ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ..! ಇಬ್ಬರು ಆಸ್ಪತ್ರೆಗೆ 
ರಾಜ್ಯ

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ..! ಇಬ್ಬರು ಆಸ್ಪತ್ರೆಗೆ 

. ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ…

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ 
ರಾಜ್ಯ

ಲಿಫ್ಟ್ ನೊಳಗೆ ಸಿಲುಕಿದ ವಿದ್ಯಾರ್ಥಿಗಳು : ಸ್ಥಳೀಯರಿಂದ  ರಕ್ಷಣೆ 

ವಿಟ್ಲ : ಸ್ವಿಫ್ಟ್ ಸ್ಪೇಸ್ ಎಲಿವೇಟರ್ ನಲ್ಲಿ ವಿದ್ಯಾರ್ಥಿಗಳು ಬಾಗಿಲು ಓಪನೆ ಆಗದೆ ಲಿಫ್ಟ್ ನೊಳಗೆ ಸಿಲುಕಿದ ಘಟನೆ ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ನಡೆದಿದೆ. ವಿಟ್ಲ ಪುತ್ತೂರು ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಲಿಫ್ಟ್ ನಲ್ಲಿ ಚಲಿಸುತ್ತಿದ್ದ ವಿದ್ಯಾರ್ಥಿಗಳು, ಎಷ್ಟು ಹೊತ್ತಾದರೂ ಲಿಫ್ಟ್ ನ ಬಾಗಿಲು ತೆರೆಯದೇ…

ಸುಳ್ಯ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನಕ್ಕೆ ಜಿಲ್ಲಾಧಿಕಾರಿಯನ್ನು   ಕರೆದೊಯ್ದ ದಲಿತ ಮುಖಂಡರು.
ರಾಜ್ಯ

ಸುಳ್ಯ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನಕ್ಕೆ ಜಿಲ್ಲಾಧಿಕಾರಿಯನ್ನು   ಕರೆದೊಯ್ದ ದಲಿತ ಮುಖಂಡರು.

ಇಂದು ಕರ್ತವ್ಯ ನಿಮಿತ್ತ ಸುಳ್ಯಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಸುಳ್ಯದ. ದಲಿತ ಮುಖಂಡರು ಹಲವು ವರ್ಷಗಳಿಂದ ಸುಳ್ಯ ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೆಡ್ಕರ್ ಭವನ ಕಾಮಗಾರಿ ಸ್ಥಳಕ್ಕೆ  ಕರೆತಂದ ಘಟನೆ ವರದಿಯಾಗಿದೆ. ಮತ್ತು  ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗೆ ಅಹವಾಲು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ .ಡಿಸಿಯವರು…

ಹಾಸನದ ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಕಾನ್ಸ್‌ ಟೇಬಲ್ ಪತಿ : ಚಿಕಿತ್ಸೆ ಫಲಿಸದೇ ಪತ್ನಿ ಸಾವು!
ರಾಜ್ಯ

ಹಾಸನದ ʻSPʼ ಕಚೇರಿ ಆವರಣದಲ್ಲೇ ಚಾಕು ಇರಿದ ಕಾನ್ಸ್‌ ಟೇಬಲ್ ಪತಿ : ಚಿಕಿತ್ಸೆ ಫಲಿಸದೇ ಪತ್ನಿ ಸಾವು!

ಹಾಸನ, ಜುಲೈ 01: ಹಾಸನದ ಎಸ್‌ ಪಿ ಕಚೇರಿ ಆವರಣದಲ್ಲೇ ಪೊಲೀಸ್‌ ಕಾನ್ಸ್‌ ಟೇಬಲ್‌ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್‌ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ ಪೊಲೀಸ್‌ ಠಾಣೆಯ ಕಾನ್ಸ್‌ ಟೇಬಲ್‌ ಲೋಕನಾಥ್‌ ಚಾಕುವಿನಿಂದ ಇರಿದಿದ್ದು, ಇದಿಗ ಚಿಕಿತ್ಸೆ…

ಅತ್ಯಾಚಾರ ಮಾಡಿದರೆ ಮರಣ ದಂಡನೆ :ಇಂದಿನಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ…! ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ..! 
ರಾಜ್ಯ

ಅತ್ಯಾಚಾರ ಮಾಡಿದರೆ ಮರಣ ದಂಡನೆ :ಇಂದಿನಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ…! ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ..! 

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ. . ಇವುಗಳ ಬದಲಾಗಿ ಮೂರು…

ಮಕ್ಕಳನ್ನು ಬೈಕ್​​ಗಳಲ್ಲಿ ಕರೆದುಕೊಂಡು ಹೋಗುವಾಗ  ಸೇಫ್ಟಿ ಹಾರ್ನೆಸ್ ಬೆಲ್ಟ್    ಕಡ್ಡಾಯ : ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ
ರಾಜ್ಯ

ಮಕ್ಕಳನ್ನು ಬೈಕ್​​ಗಳಲ್ಲಿ ಕರೆದುಕೊಂಡು ಹೋಗುವಾಗ  ಸೇಫ್ಟಿ ಹಾರ್ನೆಸ್ ಬೆಲ್ಟ್    ಕಡ್ಡಾಯ : ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ

ಪುತ್ತೂರು: ರಾಜ್ಯದಾದ್ಯಂತ ಬೈಕ್​​ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೆ ಮಕ್ಕಳನ್ನು ಹಿಂದೆ ಮುಂದೆ ಕೂರಿಸಿಕೊಂಡು ಹೋಗುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಮಕ್ಕಳನ್ನು ಬೈಕ್​​ಗಳಲ್ಲಿ ಕರೆದುಕೊಂಡು ಹೋಗುವಾಗ ಶಿಶು ಕವಚ (ಸೇಫ್ಟಿ ಹಾರ್ನೆಸ್ ಬೆಲ್ಟ್) ಹಾಕದಿದ್ದರೆ ಕೇಸ್ ಹಾಕಲಾಗುತ್ತದೆ ಮತ್ತು ಐನೂರರಿಂದ ಒಂದು ಸಾವಿರ ರೂಪಾಯಿ…

ಸುಳ್ಯ ಶಾಂತಿನಗರದಲ್ಲಿ ಡಾ .ಶ್ಯಾಂ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ.
ರಾಜ್ಯ

ಸುಳ್ಯ ಶಾಂತಿನಗರದಲ್ಲಿ ಡಾ .ಶ್ಯಾಂ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮ.

ಸುಳ್ಯ ಶಾಂತಿನಗರ ಬೂತ್ ಸಂಖ್ಯೆ177 ರಲ್ಲಿ ಡಾ .ಶ್ಯಾಂ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಗಿಡ ನೆಡುವ ಕಾರ್ಯಕ್ರಮವನ್ನು ಶ್ರೀ ಮಾರಿಯಮ್ಮ ವೀರಭದ್ರ  ದೇವಸ್ಥಾನ ಶಾಂತಿನಗರ ಪೈಚಾರ್   ಇಲ್ಲಿ ಹಮ್ಮಿಕೊಳ್ಳಾಯಿತು ಈ ಸಂದರ್ಭದಲ್ಲಿ ಭಾಜಪ ನಗರ ಮಹಾ ಶಕ್ತಿ ಕೇಂದ್ರ ದ ಪ್ರದಾನ ಕಾರ್ಯ ದರ್ಶಿ ನಾರಾಯಣ S…

ಪೆರಾಜೆ ಜ್ಯೋತಿ ಪ್ರೌಡ ಶಾಲೆ ಆವರಣದಲ್ಲಿ ಅಗ್ನಿ ಯುವಕ ಮಂಡಲ ಬಂಟೋಡಿ ಪೆರಾಜೆ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ.
ರಾಜ್ಯ

ಪೆರಾಜೆ ಜ್ಯೋತಿ ಪ್ರೌಡ ಶಾಲೆ ಆವರಣದಲ್ಲಿ ಅಗ್ನಿ ಯುವಕ ಮಂಡಲ ಬಂಟೋಡಿ ಪೆರಾಜೆ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ.

  ಪೆರಾಜೆ ಜ್ಯೋತಿ ಪ್ರೌಡ ಶಾಲೆ ಆವರಣದಲ್ಲಿ ಅಗ್ನಿ ಯುವಕ ಮಂಡಲ ಬಂಟೋಡಿ ಪೆರಾಜೆ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ.ಜೂನ್30 ರಂದು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಅಗ್ನಿ ಯುವಕ ಮಂಡಲದ ಅಧ್ಯಕ್ಷರು ಹಾಗು ಸರ್ವ ಸದಸ್ಯರು ಮತ್ತು  ಮಹೇಶ್ ಮೂಲೆಮಜಲ,ಗ್ರಾಮ ವಿಕಾಸ ತಾಲೂಕ್ ಸಂಯೋಜಕ್ ಅವರು ಉಪಸ್ಥಿತರಿದ್ದರು.

ಗೌಡರ ಯುವ ಸೇವಾ ಸಂಘದ ಮಹಾಸಭೆ  :ಅಧ್ಯಕ್ಷರಾಗಿ ಪಿ.ಎಸ್. ಗಂಗಾಧರ್ ಆಯ್ಕೆ
ರಾಜ್ಯ

ಗೌಡರ ಯುವ ಸೇವಾ ಸಂಘದ ಮಹಾಸಭೆ :ಅಧ್ಯಕ್ಷರಾಗಿ ಪಿ.ಎಸ್. ಗಂಗಾಧರ್ ಆಯ್ಕೆ

  ಸುಳ್ಯದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಎಸ್.ಗಂಗಾಧರ್ ಆಯ್ಕೆಯಾಗಿದ್ದಾರೆ. ಜೂ.30ರಂದು ಕೊಡಿಯಾಲಬೈಲು ಗೌಡರ ಸಮುದಾಯ ಭವನದಲ್ಲಿ ನಡೆದ ಗೌಡರ ಯುವ ಸೇವಾ ಸಂಘದ ಮಹಾಸಭೆಯ ಬಳಿಕ ನಿರ್ದೇಶಕರ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿ ಯಾಗಿ ತೀರ್ಥರಾಮ ಅಡ್ಕಬಳೆ, ಕೋಶಾಧಿಕಾರಿ ದಿನೇಶ್ ಮಡ್ತಿಲ, ಆಯ್ಕೆಯಾದರು.…

ಕೇರ್ಪಳ ಶ್ರೀ ಭಗವತಿ ಯುವ ಸೇವಾ ಸಂಘ ಮಹಾಸಭೆ : ನೂತನ ಸಮಿತಿ ರಚನೆ
Uncategorized

ಕೇರ್ಪಳ ಶ್ರೀ ಭಗವತಿ ಯುವ ಸೇವಾ ಸಂಘ ಮಹಾಸಭೆ : ನೂತನ ಸಮಿತಿ ರಚನೆ

   ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ, ಬೂಡು- ಕೇರ್ಪಳ- ಕುರುಂಜಿಗುಡ್ಡೆ ಇದರ ಮಹಾಸಭೆಯು ಇಂದು ಜರುಗಿತು. ಸಂಘದ ನಿರ್ಗಮಿತ ಕಾರ್ಯದರ್ಶಿ ವಾಸುದೇವ ನಾಯಕ್ ಸ್ವಾಗತಿಸಿದರು. ಸಂಘದ ನಿರ್ಗಮಿತ ಅಧ್ಯಕ್ಷರು ಕಳೆದ ಅವಧಿಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಖಜಾಂಜಿಗಳಾದ ಮಹಾಬಲ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI