗೆ 9 ವಿಕೆಟ್ಗಳ ಭರ್ಜರಿ ಜಯ!

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2026ರ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿದೆ. ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡ ನಿರ್ಧಾರವನ್ನು ಬೌಲರ್‌ಗಳು ಸಮರ್ಥಿಸಿಕೊಂಡರು. ಜೋಶ್ ಹೇಜಲ್ವುಡ್ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್, ಕೇವಲ 16.3 ಓವರ್‌ಗಳಲ್ಲಿ 75 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಬೆಂಗಳೂರು ಪರ ಅತ್ಯಂತ…

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಬಳಿಕ ತಾನೂ ಆತ್ಮಹತ್ಯೆ!
ಅಪರಾಧ ರಾಜ್ಯ

ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಬಳಿಕ ತಾನೂ ಆತ್ಮಹತ್ಯೆ!

ರಾಮನಗರ ಜಿಲ್ಲೆಯ ಹಗಲಹಳ್ಳಿ ಗ್ರಾಮದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಪತ್ನಿಯನ್ನ ಕೊಲೆ ಮಾಡಿದ ಪತಿ ತಾನೂ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ನವೀನ್ ಕುಮಾರ್ (35) ಮತ್ತು ಪತ್ನಿ ವತ್ಸಲಾ (30) ಎಂದು ಗುರುತಿಸಲಾಗಿದೆ. ಈ…

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಹುತೇಕ ವಿಡಿಯೋಗಳು ಬಿಜೆಪಿ ಕಾಲದ್ದು: ಗೃಹ ಸಚಿವ ಪರಮೇಶ್ವರ್!
ರಾಜಕೀಯ ರಾಜ್ಯ

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಹುತೇಕ ವಿಡಿಯೋಗಳು ಬಿಜೆಪಿ ಕಾಲದ್ದು: ಗೃಹ ಸಚಿವ ಪರಮೇಶ್ವರ್!

ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಹುತೇಕ ವಿಡಿಯೋಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯವು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುರುವಾರ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. ಗುರುವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ…

ಚಿಕಿತ್ಸೆ ಸಿಗದೆ ರಸ್ತೆಯಲ್ಲೇ ಪ್ರಾಣಬಿಟ್ಟ ಮೆಕ್ಯಾನಿಕ್: ಪತಿಯ ಜೀವ ಉಳಿಸಲು ಅಂಗಲಾಚಿದ ಪತ್ನಿ!
ಅಪಘಾತ ರಾಜ್ಯ

ಚಿಕಿತ್ಸೆ ಸಿಗದೆ ರಸ್ತೆಯಲ್ಲೇ ಪ್ರಾಣಬಿಟ್ಟ ಮೆಕ್ಯಾನಿಕ್: ಪತಿಯ ಜೀವ ಉಳಿಸಲು ಅಂಗಲಾಚಿದ ಪತ್ನಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಮನುಷ್ಯತ್ವ ಮರೆತ ಘಟನೆ ಬೆಳಕಿಗೆ ಬಂದಿದೆ. ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸೂಕ್ತ ಚಿಕಿತ್ಸೆ ಮತ್ತು ಆಂಬುಲೆನ್ಸ್ ಸಿಗದೆ, ರಸ್ತೆಯಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಡಿಸೆಂಬರ್ 13ರಂದು ನಡೆದಿದೆ. ಬಾಲಾಜಿ ನಗರದ ನಿವಾಸಿ, 34 ವರ್ಷದ ಮೆಕ್ಯಾನಿಕ್ ವೆಂಕಟರಮಣನ್ ಮೃತ…

ಧರ್ಮಸ್ಥಳ ಪ್ರಕರಣ: ಇಂದು ಚಿನ್ನಯ್ಯ ಜೈಲಿನಿಂದ ಬಿಡುಗಡೆ
ಅಪರಾಧ ರಾಜ್ಯ

ಧರ್ಮಸ್ಥಳ ಪ್ರಕರಣ: ಇಂದು ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಧರ್ಮಸ್ಥಳದಲ್ಲಿ ಕಳೆದ ಎರಡು ದಶಕಗಳಲ್ಲಿ ಹತ್ತಾರು ಮಹಿಳೆಯರು ಮತ್ತು ಅಪ್ರಾಪ್ತರ ಶವಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂದು ಸುಳ್ಳು ದೂರು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಸಿ.ಎನ್. ಚಿನ್ನಯ್ಯ ಇಂದು (ಡಿಸೆಂಬರ್ 18) ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ. ಪ್ರಕರಣದ ಹಿನ್ನೆಲೆ: ಚಿನ್ನಯ್ಯ ಧರ್ಮಸ್ಥಳದ ಕುರಿತು ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿ…

IND VS SA T20: ಲಕ್ನೋದಲ್ಲಿ ಮಂಜಿನಾಟ – ಒಂದೂ ಎಸೆತ ಕಾಣದೆ 4ನೇ ಟಿ20 ಪಂದ್ಯ ರದ್ದು!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

IND VS SA T20: ಲಕ್ನೋದಲ್ಲಿ ಮಂಜಿನಾಟ – ಒಂದೂ ಎಸೆತ ಕಾಣದೆ 4ನೇ ಟಿ20 ಪಂದ್ಯ ರದ್ದು!

ಲಕ್ನೋ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯವು ಭಾರೀ ಮಂಜಿನ ಕಾರಣದಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿದೆ. ಬುಧವಾರ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಕನಿಷ್ಠ ಟಾಸ್ ಪ್ರಕ್ರಿಯೆಯೂ ಸಾಧ್ಯವಾಗಲಿಲ್ಲ. ಆರು ಬಾರಿ ಪರಿಶೀಲನೆ ನಡೆಸಿದ…

ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!
ಅಪರಾಧ ರಾಷ್ಟ್ರೀಯ

ಬುರ್ಖಾ ಧರಿಸದೆ ಹೊರಹೋದದ್ದಕ್ಕೆ ಪತ್ನಿ, ಇಬ್ಬರು ಮಕ್ಕಳ ಹತ್ಯೆ – ಮನೆಯಲ್ಲೇ ಹೂತು ಹಾಕಿದ ಪಾಪಿ ಪತಿ!

ಲಖ್ನೌ: ಉತ್ತರ ಪ್ರದೇಶದಲ್ಲಿ ಕೇವಲ ಬುರ್ಖಾ ಧರಿಸದೆ ಹೊರಗೆ ಹೋದರು ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿಯನ್ನು ಫಾರೂಕ್ ಎಂದು ಗುರುತಿಸಲಾಗಿದ್ದು, ಈತ ಕೊಲೆಯ ಬಳಿಕ ಶವಗಳನ್ನು ಮನೆಯಲ್ಲೇ ಹೂತು ಹಾಕಿದ್ದಾನೆ ಎಂದು…

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪ್ರೇಮ ನಿವೇದನೆ, ಕಿರುಕುಳ – ಪ್ರಾಣ ಬೆದರಿಕೆ ಹಾಕಿದ ಮಹಿಳೆ ವಿರುದ್ಧ ಎಫ್ಐಅರ್ ದಾಖಲು!
ಅಪರಾಧ ರಾಜ್ಯ

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪ್ರೇಮ ನಿವೇದನೆ, ಕಿರುಕುಳ – ಪ್ರಾಣ ಬೆದರಿಕೆ ಹಾಕಿದ ಮಹಿಳೆ ವಿರುದ್ಧ ಎಫ್ಐಅರ್ ದಾಖಲು!

ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಪ್ರೇಮ ಪ್ರಸ್ತಾಪ ಸಲ್ಲಿಸಿ, ಅದನ್ನು ನಿರಾಕರಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಮಹಿಳೆಯೊಬ್ಬರ ಮೇಲೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ 45 ವರ್ಷದ ಇನ್ಸ್‌ಪೆಕ್ಟರ್ ಒಬ್ಬರು ಈ ಸಂಬಂಧ ದೂರು ನೀಡಿದ್ದಾರೆ.…

ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು
ಅಪರಾಧ ಮನೋರಂಜನೆ ರಾಜ್ಯ

ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ‘ಬಾಸ್ಟಿಯನ್’ ರೆಸ್ಟೋರೆಂಟ್ ಮೇಲೆ ನಿಯಮ ಉಲ್ಲಂಘನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯ ನೈಟ್ ಲೈಫ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹ-ಮಾಲೀಕತ್ವದ ಪ್ರತಿಷ್ಠಿತ 'ಬಾಸ್ಟಿಯನ್' ರೆಸ್ಟೋರೆಂಟ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಈ ಹೈ-ಎಂಡ್ ರೆಸ್ಟೋರೆಂಟ್, ನಿಗದಿತ ಸಮಯ ಮೀರಿ ಕಾರ್ಯನಿರ್ವಹಿಸುತ್ತಿತ್ತು ಎಂಬ…

ರಾಜ್ಯಾದ್ಯಂತ ಕಾರಾಗೃಹಗಳ ಮೇಲೆ ದಿಢೀರ್ ದಾಳಿ: ಮೊಬೈಲ್, ಗಾಂಜಾ ಸೇರಿ ನಿಷೇಧಿತ ವಸ್ತುಗಳ ಜಪ್ತಿ!
ಅಪರಾಧ ರಾಜ್ಯ

ರಾಜ್ಯಾದ್ಯಂತ ಕಾರಾಗೃಹಗಳ ಮೇಲೆ ದಿಢೀರ್ ದಾಳಿ: ಮೊಬೈಲ್, ಗಾಂಜಾ ಸೇರಿ ನಿಷೇಧಿತ ವಸ್ತುಗಳ ಜಪ್ತಿ!

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕಳೆದ 36 ಗಂಟೆಗಳಿಂದ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಗಾಂಜಾ ಸೇರಿದಂತೆ ಹಲವು ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಬುಧವಾರ ತಿಳಿಸಿದ್ದಾರೆ.ಕಾರಾಗೃಹಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಈ…

ಕರಾವಳಿ ಉತ್ಸವ 2025: ಲೋಗೋ ವಿನ್ಯಾಸ ಸ್ಪರ್ಧೆಗೆ ಇಂದೇ ಕೊನೆಯ ದಿನ!
ಪ್ರಾದೇಶಿಕ ರಾಜ್ಯ

ಕರಾವಳಿ ಉತ್ಸವ 2025: ಲೋಗೋ ವಿನ್ಯಾಸ ಸ್ಪರ್ಧೆಗೆ ಇಂದೇ ಕೊನೆಯ ದಿನ!

ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ 'ಕರಾವಳಿ ಉತ್ಸವ 2025' ಕ್ಕೆ ಹೊಸ ಕಳೆ ನೀಡಲು ಆಕರ್ಷಕವಾದ ಲೋಗೋ ವಿನ್ಯಾಸ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೃಜನಶೀಲ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದ್ದು, ಅತ್ಯುತ್ತಮ ಲೋಗೋ ವಿನ್ಯಾಸ ಮಾಡಿದವರಿಗೆ ಬರೋಬ್ಬರಿ ₹50,000 ನಗದು ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರಾವಳಿ ಉತ್ಸವದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI