ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಾಣಿ- ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಅಶೋಕ್ ಕುಮಾರ್ ರೈ ಸೂಚನೆ
ರಾಜ್ಯ

ಮಾಣಿ- ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಅಶೋಕ್ ಕುಮಾರ್ ರೈ ಸೂಚನೆ

ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ   ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ  ಸೂಚಿಸಿದ್ದಾರೆ.  ಹೆದ್ದಾರಿ ಕಾಮಗಾರಿ ಸ್ಪೀಡಪ್ ಪಡೆಯಬೇಕಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ  ಮುಗಿಸಬೇಕು. ವೇಗತೆಯನ್ನು ಪಡೆದುಕೊಳ್ಳದೇ…

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ಸ್ವೀಕಾರ
ರಾಜ್ಯ

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ಸ್ವೀಕಾರ

ನಶಾ ಮುಕ್ತ ಭಾರತ ಅಭಿಯಾನದ ಆಂದೋಲನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸ್ವಾಗತವನ್ನ ಕೋರಿ, ಕಾರ್ಯಕ್ರಮದ ಉದ್ದೇಶವನ್ನು ಕಾಲೇಜಿನ ಕನ್ನಡ ಉಪನ್ಯಾಸಕಿ ಕವಿತಾ ಎಂ ಕೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿ ವಿಧಾನವನ್ನು ದ್ವಿತೀಯ ಪಿಯುಸಿ…

ನವಿಲು ಸಾಂಬಾರು ಮಾಡಿ, ವೀಡಿಯೋ ಹಂಚಿಕೊಂಡ ಯುಟ್ಯೂಬರ್ ಅರೆಸ್ಟ್
ರಾಜ್ಯ

ನವಿಲು ಸಾಂಬಾರು ಮಾಡಿ, ವೀಡಿಯೋ ಹಂಚಿಕೊಂಡ ಯುಟ್ಯೂಬರ್ ಅರೆಸ್ಟ್

  ತೆಲಂಗಾಣ ಅಗಸ್ಟ್ 12: ರಾಷ್ಟ್ರಪಕ್ಷಿ ನವಿಲಿನ ಕರಿ ಮಾಡುವುದು ಹೇಗೆ ಎಂದು ಯುಟ್ಯೂಬ್ ವಿಡಿಯೋ ಮಾಡಿದ ಯುಟ್ಯೂಬರ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದವರನ್ನು ಕೋಡಂ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಚಾನೆಲ್‌ಗೆ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ಈ ಸಾಹಸವನ್ನು ಮಾಡಿದ್ದಾರೆ. ನವಿಲನ್ನು…

ಖಾಸಗಿ ಬಸ್ – ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರನಿಗೆ ಗಾಯ   
ರಾಜ್ಯ

ಖಾಸಗಿ ಬಸ್ – ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರನಿಗೆ ಗಾಯ   

ವಿಟ್ಲ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಸವಾರ ಸ್ಥಳೀಯ ನಿವಾಸಿ ಮೂಸಂಬಿಲ್ ಗಂಭೀರ ಗಾಯಗೊಂಡಿದ್ದು, ಯುವಕನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ…

ಸುಳ್ಯ ತಾಲೂಕು ಮಟ್ಟದ “ಆರೋಗ್ಯ ರಕ್ಷಾ ಸಮಿತಿಗೆ” ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ
ರಾಜ್ಯ

ಸುಳ್ಯ ತಾಲೂಕು ಮಟ್ಟದ “ಆರೋಗ್ಯ ರಕ್ಷಾ ಸಮಿತಿಗೆ” ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ

 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮಟ್ಟದ "ಆರೋಗ್ಯ ರಕ್ಷಾ ಸಮಿತಿಗೆ'' ನಾಮನಿರ್ದೇಶನ ಅಧಿಕಾರೇತರ ಸದಸ್ಯರ ನೇಮಕ ಮಾಡಲಾಗಿದೆ ಈ ಬಗ್ಗೆ ಕರ್ನಾಟಕ ಸರ್ಕಾರ ರಾಜ್ಯಪಾಲರ ಆಜ್ಞಾನುಸಾರ  ಸರ್ಕಾರದ ಅಧೀನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಳ್ಯ ತಾಲೂಕಿನ ರಾಧಾಕೃಷ್ಣ ಪರಿವಾರಕಾರ,ಸಂಜೀವ ಬಡ್ಡೆಕಲ್ಲು,ಸುರೇಶ್ ಕಾಮತ್,ವಿಜಯ ಜಯರಾಮ,ಚಂದ್ರನ್…

ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!
ರಾಜ್ಯ

ಉಳ್ಳಾಲ:ಟಾರ್ಗೆಟ್ ಇಲ್ಯಾಸ್ ಹತ್ಯೆಗೆ ಪ್ರತಿಕಾರ, ಆರೋಪಿ ಸಮೀರ್ ಬರ್ಬರ ಹತ್ಯೆ..!

ಉಳ್ಳಾಲ :  ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು ಬಳಿಯ ಫಾಸ್ಟ್ ಫುಡ್ ಅಂಗಡಿಯೊಂದಕ್ಕೆ ಬಂದಿದ್ದು,  ಕೊಲೆಗಾಗಿ ಹೊಂಚು ಹಾಕಿದ್ದ ದುಷ್ಕರ್ಮಿಗಳ…

ಉಡುಪಿ: ಹರ್ಷಾ ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತದ ಆರೋಪ: ಪೋಲಿಸ್ ದೂರು 
ರಾಜ್ಯ

ಉಡುಪಿ: ಹರ್ಷಾ ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತದ ಆರೋಪ: ಪೋಲಿಸ್ ದೂರು 

ಉಡುಪಿ : ನಗರದ ಪ್ರಸಿದ್ಧ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜರ್‌ಗೆ ಸೆಕ್ಯುರಿಟಿ ಗಾರ್ಡ್ ಚೂರಿಯಿಂದ ಇರಿದು ಕೊಲೆಗೆ ಯತ್ನಸಿರುವ ಘಟನೆ ಶನಿವಾರ ನಡೆದಿದೆ. ಈ ಬಗ್ಗೆ ಹಲ್ಲೆಗೆ ಒಳಗಾದ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಹರ್ಷ ಶೋ ರೂಂನ ಕ್ಲಸ್ಟರ್ ಮ್ಯಾನೇಜ‌ರ್ ರೋನ್ಸನ್ ಎವರೆಸ್ಟ್…

ಪೆರಾಜೆಯಲ್ಲಿ ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿದಿ ಕಾರ್ಯಕ್ರಮ.
ರಾಜ್ಯ

ಪೆರಾಜೆಯಲ್ಲಿ ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿದಿ ಕಾರ್ಯಕ್ರಮ.

ಕೊಡಗು ಜಿಲ್ಲಾ ಕ.ಸಾ.ಪ, ಮಡಿಕೇರಿ ತಾಲೂಕು ಕ.ಸಾ.ಪ, ಸಂಪಾಜೆ ಹೋಬಳಿ ಘಟಕ ಕ.ಸಾ.ಪ, ಜ್ಯೋತಿ ವಿದ್ಯಾಸಂಘ ಇವುಗಳ ಆಶ್ರಯದಲ್ಲಿ ಜ್ಯೋತಿ ಪ್ರೌಢಶಾಲೆ ಪೆರಾಜೆ ಸಭಾಂಗಣದಲ್ಲಿ 2022 23ನೇ ಸಾಲಿನ ದಿ. ಗಂಗಾಧರ ಶೇಟ್ ಸುಲೋಚನ ಬಾಯಿ ದತ್ತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಜ್ಯೋತಿ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ…

ಕಾಸರಗೋಡು – ಮೊಹಮ್ಮದ್ ಅಶ್ಫಾಕ್‌ ಮದುವೆಯಾದ ವಿಸ್ಮಯ – ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಕ್ಷಮೆ ಕೇಳಿದ ಶರಣ್ ಪಂಪ್ ವೆಲ್
Uncategorized

ಕಾಸರಗೋಡು – ಮೊಹಮ್ಮದ್ ಅಶ್ಫಾಕ್‌ ಮದುವೆಯಾದ ವಿಸ್ಮಯ – ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ ಎಂದು ಕ್ಷಮೆ ಕೇಳಿದ ಶರಣ್ ಪಂಪ್ ವೆಲ್

ಮಂಗಳೂರು, ಆಗಸ್ಟ್​​ 10: ಭಾರೀ ವಿವಾದಕ್ಕೆ ಕಾರಣವಾಗಿದ್ದ ಕಾಸರಗೋಡಿನ ಲವ್ ಜಿಹಾದ್ ಪ್ರಕರಣದಲ್ಲಿ ಇದೀಗ ಯುವತಿ ತಾನು ಪ್ರೀತಿಸಿದ್ದ ಮುಸ್ಲಿಂ ಯುವಕ ನಟೋರಿಯಸ್ ಮೊಹಮ್ಮದ್ ಆಶ್ಫಾಕ್ ಜೊತೆ ವಿವಾಹವಾಗಿದ್ದಾಳೆ. ಈ ಕುರಿತಂತೆ ವಿಎಚ್ ಪಿ ಮುಖಂ ಶರಣ್ ಪಂಪ್ ವೆಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಕೇರಳದ…

ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ
ರಾಜ್ಯ

ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

   ವಯನಾಡ್: ಪ್ರಧಾನಿ ನರೇಂದ್ರ ಮೋದಿ ಕೇರಳದ ವಯನಾಡ್ ಭೂಕುಸಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಶನಿವಾರ ನಡೆಸಿದರು. ಕಣ್ಣೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ ಸುಮಾರು 11.15 ಗಂಟೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ವಯನಾಡ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಭೂಕುಸಿತದಿಂದ ಭಾರಿ ಹಾನಿಗೀಡಾಗಿರುವ ಚೂರಲ್ ಮಲ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI