ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ
ರಾಜ್ಯ

ಪ್ರಾವಾಹಕ್ಕೆ ಕೊಚ್ಚಿ ಬಂದ ಆನೆಯ ಮೃತದೇಹ…!ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹಕ್ಕೆ ಮುಂದುವರಿದ ಶೋಧ ಕಾರ್ಯಾಚರಣೆ

ಸುಬ್ರಹ್ಮಣ್ಯ: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ  ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ  ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು,  ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ…

ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯ

ಕೊಡಗು ಭಾರೀ ಮಳೆ ಹಿನ್ನೆಲೆ: ನಾಳೆ ಜು 16 ಶಾಲಾ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜುಲೈ 16 ರಂದುಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ

ಕಳೆದ ನಾಲ್ಕು ದಿನಗಳಿಂದ ಕಗ್ಗತ್ತಲಲ್ಲಿ ಪೆರಾಜೆ ಗ್ರಾಮ..!
ರಾಜ್ಯ

ಕಳೆದ ನಾಲ್ಕು ದಿನಗಳಿಂದ ಕಗ್ಗತ್ತಲಲ್ಲಿ ಪೆರಾಜೆ ಗ್ರಾಮ..!

ವಿದ್ಯುತ್ ವ್ಯತ್ಯಯದಲ್ಲಿ ರಾಜ್ಯದಲ್ಲಿ ಸುಳ್ಯ ನಂಬರ್ ವನ್ ಸ್ಥಾನ ಪಡೆದರೆ...! ಸುಳ್ಯಕ್ಕೆ ಅಂಟಿಕೊಂಡಿರುವ ನೆರೆಯ ಗ್ರಾಮ ಪೆರಾಜೆ ವಿದ್ಯುತ್ ವ್ಯತ್ಯಯದಲ್ಲಿ ತಾಲೋಕಿಗೆ ಪ್ರಥಮ ಸ್ಥಾನಿಯಾಗುವ ಎಲ್ಲಾ ಸೂಚನೆಗಳು ಕಂಡುಬರುತ್ತಿವೆ...! ಹೌದು ಪೆರಾಜೆ ಗ್ರಾಮದಲ್ಲಿ ಹಲವು ಭಾಗಗಳಿಗೆ ಕಳೆದ ನಾಲ್ಕು ದಿನದಿಂದ ವಿದ್ಯುತ್ ಇಲ್ಲದೆ ಪರದಾಡುವ ಸ್ಥಿತಿ ಇಲ್ಲಿಯ ಗ್ರಾಮಸ್ಥರದು…

ಉಬರಡ್ಕ ಕುತ್ತಮೊಟ್ಟೆಯಲ್ಲಿ ಮರ ಬಿದ್ದು ರಸ್ತೆ ಬ್ಲಾಕ್ :
ರಾಜ್ಯ

ಉಬರಡ್ಕ ಕುತ್ತಮೊಟ್ಟೆಯಲ್ಲಿ ಮರ ಬಿದ್ದು ರಸ್ತೆ ಬ್ಲಾಕ್ :

ಸುಳ್ಯ ಉಬರಡ್ಕ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಗೆ ಮರ ಬಿದ್ದು ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದೆ, ಉಬರಡ್ಕ ಕುತ್ತಮೊಟ್ಟೆ ಎಂಬಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದಿದೆ.

ಹೆಣ್ಣು ಮಗುವೆಂದು ನವಜಾತ ಶಿಶುವನ್ನು ಶಾಲಾ ಜಗಲಿಯಲ್ಲಿ ಬಿಟ್ಟು ಪೋಷಕರು:ಸುಳ್ಯ ಸಮೀಪ ಕಾಸರಗೋಡು ವ್ಯಾಪ್ತಿಯ ಪಂಜಿಗಲ್ಲಿನಲ್ಲಿ ನಡೆದ ಘಟನೆ
ರಾಜ್ಯ

ಹೆಣ್ಣು ಮಗುವೆಂದು ನವಜಾತ ಶಿಶುವನ್ನು ಶಾಲಾ ಜಗಲಿಯಲ್ಲಿ ಬಿಟ್ಟು ಪೋಷಕರು:ಸುಳ್ಯ ಸಮೀಪ ಕಾಸರಗೋಡು ವ್ಯಾಪ್ತಿಯ ಪಂಜಿಗಲ್ಲಿನಲ್ಲಿ ನಡೆದ ಘಟನೆ

  ಹೆಣ್ಣು ಮಗುವೆಂದು ಮಗುವಿನ ಪೋಷಕರು ನವಜಾತ ಮಗುವನ್ನು ಶಾಲಾ ಜಗುಲಿಯಲ್ಲಿ ಬಿಟ್ಟು ಹೋದ ಘಟನೆ ವರದಿಯಾಗಿದೆ ಸುಳ್ಯಸಮೀಪ ಕಾಸರಗೋಡು-ದಕ್ಷಿಣ ಕನ್ನಡ  ಗಡಿನಾಡ ಪ್ರದೇಶವಾದ ಜಾಲ್ಸೂರು  ಸಮೀಪದ ಪಂಜಿಕಲ್ಲು ಎಂಬ ಗ್ರಾಮದ   ಶಾಲಾ ಜಗಲಿಯಲ್ಲಿ ನವಜಾತ ಶಿಶು  ಭಾನುವಾರ  ಮುಂಜಾನೆ ಪತ್ತೆಯಾಗಿದೆ. ಶಾಲಾ ಸಮೀಪದಲ್ಲಿ ಮನೆಗಳಿದ್ದು  ದಾರಿಯಲ್ಲಿ…

ಸೋಣಂಗೇರಿ ಕೆರೆಗೆ ಜಾರಿ ಬಿದ್ದು ವೃದ್ಧೆ ಮ್ಯತ್ಯು.
ರಾಜ್ಯ

ಸೋಣಂಗೇರಿ ಕೆರೆಗೆ ಜಾರಿ ಬಿದ್ದು ವೃದ್ಧೆ ಮ್ಯತ್ಯು.

 ಕೆರೆಗೆ ಕಾಲು ಜಾರಿ ಬಿದ್ದು ವಯೋವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಜು.15ರಂದು ಬೆಳಿಗ್ಗೆ ಸಂಭವಿಸಿದೆ. ಸೋಣಂಗೇರಿ ದಿ. ಮಂಜಪ್ಪ ಶೆಟ್ಟಿ ಅವರ ಧರ್ಮಪತ್ನಿ  ಮಾನಕ್ಕರವರ ಶವ ಅವರು ಬೆಳಿಗ್ಗೆ ತಮ್ಮ ತೋಟದಲ್ಲಿ ಕೆರೆಗೆ ಬಿದ್ದಸ್ಥಿತಿಯಲ್ಲಿ ಪತ್ತೆಯಾಗಿದ್ದು , ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು…

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :  ಭಕ್ತರು ನದಿಗೆ ಇಳಿಯದಂತೆ ಸೆಕ್ಯುರಿಟಿಗಳ ನೇಮಕ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :  ಭಕ್ತರು ನದಿಗೆ ಇಳಿಯದಂತೆ ಸೆಕ್ಯುರಿಟಿಗಳ ನೇಮಕ

  ಸುಬ್ರಹ್ಮಣ್ಯ: ಕರಾವಳಿ ಜಿಲ್ಲೆ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮಳೆ ಅಬ್ಬರಕ್ಕೆ ಕರಾವಳಿಯಲ್ಲಿ ಹರಿಯುವ ನದಿಗಳು ತುಂಬಿದ್ದು, ಅಪಾಯಮಟ್ಟಕ್ಕೆ ಆಗಮಿಸಿದೆ. ಇನ್ನು ಈ ಬಾರಿ ಮಳೆಯ ಅಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಎರಡನೇ ಬಾರಿ ಮುಳುಗಡೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ…

ಪ್ಯೂಸ್ ಹಾಕಲು ಹೋದ ಯುವಕನಿಗೆ  ವಿದ್ಯುತ್ ಶಾಕ್‍ : ಮೃತ್ಯು 
ರಾಜ್ಯ

ಪ್ಯೂಸ್ ಹಾಕಲು ಹೋದ ಯುವಕನಿಗೆ  ವಿದ್ಯುತ್ ಶಾಕ್‍ : ಮೃತ್ಯು 

  ಉಪ್ಪಿನಂಗಡಿ : ಪ್ಯೂಸ್ ಹಾಕಲು ಹೋದ ಯುವಕನೋರ್ವ ವಿದ್ಯುತ್ ಶಾಕ್ ಗೊಳಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದಿದೆ. ಪುಲೇರಿ ಗೋಳಿತ್ತಡಿ ಯುವ ಕಬಡ್ಡಿ ಆಟಗಾರ ಹರೀಶ್ (32) ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಚಾಲಕರಿಗೆ ಎಚ್ಚರಿಕೆ ವಹಿಸಲು ಸೂಚನೆ..!
ರಾಜ್ಯ

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಚಾಲಕರಿಗೆ ಎಚ್ಚರಿಕೆ ವಹಿಸಲು ಸೂಚನೆ..!

ಕಾರ್ಕಳ : ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು  ಎಚ್ಚರಿಕೆಯಿಂದ ವಾಹನ ಚಲಾಯಿಸಲು ವಾಹನ ಚಾಲಕರಿ್ಗೆ ಸೂಚಿಸಲಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಘಾಟಿ ರಸ್ತೆ ಕುಸಿದಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರವನ್ನು  ಈಗಾಗಲೇ ನಿಷೇಧಿಸಲಾಗಿದೆ. ಭಾನುವಾರ ರಾತ್ರಿ ಘಾಟ್ ರಸ್ತೆಯ…

ಭಾರೀ ಮಳೆ ಹಿನ್ನೆಲೆ: ಇಂದು ಶಾಲಾ ದ ಕ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ

ಭಾರೀ ಮಳೆ ಹಿನ್ನೆಲೆ: ಇಂದು ಶಾಲಾ ದ ಕ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 15 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI