ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತ್ಯು.
Uncategorized

ಉಡುಪಿ: ಸಿಡಿಲು ಬಡಿದು ಕಾಲೇಜು ವಿದ್ಯಾರ್ಥಿ ಮೃತ್ಯು.

ಉಡುಪಿ :ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಉಡುಪಿಯ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ(ಮೇ.23) ರಾತ್ರಿ ನಡೆದಿದೆ.  ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ…

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ. ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ.
ಕ್ರೀಡೆ

ಎನ್ನೆಂಸಿ; ವಾರ್ಷಿಕ ಕ್ರೀಡೋತ್ಸವ. ಹಿರಿಯ ವಿದ್ಯಾರ್ಥಿಗಳ ಕ್ರೀಡಾ ಸಮ್ಮಿಲನ.

ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ರಾಷ್ಟ್ರ ಮಟ್ಟದ ಕ್ರೀಡಾಪಟು, ದೈಹಿಕ ಶಿಕ್ಷಕ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಂಟ್ವಾಳ ಇಲ್ಲಿನ ಪ್ರಾಂಶುಪಾಲರಾದ ಡಾ.…

ಸುಳ್ಯದ. ಜೆ. ಎಂ.ಜೆ ಇಲೆಕ್ಟ್ರಾನಿಕ್ಸ್ ನಲ್ಲಿದೆ  ಅತ್ಯಂತ ಸ್ಪರ್ಧಾತ್ಮ ಬೆಲೆಯಲ್ಲಿ ಇನ್ವರ್ಟರ್ ಖರೀದಿಯ ಅವಕಾಶ..!
ರಾಜ್ಯ

ಸುಳ್ಯದ. ಜೆ. ಎಂ.ಜೆ ಇಲೆಕ್ಟ್ರಾನಿಕ್ಸ್ ನಲ್ಲಿದೆ  ಅತ್ಯಂತ ಸ್ಪರ್ಧಾತ್ಮ ಬೆಲೆಯಲ್ಲಿ ಇನ್ವರ್ಟರ್ ಖರೀದಿಯ ಅವಕಾಶ..!

  ಮಳೆಗಾಲ ಆರಂಭವಾಯಿತೆಂದರೆ ಕರೆಂಟ್ ಕಣ್ಣ ಮುಚ್ಚಾಲೆ ಆಟ  ಶುರು..., ಗಾಳಿ ಮಳೆಯ ಆರ್ಭಟಕ್ಕೆ ದಿನ ಪೂರ್ತಿ ವಿದ್ಯುತ್ ಮರೀಚಿಕೆ..! ಸುಳ್ಯ ಮತ್ತು ಸುತ್ತ ಮುತ್ತಲ ಪ್ರದೇಶವಂತು ರಸ್ತೆ ಬದಿಯೆಲ್ಲಾ ಮರ ಗಿಡಗಳು ತುಂಬಿರುವ ಪ್ರದೇಶವಾದ್ದರಿಂದ ಇಲ್ಲಿ ದಿನಪೂರ್ತಿ ಕರೆಂಟ್ ಸಿಕ್ಕಿತೆಂದರೆ ಅದುವೇ ಅದೃಷ್ಟ ಸರಿ...!  ದಿನವೆಲ್ಲಾ ಸೊಳ್ಳೆ…

ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕನ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು. 
ರಾಜ್ಯ

ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕನ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು. 

   ಪುತ್ತೂರು: ಸುದಾನ ಸಂಗೀತ ಕಲಾ ಶಾಲಾ ನಿರ್ದೇಶಕ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಪಡೀಲು ವಿಜಯನಗರ ಬಡವಾಣೆಯಲ್ಲಿರುವ ಮನೆಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಕುರಿತು ಇಂದು ಬೆಳಕಿಗೆ ಬಂದಿದೆ. ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತ ಕಾರ್ಯಕ್ರಮಕ್ಕೆ…

ಬೆಳ್ತಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳರು : ಒಟ್ಟು 24 ಪವನ್ ಚಿನ್ನ ಕಳವು
ರಾಜ್ಯ

ಬೆಳ್ತಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳರು : ಒಟ್ಟು 24 ಪವನ್ ಚಿನ್ನ ಕಳವು

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಲ್ಕೆ ಎಂಬಲ್ಲಿ ಎರಡು ಮನೆಗಳಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ. ಪಲ್ಕೆ ನಿವಾಸಿ ಪ್ರೇಮ ಶೆಟ್ಟಿ ಎಂಬವರ ಮನೆಯಲ್ಲಿ ತಮ್ಮ ಮಗ ವೃದ್ಧೆ ತಾಯಿ ಜತೆ ಇರುವಾಗಲೇ ತಡರಾತ್ರಿ ಹಿಂಬದಿ ಬಾಗಿಲು ಒಡೆದು ರೂಮ್ ನಲ್ಲಿರುವ ಕಪಾಟು ಹೊಡೆದು ಸುಮಾರು 20 ಪವನ್ ಚಿನ್ನ,…

ಸುಳ್ಯ ಮತ್ತು ಪುತ್ತೂರಿನ ಕುಂ ಕುಂ ಫ್ಯಾಷನ್ ನಲ್ಲಿ ಫ್ಯಾಕ್ಟರಿ ದರದಲ್ಲಿ ಪ್ರತಿಷ್ಠಿತ ಕಂಪೆನಿಗಳ ರೈನ್ ಕೋಟ್ ಮಾರಾಟ.
ರಾಜ್ಯ

ಸುಳ್ಯ ಮತ್ತು ಪುತ್ತೂರಿನ ಕುಂ ಕುಂ ಫ್ಯಾಷನ್ ನಲ್ಲಿ ಫ್ಯಾಕ್ಟರಿ ದರದಲ್ಲಿ ಪ್ರತಿಷ್ಠಿತ ಕಂಪೆನಿಗಳ ರೈನ್ ಕೋಟ್ ಮಾರಾಟ.

ಇನ್ನೇನು ಮಳೆಗಾಲ ಆರಂಭವಾಯಿತು , ಮಳೆಗಾಲ ಆರಂಭವೆಂದರೆ ದ್ವಿಚಕ್ರ ಸವಾರರಿಗೆ ರೈನ್ ಕೋಟಿನದ್ದೇ ಚಿಂತೆ , ಕಡಿಮೆ ದರದ ರೈನ್ ಕೋಟ್ ಕೊಂಡಲ್ಲಿ ಭಾಳಿಕೆಯ ಸಮಸ್ಯೆ ಪ್ರತಿಷ್ಠಿತ ಬ್ರಾಂಡ್ ರೈನ್ ಕೋಟಿಗೆ ದುಬಾರಿ ಬೆಲೆಯದ್ದೇ ಚಿಂತೆ,ಆದ್ರೆ .. ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ರೈನ್ ಕೋಟ್ ಬಳಸುವವರಿಗೆ ಸಂತೋಷದ…

ಪೆರ್ಮುದೆ ಪ್ರಿಯಕರನ ಮನೆಗೆ ಬೆಂಕಿ ಹಚ್ಚಿದ ನಾರಿ..!
ರಾಷ್ಟ್ರೀಯ

ಪೆರ್ಮುದೆ ಪ್ರಿಯಕರನ ಮನೆಗೆ ಬೆಂಕಿ ಹಚ್ಚಿದ ನಾರಿ..!

. ಕಾಸರಗೋಡು: ಪ್ರಿಯಕರನ ಜೊತೆ ವಾಸವಾಗಿದ್ದ ಮಹಿಳೆಯೊಬ್ಬರು ಆತನ  ಮನೆಗೆ ಬೆಂಕಿ ಹಚ್ಚಿದ ಘಟನೆ ಪೆರ್ಮುದೆ ಸಮೀಪದ ಮಾಣಿತ್ತಡ್ಕ ಎಂಬಲ್ಲಿ ನಡೆದಿದೆ. ಮಾಣಿತ್ತಡ್ಕದ ನಯನ ಕುಮಾರ್ ಎಂಬ ವ್ಯಕ್ತಿ ಜೊತೆ ವಾಸವಾಗಿದ್ದ ಉಷಾ ಎನ್ನುವ ಮಹಿಳೆ ಸೋಮವಾರ ರಾತ್ರಿ ದುಷ್ಕೃತ್ಯ ನಡೆಸಿದ್ದಾಳೆ. ಇಬ್ಬರ ನಡುವೆ ಉಂಟಾದ ವೈಮನಸ್ಸು ಈ…

ಬೀದರ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯ ವಿಸ್ತರಣಾ ಪರಿಷತ್ ಗೆ ನವೀನ್ ಚಾತುಬಾಯಿ ನೇಮಕ
ರಾಜ್ಯ

ಬೀದರ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯ ವಿಸ್ತರಣಾ ಪರಿಷತ್ ಗೆ ನವೀನ್ ಚಾತುಬಾಯಿ ನೇಮಕ

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ವಿಸ್ತರಣಾ ಶಿಕ್ಷಣ ಪರಿಷತ್ ಸದಸ್ಯರಾಗಿ ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ನವೀನ್ ಚಾತುಬಾಯಿ ಅವರನ್ನು ನೇಮಕ ಮಾಡಲಾಗಿದೆ.ಈ ಸಮಿತಿಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಎಲ್ಲಾ ಕಾಲೇಜುಗಳ,ಸಂಶೋಧನ ಕೇಂದ್ರಗಳ ಮುಖ್ಯಸ್ಥರು ಇರುವರು.ವಿಶ್ವವಿದ್ಯಾಲಯದ ಸಂಶೋಧನೆ…

ಶಾಸಕ ಹರೀಶ್ ಪೂಂಜಾಗೆ ಠಾಣೆಯಲ್ಲಿ ಜಾಮೀನು ಮಂಜೂರು : ಬಿಡುಗಡೆ
ರಾಜ್ಯ

ಶಾಸಕ ಹರೀಶ್ ಪೂಂಜಾಗೆ ಠಾಣೆಯಲ್ಲಿ ಜಾಮೀನು ಮಂಜೂರು : ಬಿಡುಗಡೆ

ಬೆಳ್ತಂಗಡಿ ಠಾಣಾ  58/2024 , ಕಲಂ:143, 147, 341, 504, 506 ಜೊತೆಗೆ 149 ಐ.ಪಿ.ಸಿ  ಪ್ರಕರಣಕ್ಕೆ ಸಂಬಂಧಿಸಿದಂತೆ,  ಆರೋಪಿತ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರನ್ನು, ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ತಿಳಿದು ಬಂದಿದೆ, ಠಾಣೆಗೆ ಹಾಜರಾಗುವ ಸಂದರ್ಭ ಬಿಜೆಪಿ ಹಲವು…

ಸಂಸದರ ಮನವಿಯ ಬಳಿಕ ಖದ್ದು ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ
ರಾಜ್ಯ

ಸಂಸದರ ಮನವಿಯ ಬಳಿಕ ಖದ್ದು ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಇಂದು  ದಿನವಿಡೀ ನಡೆದ ಶಾಸಕ ಹರೀಶ್ ಪೂಂಜಾ ಹಾಗೂ ಅವರ ಬೆಂಬಲಿಗರು ಮತ್ತು ಬೆಳ್ತಂಗಡಿ ಪೋಲಿಸರ ನಡುವಿನ ಚಕಮಕಿಯ ಬಳಿಕ ಪೋಲಿಸರು ಆರೋಪಿತ ಹರೀಶ ಪೂಜಾರಿಗೆ ನೋಟೀಸ್ ನೀಡಿ ತೆರಳಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಠಾಣೆಗೆ ಹಾಜರು ಪಡಿಸುವ ಬರವಸೆ ಪೋಲಿಸರಿಗೆ ನೀಡಿದ  ಹಿನ್ನಲೆಯಲ್ಲಿ ಪೋಲಿಸರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI