ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .
ರಾಜ್ಯ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ .

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.…

ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ
ರಾಜ್ಯ

ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 33,207 ಮತಗಳ ಮುನ್ನಡೆ

ಮಂಗಳೂರು :ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,71,604,  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 1,38,397 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ…

ಮೈಸೂರು ಲೋಕಸಭಾ ಕ್ಷೇತ್ರ: ಸಿಎಂ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ.
ರಾಜ್ಯ

ಮೈಸೂರು ಲೋಕಸಭಾ ಕ್ಷೇತ್ರ: ಸಿಎಂ ತವರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ.

ಮೈಸೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮಣ್ ಹಿನ್ನಡೆ ಸಾಧಿಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ಮೈಸೂರು ಲೋಕಸಭಾ ಕ್ಷೇತ್ರ: ಮೊದಲ ಸುತ್ತಿನ ಅಂತ್ಯಕ್ಕೆ ಯದುವೀರ್ - 64095 ಲಕ್ಷ್ಮಣ್ - 55146 ಬಿಜೆಪಿಗೆ 8949…

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ
ರಾಜ್ಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :   ಬ್ರಿಜೇಶ್‌ ಚೌಟ ಆರಂಬಿಕ ಮುನ್ನಡೆ

ಬೆಂಗಳೂರು: ಲೋಕಸಭಾ ಚುನಾವಣೆಯ ಎಣಿಕೆ  ಪ್ರಕ್ರಿಯೆ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲೂ  ಆರಂಭಗೊಂಡಿದೆ. ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. ಮೊದಲಿಗೆ ಅಂಚೆ  ಮತಗಳ ಎಣಿಕೆ ನಡೆಯುತ್ತದೆ.  ಆ ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತಗಳನ್ನು ಲೆಕ್ಕ…

ಹಿರಿಯ ಪತ್ರಕರ್ತರಾದ ಗಂಗಾಧರ್ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಪ್ರೆಸ್ ಕ್ಲಬ್ ನಲ್ಲಿ ಗೌರವ.
ರಾಜ್ಯ

ಹಿರಿಯ ಪತ್ರಕರ್ತರಾದ ಗಂಗಾಧರ್ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಪ್ರೆಸ್ ಕ್ಲಬ್ ನಲ್ಲಿ ಗೌರವ.

ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ75 ವರ್ಷ ಪೂರೈಸಿ ಹಾಗೂ 60 ವರ್ಷ ತುಂಬಿದ ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ ಯವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿದ ಗೌರವಾರ್ಪಣೆ ಕಾರ್ಯಕ್ರಮ ಜೂ.3ರಂದು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು.
ರಾಜ್ಯ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು.

ಉಡುಪಿ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ…

ವೃತ್ತಿಯಿಂದ ನಿವೃತಿಯಾದರೂ  ಸಾವಿರಾರು ಯುವ ಮನಸ್ಸುಗಳಲ್ಲಿ ಅಚ್ಚಳಿಯದೆ ಉಳಿದ ದೈಹಿಕ ಶಿಕ್ಷಣ ಶಿಕ್ಷಕ ಯಡೂರು ಆನಂದ ಮಾಸ್ತರ್
ರಾಜ್ಯ

ವೃತ್ತಿಯಿಂದ ನಿವೃತಿಯಾದರೂ  ಸಾವಿರಾರು ಯುವ ಮನಸ್ಸುಗಳಲ್ಲಿ ಅಚ್ಚಳಿಯದೆ ಉಳಿದ ದೈಹಿಕ ಶಿಕ್ಷಣ ಶಿಕ್ಷಕ ಯಡೂರು ಆನಂದ ಮಾಸ್ತರ್

ಹಳ್ಳಿಯಲ್ಲಿ ಹುಟ್ಟಿದ ಕಿಡಿ ರಾಷ್ಟ್ರಮಟ್ಟದಲ್ಲಿ ಮಿಂಚಬಹುದು ಎಂಬುದಕ್ಕೆ ಆನಂದ ಮಾಸ್ತರ್ ರನ್ನು ಉದಾಹರಣೆಯಾಗಿ ತೆಗೆದುಕೊಂಡರೆ ತಪ್ಪಾಗಲಾರದು. ಯಡೂರು ಗ್ರಾಮದಲ್ಲಿ  1964 ರಲ್ಲಿ ಜನಿಸಿದ ಹಳ್ಳಿಯ ಯುವಕ ತನ್ನ ಕ್ರೀಡಾ ಸಾಧನೆಯಿಂದಲೇ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸುವ ಅವಕಾಶ ಗಿಟ್ಟಿಸಿಕೊಳ್ಳುವುದೆಂದರೇ ದೊಡ್ಡ ಸಾಧನೆ. ಸೋಮವಾರಪೇಟೆ ಸಮೀಪದ ಯಡೂರು ಗ್ರಾಮದ…

ಜಾನುವಾರುಗಳನ್ನು ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿದ್ದಲ್ಲಿಗೆ ಮತ್ತು ಕಸಾಯಿಖಾನೆಗೆ. ಪುಂಜಾಲಕಟ್ಟೆ ಪೊಲೀಸರು ದಾಳಿ,ಮೂವರು ಆರೋಪಿಗಳು ಪರಾರಿ 
ರಾಜ್ಯ

ಜಾನುವಾರುಗಳನ್ನು ಕಸಾಯಿಖಾನೆಗೆ ಅಕ್ರಮ ಸಾಗಾಟ ಮಾಡುತ್ತಿದ್ದಲ್ಲಿಗೆ ಮತ್ತು ಕಸಾಯಿಖಾನೆಗೆ. ಪುಂಜಾಲಕಟ್ಟೆ ಪೊಲೀಸರು ದಾಳಿ,ಮೂವರು ಆರೋಪಿಗಳು ಪರಾರಿ 

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರು ಸಾಗಾಟ ಮತ್ತು ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ ನಡೆದಿದೆ. ಕರಾಯದ ಸಿರಾಜ್ ಎಂಬಾತ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್ ಎಂಬಾತ…

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ
ರಾಜ್ಯ

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಕರ್ತವ್ಯ ಕ್ಕೆ ಹಾಜರಾಗಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ…

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 
ರಾಜ್ಯ

ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು 

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI