ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು – ಡೆಂಗ್ಯೂಗೆ ಪುತ್ತೂರಿನ ವ್ಯಕ್ತಿ ಬಲಿ
ರಾಜ್ಯ

ಮಂಗಳೂರು – ಡೆಂಗ್ಯೂಗೆ ಪುತ್ತೂರಿನ ವ್ಯಕ್ತಿ ಬಲಿ

ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಪುತ್ತೂರಿನ ಕಬಕದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್(50) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿ ಯತೀಶ್ ಅವರಿಗೆ ಜುಲೈ10 ರಂದು ಜ್ವರ ಕಾಣಿಸಿಕೊಂಡಿದ್ದು.…

ದುಬೈನಲ್ಲಿ ಕೆಲಸ ಎಂದು ಮನೆಯವರು ಊರವರನ್ನು ನಂಬಿಸಿದ್ದ ಇವರು ಮಾಡುತ್ತಿದ್ದದ್ದು ಮಂಗಳೂರಿನಲ್ಲಿ ಕಳ್ಳತನದ ದಂಧೆ :ನಟೋರಿಯಸ್ ಕಳ್ಳರ ಬಂಧನ..! 
ರಾಜ್ಯ

ದುಬೈನಲ್ಲಿ ಕೆಲಸ ಎಂದು ಮನೆಯವರು ಊರವರನ್ನು ನಂಬಿಸಿದ್ದ ಇವರು ಮಾಡುತ್ತಿದ್ದದ್ದು ಮಂಗಳೂರಿನಲ್ಲಿ ಕಳ್ಳತನದ ದಂಧೆ :ನಟೋರಿಯಸ್ ಕಳ್ಳರ ಬಂಧನ..! 

  ಮಂಗಳೂರು : ದುಬೈನಲ್ಲಿ ಕೆಲಸ ಅಂತ ಸುಳ್ಳು ಹೇಳಿ ಮಂಗಳೂರಿನಲ್ಲಿ ಕಳ್ಳತನದ ದಂಧೆಯಲ್ಲಿ ತೊಡಗಿ ಹಣ ಮಾಡುತ್ತಿದ್ದ ಕಳ್ಳರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೊಣಾಜೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೆಲವಾರು ಕಳ್ಳತನದ ಪ್ರಕರಣಗಳನ್ನು ಭೇದಿಸಿರುವ ಕೊಣಾಜೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ ಆರೋಪಿ ಅರ್ಫಾಜ್, ಕೆಲಸಕ್ಕಾಗಿ…

ಅಪಾಯ ಮಟ್ಟಕ್ಕೆ  ಹರಿಯುತ್ತಿರುವ ಬಂಟ್ವಾಳದ ನೇತ್ರಾವತಿ ನದಿ | ನೀರಿನ ಮಟ್ಟ ಹೆಚ್ಚಳ
Uncategorized

ಅಪಾಯ ಮಟ್ಟಕ್ಕೆ ಹರಿಯುತ್ತಿರುವ ಬಂಟ್ವಾಳದ ನೇತ್ರಾವತಿ ನದಿ | ನೀರಿನ ಮಟ್ಟ ಹೆಚ್ಚಳ

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗಿನ ಜಾವ ಹೆಚ್ಚಳವಾಗಿದೆ. ಈ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಸುಮಾರು 8 ಮೀಟರ್ ಎತ್ತರಕ್ಕೆ ಬರುವ ಹೊತ್ತಿಗೆ ನೀರು ಸಮೀಪದ ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸುತ್ತದೆ. ಈಗಾಗಲೇ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದ್ದು, ನದಿ ಸಮೀಪದ ಭಾಗಗಳಲ್ಲಿ…

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ
ರಾಜ್ಯ

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದು.ಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಯುವಕರು ವಿಧ್ಯಾರ್ಥಿಗಳು ಹಿರಿಯರು,ರಿಕ್ಷಾ ಚಾಲಕರು ಅಲ್ಲಲ್ಲಿ ಬಿತ್ತಿಪ್ರದರ್ಶನ ನಡೆಸುತ್ತಿದ್ದು ಹಾಗೂ…

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು
ರಾಜ್ಯ

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಕೊಣಾಲು ಸಮೀಪ ಇಂದು ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಗಂಭೀರ ಗಾಯಗೊಂಡ…

ಜುಲೈ 19 ರಂದು ” ಹಿರಣ್ಯ”  ಕನ್ನಡ ಸಿನಿಮಾ ರಾಜ್ಯಾಧ್ಯಂತ ತೆರೆಗೆ :ಸುಳ್ಯ ಮೂಲದ ಹೈಕೋರ್ಟ್ ವಕೀಲ ವಿಘ್ನೇಶ್ ನಿರ್ಮಾಣದ ಪ್ರಥಮ ಚಿತ್ರ” ಹಿರಣ್ಯ”
ರಾಜ್ಯ

ಜುಲೈ 19 ರಂದು ” ಹಿರಣ್ಯ”  ಕನ್ನಡ ಸಿನಿಮಾ ರಾಜ್ಯಾಧ್ಯಂತ ತೆರೆಗೆ :ಸುಳ್ಯ ಮೂಲದ ಹೈಕೋರ್ಟ್ ವಕೀಲ ವಿಘ್ನೇಶ್ ನಿರ್ಮಾಣದ ಪ್ರಥಮ ಚಿತ್ರ” ಹಿರಣ್ಯ”

ಕರಾವಳಿ ನೆಲ ಪ್ರತಿಭೆಗಳ ತವರು,ವಿಶ್ವದ  ಯಾವುದೇ ಕ್ಷೇತ್ರದಲ್ಲಿ ಕರಾವಳಿಯವರು ಕೈಯಾಡಿಸದೆ ಇರಲಾರದು, ಅದರಲ್ಲೂ ಸಿನಿಮಾ ಕ್ಷೇತ್ರದಲ್ಲಂತು,   ಸ್ಯಾಂಡಲ್ ವುಡ್  ಮಾತ್ರವಲ್ಲದ್ದೆ ಟಾಲಿವುಡ್, ಹಾಲಿವುಡ್, ಬಾಲಿವುಡ್ ಸಿನಿಮಾ ರಂಗದಲ್ಲಿ ಸಲೀಸಾಗಿ ಮಿಂಚುವುದು ಕರಾವಳಿಗರೆ ಇದೀಗ ಸಿನಿಮಾ ನಿರ್ಮಾಣ ಜವಾಬ್ಧಾರಿ ಹೊತ್ತುಕೊಳ್ಳುವುದರ ಮೂಲಕ ಸುಳ್ಯ ಮೂಲದ ಪ್ರತಿಭೆಯೊಂದು ಸ್ಯಾಂಡಲ್ ವುಡ್ಡಿನಲ್ಲಿ…

ಸುಬ್ರಮಣ್ಯ ಪೊಲೀಸರಿಂದ  ಬ್ಯಾಟರಿ ಕಳ್ಳರ ಬಂಧನ
ರಾಜ್ಯ

ಸುಬ್ರಮಣ್ಯ ಪೊಲೀಸರಿಂದ  ಬ್ಯಾಟರಿ ಕಳ್ಳರ ಬಂಧನ

ಸುಬ್ರಮಣ್ಯ ಮೆಸ್ಕಾಂ ಶಾಖೆಯಲ್ಲಿ ದಿ :01/03/2024 ರಂದು 8ಬ್ಯಾಟರಿ ಕಳ್ಳತನವಾಗಿದ್ದು Cr No-14/2024 ಪ್ರಕರಣ ದಾಖಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಆರೋಪಿ ವೆಂಕಟೇಶ್ ಎಂಬತನನ್ನು ಬಂದಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು, ಇನ್ನೊಬ್ಬ ಆರೋಪಿಯಾದ ಮುತ್ತು @ಮಣಿ ಎಂಬತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ…

ಗುರುಡ ಗ್ಯಾಂಗ್ ನ ಸದಸ್ಯರಿಗೆ ಹಣಕಾಸಿನ ನೆರವು ನೀಡಿದ ಉಪ್ಪಿನಂಗಡಿಯ ಯುವತಿ ಶಫಿರಾ ಅರೆಸ್ಟ್
ರಾಜ್ಯ

ಗುರುಡ ಗ್ಯಾಂಗ್ ನ ಸದಸ್ಯರಿಗೆ ಹಣಕಾಸಿನ ನೆರವು ನೀಡಿದ ಉಪ್ಪಿನಂಗಡಿಯ ಯುವತಿ ಶಫಿರಾ ಅರೆಸ್ಟ್

ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ. ಬಂಧಿತೆಯು ಗರುಡ…

ಪೆರಾಜೆ: ಅಕ್ರಮ ಗೋ ಸಾಗಾಟ – ಪಿಕಪ್ ವಶ : ಒರ್ವ ವಶ: ಇಬ್ಬರು ಪರಾರಿ
ರಾಜ್ಯ

ಪೆರಾಜೆ: ಅಕ್ರಮ ಗೋ ಸಾಗಾಟ – ಪಿಕಪ್ ವಶ : ಒರ್ವ ವಶ: ಇಬ್ಬರು ಪರಾರಿ

ಪೆರಾಜೆ:- ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ತುಂಬಿಸಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಕುಂಬಳಚೇರಿ-ಕುಂದಲ್ಪಾಡಿ-ಕೂರ್ನಡ್ಕ ರಸ್ತೆಯ ಮೂಲಕ ಕೇರಳಕ್ಕೆ (ಕೆ.ಎ.12 ಬಿ 8020) ಪಿಕಪ್ ವಾಹನವೊಂದರಲ್ಲಿ…

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
ರಾಜ್ಯ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು :  ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ(58) ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಶ್ವಾಸಕೋಶದ  ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI