ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಬಾಕಿಯಾಗಿದ್ದ  ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿ

ಜು. 19: ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಸೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ ಉಪಾಧ್ಯಕ್ಷರಿಗೆ ನಿಗದಿಗೊಳಿಸಿರುವ ಕರಡು ಮೀಸಲಾತಿ ಅಧಿಸೂಚನೆ ಅಧಿಕೃತವಾಗಿ ರಾಜ್ಯ…

ಪುಂಜಾಲಕಟ್ಟೆ ಲಾರಿ ಪಲ್ಟಿ: ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ
ರಾಜ್ಯ

ಪುಂಜಾಲಕಟ್ಟೆ ಲಾರಿ ಪಲ್ಟಿ: ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಸಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು,…

ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನ ಮಧ್ಯರಾತ್ರಿ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತ ಸಂಚಾರ  :ಮಾರ್ಗ ಮಧ್ಯೆ  ಬಾಕಿಯಾದ ಪ್ರಯಾಣಿಕರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ. ಖಾದರ್..!
ರಾಜ್ಯ

ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನ ಮಧ್ಯರಾತ್ರಿ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತ ಸಂಚಾರ :ಮಾರ್ಗ ಮಧ್ಯೆ  ಬಾಕಿಯಾದ ಪ್ರಯಾಣಿಕರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ. ಖಾದರ್..!

   ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು  ಮುಂಜಾಗೃತಾ ಕ್ರಮವಾಗಿ  ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರನ್ನು ಮಧ್ಯರಾತ್ರಿ ಪೊಲೀಸ್ ಇಲಾಖೆಯ ಹೈವೇ ಪ್ಯಾಟ್ರೋಲ್ ಗಳ ಮೂಲಕ ಪೊಲೀಸ್ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತವಾಗಿ ಕರೆದೊಯ್ದ ಘಟನೆ ವರದಿಯಾಗಿದೆ.…

ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ
ರಾಜ್ಯ

ಸುಳ್ಯ : ಭಾರೀ ಮಳೆ ನಗರದ ಹೋಟೆಲ್ ಒಳಗೆ ಮಳೆ ನೀರು ನುಗ್ಗಿ ಹಾನಿ

ಸುಳ್ಯ :ತಾಲೂಕಿನಾಧ್ಯಂತ ಭಾರೀ ಗಾಳಿ ಮತ್ತು ಮಳೆಯಾಗುತ್ತಿದ್ದು , ನಗರ ಹೋಟೆಲ್ ಗೆ ನೀರುನುಗ್ಗಿ ವ್ಯವಹಾರ ಸ್ಥಗಿತ  ವಾದುದಲ್ಲದೆ ವಸ್ತುಗಳು ನಾಶವಾದ ಘಟನೆ ಇಂದು ಜು.19 ರಂದು ನಡೆದಿದೆ, ಸುಳ್ಯ ನಗರದ ಜಟ್ಟಿಪಳ್ಳ ತಿರುವಿನಲ್ಲಿರುವ ಪೂಜಾ ಹೋಟೆಲ್ ಒಳಗೆನೀರು ನುಗ್ಗಿದೆ, ಅಲ್ಲದೆ ಹಲವೆಡೆ ವಿದ್ಯುತ್ ಕಂಭಗಳು, ತಂತಿಗಳು ತುಂಡಾಗಿ…

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆ :ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

  ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗುತ್ತಿದ್ದು ಜು19 ರಂದು ಜಿಲ್ಲೆಯ ಪುತ್ತೂರು ,ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಕಡಬ, ತಾಲೂಕಿನ  ಶಾಲಾ ಕಾಲೇಜಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಸಾರಲಾಗಿದೆ.

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.
ರಾಜ್ಯ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

  ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ,…

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ
ರಾಜ್ಯ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ19ರಂದು ಶಾಲೆ ಕಾಲೇಜಿಗೆ  (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ ಅಂಗನವಾಡಿ ಯಿಂದ ಪಧವಿ ಪೂರ್ವ ವರೆಗೆ  ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್
ರಾಜ್ಯ

ಸಂಪಾಜೆ ಮಡಿಕೇರಿ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ:ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ಸಂಚಾರಕ್ಕೆ ಮಡಿಕೇರಿ ರಸ್ತೆ ಬಂದ್

ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನ ಕರ್ತೋಜಿ ಬಳಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸಮೀಪದ ಗುಡ್ಡದಿಂದ ಮಣ್ಣು ರಸ್ತೆಗೆ ಕುಸಿಯುವ ಭೀತಿ ಎದುರಾಗಿರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ನಾಲ್ಕು ದಿನಗಳ ಕಾಲ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊಡಗು…

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ
Uncategorized

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು,…

ಭಾರಿ ಮಳೆ – ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ :ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು  :ಹಲವು ಕಡೆಗಳಲ್ಲಿ ತೋಟಗಳು ಜಲಾವೃತ
ರಾಜ್ಯ

ಭಾರಿ ಮಳೆ – ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ :ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು  :ಹಲವು ಕಡೆಗಳಲ್ಲಿ ತೋಟಗಳು ಜಲಾವೃತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್ ಅಪಾಯದ ಮಟ್ಟವಾಗಿದ್ದು, ಇಲ್ಲಿ ನೀರು 28.7 ಮೀಟರ್‌ವರೆಗೆ ತಲುಪಿದೆ. ಶಂಭೂರು ಎಎಂಆರ್ ಅಣೆಕಟ್ಟೆ ಬಳಿ ನದಿ ನೀರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI