ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಯಾರಿಂದಲೂ ಒಂದು ರೂಪಾಯಿಯನ್ನೂಪಡೆದಿಲ್ಲ…. ಭ್ರಷ್ಟಾಚಾರ ಮಾಡಿಲೇ ಇಲ್ಲ.. ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜಾ ಪ್ರಮಾಣ
ರಾಜ್ಯ

ಯಾರಿಂದಲೂ ಒಂದು ರೂಪಾಯಿಯನ್ನೂಪಡೆದಿಲ್ಲ…. ಭ್ರಷ್ಟಾಚಾರ ಮಾಡಿಲೇ ಇಲ್ಲ.. ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜಾ ಪ್ರಮಾಣ

  ಬೆಳ್ತಂಗಡಿ: "ಭ್ರಷ್ಟಾಚಾರ ಮಾಡಿಲ್ಲ, ಒಂದು ರೂಪಾಯಿ ಮುಟ್ಟಿಲ್ಲ, ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ" ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮಾರಿಗುಡಿಯಲ್ಲಿ ಪ್ರಮಾಣ ಮಾಡಿದ್ದಾರೆ. ಹರೀಶ್ ಪೂಂಜಾ ವಿರುದ್ಧ ಐ.ಬಿ ಕಾಮಗಾರಿಯಲ್ಲಿನ ಭ್ರಷ್ಠಾಚಾರ, ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರಿಂದ ಕಿಕ್…

ಸುಳ್ಯದ ಗುರುಂಪುವಿನಲ್ಲಿ ಜೀಪು ಸ್ಕೂಟರ್ ಅಪಘಾತದ ಗಾಯಾಳು ನಿಧನ
ರಾಜ್ಯ

ಸುಳ್ಯದ ಗುರುಂಪುವಿನಲ್ಲಿ ಜೀಪು ಸ್ಕೂಟರ್ ಅಪಘಾತದ ಗಾಯಾಳು ನಿಧನ

. ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಶಶಿಧರನ್ ಆಲೆಟ್ಟಿ ಯವರು( 73) ಇಂದು  ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಆ.10 ರಂದು ಬೆಳಗ್ಗೆಆಲೆಟ್ಟಿಯಿಂದ ಸುಳ್ಯಕ್ಕೆ ತಮ್ಮ ಬೈಕಿನಲ್ಲಿ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು ಗಾಯಗೊಂಡ…

ಆ.15 ಮತ್ತು 16 ರಂದು ಸುಳ್ಯದ ದೀಕ್ಷಾ ಟ್ರೇಡರ್ ನಲ್ಲಿ ಸೀರೆಗಳ ಹಬ್ಬ..!
ರಾಜ್ಯ

ಆ.15 ಮತ್ತು 16 ರಂದು ಸುಳ್ಯದ ದೀಕ್ಷಾ ಟ್ರೇಡರ್ ನಲ್ಲಿ ಸೀರೆಗಳ ಹಬ್ಬ..!

ಸುಳ್ಯದಲ್ಲಿ ಮನೆಮಾತಾಗಿರುವ ನಗರದ ಜಟ್ಟಿಪಳ್ಳ ರಸ್ತೆಯ ವಿಶ್ವ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ದೀಕ್ಷಾ ಟ್ರೇಡರ್ ನಲ್ಲಿ ಆ.15 ಮತ್ತು16.ರಂದು ಸೀರೆಗಳ ಮೇಳವನ್ನು ನಡೆಸಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ,   ಪ್ರತೀ ವರ್ಷವೂ ಆಟಿ ತಿಂಗಳ ಕೊನೆಯಲ್ಲಿ ಸೀರೆಮೇಳ ನಡೆಸಿಕೊಂಡು ಬರುತ್ತಿದ್ದು ಇವರು, ನೂತನ ವಿನ್ಯಾಸದ ಹೊಚ್ಚ ಹೊಸ …

ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿದ್ದ  ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಮಾಲಕ ಸತ್ಯ ನಿಧನ
ರಾಜ್ಯ

ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿದ್ದ  ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಮಾಲಕ ಸತ್ಯ ನಿಧನ

ಸುಳ್ಯದ ಹಳೆಗೇಟಿನಲ್ಲಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ   ವೆಹಿಕಲ್ ಎಲೆಕ್ಟ್ರಿಷಿಯನ್ ಸತ್ಯ  ನಿಧನರಾಗಿದ್ದಾರೆಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಅವರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ,…

ಉಡುಪಿ ವೈದ್ಯರೊಬ್ಬರಿಗೆ ಮುಂಬೈ ಕಸ್ಟಮ್ ಹೆಸರಿನಲ್ಲಿ ಬರೋಬ್ಬರಿ 1.33 ಕೋಟಿ ರೂ. ವಂಚನೆ! ದೂರು ದಾಖಲು
ರಾಜ್ಯ

ಉಡುಪಿ ವೈದ್ಯರೊಬ್ಬರಿಗೆ ಮುಂಬೈ ಕಸ್ಟಮ್ ಹೆಸರಿನಲ್ಲಿ ಬರೋಬ್ಬರಿ 1.33 ಕೋಟಿ ರೂ. ವಂಚನೆ! ದೂರು ದಾಖಲು

ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ…

ಪ್ರೋ ಕಬಡ್ಡಿ ಪಾಟ್ನಾ ಪೈರಟ್ಸ್ ತಂಡದ ಸಹ ತರಬೇತುದಾರನಾಗಿ ಪುತ್ತೂರಿನ  ಪ್ರಶಾಂತ್ ರೈ ಕೈಕಾರ ಆಯ್ಕೆ.
ರಾಜ್ಯ

ಪ್ರೋ ಕಬಡ್ಡಿ ಪಾಟ್ನಾ ಪೈರಟ್ಸ್ ತಂಡದ ಸಹ ತರಬೇತುದಾರನಾಗಿ ಪುತ್ತೂರಿನ  ಪ್ರಶಾಂತ್ ರೈ ಕೈಕಾರ ಆಯ್ಕೆ.

ಪುತ್ತೂರು: ಪ್ರೋ‌ ಕಬಡ್ಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು ಹನ್ನೊಂದನೇ ಆವೃತ್ತಿಗೆ ಕ್ರೀಡಾಭಿಮಾನಿಗಳು ಕಾಯುತ್ತಿದ್ದಾರೆ. ಅದರಂತೆ ಪುತ್ತೂರಿನಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಬಡ್ಡಿ ಆಟಗಾರನಾಗಿ ವಿಜಯ ಬ್ಯಾಂಕ್ ಉದ್ಯೋಗಿಯಾಗಿ ನಂತರ ಪ್ರೋ ಕಬಡ್ಡಿಗೆ ಆಯ್ಕೆಯಾಗಿದ್ದ ಪುತ್ತೂರಿನ ಪ್ರಶಾಂತ್ ರೈ ಬೇರೆ ಬೇರೆ ‌ತಂಡಗಳಿಗೆ ಆಡಿದ ಅನುಭವಿ ಆಟಗಾರನಾಗಿದ್ದರು ಈ ಬಾರಿ ಅಸಿಸ್ಟೆಂಟ್…

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಸುಳ್ಳದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕಗಳ 2024 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ…

ಪುತ್ತೂರು – ಲಾಡ್ಜ್ ಒಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆ
ರಾಜ್ಯ

ಪುತ್ತೂರು – ಲಾಡ್ಜ್ ಒಂದರಲ್ಲಿ ಅನ್ಯಕೋಮಿನ ಜೋಡಿ ಪತ್ತೆ

ಪುತ್ತೂರು ಅಗಸ್ಟ್ 13: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ ರೂಂ ಪಡೆದಿದ್ದಾರೆ ಎಂದು ಪೋಲೀಸರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ.…

ಬಾಂಧವ್ಯ ಗೆಳೆಯರ ಬಳಗದಿಂದ ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆ.
ರಾಜ್ಯ

ಬಾಂಧವ್ಯ ಗೆಳೆಯರ ಬಳಗದಿಂದ ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆ.

ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ  ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್‌ ಪಿಕ್‌ಅಪ್‌ನಲ್ಲಿ ತುಂಬುವಷ್ಟು…

ಮೂಡಬಿದಿರೆ ಕಾಲೇಜು ವಿದ್ಯಾರ್ಥಿನಿ ಮೇಲೆ ಚೂರಿ ಇರಿತ 
ರಾಜ್ಯ

ಮೂಡಬಿದಿರೆ ಕಾಲೇಜು ವಿದ್ಯಾರ್ಥಿನಿ ಮೇಲೆ ಚೂರಿ ಇರಿತ 

ಮೂಡುಬಿದಿರೆ : ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ಸ್ನೇಹಿತೆಯ ತರಗತಿಗೆ ನುಗ್ಗಿ ಕತ್ತರಿಯಿಂದ ಇರಿದ ಘಟನೆ ನಡೆದಿದೆ. ತುಮಕೂರು ಮೂಲದವರಾದ ಮಂಜುನಾಥ್ ಹಾಗೂ ಯುವತಿ ಪಿಯುಸಿ ತನಕ ಜೊತೆಯಾಗಿ ವಿದ್ಯಾಭ್ಯಾಸ ನಡೆಸಿದ್ದರು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಯುವತಿ ಕಾಲೇಜು ಸೇರ್ಪಡೆಯಾಗಿದ್ದಳು. ಪಿಯುಸಿವರೆಗೆ ಜೊತೆಯಾಗಿದ್ದ ಇಬ್ಬರ ನಡುವೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI