ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು ಪ್ರಯಾಣಿಕರು ಪವಾಡ ಸದೃಶ್ಯ ಪಾರು.
ರಾಜ್ಯ

ಕಾರಿನ ಮೇಲೆ ಬಿದ್ದ ಕಂಟೇನರ್ ಲಾರಿ – ಕಾರು ಸಂಪೂರ್ಣ ನಜ್ಜುಗುಜ್ಜು ಪ್ರಯಾಣಿಕರು ಪವಾಡ ಸದೃಶ್ಯ ಪಾರು.

   ನೆಲ್ಯಾಡಿ, ಆ.10. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶಿರಾಡಿ ಘಾಟ್ ನಲ್ಲಿ ಶನಿವಾರದಂದು ನಡೆದಿದೆ. ಗುಂಡ್ಯದಿಂದ ಸಕಲೇಶಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ರಸ್ತೆ ಬದಿಯಲ್ಲಿ ‌ಕಾಡಿನಂಚಿನಿಂದ…

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ 
ರಾಜ್ಯ

ಆಟೋದಲ್ಲಿ ಮಾದಕ ವಸ್ತು ಸಾಗಾಟ | ಮೂವರು ಆರೋಪಿಗಳ ಬಂಧನ 

ಪುತ್ತೂರು : ಅಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ವೃತ್ತದ ಬಳಿ ನಡೆದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮ ನಿವಾಸಿ ಮೊಹಮ್ಮದ್ ನಾಸೀರ್ (21), ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್.ಬಿ(21)…

ಸುಳ್ಯ ಗುರುಂಪು ಜೀಪು  ಮತ್ತು  ಬೈಕ್ ಮುಖಾಮುಖಿ ಡಿಕ್ಕಿ. ಪಲ್ಟಿಯಾದ ಜೀಪು  :ಬೈಕ್ ಸವಾರ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯ
ರಾಜ್ಯ

ಸುಳ್ಯ ಗುರುಂಪು ಜೀಪು  ಮತ್ತು  ಬೈಕ್ ಮುಖಾಮುಖಿ ಡಿಕ್ಕಿ. ಪಲ್ಟಿಯಾದ ಜೀಪು  :ಬೈಕ್ ಸವಾರ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಕೇರಳದಿಂದ  ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪು ಮತ್ತು ಸುಳ್ಯದಿಂದ ಆಲೆಟ್ಟಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಜೀಪಿನಲ್ಕಿದ್ದವರು ಗಾಯ ಗೊಂಡ ಘಟನೆ ವರದಿಯಾಗಿದೆ.  ಡಿಕ್ಕಿಯಾದ ಸಂದರ್ಭ ಜೀಪು ಪಲ್ಟಿಯಾಗಿದೆ.  ಬೈಕ್ ಸವಾರನನ್ನು ಆಲೆಟ್ಟಿಯ ಶಶಿಧರನ್  ಎಂದು ತಿಳುದು ಬಂದಿದೆ ,…

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! :ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ 
ರಾಜ್ಯ

ಶಿರಾಡಿ ಘಾಟ್: ರೈಲ್ವೇ ಗುಡ್ಡ ಕುಸಿತ! :ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪ್ರಯಾಣಿಕರ ಪರದಾಟ 

  ಶಿರಾಡಿ ಘಾಟ್ ನ ರೈಲ್ವೇ ಹಳಿಗೆ ಗುಡ್ಡ ಹಾಗೂ ಮರ ಕುಸಿದು ಬಿದ್ದಿದ್ದು, ರೈಲು ಸಂಚಾರ ಮತ್ತೆ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಹೊರಟಿದ್ದ ಮುರುಡೇಶ್ವರ ಹಾಗೂ ಕಣ್ಣೂರು ಎಕ್ಸ್ ಪ್ರೆಸ್ ಸಕಲೇಶಪುರ ನಿಲ್ಲುವಂತಾಯಿತು. ಪರಿಣಾಮ ಪ್ರಯಾಣಿಕರು ನಡುರಾತ್ರಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಸಕಲೇಶಪುರದ ಬಾಳ್ಳುಪೇಟೆ ಸಮೀಪ ಗುಡ್ಡ ಕುಸಿತ…

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು.
ರಾಜ್ಯ

ಕಾಂಕ್ರೀಟ್ ಮಿಕ್ಸ್ ಸಾಗಿಸುತ್ತಿದ್ದ ಅಜೆಕ್ಸ್ ಲಾರಿ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು.

ಪುತ್ತೂರು: ಕಾಂಕ್ರೀಟ್ ಮಿಕ್ಸ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಲಾರಿಯೊಂದಕ್ಕೆ ಸೈಡ್ ಕೊಡುವ ಭರದಲ್ಲಿ ಉರುಳಿ ಬಿದ್ದ ಘಟನೆ ಬೆಟ್ಟಂಪಾಡಿ ಗ್ರಾಮದ ಕೊರಿಂಗಿಲದಲ್ಲಿ ಇಂದು ನಡೆದಿದೆ. ಆರ್ಲಪದವಿನ ಕಾಮಗಾರಿ ಒಂದಕ್ಕೆ ಕಾಂಕ್ರೀಟ್ ಮಿಕ್ಸ್ ಹೇರಿಕೊಂಡು ಹಂಟ್ಯಾರು – ಪಾಣಾಜೆ ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ ಕೊರಿಂಗಿಲ ಎಂಬಲ್ಲಿಗೆ ತಲುಪಿದಾಗ ಎದುರಿನಿಂದ ಬಂದ ಲಾರಿಗೆ…

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಕ್ತಿ ಭಾವದ ನಾಗರ ಪಂಚಮಿ ಆಚರಣೆ- ನಾಗರಕಟ್ಟೆಗಳಲ್ಲಿ ಭಕ್ತರ ದಂಡು: ನಾಗ ಕಲ್ಲಿಗೆ ಕ್ಷೀರಾಭಿಷೇಕ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಕ್ತಿ ಭಾವದ ನಾಗರ ಪಂಚಮಿ ಆಚರಣೆ- ನಾಗರಕಟ್ಟೆಗಳಲ್ಲಿ ಭಕ್ತರ ದಂಡು: ನಾಗ ಕಲ್ಲಿಗೆ ಕ್ಷೀರಾಭಿಷೇಕ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಗರ ಪಂಚಮಿಯನ್ನು ಶುಕ್ರವಾರ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ಆಚರಿಸಲಾಯಿತು. ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಹೆಚ್ಚಾಗಿ ಕಂಡು ಬರುವ ನಾಗರಕಟ್ಟೆಗಳು ಹಾಗೂ ನಾಗದೇವರ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗೆನೇ ಸರತಿ ಸಾಲಿನಲ್ಲಿ ನಿಂತು ಶ್ರೀದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದರು. ವಿಶೇಷವಾಗಿ ನಾಗದೇವನಿಗೆ ಪ್ರಿಯವಾದ ಕ್ಷೀರಾಭಿಷೇಕ ಮಾಡುವ ದೃಶ್ಯ…

ಸುಂಟಿಕೊಪ್ಪದಲ್ಲಿ  ಬೈಕ್ ಮರಕ್ಕೆ ಡಿಕ್ಕಿ ಇಬ್ಬರು ಸಾವು
ರಾಜ್ಯ

ಸುಂಟಿಕೊಪ್ಪದಲ್ಲಿ  ಬೈಕ್ ಮರಕ್ಕೆ ಡಿಕ್ಕಿ ಇಬ್ಬರು ಸಾವು

. (ಸುಂಟಿಕೊಪ್ಪ ಆ.9* : ಬೈಕ್ ಮರಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪ ರಾಷ್ಟ್ರೀಯ ಹೆದ್ದಾರಿಯ ಶಾಂತಿಗೇರಿ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಹಾಗೂ ಪ್ರಸನ್ನ ಮೃತ ದುರ್ದೈವಿಗಳಾಗಿದ್ದಾರೆ. ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ಕೆಲಸಕ್ಕೆಂದು ಪಿರಿಯಾಪಟ್ಟಣದಿಂದ ಮಡಿಕೇರಿಗೆ ಗುರುವಾರ…

ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿ : ಗಂಭೀರ ಗಾಯ.

ಬಂಟ್ವಾಳ: ಪಾದಾಚಾರಿ ಮಹಿಳೆಗೆ ಪಿಕಪ್ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಲಿಮೊಗರು ಗ್ರಾಮದ ಜತ್ತನಕೆರೆ ನಿವಾಸಿ ಪುಷ್ಪಾವತಿ ( 70) ಎಂಬವರು ಗಾಯಗೊಂಡ ಮಹಿಳೆ. ‌ ಬಿಸಿರೋಡಿನಿಂದ ಬಸ್ ನಲ್ಲಿ ಬಂದು ವಾಮದಪದವಿನಲ್ಲಿ ಇಳಿದು…

ಬಳ್ಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಹೊಳೆಯಲ್ಲಿ ಪತ್ತೆ.
ರಾಜ್ಯ

ಬಳ್ಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಹೊಳೆಯಲ್ಲಿ ಪತ್ತೆ.

ಕಡಬ: ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡದ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪದ ಈ ಯುವಕನ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33 ವ)ಎಂಬ ಯುವಕ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು…

35ನೇ ವರುಷಕ್ಕೆ ಪಾದಾರ್ಪಣೆಗೈದ  ಸುಳ್ಯದ  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ.
ರಾಜ್ಯ

35ನೇ ವರುಷಕ್ಕೆ ಪಾದಾರ್ಪಣೆಗೈದ  ಸುಳ್ಯದ  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ.

ಶಿಕ್ಷಣವು ಎಲ್ಲಾ ವರ್ಗದವರಿಗೂ ಲಭಿಸಬೇಕೆಂಬುದು ಸುಳ್ಯದ ಅಮರ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡ ಅವರ ಕನಸು. ಈ ಪ್ರದೇಶದಲ್ಲಿ ಕಿಂಡರ್ ಗಾರ್ಟನ್ ನಿಂದ ವೈದ್ಯಕೀಯ ಶಿಕ್ಷಣದವರೆಗಿನ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಶಿಕ್ಷಣ ಬ್ರಹ್ಮ ಎನಿಸಿರುವ ಗೌರವಾನ್ವಿತ ಶ್ರೀ ಕುರುಂಜಿ ವೆಂಕಟ್ರಮಣ ಗೌಡರು 08-08-1990ರಲ್ಲಿ ಕಾನೂನು ಮಹಾವಿದ್ಯಾಲಯವನ್ನು ಸ್ಥಾಪಿಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI