ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ : ರೆಡ್‌ ಅಲರ್ಟ್‌ ಘೋಷಣೆ.
ರಾಜ್ಯ

ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ : ರೆಡ್‌ ಅಲರ್ಟ್‌ ಘೋಷಣೆ.

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿರುವಂತೆಯೇ ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರ ರಾಜ್ಯಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿಸಹಿತ…

ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ.
ರಾಜ್ಯ

ವಿಜಯೋತ್ಸವದಲ್ಲಿ ಭಾಗವಹಿಸಿದ್ದ  ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚೂರಿ ಇರಿತ.

  ಉಳ್ಳಾಲ: ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ ಇನೋಳಿ ಧರ್ಮನಗರದ ಹರೀಶ್‌ ಹಾಗೂ ನಂದನ್‌ ಕುಮಾರ್‌ ಗಾಯ ಗೊಂಡವರು. ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಮತ್ತು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌…

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ
ಕ್ರೀಡೆ

ಟಿ20 ವಿಶ್ವಕಪ್ ಕ್ರಿಕೆಟ್ ಅಲ್ಪ ಮೊತ್ತದ ಪಂದ್ಯದಲ್ಲಿ ಭಾರತ ತಂಡಕ್ಕೆ ಪಾಕಿಸ್ತಾನದ ವಿರುದ್ಧ ರೋಚಕ ಜಯ

ಸ್ಟಾರ್ ಆಟಗಾರರ ವೈಫಲ್ಯದಿಂದ ಅಲ್ಪ ಮೊತ್ತದ ಗುರಿಯನ್ನು ನೀಡಿದ್ದ ಭಾರತ ತಂಡಕ್ಕೆ ರೋಚಕ ಜಯ ಲಭಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಕೇವಲ 120 ರನ್ ಗಳ ಸಾಧಾರಣ ಗುರಿಯನ್ನು ಎದುರಾಳಿ ಪಾಕಿಸ್ತಾನ ತಂಡಕ್ಕೆ ನೀಡಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ ತಂಡ ಆರಂಭದಲ್ಲಿ…

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಕ್ರೀಡೆ

ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದ ಗ್ರೂಪ್ ಹಂತದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದ ಭಾರತ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಪ್ರಮುಖ ಬ್ಯಾಟ್ಸ್ಮನ್ ಗಳ ಕಳಪೆ ಪ್ರದರ್ಶನದಿಂದಾಗಿ ಭಾರತ ಕೇವಲ 119 ರನ್ ಗಳನ್ನು ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 12 ರನ್…

ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು: ಮೈಸೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್..!
ರಾಜ್ಯ

ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು: ಮೈಸೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್..!

ಮೈಸೂರು:  ಜನರಿಗೆ ಕಾಂಗ್ರೆಸ್ ಗ್ಯಾರೆಂಟಿ ಇಷ್ಟವಾಗಿಲ್ಲ, ಹಾಗಾಗಿ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆ ನಿಲ್ಲಿಸುವುದು ಒಳ್ಳೆಯದು ಎಂದು  ಎಂ.ಲಕ್ಷ್ಮಣ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,   ಗ್ಯಾರೆಂಟಿ ಇಷ್ಟವಿಲ್ಲ ಎಂದು ಫಲಿತಾಂಶ ಮೂಲಕ ತೋರಿಸಿಕೊಟ್ಟಿದ್ದಾರೆ. ಬಿಜೆಪಿಗರು ಗ್ಯಾರೆಂಟಿ ವಿರುದ್ಧ ಮಾತನಾಡಿದರೂ ಜನ ಬೆಂಬಲಿಸಿದ್ದಾರೆ, ಹಾಗಾಗಿ ನಮ್ಮ…

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೇಸ್ ವಿರುದ್ದ ಮಾನಹಾನಿಕರ ಪೋಸ್ಟ್ : ಮೂರುದಿನ  ಅಂಗಡಿ ಬಂದ್ ಮಾಡುವ ಶಿಕ್ಷೆ: ಇಂದು ಪಂಜದಲ್ಲಿ ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೇಸ್ ವಿರುದ್ದ ಮಾನಹಾನಿಕರ ಪೋಸ್ಟ್ : ಮೂರುದಿನ  ಅಂಗಡಿ ಬಂದ್ ಮಾಡುವ ಶಿಕ್ಷೆ: ಇಂದು ಪಂಜದಲ್ಲಿ ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 

ಪಂಜ : ಪಂಜ ಪೇಟೆ ಹೃದಯ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ  ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ಷುಲ್ಲಕ ವಿಚಾರ ಮುಂದಿಟ್ಟು ಅಂಗಡಿ ಬಂದ್ ಮಾಡುವಂತೆ ಬೆದರಿಕೆ  ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಿಂದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ…

ಮಂಗಳೂರು ಬಸ್‌ನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ : ಯುವಕನಿಗೆ ಧರ್ಮದೇಟು
ರಾಜ್ಯ

ಮಂಗಳೂರು ಬಸ್‌ನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯ ವರ್ತನೆ : ಯುವಕನಿಗೆ ಧರ್ಮದೇಟು

ಮಂಗಳೂರು: ಬಸ್ಸಿನಲ್ಲಿ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಳ್ಳಾಲ್ ಬಾಗ್ ಎಂಬಲ್ಲಿ ನಡೆದಿದೆ.ಸ್ಟೇಟ್‌ ಬ್ಯಾಂಕ್‌ಗೆ ಹೋಗುವ ಬಸ್ಸಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. ಇದೇ ವೇಳೆ ಅದೇ ಬಸ್ಸಿನಲ್ಲಿ ಪ್ರಕಾಣಿಸುತ್ತಿದ್ದ ಯುವಕನೋರ್ವ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎಂದು…

ನಾಪೋಕ್ಲು:  ಕಾರು ಆಟೋರಿಕ್ಷಾ ನಡುವೆ ಅಪಘಾತ: ಗಂಭೀರ ಗಾಯ.
ರಾಜ್ಯ

ನಾಪೋಕ್ಲು:  ಕಾರು ಆಟೋರಿಕ್ಷಾ ನಡುವೆ ಅಪಘಾತ: ಗಂಭೀರ ಗಾಯ.

ನಾಪೋಕ್ಲು:  ಕಾರು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಪೋಕ್ಲು-ಕೊಳಕೇರಿ ಮುಖ್ಯ ರಸ್ತೆಯ ಹಳೇ ತಾಲೂಕಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ನಾಪೋಕ್ಲು ಕಡೆಯಿಂದ ಹಳೇ ತಾಲೂಕು ಮಾರ್ಗವಾಗಿ ತೆರಳುತ್ತಿದ್ದ ಆಕಾಶ್ ಎಂಬುವರಿಗೆ ಸೇರಿದ ಕಾರು ಹಾಗೂ ಕೊಳಕೇರಿ ಕಡೆಯಿಂದ ನಾಪೋಕ್ಲುವಿಗೆ ಪ್ರಯಾಣಿಕರನ್ನು…

ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಿಕೃತಿ: ಸ್ಟೇಟಸ್ ಹಾಕಿ ವ್ಯಕ್ತಿಯಿಂದ ಕ್ಷಮೆಯಾಚನೆ .
ರಾಜ್ಯ

ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಿಕೃತಿ: ಸ್ಟೇಟಸ್ ಹಾಕಿ ವ್ಯಕ್ತಿಯಿಂದ ಕ್ಷಮೆಯಾಚನೆ .

ಕಡಬ, : ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು ವಾಟ್ಸ್ ಅಪ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದೆ. ಕಡಬದ ಅನ್ವರ್ ಎನ್ನುವ ವ್ಯಕ್ತಿ ಯೊಬ್ಬರು ಹಿಂದೂ ಸ್ವಾಮೀಜಿ ಮುಖಕ್ಕೆ ಅಣ್ಣಾಮಲೈ ಫೋಟೋ ಇಟ್ಡು  ವಾಟ್ಸ್ ಅಪ್ ಸ್ಟೇಟಸ್ ಹಾಕಿದ್ದರು, ಇದರಿಂದ ಹಿಂದೂ ಸಂಘಟನೆಗಳು ಅನ್ವರ್ …

ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ
ರಾಜ್ಯ

ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಅಡುಗೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿಬಿದ್ದ ಘಟನೆ ಉಡುಪಿ ನಗರದ ಸಂತೆಕಟ್ಟೆ ಬಳಿ ನಡೆದಿದೆ. ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI