ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.
ರಾಜ್ಯ

ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬೆಜ್ಜಾ ಮನೆ, ಮೂಡಂಬೈಲ್‌ನ ಅಬ್ದುಲ್ ನಿಸಾರ್.ಕೆ(29) ಎಂದು…

ಶಿರಾಡಿ ಘಾಟಿಯಲ್ಲಿ ಕಾರು- ಕಂಟೇನರ್ ನಡುವೆ ಅಪಘಾತ: ತಾಯಿ- ಮಗ ಮೃತ್ಯು
ರಾಜ್ಯ

ಶಿರಾಡಿ ಘಾಟಿಯಲ್ಲಿ ಕಾರು- ಕಂಟೇನರ್ ನಡುವೆ ಅಪಘಾತ: ತಾಯಿ- ಮಗ ಮೃತ್ಯು

ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ…

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ :
ರಾಜ್ಯ

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ :

    ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯು ರಜತ ಮಹೋತ್ಸವದ  ಸಂಭ್ರಮದಲ್ಲಿದೆ . ಈ ಸಂಭ್ರಮದ ಸಮಾರೋಪ ಸಮಾರಂಭ ಮೇ 25 ಶನಿವಾರ ಮಧ್ಯಾಹ್ನ 2 ರಿಂದ ಕಡಬ ತಾಲೂಕಿನ ಕೊಯಿಲದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅವರು ಸುದ್ದಿಗೋಸ್ಟಿ ನಡೆಸಿ ವಿವರ ತಿಳಿಸಿದ್ದಾರೆ.ರಜತ…

ಹರೇಕಳ ಹಾಜಬ್ಬ ಶಾಲೆಯ ಕಾಂಪೌಂಡ್ ಕುಸಿತ-ವಿದ್ಯಾರ್ಥಿನಿ ಶಾಝಿಯ ಬಾನು ಮೃತ್ಯು
ರಾಜ್ಯ

ಹರೇಕಳ ಹಾಜಬ್ಬ ಶಾಲೆಯ ಕಾಂಪೌಂಡ್ ಕುಸಿತ-ವಿದ್ಯಾರ್ಥಿನಿ ಶಾಝಿಯ ಬಾನು ಮೃತ್ಯು

ಮಂಗಳೂರು(ಉಳ್ಳಾಲ): ಹರೇಕಳ ಹಾಜಬ್ಬ ಇವರ ಶಾಲೆಯ ಕಂಪೌಂಡ್ ಮಗುಚಿ ಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಳ್ಳಾಲದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿನಿ ಶಾಝಿಯಾ ಬಾನು (7) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ನ್ಯೂಪಡ್ಪು ನಿವಾಸಿ ಸಿದ್ದೀಕ್ ಹಾಗೂ ಜಮೀಲ ದಂಪತಿಗಳ ಪುತ್ರಿ.

ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ:ಬೆಳ್ತಂಗಡಿಯಲ್ಲಿ ಬಿಜೆಪಿ ಪ್ರತಿಭಟನೆ :ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿದ್ರೆ, ಅಂದಿನಂತೆ  ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಘಟನೆ ಮತ್ತೆ ಮರುಕಳಿಸಬಹುದು :ಶಾಸಕ ಹರೀಶ್ ಪೂಂಜಾ
ರಾಜ್ಯ

ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ:ಬೆಳ್ತಂಗಡಿಯಲ್ಲಿ ಬಿಜೆಪಿ ಪ್ರತಿಭಟನೆ :ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿದ್ರೆ, ಅಂದಿನಂತೆ  ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಘಟನೆ ಮತ್ತೆ ಮರುಕಳಿಸಬಹುದು :ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ ಪ್ರಕರಣದಲ್ಲಿ ಆರೋಪಿಯ ಬಿಡುಗಡೆಗೆ ಒತ್ತಡ ಹಾಕಿ ಪೊಲೀಸ್‌ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು ಇಂದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಶಾಸಕ ಹರೀಶ್‌ ಪೂಂಜಾರವರು ಪೋಲೀಸ್ ಅಧಿಕಾರಿಗಳು ಹಾಗೂ…

ಕಾರ್ಪಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಅಂಬರಪ್ಪು ಫ್ಯಾಮಿಲಿ” ತುಳು ವೆಬ್ ಸೀರೀಸ್ ಮಹೂರ್ತ
ರಾಜ್ಯ

ಕಾರ್ಪಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಅಂಬರಪ್ಪು ಫ್ಯಾಮಿಲಿ” ತುಳು ವೆಬ್ ಸೀರೀಸ್ ಮಹೂರ್ತ

ಪುತ್ತೂರು: ಫೋಕಸ್ ಫಿಲಂ ಫ್ಯಾಕ್ಟರಿ ಅರ್ಪಿಸುವ, ಸವಿ - ಅಮೋಘವರ್ಷಿಣಿ ನಿರ್ಮಾಣದ ,ಪ್ರಜ್ವಲ್ ಕುಮಾರ್ ಅತ್ತಾವರ ನಿರ್ದೇಶನದ ಹೊಸ ತುಳು ವೆಬ್ ಸೀರೀಸ್ "ಅಂಬರಪ್ಪು ಫ್ಯಾಮಿಲಿ" ಯ ಚಿತ್ರೀಕರಣದ ಮಹೂರ್ತವು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ…

ಸುಟ್ಟ ಗಾಯದ ಸಮಸ್ಯೆಯೇ…ಹಳೆಯ ಗಾಯದ ಗುರುತು ಇನ್ನೂ ಮಾಸಿಲ್ಲವೇ..?
ರಾಜ್ಯ

ಸುಟ್ಟ ಗಾಯದ ಸಮಸ್ಯೆಯೇ…ಹಳೆಯ ಗಾಯದ ಗುರುತು ಇನ್ನೂ ಮಾಸಿಲ್ಲವೇ..?

ಈ ಜಗತ್ತಿನಲ್ಲಿ ಒಂದಲ್ಲ.. ಒಂದು ಕಾರಣಕ್ಕೆ ಅಗ್ನಿ ಅವಘಡಕ್ಕೆ ಒಳಗಾಗದವರಿಲ್ಲ..ಸುಟ್ಟ ಗಾಯದ ನರಕ ಯಾತನೆ ಅನುಭವಿಸದೆ ಇರುವವರು ಯಾರೂ ಇಲ್ಲ..ಅದರಲ್ಲೂ ಮಕ್ಕಳನ್ನು ಬೆಂಕಿ, ಬಿಸಿನೀರು , ಬಿಸಿ ಎಣ್ಣೆಯಿಂದ ರಕ್ಷಿಸುವುದು ತಾಯಂದಿರಿಗೆ ಸಾಹಸ ಮಾಡಿದಂತೆ, ಯಾಕೆಂದ್ರೆ ಅಲ್ಪ ಎಡವಿದರೂ ಸುಟ್ಟ ಗಾಯ, ಸಾವನ್ನು ತರಬಹುದು ಅಥವಾ ಶಾಶ್ವತ ಅಂಗವೈಕಲ್ಯವನ್ನು…

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರು ಸ್ಕಿಡ್ ಆಗಿ ಪಲ್ಟಿ.
ರಾಜ್ಯ

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರು ಸ್ಕಿಡ್ ಆಗಿ ಪಲ್ಟಿ.

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾದ ಘಟನೆ ಸುಳ್ಯದ ಹಳೆಗೇಟಿನಲ್ಲಿ ಮೇ.20ರಂದು ಅಪರಾಹ್ನ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

ಬಂಟ್ವಾಳ:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿ: ವ್ಯಕ್ತಿ ಗಂಭೀರ 
ರಾಜ್ಯ

ಬಂಟ್ವಾಳ:  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪರಾರಿ: ವ್ಯಕ್ತಿ ಗಂಭೀರ 

ಬಂಟ್ವಾಳ:  ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರೀಮಿಯರ್ ಸೆಕ್ಯೂರಿಟಿ ಸರ್ವಿಸಸ್ ಸಂಸ್ಥೆಯ ಸಿಬ್ಬಂದಿ ಚಿದಾನಂದ ಕಾಮತ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯ ಸ್ಥಿತಿ…

ಬೆಳ್ತಂಗಡಿ: ಉರುಳಿ ಬಿದ್ದ ಮರ; ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ..!ವಬ
ರಾಜ್ಯ

ಬೆಳ್ತಂಗಡಿ: ಉರುಳಿ ಬಿದ್ದ ಮರ; ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ..!ವಬ

. ಬೆಳ್ತಂಗಡಿ : 33 ಕೆ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿವಳ್ಳ ಸಮೀಪದ ಬಂಡಲ್ ಬಳಿ ನಡೆದಿದೆ. ಗಾಯಗೊಂಡ ವ್ಯಕ್ತಿ ಕನ್ಯಾಡಿಯ ರಮೇಶ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI