ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಶ್ರೀಲಂಕಾಗೆ ಒಲಿದ ಮಹಿಳಾ ಟಿ-20 ಕ್ರಿಕೆಟ್ ಏಷಿಯಾ ಕಪ್.
ಕ್ರೀಡೆ

ಶ್ರೀಲಂಕಾಗೆ ಒಲಿದ ಮಹಿಳಾ ಟಿ-20 ಕ್ರಿಕೆಟ್ ಏಷಿಯಾ ಕಪ್.

ಶ್ರೀಲಂಕಾದ ರಂಗಿರಿ ದಂಬುಲಾ ಕ್ರಿಕೆಟ್ ಮೈದಾನದಲ್ಲಿ ನಡೆದ ಮಹಿಳೆಯರ ಏಷಿಯಾ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತದ ವಿರುದ್ಧ ಶ್ರೀಲಂಕಾ ಮಹಿಳಾ ತಂಡ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ನಲ್ಲಿ ಸ್ಮೃತಿ ಮಂದಾನ ಅವರ 47 ಎಸೆತದಲ್ಲಿ 60 ರನ್…

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ
ರಾಜ್ಯ

ಸುದ್ದಿಗೋಷ್ಠಿ ವೇಳೆ ಏಕಾಏಕಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೂಗಿನಿಂದ ಹರಿದ ರಕ್ತ

ಬೆಂಗಳೂರು ಜುಲೈ 28: ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು ಜಂಟಿಯಾಗಿ…

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ
ರಾಜ್ಯ

ಕೆ.ವಿ.ಜಿ. ಪಾಲಿಟೆಕ್ನಿಕ್ : ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಯವರಿಗೆ ಬೀಳ್ಕೊಡುಗೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುಧಿರ್ಘ ಸೇವೆ ಸಲ್ಲಿಸಿ ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಲಿರುವ ಸಿವಿಲ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ.ಕೆಯವರ ಬಿಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕಮಿಟಿ "ಬಿ"…

ಒಲಿಂಪಿಕ್ಸ್ ಹಾಕಿ : ರೋಚಕ ಪಂದ್ಯದಲ್ಲಿ ಭಾರತ ಜಯಭೇರಿ
ರಾಜ್ಯ

ಒಲಿಂಪಿಕ್ಸ್ ಹಾಕಿ : ರೋಚಕ ಪಂದ್ಯದಲ್ಲಿ ಭಾರತ ಜಯಭೇರಿ

ಪ್ಯಾರಿಸ್ : ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ನ್ಯೂಝಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು. ಪಂದ್ಯದ ಆರಂಭದಲ್ಲಿ ನ್ಯೂಝಿಲ್ಯಾಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ…

ಬೆಳ್ತಂಗಡಿಯ ಬನಾರಿಯಲ್ಲಿ ಮರ ಬಿದ್ದು  ರಸ್ತೆ ಬಂದ್ :ಗ್ರಾಮಸ್ಥರಿಂದ ತೆರವು ಕಾರ್ಯಾಚರಣೆ.
ರಾಜ್ಯ

ಬೆಳ್ತಂಗಡಿಯ ಬನಾರಿಯಲ್ಲಿ ಮರ ಬಿದ್ದು  ರಸ್ತೆ ಬಂದ್ :ಗ್ರಾಮಸ್ಥರಿಂದ ತೆರವು ಕಾರ್ಯಾಚರಣೆ.

ಬೆಳ್ತಂಗಡಿ ತಾಲ್ಲೂಕಿನ ಉರುವಾಲು ಗ್ರಾಮದ ಬನಾರಿ ಎಂಬಲ್ಲಿ  ಬೆಳಗಿನ ಜಾವ ಮರ ಬಿದ್ದು ಆ ಭಾಗದ ಜನರಿ ಗೆ ಪೇಟೆಯನ್ನು ಸಂಪರ್ಕಿಸಲುಇದ್ದ ರಸ್ತೆ ಬಂದ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ಎದುರಾಗಿತ್ತು.  ಇದನ್ನು ಕಂಡ ವಿದ್ಯಾರ್ಥಿ ಧನುಶ್ (ಯುಟ್ಯೂಬರ್)ಊರಿನ ಗ್ರಾಮಸ್ಥರನ್ನು ಸಂಪರ್ಕಿಸಿ ಊರಿನ ಜನರು ಬಂದು ಎಲ್ಲರೂ ಒಟ್ಟಿಗೆ…

ಶಿರೂರು ಗುಡ್ಡ ಕುಸಿತದಲ್ಲಿ ಲಾರಿ ಚಾಲಕ ಅರ್ಜುನ್  ಮತ್ತು ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ : ಕರಾವಳಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ .
ರಾಜ್ಯ

ಶಿರೂರು ಗುಡ್ಡ ಕುಸಿತದಲ್ಲಿ ಲಾರಿ ಚಾಲಕ ಅರ್ಜುನ್  ಮತ್ತು ಲಾರಿ 20 ಅಡಿ ಆಳದಲ್ಲಿ ಸಿಲುಕಿರುವ ಶಂಕೆ : ಕರಾವಳಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಶಿರೂರಿಗೆ .

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಸುಮಾರು 20 ಅಡಿ ಆಳದಲ್ಲಿ ಸಿಲುಕಿರುವ ಮಾಹಿತಿ ದೊರೆತ ಬೆನ್ನಲ್ಲೇ ಕರಾವಳಿಯ ಮುಗುಳು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಶಿರೂರಿಗೆ ಇಂದು ಆಗಮಿಸುತ್ತಿದೆ ಎಂದು ತಿಳಿದು ಬಂದಿದೆ. ಶಿರೂರು ಗುಡ್ಡ ಕುಸಿತ ಪ್ರಕರಣ ನಡೆದು12…

ಆ.18 ರಂದು ಪಾಣೆಮಂಗಳೂರಿನಲ್ಲಿ ಕೆಸರ್ ದ ಕಂಡೊಡು ಗೊಬ್ಬುದ ಕೂಟ.
ರಾಜ್ಯ

ಆ.18 ರಂದು ಪಾಣೆಮಂಗಳೂರಿನಲ್ಲಿ ಕೆಸರ್ ದ ಕಂಡೊಡು ಗೊಬ್ಬುದ ಕೂಟ.

                       ಆ.18 ರಂದು ಪಾಣೆಮಂಗಳೂರಿನಲ್ಲಿ ಕೆಸರ್ ದ ಕಂಡೊಡು ಗೊಬ್ಬುದ ಕೂಟ ನಡೆಯಲಿದೆ ಎಂದು ಓಂ ಶ್ರೀ ಗೆಳೆಯರ ಬಳಗದ ಅಧ್ಯಕ್ಷ ಕಿರಣ್ ಅಟ್ಲೂರು ತಿಳಿಸಿದ್ದಾರೆ.ಬಂಟ್ವಾಳ ತಾಲೂಕು ಪಾಣೆಮಂಗಳೂರು ನಾಯಿಲದ ಓಂ ಶ್ರೀ ಗೆಳೆಯರ ಬಳಗ ಈ ಬಾರಿ ಆ 18ರಂದು ಪುರುಷರಿಗೆ ಮುಕ್ತ ವಿಭಾಗದ  ವಾಲಿಬಾಲ್ ಮತ್ತು ಹಗ್ಗಜಗ್ಗಾಟ  …

ಸಂಪಾಜೆಯಲ್ಲಿ ಹಟ್ಟಿಯಿಂದಲೇ ದನ ಕಳವು: ದೂರು ದಾಖಲು: ಹೆಚ್ಚುತ್ತಿರುವ ದನಕಳ್ಳತನ ಪ್ರಕರಣ
ರಾಜ್ಯ

ಸಂಪಾಜೆಯಲ್ಲಿ ಹಟ್ಟಿಯಿಂದಲೇ ದನ ಕಳವು: ದೂರು ದಾಖಲು: ಹೆಚ್ಚುತ್ತಿರುವ ದನಕಳ್ಳತನ ಪ್ರಕರಣ

ರಾತ್ರಿ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಎರಡು ದನಗಳನ್ನು ಕಳ್ಳರು ಕದ್ದೊಯ್ದ ಘಟನೆ ದ.ಕ. ಸಂಪಾಜೆ ಗ್ರಾಮದ ಚೌಕಿಯಲ್ಲಿ ಜು.25ರಂದು ರಾತ್ರಿ ಸಂಭವಿಸಿದೆ. ಸಂಪಾಜೆಯ ವಕೀಲರಾದ ಪುಷ್ಪರಾಜ್ ಗಾಂಭೀರ ಅವರ ಮನೆಯ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ಎರಡು ದನಗಳನ್ನು ರಾತ್ರಿವೇಳೆ ಕಳ್ಳರು ಕದ್ದೊಯ್ದಿದ್ದು , ಪುಷ್ಪರಾಜ್ ಅವರು ಬೆಳಗ್ಗೆ ಎದ್ದು ನೋಡಿದಾಗ…

ಉಪ್ಪಿನಂಗಡಿ ಉಕ್ಕಿ  ಹರಿಯುತ್ತಿದ್ದ  ನೇತ್ರಾವತಿ ನ ನದಿಯಲ್ಲಿ  ‌ಕೊಚ್ಚಿಬಂದ  ದನ :ಜೀವ ಪಣಕ್ಕಿಟ್ಟು ರಕ್ಷಣೆ ಮಾಡಿದ ರಕ್ಷಣಾ ಪಡೆ:ಸಾರ್ವಜನಿಕರಿಂದ ಹರಿದು ಬಂದ ಪ್ರಶಂಸೆ.
ರಾಜ್ಯ

ಉಪ್ಪಿನಂಗಡಿ ಉಕ್ಕಿ  ಹರಿಯುತ್ತಿದ್ದ  ನೇತ್ರಾವತಿ ನ ನದಿಯಲ್ಲಿ  ‌ಕೊಚ್ಚಿಬಂದ  ದನ :ಜೀವ ಪಣಕ್ಕಿಟ್ಟು ರಕ್ಷಣೆ ಮಾಡಿದ ರಕ್ಷಣಾ ಪಡೆ:ಸಾರ್ವಜನಿಕರಿಂದ ಹರಿದು ಬಂದ ಪ್ರಶಂಸೆ.

  ಉಪ್ಪಿನಂಗಡಿ ಜು.26 : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದ ಘಟನೆ ಉಪ್ಪಿನಂಗಡಿಯಲ್ಲಿ ಜು.26ರಂದು ನಡೆದಿದೆ. ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ನಿನ್ನೆಗಿಂತಲೂ…

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಮಳೆ : ಶಾಲಾ ಕಾಲೇಜುಗಳಿಗೆ ನಾಳೆಯೂ (ಜು.27) ರಜೆ ಘೋಷಣೆ.
ರಾಜ್ಯ

ಕೊಡಗು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಮಳೆ : ಶಾಲಾ ಕಾಲೇಜುಗಳಿಗೆ ನಾಳೆಯೂ (ಜು.27) ರಜೆ ಘೋಷಣೆ.

​ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜುಲೈ 27 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI