ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅಡಿಕೆಗೆ ಔಷದ ಸಿಂಪಡಿಸಲು ಕಾರ್ಮಿಕರ ಕೊರತೆಯೇ..?, ಚಿಂತೆಬಿಡಿ.. ಈಗ ನೀವೇ ಹೈಟೆಕ್ ದೋಂಟಿಯಿಂದ ಬೆಳೆಯನ್ನು ರಕ್ಷಿಸಿಕೊಳ್ಳಬಹುದು.
ತಂತ್ರಜ್ಞಾನ ರಾಜ್ಯ

ಅಡಿಕೆಗೆ ಔಷದ ಸಿಂಪಡಿಸಲು ಕಾರ್ಮಿಕರ ಕೊರತೆಯೇ..?, ಚಿಂತೆಬಿಡಿ.. ಈಗ ನೀವೇ ಹೈಟೆಕ್ ದೋಂಟಿಯಿಂದ ಬೆಳೆಯನ್ನು ರಕ್ಷಿಸಿಕೊಳ್ಳಬಹುದು.

ಅಡಿಕೆಗೆ ರೋಗಗಳು ಭಾದೆಯ ಗಣ್ಯ ಮದ್ಯೆ ಗಿಡವನ್ನು ಹಾಗೂ ಫಸಲನ್ನು ಉಳಿಸಿಕೊಳ್ಳುವುದೆಂದರೆ ಕೃಷಿಕನಿಗೆ ಇನ್ನಿಲ್ಲದ ಸಂಕಷ್ಟ, ಮಳೆ ಬಂತೆದರೆ ಅಡಿಕೆಗೆ ಕೊಳೆರೋಗದ ಹಾವಳಿಯಿಂದ ಅಡಿಕೆ ಬೆಳೆಗಾರ ಕಂಗಾಲಾಗುತ್ತಾನೆ. ಈ ಆತಂಕ ನಡುವೆ  ರೈತ ನಂಬಿರುವ ವ್ಯಕ್ತಿಗಳೆಂದರೆ ಕೆಲಸಗಾರರು, ಆದರೆ ಈ ಕೆಲಸಗಾರರನ್ನು ಹುಡುಕುವುದೇ ದೊಡ್ಡ ಕೆಲಸ, ಹಾಗೂ ಹೀಗೂ…

ನೆಲ್ಯಾಡಿಯಲ್ಲಿ ರಾಜ ಮಯೂರವರ್ಮನ ಕಾಲದ ಶಿಲಾಶಾಸನ ಪತ್ತೆ.
ರಾಜ್ಯ

ನೆಲ್ಯಾಡಿಯಲ್ಲಿ ರಾಜ ಮಯೂರವರ್ಮನ ಕಾಲದ ಶಿಲಾಶಾಸನ ಪತ್ತೆ.

ಕಡಬ :ನೆಲ್ಯಾಡಿ ಸಮೀಪದ  ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಇತ್ತೀಚಿಗೆ ಪತ್ತೆಯಾಗಿದೆ. ಶಾಸನ ಬೆಳಕಿಗೆ ಬಂದದ್ದು ಹೇಗೆ?:ನೂರಾರು ವರ್ಷಗಳಿಂದ ಈ ಸ್ಥಳದಲ್ಲಿ ಒಂದು ಪುಟ್ಟ ಗುಡಿ ಇದ್ದು, ಅದರ ಗರ್ಭಗುಡಿಯಲ್ಲಿರುವ ಪಾಣಿ ಪೀಠದ…

ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ರಾಜ್ಯ

ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಮಂಗಳೂರು(ಬೆಂಗಳೂರು): ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ಕೇಳಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ…

ಬೆಳ್ತಂಗಡಿ ಶಾಸಕರ ನಿವಾಸವನ್ನು ಸುತ್ತುವರಿದಿರುವ ಪೋಲಿಸರು: ಕೆಲವೇ ಕ್ಷಣದಲ್ಲಿ ಬಂಧನ ಸಾಧ್ಯತೆ :ಸ್ಥಳಕ್ಕೆ ಅಭಿಮಾನಿಗಳು ದೌಡು
ರಾಜ್ಯ

ಬೆಳ್ತಂಗಡಿ ಶಾಸಕರ ನಿವಾಸವನ್ನು ಸುತ್ತುವರಿದಿರುವ ಪೋಲಿಸರು: ಕೆಲವೇ ಕ್ಷಣದಲ್ಲಿ ಬಂಧನ ಸಾಧ್ಯತೆ :ಸ್ಥಳಕ್ಕೆ ಅಭಿಮಾನಿಗಳು ದೌಡು

ಬೆಳ್ತಂಗಡಿ : ಮೇಲಂತಬೆಟ್ಟು ಅಕ್ರಮ ಗಣಿಗಾರಿಕೆ ಆರೋಪದಡಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ ಹಿನ್ನೆಲೆ ಪ್ರತಿಭಟನೆ ನಡೆಸಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಇಂದು ಅವರ ಗರ್ಡಾಡಿಯ ನಿವಾಸಕ್ಕೆ ಆಗಮಿಸಿ ಸುತ್ತು ವರಿದಿದ್ದಾರೆ. ಎರಡು…

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ ಹಾಕಿ 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!
ರಾಜ್ಯ

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ ಹಾಕಿ 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

ಮೇ 22: ಈ ಸೈಬರ್ ಕಳ್ಳರು ಎಷ್ಟು ಖತರ್ನಾಕ್ ಎಂದರೆ, ಜನ ಸಾಮಾನ್ಯರ ಖಾತೆಗಳಿಂದ ಹಣ ಎಗರಿಸಿದ ಬಳಿಕ ಜನರು ಪೋಲಿಸರಿಗೆ   ದೂರು ನೀಡಿದರೂ , ಪೋಲಿಸರಿಗೆ ಪತ್ತೆಮಾಡಲು ಸಾಧ್ಯವಾಗದ ಬಳಿಕ ಸೈಬರ್ ಕಳ್ಳರು ಪೋಲಿಸರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಲು ತೊಡಗಿದ್ದಾರೆ, ಸಿನಿಮೀಯ ರೀತಿಯಲ್ಲಿ ನಮ್ಮದೇ…

ಮಂಗಳೂರು: ಮಳೆಗೆ ಧರೆಗುರುಳಿದ ಮರ-ಎರಡು ವಾಹನಗಳಿಗೆ ಹಾನಿ
ರಾಜ್ಯ

ಮಂಗಳೂರು: ಮಳೆಗೆ ಧರೆಗುರುಳಿದ ಮರ-ಎರಡು ವಾಹನಗಳಿಗೆ ಹಾನಿ

ಮಂಗಳೂರು, ಮೇ 22: ನಗರದ ಕರಂಗಲ್ಪಾಡಿ ಕೋರ್ಟ್ ರಸ್ತೆಯ  ದಾರಿಯಲ್ಲಿ  ನಿನ್ನೆ ಸುರಿದ ಮಳೆಗೆ ಬೃಹತ್ ಗಾತ್ರ ದ ಮರ ಬಿದ್ದು ವಾಹನಗಳಿಗೆ ಹಾನಿಯಾದ ಘಟನೆ ವರದಿಯಾಗಿದೆ. ನಿನ್ನೆ ರಾತ್ರಿ 9.30ರ ಹೊತ್ತಿಗೆ ಸುರಿದ ಮಳೆಗೆ ನಗರ  ಕರಂಗಲ್ಪಾಡಿ  ರಾಧ ಮೆಡಿಕಲ್ ನ‌ ಮುಂಭಾಗದ ಕೋರ್ಟ್ ರಸ್ತೆಯ  ದಾರಿಯಲ್ಲಿ …

ಮನೆಗೆ ಬಂದ ಮಗಳ ಪ್ರೇಮಿಗೆ ಕುದಿಯುವ ನೀರು ಎರಚಿದ ತಂದೆ-ಯುವಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ರಾಜ್ಯ

ಮನೆಗೆ ಬಂದ ಮಗಳ ಪ್ರೇಮಿಗೆ ಕುದಿಯುವ ನೀರು ಎರಚಿದ ತಂದೆ-ಯುವಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

. ಕೊಡಗು : ಮಗಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಯುವತಿಯ  ತಂದೆಯೇ ಬಿಸಿ ನೀರು ಎರಚಿ ಘಟನೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ. ಸುಹೇಲ್‌ಗೆ ಮದೆನಾಡಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಮನೆ ಮಂದಿಗೆ ವಿಚಾರ ತಿಳಿದಾಗ ಇವರಿಬ್ಬರ ಪ್ರೀತಿಗೆ…

ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ: ಮಾಣಿ ಮೈಸೂರು ರಸ್ತೆಯ ಕುಕ್ಕರಬೆಟ್ಟುವಿನಲ್ಲಿ ಘಟನೆ
ರಾಜ್ಯ

ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ: ಮಾಣಿ ಮೈಸೂರು ರಸ್ತೆಯ ಕುಕ್ಕರಬೆಟ್ಟುವಿನಲ್ಲಿ ಘಟನೆ

ಬಂಟ್ವಾಳ: ಸಂಜೆ ವೇಳೆ ಸುರಿದ ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ…

ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌
ರಾಜ್ಯ

ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ: ಪುತ್ತೂರು ಶಾಸಕರು, ಕಾಂಗ್ರೇಸ್‌ ಮುಖಂಡರಿಂದ ಸಾಥ್‌

ಮಂಗಳೂರು: ಮಾಜಿ ಶಾಸಕ ದಿ. ವಸಂತ ಬಂಗೇರ ಇವರ ಉತ್ತರಕ್ರಿಯೆ ಕಾರ್ಯಕ್ರಮ ಇಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ಈ ಹಿನ್ನಲೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದರು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆಯ ಮೂಲಕ ಬೆಳ್ತಂಗಡಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್…

ಬೈಂದೂರು – ಟಿಸಿ ನೀಡಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿ ಆತ್ಮಹತ್ಯೆ.
ರಾಜ್ಯ

ಬೈಂದೂರು – ಟಿಸಿ ನೀಡಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿಧ್ಯಾರ್ಥಿ ಆತ್ಮಹತ್ಯೆ.

ಬೈಂದೂರು ಮೇ 21 : ಕಾಲೇಜಿಗೆ ಸೇರಲು ಶಾಲೆಯಲ್ಲಿ ಟಿಸಿ(ವರ್ಗಾವಣೆ ಪತ್ರ ) ನೀಡಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಎಸೆಸೆಲ್ಸಿ ಉತ್ತೀರ್ಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಶಿರೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ಶಿರೂರು ಮೇಲ್ಪಂಕ್ತಿಯ ನಿತಿನ್‌ ಆಚಾರಿ (16) ಎಂದು ಗುರುತಿಸಲಾಗಿದೆ. ಬೈಂದೂರು ಸರಕಾರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI