ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕಲ್ಲುಗುಂಡಿ ಕೆನರಾ ಬ್ಯಾಂಕ್ ಶಾಖೆಯಲ್ಲಿ  ಏಕಾಂಗಿ ದರಣಿ ಕುಳಿತ ಗ್ರಾಹಕ
ರಾಜ್ಯ

ಕಲ್ಲುಗುಂಡಿ ಕೆನರಾ ಬ್ಯಾಂಕ್ ಶಾಖೆಯಲ್ಲಿ  ಏಕಾಂಗಿ ದರಣಿ ಕುಳಿತ ಗ್ರಾಹಕ

: ಸ್ಥಳೀಯ  ವಿದ್ಯಾರ್ಥಿನಿಯ ಶೈಕ್ಷಣಿಕ ಸಾಲಕ್ಕೆ ಜಾಮೀನು ಹಾಕಿದ ಗ್ರಾಹಕನ ಸಿಬಿಲ್ ಸ್ಕೋರ್ ಇಲ್ಲ ಎಂದು  ಗ್ರಾಹಕ ಬ್ಯಾಂಕ್ ಎದುರು ದರಣಿ ಕುಳಿತ ಘಟನೆ ವರದಿಯಾಗಿದೆ. ಕಲ್ಲುಗುಂಡಿ ಮೂಲದ ಜಾನಿ ಕೆ.ಪಿ ಪ್ರತಿಭಟನೆ ಮಾಡಿ ಬ್ಯಾಂಕ್ ನ ಕ್ರಮವನ್ನು ಖಂಡಿಸಿದ ವ್ಯಕ್ತಿಯಾಗಿದ್ದಾರೆ. 2016ರಲ್ಲಿ ವಿದ್ಯಾರ್ಥಿನಿಯೊಬ್ಬಳ  ಶೈಕ್ಷಣಿಕ ಸಾಲಕ್ಕೆ ಜಾಮೀನು…

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲುವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು.
ರಾಜ್ಯ

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲುವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು.

  ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ…

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ 
ರಾಜ್ಯ

ಜೂನ್.4ರಂದು ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಆದೇಶ 

ಮಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರಂದು ಬೆಳಗ್ಗೆ ಗಂಟೆ 6 ರಿಂದ ಜೂನ್.05 ರ ಬೆಳಗ್ಗೆ ಗಂಟೆ 6.00…

ಕಲ್ಮಕಾರು ನದಿ ನೀರಲ್ಲಿ ಪಿಕಪ್ ದಾಟಿಸಿದ ಚಾಲಕ: ಕೊಚ್ಚಿ ಹೋದ ಪಿಕಪ್ : ಪಿಕಪ್ ನಲ್ಲಿದ್ದ ತೆಂಗಿನಕಾಯಿ ನೀರುಪಾಲು
ರಾಜ್ಯ

ಕಲ್ಮಕಾರು ನದಿ ನೀರಲ್ಲಿ ಪಿಕಪ್ ದಾಟಿಸಿದ ಚಾಲಕ: ಕೊಚ್ಚಿ ಹೋದ ಪಿಕಪ್ : ಪಿಕಪ್ ನಲ್ಲಿದ್ದ ತೆಂಗಿನಕಾಯಿ ನೀರುಪಾಲು

 ಕೆಲ ದಿನಗಳಿಂದ ಕುಮಾರ ಪರ್ವತ ತಪ್ಪಿಲಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿದಿದೆ. ಗುರುವಾರ ಸಂಜೆ ಸುಮಾರು ಎರಡು ಗಂಟೆ ಕಾಲ ಕೊಲ್ಲಮೊಗ್ರ, ಕಲ್ಮಕಾರು, ಸುಬ್ರಹ್ಮಣ್ಯ, ಏನೆಕಲ್ ಮೊದಲಾದ ಕೆಲವು ಕಡೆ ಭಾರೀ ಮಳೆ ಸುರಿದಿದೆ. ಕೊಲ್ಲ ಮೊಗ್ರ, ಕಲ್ಮಕಾರು ಭಾಗದಲ್ಲಿ ಕಳೆದ ವರ್ಷಗಳ ಜಲಪ್ರಳಯದ ರೀತಿಯಲ್ಲಿ ಒಮ್ಮಿಂದೊಮ್ಮೆಗೆ ನೆರೆ…

ಜೂ.1ರಿಂದ ಮೀನುಗಾರಿಕೆ ನಿಷೇಧ
ರಾಜ್ಯ

ಜೂ.1ರಿಂದ ಮೀನುಗಾರಿಕೆ ನಿಷೇಧ

ಮಂಗಳೂರು: ಸರಕಾರದ ಸೂಚನೆಯಂತೆ ಎಂದಿನಂತೆ ಈ ಬಾರಿಯೂ ಜೂ.1ರಿಂದ ಮೀನುಗಾರಿಕೆ ನಿಷೇಧಿಸಿ ಮೀನುಗಾರಿಕಾ ಇಲಾಖೆಯು ಆದೇಶ ಹೊರಡಿಸಿದೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30ರವರೆಗೆ ಎಲ್ಲಾ ಸರ್ವಋತು…

ಮೂವತ್ತು ವರ್ಷಗಳಿಂದ ಸಾವಿರಾರು ಗ್ರಾಹಕರ  ಮನಗೆದ್ದಿರುವ ಸುಳ್ಯದ ದೀಕ್ಷಾ ಟ್ರೇಡರ್ ಬಟ್ಟೆ ಮಳಿಗೆಯಲ್ಲಿ  ಹೊಸ ಬಟ್ಟೆಗಳ ಅಪೂರ್ವ ಸಂಗ್ರಹ
ರಾಜ್ಯ

ಮೂವತ್ತು ವರ್ಷಗಳಿಂದ ಸಾವಿರಾರು ಗ್ರಾಹಕರ  ಮನಗೆದ್ದಿರುವ ಸುಳ್ಯದ ದೀಕ್ಷಾ ಟ್ರೇಡರ್ ಬಟ್ಟೆ ಮಳಿಗೆಯಲ್ಲಿ  ಹೊಸ ಬಟ್ಟೆಗಳ ಅಪೂರ್ವ ಸಂಗ್ರಹ

ಕಳೆದ 30 ವರ್ಷಗಳ ಹಿಂದೆ ಸುಳ್ಯದಂತ ಪುಟ್ಟ ನಗರದಲ್ಲಿ ಹುಟ್ಟಿ ಕೊಂಡ ಬಟ್ಟೆ ಮಳಿಗೆ ದೀಕ್ಷಾ ಟ್ರೇಡರ್,  ಆರಂಭದಲ್ಲಿ ಸಣ್ಣದಾಗಿ ಆರಂಭಿಸಿದ ಬಟ್ಟೆ ವ್ಯಾಪಾರ ಮಳಿಗೆ,ದೀಕ್ಷಾ ಟ್ರೇಡರ್,  ಇಂದು ಸುಳ್ಯದ ಪ್ರತಿಷ್ಠಿತ ಬಟ್ಟೆ ಮಳಿಗೆಯಾಗಿ ರೂಪುಗೊಂಡಿದೆ, ಅಂದಿನಿಂದ ಇಂದಿನ ವರೆಗೂ ಸುಳ್ಯ ಜಟ್ಟಿಪಳ್ಳದ ವಿಶ್ವ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ…

ತುಂಬೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ರಾಜ್ಯ

ತುಂಬೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

. ಬಂಟ್ವಾಳ: ರಾ.ಹೆ.75 ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್  ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ.ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ…

ಕೊನೆಗೂ ಬೆಂಗಳೂರಿಗೆ ಬಂದ  ಪ್ರಜ್ವಲ್ ರೇವಣ್ಣ: ಏರ್‌ಪೋರ್ಟ್‌ನಲ್ಲೇ ಬಂಧಿಸಿದ ಎಸ್ಐಟಿ
ರಾಜ್ಯ

ಕೊನೆಗೂ ಬೆಂಗಳೂರಿಗೆ ಬಂದ  ಪ್ರಜ್ವಲ್ ರೇವಣ್ಣ: ಏರ್‌ಪೋರ್ಟ್‌ನಲ್ಲೇ ಬಂಧಿಸಿದ ಎಸ್ಐಟಿ

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ್ದು, ತಕ್ಷಣ ಅವರನ್ನು ಎಸ್ಐಟಿ ಅಧಿಕಾರಿಗಳು‌ ಬಂಧಿಸಿದ್ದಾರೆ. ಕಳೆದ 34 ದಿನಗಳಿಂದ ಅಂದರೆ ಏಪ್ರಿಲ್‌ 26ರಿಂದ ವಿದೇಶಗಳಲ್ಲೇ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಗುರುವಾರ ಮದ್ಯರಾತ್ರಿ 12:50ರ ಹೊತ್ತಿಗೆ ಲುಫ್ತಾನ್ಸ…

ಮತ್ತೆ ಸದ್ದು ಮಾಡುತ್ತಿದೆ ಅರೆಭಾಷೆ ಕಿರು ಚಿತ್ರ ಕೋಲ.
ಮನೋರಂಜನೆ

ಮತ್ತೆ ಸದ್ದು ಮಾಡುತ್ತಿದೆ ಅರೆಭಾಷೆ ಕಿರು ಚಿತ್ರ ಕೋಲ.

ಕನ್ನಡ ಮತ್ತು ತುಳು ಸಿನಿಮಾಗಳ ಓಟಿಟಿ ಪ್ಲಾಟ್ ಫಾರ್ಮ್ ಟಾಕೀಸ್ ಆ್ಯಪ್ ನಡೆಸುವ ಕಿರುಚಿತ್ರೋತ್ಸವದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಪರ್ದಿಸಲಿದೆ ಅರೆಭಾಷೆಯ ಕಿರುಚಿತ್ರ ಕೋಲ. ಟಾಕೀಸ್ ಆ್ಯಪ್ ನ ಸ್ಪರ್ಧೆಯ ಎಲ್ಲಾ ವಿಭಾಗದಲ್ಲೂ ಈ ಕಿರು ಚಿತ್ರ ಸ್ಪರ್ದಿಸಲಿದೆ. ಹವಿನ್ ಗುಂಡ್ಯ ಕಥೆ ಬರೆದು ನಿರ್ದೇಶಿಸಿದ ಈ ಕಿರು…

ಪೋಲಿಸ್ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಭರಣ ಕಳವು.
ರಾಜ್ಯ

ಪೋಲಿಸ್ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ ಮೌಲ್ಯದ ಚಿನ್ನಭರಣ ಕಳವು.

ಮಡಿಕೇರಿ ಮೇ 30: ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮನೆಗೆ ಕಳ್ಳರು ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿದ ಪ್ರಕರಣ ಕುಶಾಲನಗರ ಸಮೀಪದ ಮಾದಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಕುಶಾಲನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ.ಸುನಿಲ್ ಎಂಬುವವರ ಮನೆಯ ಹಿಂಬಾಗಿಲು ಒಡೆದು ನುಗ್ಗಿದ ಚೋರರು 15 ಸಾವಿರ ರೂ. ನಗದು ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI