ಮಂಗಳೂರು – ಡೆಂಗ್ಯೂಗೆ ಪುತ್ತೂರಿನ ವ್ಯಕ್ತಿ ಬಲಿ
ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಪುತ್ತೂರಿನ ಕಬಕದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ತಾಲೂಕಿನ ಪಡ್ನೂರಿನ ಯತೀಶ್(50) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿ ಯತೀಶ್ ಅವರಿಗೆ ಜುಲೈ10 ರಂದು ಜ್ವರ ಕಾಣಿಸಿಕೊಂಡಿದ್ದು.…


































