ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ
ರಾಜ್ಯ

ಉಪ್ಪಿನಂಗಡಿ ಏಕಾಎಕಿ ಚಲಿಸುತ್ತಿದ್ದ KSRTC ಐರಾವತ ಬಸ್ ನಲ್ಲಿ ಬೆಂಕಿ ; ತಪ್ಪಿದ ಅನಾಹುತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡ ತಪ್ಪಿದೆ. ಬೆಂಗಳೂರಿನಿಂದ - ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ…

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –
ರಾಜ್ಯ

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಶಾಲೆ  ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ಜುಲೈ 18 ರಂದು ರಜೆ –

ಮಧ್ಯರಾತ್ರಿ ಅಧಿಕೃತ ಆದೇಶ ಮಾಡಿದ ಜಿಲ್ಲಾಧಿಕಾರಿ ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ…

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಎಂದು ಹರಿದಾಡಿದ  ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ : ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ ಮುಗಿಲನ್ ಸ್ಪಷ್ಟನೆ.
ರಾಜ್ಯ

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಎಂದು ಹರಿದಾಡಿದ  ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ : ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭ: ಡಿಸಿ ಮುಲ್ಲೈ ಮುಗಿಲನ್ ಸ್ಪಷ್ಟನೆ.

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ಕಾಲೇಜುಗಳಿಗೆ ರಜೆ ಎಂದು ಸಾರುವ   ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ ಹರಿದಾಡಿದ ಪರಿಣಾಮ ದ ಕ ಜಿಲ್ಲಾಧಿಕಾರಿ ಇದಕ್ಕೆ ಸ್ಪಷ್ಟನೆ ನೀಡಿದ್ದು ನಾಳೆ ಅಂದರೆ ಜು.18 ರಂದು ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭವಾಗಲಿದೆ ಎಂದು ಸ್ಫಷ್ಟನೆ ನೀಡಿದ್ದಾರೆ. ಎಂದಿನಂತೆ ಶಾಲಾ, ಕಾಲೇಜುಗಳಲ್ಲಿ ತರಗತಿ…

3 ತಿಂಗಳು ಕೊಯನಾಡು ಶಾಲೆ ಮುಚ್ಚಲು ನಿರ್ಧಾರಿಸಿದ ಇಲಾಖೆ :ಮಕ್ಕಳಿಗೆ ಬದಲೀ ಶಾಲೆಯಲ್ಲಿ ಶಿಕ್ಷಣ
ರಾಜ್ಯ

3 ತಿಂಗಳು ಕೊಯನಾಡು ಶಾಲೆ ಮುಚ್ಚಲು ನಿರ್ಧಾರಿಸಿದ ಇಲಾಖೆ :ಮಕ್ಕಳಿಗೆ ಬದಲೀ ಶಾಲೆಯಲ್ಲಿ ಶಿಕ್ಷಣ

  ಭಾರೀ ಮಳೆಯ ಪರಿಣಾಮ ಕೊಯನಾಡು ಶಾಲೆಯ ಹಿಂಬದಿಯ ಬರೆ ಜರಿದು ಶಾಲೆಯ‌ ಮೇಲೆ ಬೀಳುತ್ತಿದ್ದು, ಮಳೆಗಾಲ ಮುಗಿಯುವ ತನಕ ಶಾಲೆಯನ್ನು ಮುಚ್ಚಲು ಆದೇಶ ಮಾಡಲಾಗಿದ್ದು, ನಾಳೆಯಿಂದ ಕೊಯನಾಡು ಶಾಲೆ ಮಕ್ಕಳಿಗೆ ಪಕ್ಕದ ಸಂಪಾಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಕೊಯನಾಡು ಶಾಲೆಯ ಹಿಂಬದಿ…

ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ
ರಾಜ್ಯ

ಬಿಜೆಪಿ ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ

ಸುಳ್ಯ: ಬಿಜೆಪಿ ದ. ಕ. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುಷ್ಪ ಮೇದಪ್ಪ ಉಳುವಾರು ಅವರು ಆಯ್ಕೆಯಾಗಿದ್ದಾರೆ.ಮಂಗಳೂರು ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಪುಷ್ಪಾ ಮೇದಪ್ಪ ಅವರನ್ನು ಜಿಲ್ಲಾ ಕಾರ್ಯಕಾರಿ ಸದಸ್ಯರನ್ನಾಗಿ ನೇಮಕ ಮಾಡಿದರು. ಪುಷ್ಪಾ‌ ಮೇದಪ್ಪ ಸುಳ್ಯ ತಾಲೂಕು ಪಂಚಾಯತ್…

ಕರಾವಳಿಯಲ್ಲಿ ಮುಂದುವರೆದ ಮಳೆ – ಜುಲೈ 18 .ರಂದು ರೆಡ್ ಅಲರ್ಟ್ ಘೊಷಿಸಿದ ಹವಾಮಾನ ಇಲಾಖೆ.
ರಾಜ್ಯ

ಕರಾವಳಿಯಲ್ಲಿ ಮುಂದುವರೆದ ಮಳೆ – ಜುಲೈ 18 .ರಂದು ರೆಡ್ ಅಲರ್ಟ್ ಘೊಷಿಸಿದ ಹವಾಮಾನ ಇಲಾಖೆ.

ಮಂಗಳೂರು ಜುಲೈ 17: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಮುಂದುವರೆದಿದೆ. ಕರಾವಳಿಯಲ್ಲಿ ಕಳೆದ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಹವಾಮಾನ ಇಲಾಖೆ ಜು.17 ಮತ್ತು 18 ರಂದು ರೆಡ್ ಅಲರ್ಟ್ ಘೋಷಿಸಿದೆ. ದ.ಕ.ಜಿಲ್ಲೆಯಲ್ಲಿ ಮಂಗಳವಾರ ದಿನಪೂರ್ತಿ ಎಡೆಬಿಡದೆ…

ಸುಳ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಗೆ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯ PUC ಮತ್ತು Degree ಓದುತ್ತಿರುವ ವಿದ್ಯಾರ್ಥಿಗಳಿಗೆ 3 ತಿಂಗಳು ಪ್ರತೀ ಭಾನುವಾರ ಉಚಿತ ಕಂಪ್ಯೂಟರ್ ತರಬೇತಿಯನ್ನು ನೀಡಲಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ತರಬೇತಿಯನ್ನು ಪಡೆಯುವ ಪ್ರತೀ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಆಸಕ್ತ…

ಇದು ತೋಡಲ್ಲ! ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ರಸ್ತೆ.
ರಾಜ್ಯ

ಇದು ತೋಡಲ್ಲ! ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ರಸ್ತೆ.

ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಲವೆಡೆ ನೀರು ತುಂಬಿದೆ. ಸುಳ್ಯದ ಚನ್ನಕೇಶವ ದೇವಸ್ಥಾನ ಬಳಿ ವ್ಯವಸ್ಥಿತ ಡ್ರೈನೇಜ್ ಇಲ್ಲದೆ ರಸ್ತೆಯಲ್ಲೇ ನೀರು ಹರಿದು ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ನ.ಪ ಇನ್ನಾದರೂ ಎಚ್ಚೆತ್ತು ಬ್ಲಾಕ್ ಆಗಿರುವ ದೈನೇಜ್ ಅನ್ನು ದುರಸ್ಥಿ ಮಾಡಿ ರಸ್ತೆಗೆ ಬರುವ ನೀರನ್ನು ಸರಿ…

ವೃದ್ದ ಮಹಿಳೆಯ ಸರ ಎಳೆದು ಪರಾರಿಯಾಗಲು ಯತ್ನ: ಇಬ್ಬರಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು..
ರಾಜ್ಯ

ವೃದ್ದ ಮಹಿಳೆಯ ಸರ ಎಳೆದು ಪರಾರಿಯಾಗಲು ಯತ್ನ: ಇಬ್ಬರಿಗೆ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು..

ನೆಲ್ಯಾಡಿ/ಗುಂಡ್ಯ: ವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ ಕಳ್ಳರಿಬ್ಬರನ್ನು ಸಾರ್ವಜನಿಕರ ಸಹಾಯದೊಂದಿಗೆ  ಹಿಡಿದು ವೃದ್ದೆಯೊಬ್ಬರು ಪೊಲೀಸರಿಗೊಪ್ಪಿಸಿದ ಘಟನೆ  ನೆಲ್ಯಾಡಿ ಸಮೀಪದ ಗುಂಡ್ಯ ಅಡ್ಡಹೊಳೆ ಎಂಬಲ್ಲಿ ಸೋಮವಾರ ನಡೆದಿದೆ.  ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಬಂಧಿತರು. ಅಡ್ಡಹೊಳೆಯಲ್ಲಿ ಡ್ರೈಫ್ರೂಟ್ಸ್ ಸೇರಿದಂತೆ ಇತರ ವಸ್ತುಗಳನ್ನು…

ಶಾಲೆಗೆ ಜಿಲ್ಲಾಡಳಿತ ರಜೆ ನೀಡಿದ ಕಾರಣ ತಪ್ಪಿದ ಭಾರೀ ದುರಂತ  :ಕೊಯನಾಡು ಶಾಲೆ ಕಟ್ಟಡದ ಹಿಂಬದಿ ಬಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ :ತರಗತಿ ಕೊಠಡಿಗಳಿಗೆ ಹಾನಿ
ರಾಜ್ಯ

ಶಾಲೆಗೆ ಜಿಲ್ಲಾಡಳಿತ ರಜೆ ನೀಡಿದ ಕಾರಣ ತಪ್ಪಿದ ಭಾರೀ ದುರಂತ :ಕೊಯನಾಡು ಶಾಲೆ ಕಟ್ಟಡದ ಹಿಂಬದಿ ಬಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ :ತರಗತಿ ಕೊಠಡಿಗಳಿಗೆ ಹಾನಿ

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಹಿಂಬದಿ ನಿರಂತರ ಮಳೆಯ ಕಾರಣದಿಂದ ಬಾರೀ ಪ್ರಮಾಣದಲ್ಲಿ ಬರೆ ಕುಸಿತಗೊಂಡಿದ್ದು, ತರಗತಿ ಕೊಠಡಿಗಳಿಗೆ ಹಾನಿಯಾಗಿರುವ ಘಟನೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯ ಎಲ್ಲ ಶಾಲೆಗಳಿಗೂ ರಜೆ ಘೋಷಣೆ ಮಾಡಿದ್ದು, ಬರೆ ಕುಸಿಯುವ ಸಂದರ್ಭದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI