ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ : ದಾಂಪತ್ಯ ಕಲಹ : ತವರಿನಲ್ಲಿದ್ದ ಪತ್ನಿಗೆ ಚೂರಿ ಇರಿತ : ಪ್ರಕರಣ ದಾಖಲು
ರಾಜ್ಯ

ಸುಳ್ಯ : ದಾಂಪತ್ಯ ಕಲಹ : ತವರಿನಲ್ಲಿದ್ದ ಪತ್ನಿಗೆ ಚೂರಿ ಇರಿತ : ಪ್ರಕರಣ ದಾಖಲು

ಸುಳ್ಯ : ತವರಿನಲ್ಲಿದ್ದ ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರು ಎಂಬಲ್ಲಿ ನಡೆದಿದೆ. ಪತಿಯ ಚೂರಿ ಇರಿತದಿಂದ ಗಾಯಗೊಂಡ ಪತ್ನಿಯನ್ನು ಅಶ್ವಿನಿ ಕೆ ವಿ (25) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನವೀನ್ ಕುಮಾರ್ ಮತ್ತು ಅಶ್ವಿನಿ ಅವರು 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಆ…

ಪಂಜ ಬಾವಿಗೆ ರಿಂಗ್ ಅಳವಡಿಸುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕ :ಜೊತೆಗಾರರ ಕ್ಷಿಪ್ರ ಕಾರ್ಯಚರಣೆಯಲ್ಲಿ ಕಾರ್ಮಿಕನ ರಕ್ಷಣೆ :ಆಸ್ಪತ್ರೆಗೆ ದಾಖಲು
ರಾಜ್ಯ

ಪಂಜ ಬಾವಿಗೆ ರಿಂಗ್ ಅಳವಡಿಸುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕ :ಜೊತೆಗಾರರ ಕ್ಷಿಪ್ರ ಕಾರ್ಯಚರಣೆಯಲ್ಲಿ ಕಾರ್ಮಿಕನ ರಕ್ಷಣೆ :ಆಸ್ಪತ್ರೆಗೆ ದಾಖಲು

      ಬಾವಿಗೆ ರಿಂಗ್ ಅಳವಡಿಸಿ ಬದಿಗೆ ಮಣ್ಣು ತುಂಬಿಸುತ್ತಿದ್ದ ವೇಳೆ ಮಣ್ಣಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿ ಕೂದಲೆಳೆ ಅಂತರದಲ್ಲಿ ಬದುಕುಳಿದ  ಘಟನೆ ಜೂನ್ 29ರ ಸಂಜೆ ಪಂಜ ಬಳಿ ನಡೆದಿದೆ. ಪಂಜದ ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಗೆ  ರಿಂಗ್ ಅಳವಡಿಸಿದ್ದು ಅದರ ಸುತ್ತ  ಕೇರಳದ ರ ಕಾರ್ಮಿಕರು ಮಣ್ಣು ತುಂಬುವ…

ಭಾರತಕ್ಕೆ ಒಲಿದ ಟಿ 20 ವಿಶ್ವ ಕಪ್.
ಕ್ರೀಡೆ

ಭಾರತಕ್ಕೆ ಒಲಿದ ಟಿ 20 ವಿಶ್ವ ಕಪ್.

ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ 20 ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಪೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೋಹ್ಲಿ ಮತ್ತು…

🏏 ಟಿ 20 ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲ್ಲಲು 177 ರನ್ ಗುರಿ ನೀಡಿದ ಭಾರತ.
ಕ್ರೀಡೆ

🏏 ಟಿ 20 ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲ್ಲಲು 177 ರನ್ ಗುರಿ ನೀಡಿದ ಭಾರತ.

ಟಿ 20 ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಭಾರತ ತಂಡ ಗೆಲ್ಲಲು 177 ರನ್ ಗುರಿಯನ್ನು ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದ್ದಲ್ಲಿತ್ತು. ನಂತರ ಬ್ಯಾಟಿಂಗ್ ನಲ್ಲಿ ಭಡ್ತಿ ಪಡೆದು…

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ:   ಓವರ್‌ ಟೇಕ್‌ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಟೆಂಪೋ ಚಾಲಕ
ರಾಜ್ಯ

ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ:   ಓವರ್‌ ಟೇಕ್‌ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಟೆಂಪೋ ಚಾಲಕ

ಮಂಗಳೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದಿದೆ. ಇಂದು ಮಧ್ಯಾಹ್ನ ಗೂಡ್ಸ್ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ನ್ನು ಗೂಡ್ಸ್ ಟೆಂಪೋ ಓವರ್ ಟೇಕ್…

LKG ಮಕ್ಕಳಿಂದ ಹಿಡಿದು ಶತಾಯುಷಿ ಗ್ರಾಹಕರಿಗೆ ಬಿಜೆಪಿ ನೆರವಾದೀತೆ ?
ರಾಜ್ಯ

LKG ಮಕ್ಕಳಿಂದ ಹಿಡಿದು ಶತಾಯುಷಿ ಗ್ರಾಹಕರಿಗೆ ಬಿಜೆಪಿ ನೆರವಾದೀತೆ ?

ಮೊನ್ನೆ ಮೊನ್ನೆ ಪೆಟ್ರೋಲ್ ಡಿಸಿಲಿಗೆ 3 ರೂಪಾಯಿ ದರ ಹೆಚ್ಚಳವಾದಾಗ ಬೀದಿಗಿಳಿದ ಬಿಜೆಪಿ ಸೈನ್ಯಕ್ಕೆ ಇದೀಗ ಜಿಯೋ ಸೇವಾದರ ರಿಚಾರ್ಜ್ ಶೇಕಡ 12 ರಿಂದ 27ಕ್ಕೆ ಏರಿಕೆ ಮಾಡಿರುವುದು ಮಾತ್ರವಲ್ಲದೆ ಅದರ ಬೆನ್ನಲ್ಲೇ ಏರ್ಟೆಲ್ ರಿಚಾರ್ಜ್ ದರ ಕೂಡ ಏರಿಕೆ ಆಗಿರುವುದು ಕಣ್ಣಿಗೆ ಕಾಣದೆ ಇರುವುದು ತೀರ ಸೂಚನೀಯವಾಗಿದೆ,…

ತಂದೆಯ ನಿಧನಕ್ಕೂ ರಜೆ ನೀಡದ ಕಂಪನಿ : ಮಾಲ್ಡೀವ್ಸ್ ನಲ್ಲಿದ್ದ ಸುಳ್ಯದ ಯುವಕನ ಸಂಕಷ್ಟಕ್ಕೆ ಸ್ಪಂದಿಸಿದ ಸಂಸದ ಬ್ರಿಜೇಶ್ ಚೌಟ.
ರಾಜ್ಯ

ತಂದೆಯ ನಿಧನಕ್ಕೂ ರಜೆ ನೀಡದ ಕಂಪನಿ : ಮಾಲ್ಡೀವ್ಸ್ ನಲ್ಲಿದ್ದ ಸುಳ್ಯದ ಯುವಕನ ಸಂಕಷ್ಟಕ್ಕೆ ಸ್ಪಂದಿಸಿದ ಸಂಸದ ಬ್ರಿಜೇಶ್ ಚೌಟ.

ಮಂಗಳೂರು: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಸುಳ್ಯ ಮೂಲದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಬಗ್ಗೆ ವರದಿಯಾಗಿದೆ.…

ಬೆಳ್ತಂಗಡಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವ ಉದ್ಯಮಿ ಮೃತ್ಯು 
ರಾಜ್ಯ

ಬೆಳ್ತಂಗಡಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವ ಉದ್ಯಮಿ ಮೃತ್ಯು 

ಬೆಳ್ತಂಗಡಿ; ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂಬವರಾಗಿದ್ದಾರೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ…

ಜಿಯೋ ಬೆನ್ನಲ್ಲೇ ಏರ್‌ಟೆಲ್‌ ಗ್ರಾಹಕರಿಗೂ ಬಿಗ್ ಶಾಕ್ : ರಿಚಾರ್ಜ್ ದರ ಏರಿಕೆ… ಇಲ್ಲಿದೆ ವಿವರ
ರಾಜ್ಯ

ಜಿಯೋ ಬೆನ್ನಲ್ಲೇ ಏರ್‌ಟೆಲ್‌ ಗ್ರಾಹಕರಿಗೂ ಬಿಗ್ ಶಾಕ್ : ರಿಚಾರ್ಜ್ ದರ ಏರಿಕೆ… ಇಲ್ಲಿದೆ ವಿವರ

. ನವದೆಹಲಿ: ಜಿಯೋ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್‌ ದರ ಏರಿಕೆ ಮಾಡಿದ ಬೆನ್ನಲ್ಲೇ ಏರ್‌ಟೆಲ್ ಕೂಡ ತನ್ನ ಗ್ರಾಹಕರಿಗೆ ಬಿಗ್‌ ಶಾಕ್ ಕೊಟ್ಟಿದೆ. ಏರ್‌ಟೆಲ್‌ ಕಂಪನಿ ಮೊಬೈಲ್ ಟಾರಿಫ್ ಪ್ಲಾನ್‌ಗಳ ದರ ಏರಿಕೆ ಮಾಡಿದ್ದು, ಹೊಸ ದರ ಏರಿಕೆ ಮುಂದಿನ ಜುಲೈ 3ರಿಂದ ಜಾರಿಗೆ ಬರುತ್ತಿದೆ ದರ…

ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ – ಬಂಧನ.
ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ – ಬಂಧನ.

ಮಂಗಳೂರು: ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ನಗರದ ಕ್ಲಾಕ್‌ ಟವರ್ ಬಳಿ ಪ್ರತಿಭಟನಾ ಸಭೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI