ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಕರ್ನಾಟಕದ ಭಕ್ತರೊಬ್ಬರಿಂದ ಅಯೋಧ್ಯೆ ರಾಮಮಂದಿರಕ್ಕೆ 25-30 ಕೋಟಿ ಮೌಲ್ಯದ ಭವ್ಯ ರಾಮನ ವಿಗ್ರಹ ದಾನ!
ಆಧ್ಯಾತ್ಮ ರಾಜ್ಯ ರಾಷ್ಟ್ರೀಯ

ಕರ್ನಾಟಕದ ಭಕ್ತರೊಬ್ಬರಿಂದ ಅಯೋಧ್ಯೆ ರಾಮಮಂದಿರಕ್ಕೆ 25-30 ಕೋಟಿ ಮೌಲ್ಯದ ಭವ್ಯ ರಾಮನ ವಿಗ್ರಹ ದಾನ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಕರ್ನಾಟಕದ ಭಕ್ತರೊಬ್ಬರು ಸುಮಾರು 25 ರಿಂದ 30 ಕೋಟಿ ರೂಪಾಯಿ ಮೌಲ್ಯದ ಭವ್ಯ ರಾಮನ ವಿಗ್ರಹವನ್ನು ಕಾಣಿಕೆಯಾಗಿ ನೀಡಿದ್ದಾರೆ. ರತ್ನಖಚಿತವಾದ ಈ ವಿಗ್ರಹವು ಈಗ ಇಡೀ ದೇಶದ ಗಮನ ಸೆಳೆದಿದೆ. 10 ಅಡಿ ಎತ್ತರದ ರತ್ನಖಚಿತ…

ವಿಜಯ್ ಹಜಾರೆ ಟ್ರೋಫಿ: ಇಶಾನ್ ಕಿಶನ್ ಸಿಡಿಲಬ್ಬರದ ಶತಕ ವ್ಯರ್ಥ; ಜಾರ್ಖಂಡ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ!
ಕ್ರೀಡೆ ರಾಜ್ಯ ರಾಷ್ಟ್ರೀಯ

ವಿಜಯ್ ಹಜಾರೆ ಟ್ರೋಫಿ: ಇಶಾನ್ ಕಿಶನ್ ಸಿಡಿಲಬ್ಬರದ ಶತಕ ವ್ಯರ್ಥ; ಜಾರ್ಖಂಡ್ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ!

ಅಹಮದಾಬಾದ್: ರನ್ ಮಳೆಯೇ ಹರಿದ ವಿಜಯ್ ಹಜಾರೆ ಟ್ರೋಫಿಯ ಗ್ರೂಪ್ 'ಎ' ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್ ಕರ್ನಾಟಕ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಜಾರ್ಖಂಡ್ ಪರ ಇಶಾನ್ ಕಿಶನ್ ಕೇವಲ 39 ಎಸೆತಗಳಲ್ಲಿ 125 ರನ್ ಸಿಡಿಸಿ ಅಬ್ಬರಿಸಿದರೂ, ದೇವದತ್ ಪಡಿಕ್ಕಲ್ (147)…

ಲಂಚ ಸ್ವೀಕರಿಸುತ್ತಿದ್ದ ಎಸಿಪಿ ಲೋಕಾಯುಕ್ತ ಬಲೆಗೆ –30,000 ರೂ. ಪಡೆಯುವಾಗ ರೆಡ್ ಹ್ಯಾಂಡ್ ಅರೆಸ್ಟ್
ಅಪರಾಧ ರಾಜ್ಯ

ಲಂಚ ಸ್ವೀಕರಿಸುತ್ತಿದ್ದ ಎಸಿಪಿ ಲೋಕಾಯುಕ್ತ ಬಲೆಗೆ –30,000 ರೂ. ಪಡೆಯುವಾಗ ರೆಡ್ ಹ್ಯಾಂಡ್ ಅರೆಸ್ಟ್

ಬೆಂಗಳೂರು (ಡಿ. 24): ರಾಜಧಾನಿ ಬೆಂಗಳೂರಿನಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಮತ್ತೊಂದು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್ ಮ್ಯಾನೇಜರ್ ಒಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಪೊಲೀಸ್ ಆಯುಕ್ತರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಕೃಷ್ಣಮೂರ್ತಿ ಬಂಧಿತ ಅಧಿಕಾರಿಯಾಗಿದ್ದಾರೆ. ಹೋಟೆಲ್ ವಹಿವಾಟಿಗೆ ಸಂಬಂಧಿಸಿದಂತೆ ಲಂಚಕ್ಕೆ…

ವಿಜಯ್ ಹಜಾರೆ ಟ್ರೋಫಿ: ಎಬಿ ಡಿವಿಲಿಯರ್ಸ್ ದಾಖಲೆ ಮುರಿದ 14ರ ಹರೆಯದ ವೈಭವ್ ಸೂರ್ಯವಂಶಿ!
ಕ್ರೀಡೆ

ವಿಜಯ್ ಹಜಾರೆ ಟ್ರೋಫಿ: ಎಬಿ ಡಿವಿಲಿಯರ್ಸ್ ದಾಖಲೆ ಮುರಿದ 14ರ ಹರೆಯದ ವೈಭವ್ ಸೂರ್ಯವಂಶಿ!

ರಾಂಚಿ: ಭಾರತದ ಉದಯೋನ್ಮುಖ ಕ್ರಿಕೆಟ್ ತಾರೆ, 14 ವರ್ಷದ ವೈಭವ್ ಸೂರ್ಯವಂಶಿ ದೇಶೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಬುಧವಾರ ನಡೆದ ವಿಜಯ್ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಅರುಣಾಚಲ ಪ್ರದೇಶದ ವಿರುದ್ಧ ಅಬ್ಬರಿಸಿದ ಬಿಹಾರದ ಈ ಎಡಗೈ ಬ್ಯಾಟರ್, ಕೇವಲ 59 ಎಸೆತಗಳಲ್ಲಿ 150 ರನ್ ಪೂರೈಸುವ ಮೂಲಕ…

ಇಸ್ರೋ ಮಡಿಲಿಗೆ ಮತ್ತೊಂದು ಯಶಸ್ಸಿನ ಗರಿ: ಎಲ್‌ವಿಎಂ-3 ಮೂಲಕ ಅತಿ ಭಾರದ ‘ಬ್ಲೂಬರ್ಡ್’ ಸ್ಯಾಟಲೈಟ್ ಉಡಾವಣೆ; ಪ್ರಧಾನಿ ಮೋದಿ ಶ್ಲಾಘನೆ
ತಂತ್ರಜ್ಞಾನ ರಾಷ್ಟ್ರೀಯ

ಇಸ್ರೋ ಮಡಿಲಿಗೆ ಮತ್ತೊಂದು ಯಶಸ್ಸಿನ ಗರಿ: ಎಲ್‌ವಿಎಂ-3 ಮೂಲಕ ಅತಿ ಭಾರದ ‘ಬ್ಲೂಬರ್ಡ್’ ಸ್ಯಾಟಲೈಟ್ ಉಡಾವಣೆ; ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ (ಡಿ. 24): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಂದು ಬುಧವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಇಸ್ರೋದ ಅತ್ಯಂತ ಶಕ್ತಿಶಾಲಿ ರಾಕೆಟ್ LVM3-M6 ಮೂಲಕ ಅಮೆರಿಕಾದ ಅತಿ ಭಾರದ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸುವ ಮೂಲಕ ಭಾರತದ ಬಾಹ್ಯಾಕಾಶ ಸಾಮರ್ಥ್ಯವನ್ನು ಜಗತ್ತಿಗೆ ಸಾರಿದೆ. ಈ…

ಡಿಆರ್‌ಡಿಒ ಸಾಧನೆ: ‘ಆಕಾಶ್-ಎನ್‌ಜಿ’ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ತಂತ್ರಜ್ಞಾನ ರಾಷ್ಟ್ರೀಯ

ಡಿಆರ್‌ಡಿಒ ಸಾಧನೆ: ‘ಆಕಾಶ್-ಎನ್‌ಜಿ’ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನವದೆಹಲಿ: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಅತ್ಯಾಧುನಿಕ ‘ಆಕಾಶ್-ಎನ್‌ಜಿ’ (Akash-NG - Next Generation) ಕ್ಷಿಪಣಿ ವ್ಯವಸ್ಥೆಯ ಬಳಕೆದಾರ ಮೌಲ್ಯಮಾಪನ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮೂಲಕ ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಮತ್ತಷ್ಟು ಬಲಿಷ್ಠಗೊಂಡಂತಾಗಿದೆ. ಈ ಪರೀಕ್ಷಾರ್ಥ ಪ್ರಯೋಗದ ವೇಳೆ ಕ್ಷಿಪಣಿಯು…

ಕಾಶ್ಮೀರ ಕಣಿವೆಯಲ್ಲಿ ಹಿಮಪಾತ: ಪ್ರವಾಸೋದ್ಯಮದಲ್ಲಿ ಚಿಗುರಿದ ಹೊಸ ಭರವಸೆ
ರಾಷ್ಟ್ರೀಯ ಹವಾಮಾನ ವರದಿ

ಕಾಶ್ಮೀರ ಕಣಿವೆಯಲ್ಲಿ ಹಿಮಪಾತ: ಪ್ರವಾಸೋದ್ಯಮದಲ್ಲಿ ಚಿಗುರಿದ ಹೊಸ ಭರವಸೆ

ದೀರ್ಘಕಾಲದ ಕಾಯುವಿಕೆಯ ನಂತರ ಕಾಶ್ಮೀರ ಕಣಿವೆಯಲ್ಲಿ ಸಂಭವಿಸಿದ ಹಿಮಪಾತವು ಪ್ರವಾಸಿಗರು ಮತ್ತು ಪ್ರವಾಸೋದ್ಯಮದ ಮೇಲೆ ನಂಬಿಕೆ ಇಟ್ಟಿರುವ ಸ್ಥಳೀಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಈ ವರ್ಷ ಸರಣಿ ಸಂಕಷ್ಟಗಳನ್ನು ಎದುರಿಸಿದ್ದ ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರವು ಈಗ ಮತ್ತೆ ಚೇತರಿಕೆಯ ಹಾದಿಯಲ್ಲಿದೆ. ಈ ವರ್ಷ ಕಾಶ್ಮೀರದ ಪ್ರವಾಸೋದ್ಯಮವು ಹಲವು ಸವಾಲುಗಳನ್ನು…

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಿಶೀಲನೆ
ಅಪರಾಧ ರಾಜ್ಯ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಿಶೀಲನೆ

ಮಂಗಳೂರು: ರಾಜ್ಯದ ಕಾರಾಗೃಹಗಳ ಭದ್ರತೆ ಮತ್ತು ಸುಧಾರಣಾ ಕ್ರಮಗಳ ಪರಾಮರ್ಶೆಯ ಭಾಗವಾಗಿ, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಎಡಿಜಿಪಿ (DGP) ಅಲೋಕ್ ಕುಮಾರ್ ಅವರು ಮಂಗಳವಾರ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಇರುವ ಎಲ್ಲಾ ಕಾರಾಗೃಹಗಳನ್ನು ಹಂತ…

ಬೆಂಗಳೂರು-ಗೋವಾ ನಡುವೆ ವಂದೇ ಭಾರತ್ ರೈಲು, ಕರಾವಳಿ ಮಾರ್ಗವಾಗಿ  ಆರಂಭಿಸಲು ಸಚಿವ ಹೆಚ್.ಡಿ.ಕೆ ಆಗ್ರಹ
ರಾಜಕೀಯ ರಾಜ್ಯ ರಾಷ್ಟ್ರೀಯ

ಬೆಂಗಳೂರು-ಗೋವಾ ನಡುವೆ ವಂದೇ ಭಾರತ್ ರೈಲು, ಕರಾವಳಿ ಮಾರ್ಗವಾಗಿ ಆರಂಭಿಸಲು ಸಚಿವ ಹೆಚ್.ಡಿ.ಕೆ ಆಗ್ರಹ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಪ್ರವಾಸಿಗರ ಸ್ವರ್ಗ ಗೋವಾ ನಡುವೆ ಕರಾವಳಿ ಕರ್ನಾಟಕದ ಮಾರ್ಗವಾಗಿ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸೇವೆಯನ್ನು ಆರಂಭಿಸುವಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ. ಈ…

ಐಸಿಸಿ ಟಿ20 ಶ್ರೇಯಾಂಕ: ನಂ.1 ಬೌಲರ್ ಪಟ್ಟಕ್ಕೇರಿದ ಭಾರತದ ದೀಪ್ತಿ ಶರ್ಮಾ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಐಸಿಸಿ ಟಿ20 ಶ್ರೇಯಾಂಕ: ನಂ.1 ಬೌಲರ್ ಪಟ್ಟಕ್ಕೇರಿದ ಭಾರತದ ದೀಪ್ತಿ ಶರ್ಮಾ!

ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ದೀಪ್ತಿ ಶರ್ಮಾ ಐಸಿಸಿ ಮಹಿಳಾ ಟಿ20ಐ ಬೌಲಿಂಗ್ ಶ್ರೇಯಾಂಕದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಂಗಳವಾರ ಪ್ರಕಟವಾದ ನೂತನ ಶ್ರೇಯಾಂಕ ಪಟ್ಟಿಯಲ್ಲಿ ದೀಪ್ತಿ ಶರ್ಮಾ ತಮ್ಮ ವೃತ್ತಿಜೀವನದಲ್ಲೇ ಮೊದಲ ಬಾರಿಗೆ ವಿಶ್ವದ ನಂ.1 ಟಿ20 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಶ್ರೀಲಂಕಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI