ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸಂಪಾಜೆ ನಿಯೋಗದಿಂದ ಕೇರಳದ ವಯನಾಡ್ ಬಳಿ ಪ್ರಾಕೃತಿಕ ವಿಕೋಪದಿಂದ ಹಾನಿಯದ ಮುಂಡಕಯ್ ಚೂರಲ್ ಮಾಲಾ ಭೇಟಿ
ರಾಜ್ಯ

ಸಂಪಾಜೆ ನಿಯೋಗದಿಂದ ಕೇರಳದ ವಯನಾಡ್ ಬಳಿ ಪ್ರಾಕೃತಿಕ ವಿಕೋಪದಿಂದ ಹಾನಿಯದ ಮುಂಡಕಯ್ ಚೂರಲ್ ಮಾಲಾ ಭೇಟಿ

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ.ಕೆ.ಹಮೀದ್ ಗೂನಡ್ಕ.ನೇತೃತ್ವದಲ್ಲಿ ಸಂಪಾಜೆಯಾ ಉಮ್ಮರ್ ತಾಜ್,ಹಾರೀಸ್ ಸಿ.ಕೆ,ಆರಾಫಾತ್ ಜೊತೆಗೆ ಕೊಝಿಕೋಡ್ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರದಾನ ಕಾರ್ಯದರ್ಶಿ ಅಡ್ವಕೆಟ್ ಆದಿಲ್ ವಿಕೋಪದಲ್ಲಿ ಹಾನಿಯದ ಸ್ಥಳಗಳಿಗೆ ಭೇಟಿ ಮಾಡಿ ನಂತರ ಯುವ ಕಾಂಗ್ರೆಸ್ ವತಿಯಿಂದ ಸಂತ್ರಸ್ತರಿಗೆ ನೀಡುತ್ತಿರುವ ಸವಲತ್ತುಗಳ ಕೇಂದ್ರಕ್ಕೆ ಭೇಟಿ…

ಕರ್ನಾಟಕ ರಾಜ್ಯ ಮಟ್ಟದ ಮಕ್ಕಳ ಅಥ್ಲೆಟಿಕ್ಸ್ ಕೂಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಅವರಿಗೆ ಬೆಳ್ಳಿ ಪದಕ
ರಾಜ್ಯ

ಕರ್ನಾಟಕ ರಾಜ್ಯ ಮಟ್ಟದ ಮಕ್ಕಳ ಅಥ್ಲೆಟಿಕ್ಸ್ ಕೂಟದಲ್ಲಿ ನಿಹಾಲ್ ಕಮಾಲ್ ಅಜ್ಜಾವರ ಅವರಿಗೆ ಬೆಳ್ಳಿ ಪದಕ

ಬೆಂಗಳೂರಿನಲ್ಲಿ ನಡೆದ ಯುವ ಅಥ್ಲೆಟಿಕ್ ಪ್ರತಿಭೆಗಳ ರೋಮಾಂಚಕ ಪ್ರದರ್ಶನದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಖೇಲೋ ಇಂಡಿಯಾ ತಂಡವನ್ನು ಪ್ರತಿನಿಧಿಸುವ ನಿಹಾಲ್ ಕಮಲ್ ಅಜ್ಜಾವರ ಅವರು ಕರ್ನಾಟಕ ರಾಜ್ಯ ಮಟ್ಟದಲ್ಲಿ 16 ವರ್ಷದೊಳಗಿನವರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ವಶಪಡಿಸಿಕೊಂಡರು. ಕಿಡ್ಸ್ ಅಥ್ಲೆಟಿಕ್ಸ್ ಮೀಟ್ 2024. ಪ್ರತಿಷ್ಠಿತ…

ಕೊಯಿನಾಡು ಮೋರಿ ಗೆ ಡಿಕ್ಕಿ ಹೊಡೆದ  ಬೈಕ್ :ಸವಾರರು ಸ್ಥಳದಲ್ಲಿಯೇ ಸಾವು
ರಾಜ್ಯ

ಕೊಯಿನಾಡು ಮೋರಿ ಗೆ ಡಿಕ್ಕಿ ಹೊಡೆದ  ಬೈಕ್ :ಸವಾರರು ಸ್ಥಳದಲ್ಲಿಯೇ ಸಾವು

  ಕೊಡಗು ಜಿಲ್ಲೆಯ ಸಂಪಾಜೆ ಸಮೀಪ ಕೊಯಿನಾಡು ಎಂಬಲ್ಲಿ ಬೈಕ್ ಮೋರಿಗೆ ಡಿಕ್ಕಿ ಹೊಡೆದು ಭೀಕರವಾಗಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ  .ಭಾನುವಾರ ತಡರಾತ್ರಿ ನಡೆಇದಿರಬಹುದಾದ ಘಟನೆ ಸೋಮವಾರ  ಸ್ಥಳೀಯರ ಗಮನಕ್ಕೆ ಬಂದಿದೆ.ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ…

ಸಂಚಲನ ಮೂಡಿಸಿದ ವಯನಾಡಿನ  ಅದೊಂದು ಪೋಟೋ…ಇದರ ಹಿಂದಿನ ರೋಚಕ ಕಹಾನಿ  ಏನು ಗೊತ್ತಾ…..?..
ರಾಜ್ಯ

ಸಂಚಲನ ಮೂಡಿಸಿದ ವಯನಾಡಿನ  ಅದೊಂದು ಪೋಟೋ…ಇದರ ಹಿಂದಿನ ರೋಚಕ ಕಹಾನಿ  ಏನು ಗೊತ್ತಾ…..?..

ಕೇರಳ ಅಗಸ್ಟ್ 3: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನೂರಾರು ಜನ ಸಾವನಪ್ಪಿದ್ದಾರೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಲೆಕ್ಕ ಇನ್ನೂ ಸರಕಾರದ ಹತ್ತಿರ ಇಲ್ಲ. ಈ ನಡುವ ಬದುಕುಳಿದವರ ರಕ್ಷಣೆ ಮಾಡುತ್ತಿರುವ ಸೇನೆ, ಎನ್ ಡಿಆರ್ ಎಫ್ ಜೊತೆ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.…

ಪುತ್ತೂರು- ಬೆದ್ರಾಳ ತೋಡಿಗೆ ಕುಸಿದ ಗುಡ್ಡ – ಅಪಾಯದಂಚಿನಲ್ಲಿ ಮನೆ
ರಾಜ್ಯ

ಪುತ್ತೂರು- ಬೆದ್ರಾಳ ತೋಡಿಗೆ ಕುಸಿದ ಗುಡ್ಡ – ಅಪಾಯದಂಚಿನಲ್ಲಿ ಮನೆ

ಪುತ್ತೂರು ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು ಜಲಾವೃತವಾದ ಘಟನೆ ನಡೆದಿದ್ದು, ಮನೆಯೊಂದು ಅಪಾಯದ ಅಂಚಿನಲ್ಲಿದೆ. ಕೆಮ್ಮಿಂಜೆ ಗ್ರಾಮದ ಪುತ್ತೂರಮೂಲೆ ಮತ್ತು…

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ 
ರಾಜ್ಯ

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗುಡ್ಡ ಪ್ರದೇಶದಲ್ಲಿ ಭೂ ಕುಸಿತ 

ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ಗೋಳಪಟ್ಟ 7 ನೇ ವಾರ್ಡ್ ಬಾಕ್ರಬೈಲ್ ಬಳಿಯ ಕಜೆ ಎಂಬಲ್ಲಿ ಮಳೆಗೆ ಸುಮಾರು 2 ಫೀಟ್ ನೆಲ ಕುಸಿದು ಹೋಗಿದೆ. ಬಜಿಲಾಡಿ ಎಂಬ ಎತ್ತರದ ಗುಡ್ಡ ಪ್ರದೇಶದ ಕೆಳಗಡೆ ಹಲವಾರು ಮನೆಗಳಿವೆ. ಅಲ್ಲದೆ ಪಕ್ಕದಲ್ಲಿರುವ ಗುಡ್ಡೆ ಕೂಡಾ ಕುಸಿಯುವ ಭೀತಿಯಲ್ಲಿದ್ದು, ಈ ಪರಿಸರ…

ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.
ರಾಜ್ಯ

ಕೊಡಗು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ: ತುರ್ತು ಕಾಮಗಾರಿ ನಡೆಸುವಂತೆ ಸೂಚನೆ.

ಮಡಿಕೇರಿ ಆ.2: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ…

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್
ರಾಜ್ಯ

ಮಡಿಕೇರಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಪಲ್ಟಿ ಹೊಡೆದ ಎಲೆಕ್ಟ್ರಿಕಲ್  ಬಸ್

ಮಡಿಕೇರಿ ಆ.2 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಎಲೆಕ್ಟ್ರಿಕಲ್  ಬಸ್   ಪಲ್ಟಿ ಹೊಡೆದಿರುವ ಘಟನೆ ಕೊಡಗರಹಳ್ಳಿ ಬಳಿ ನಡೆದಿದೆ.  ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಲೆಕ್ಟಿಕ್ ಬಸ್ ನ ಎದುರು ಜೀಪೊಂದು ಏಕಾಏಕಿ ನುಗ್ಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ…

ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .
ರಾಜ್ಯ

ಪುತ್ತೂರು ಬೈಪಾಸ್ ರಸ್ತೆ ತೆಂಕಿಲದಲ್ಲಿ  ಗುಡ್ಡ ಕುಸಿತ ! – ರಾಜ್ಯ ಹೆದ್ದಾರಿ ಬಂದ್ .

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ  ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡ‌ಕುಸಿಯುತ್ತಲೇ ಇದ್ದು ಇದೀಗ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಆಗಸ್ಟ್ 2 ರಂದು ಶಾಲೆಗಳಿಗೆ ರಜೆ ಘೋಷಣೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಶುಕ್ರವಾರ (ಆಗಸ್ಟ್ 02) ಜಿಲ್ಲೆಯ ಶಾಲೆ ಪದವಿ ಪೂರ್ವ ಕಾಲೇಜುಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.   ದಕ್ಷಿಣ ಕನ್ನಡ  ಜಿಲ್ಲೆ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI