ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ
ರಾಜ್ಯ

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2023-24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 19 ಬುದವಾರದಂದು ಕಾಲೇಜು ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಯದ ಪ್ರೊಬೇಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಜಿದ್ದಿಮನಿ ಮಾತನಾಡಿ,…

ಜೂ.24ರಿಂದ ಜು 9ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ.
ರಾಜ್ಯ

ಜೂ.24ರಿಂದ ಜು 9ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ.

ಮಂಗಳೂರು : ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ  ತಿಳಿಸಿದ್ದಾರೆ. ಜನಸ್ಪಂದನಾ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.

ಮೂಡಬಿದ್ರೆ – ಮಂಗಳೂರು ಖಾಸಗಿ ಬಸ್ ನ ಅಟ್ಟಹಾಸಕ್ಕೆ ಮತ್ತೊಂದು ಬಲಿ..!
ರಾಜ್ಯ

ಮೂಡಬಿದ್ರೆ – ಮಂಗಳೂರು ಖಾಸಗಿ ಬಸ್ ನ ಅಟ್ಟಹಾಸಕ್ಕೆ ಮತ್ತೊಂದು ಬಲಿ..!

ಮಂಗಳೂರು: ಮಂಗಳೂರಿನಿಂದ ಮೂಡಬಿದ್ರೆಗೆ ಚಲಿಸುತ್ತಿದ್ದ ಖಾಸಗಿ ನಿಶ್ಮಿತಾ ಬಸ್ ನ ಚಾಲಕನ ಅಜಾಗರೂಕತೆಯಿಂದ ಮಾಂಗಳೂರಿನ ಹೊರ ವಲಯದ ವಾಮಂಜೂರು ಚೆಕ್ ಪೋಸ್ಟ್ ಸಮೀಪ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾನಹದ ಸಹ ಸವಾರ ಉದಯ್ ಎಂಬುವವರು ತನ್ನ ಪ್ರಾಣ ಕಳೆದುಕೊಂಡಿದ್ದಾರೆ. ವಾಹನದ ಸಹ ಸವಾರರಾದ ಮುರಳೀಧರ್ ಎನ್ನುವರು…

“ಅಮ್ಮ ಕಲಾವಿದೆರ್ ಕುಡ್ಲ” ಇವರ “ಜಗತ್ತೇ ಶೂನ್ಯ ಸ್ವಾಮಿ”ಈ ವರ್ಷದ ಹೊಸ ನಾಟಕಕ್ಕೆ ಮಹೂರ್ತ 
ರಾಜ್ಯ

“ಅಮ್ಮ ಕಲಾವಿದೆರ್ ಕುಡ್ಲ” ಇವರ “ಜಗತ್ತೇ ಶೂನ್ಯ ಸ್ವಾಮಿ”ಈ ವರ್ಷದ ಹೊಸ ನಾಟಕಕ್ಕೆ ಮಹೂರ್ತ 

  ಮಂಗಳೂರು:  ಲಯನ್ ಕಿಶೋರ್ ಡಿ ಶೆಟ್ಟಿಯವರ ನಿರ್ಮಾಣದ, ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಂಚಾಲಕತ್ವದಲ್ಲಿ, ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚನೆಯ,ತುಳುನಾಡ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ  ಹಾಗೂ ಮಂಗಳೂರು ಮೀನನಾಥ ರಾಘವೇಂದ್ರ ರೈ ಅಭಿನಯದ, ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶನದ ಹಾಗೂ ಅಭಿನಯದ …

ಆಲೆಟ್ಟಿ: ಬಿಸಿ ನೀರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಸಾವು.
ರಾಜ್ಯ

ಆಲೆಟ್ಟಿ: ಬಿಸಿ ನೀರು ಮೈಮೇಲೆ ಬಿದ್ದು ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಸಾವು.

ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಆಕಸ್ಮತ್ತಾಗಿ ಜಾರಿ ಬಿದ್ದು ಮೈ ಮೇಲೆ ಬಿಸಿ ನೀರು ಚೆಲ್ಲಿ ಗಂಭೀತ ಗಾಯ ಗೊಂಡಿದ್ದ ಯುವತಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುದ್ಕುಳಿ ಎಂಬಲ್ಲಿ  ವರದಿಯಾಗಿದೆ.ಮೃತಪಟ್ಟ ಯುವತಿ ಆಲೆಟ್ಟಿಯ ಕುದ್ಕುಳಿ ದಿ.ಸುಬ್ರಾಯ ರವರ ಪುತ್ರಿ ಕು.ರೇಖಾ (35)ಎಂದು ತಿಳಿದು ಬಂದಿದೆ.…

ಕೆ.ವಿ.ಜಿ.ಐ.ಟಿ.ಐ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭ
ರಾಜ್ಯ

ಕೆ.ವಿ.ಜಿ.ಐ.ಟಿ.ಐ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಸುಳ್ಯ ಕಮಿಟಿ “ಬಿ” ಇದರ ಆಡಳಿತದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ವಿ.ಜಿ.ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಭಾಗಮಂಡಲದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗೆ ಸನ್ಮಾನ ಸಮಾರಂಭವು ಜೂನ್15 .ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ಮಾರ್ಟ್ ಕ್ಲಾಸ್‌ನ್ನು ಉದ್ಘಾಟಿಸಿದ ಅಕಾಡೆಮಿ…

ಅನ್ಯ ಕೋಮಿನ ಯುವಕರೊಂದಿಗೆ  ಕಾರಿನಲ್ಲಿ ಹಿಂದು ಯುವತಿ: ಸುಳ್ಯದಲ್ಲಿ ಹಿಂದೂ ಸಂಘಟನೆಯ ಕಾರ್ಯಕರಿಂದ ತಡೆ: ಠಾಣೆಯಲ್ಲಿ ವಿಚಾರಣೆ
ರಾಜ್ಯ

ಅನ್ಯ ಕೋಮಿನ ಯುವಕರೊಂದಿಗೆ  ಕಾರಿನಲ್ಲಿ ಹಿಂದು ಯುವತಿ: ಸುಳ್ಯದಲ್ಲಿ ಹಿಂದೂ ಸಂಘಟನೆಯ ಕಾರ್ಯಕರಿಂದ ತಡೆ: ಠಾಣೆಯಲ್ಲಿ ವಿಚಾರಣೆ

ಕೇರಳ ಮೂಲದ ಅನ್ಯ ಕೋಮಿನ ಇಬ್ಬರು ಯುವಕರೊಂದಿಗೆ ಹಿಂದು ಹುಡುಗಿ ಇದ್ದಳೆಂದು ಅವರ ಪ್ರಯಾಣಿಸುತ್ತಿದ್ದ ಕಾರನ್ನು  ಹಿಂದೂ ಕಾರ್ಯಕರ್ತರು ತಡೆದ ಘಟನೆ ನಡೆದು  ಮೂವರನ್ನು ಠಾಣೆಗೆ ಕರೆದೊಯ್ದಿರುವ ಘಟನೆ ನಡೆದಿದೆ, ಮೂವರು ಮಾರುತಿ ಶಿಫ್ಟ್ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ, ಇದೀಗ ಪೋಲಿಸರು ವಿಚಾರಿಸುತ್ತಿದ್ದು , ಹೆಚ್ಚಿನ ವಿವರ…

ಸುಳ್ಯ ಕಾಂತಮಂಗಲ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಆರೋಪಿ ಪೋಲಿಸ್ ವಶ…?
ರಾಜ್ಯ

ಸುಳ್ಯ ಕಾಂತಮಂಗಲ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದ ಆರೋಪಿ ಪೋಲಿಸ್ ವಶ…?

 ಸುಳ್ಯದ ಕಾಂತಮಂಗಲದ ಶಾಲೆ ಆವರಣದಲ್ಲಿ ವ್ಯಕ್ತಿಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದ ಪ್ರಕರಣವನ್ನು  ಭೇದಿಸುವಲ್ಲಿ ಪೋಲಿಸರು ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಭಂದಿಸಿ ನಿನ್ನೆಯೇ ಎಡಮಂಗಲದ ಮೂಲದ ಉದಯ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ, ವಿಚಾರಣೆ ವೇಳೆ  ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ ಕುಡಿದ ಮತ್ತಿನಲ್ಲಿ…

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.
ರಾಜ್ಯ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ.

ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಏರಿಸಿರುವುದನ್ನು ವಿರೋಧಿಸಿ  ಪ್ರತಿಭಟನಾ ಸಭೆ ನಡೆಯಿತು ಪ್ರತಿಭಟನೆಯಲ್ಲಿ ಭಾಗವಹಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ  ರಾಜ್ಯದ  ಸರಕಾರ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನ…

ಬೆಳ್ತಂಗಡಿಯ ಯುವಕ ಪಂಜದಲ್ಲಿ  ವಿದ್ಯುತ್ ಕಾಮಗಾರಿ ವೇಳೆ ಕಂಬದಲ್ಲೆ ಮೃತ್ಯು: ಪ್ರಕರಣ ದಾಖಲು
ರಾಜ್ಯ

ಬೆಳ್ತಂಗಡಿಯ ಯುವಕ ಪಂಜದಲ್ಲಿ ವಿದ್ಯುತ್ ಕಾಮಗಾರಿ ವೇಳೆ ಕಂಬದಲ್ಲೆ ಮೃತ್ಯು: ಪ್ರಕರಣ ದಾಖಲು

.   ಕಡಬ: ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಪಾರ್ಲ ಎಂಬಲ್ಲಿ ಜೂ.17ರಂದು ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಂಬದಲ್ಲೇ ಮೆಸ್ಕಾಂ ಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಉರ್ಮಾಳ ಕೃಷ್ಣಪ್ಪ ಗೌಡರ ಮಗ ಪ್ರಕಾಶ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI