ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅಜ್ಜಾವರದಲ್ಲಿ ಝಯಿನ್ ಎಕ್ಸಲೆನ್ಸ್ ಫಾರ್ ಮಾರಲ್ ಎಜುಕೇಶನ್ ಮಹಿಳಾ ಕಾಲೇಜು ಕಟ್ಟಡಕ್ಕೆ ಜಿಪ್ರಿ ಮುತ್ತುಕೋಯ ತಂಗಳ್ ರವರಿಂದ ಶಿಲಾನ್ಯಾಸ.
ರಾಜ್ಯ

ಅಜ್ಜಾವರದಲ್ಲಿ ಝಯಿನ್ ಎಕ್ಸಲೆನ್ಸ್ ಫಾರ್ ಮಾರಲ್ ಎಜುಕೇಶನ್ ಮಹಿಳಾ ಕಾಲೇಜು ಕಟ್ಟಡಕ್ಕೆ ಜಿಪ್ರಿ ಮುತ್ತುಕೋಯ ತಂಗಳ್ ರವರಿಂದ ಶಿಲಾನ್ಯಾಸ.

ಎಸ್.ಕೆ.ಎಸ್.ಎಸ್.ಎಫ್ ಅಡ್ಕ ಇರುವಂಬಳ್ಳ ಶಾಖೆಯು ಆರು ವರ್ಷಗಳ ಹಿಂದೆ ಪ್ರಾರಂಭಿಸಿದ ಝಯಿನ್ ಎಕ್ಸಲೆನ್ಸ್ ಫಾರ್ ಮಾರಲ್ ಎಜುಕೇಶನ್ ಮಹಿಳಾ ಕಾಲೇಜು ಕಟ್ಟಡಕ್ಕೆ ಸಮಸ್ತ ಕೇರಳ ಜಮ್ ಇಯ್ಯತ್ತುಲ್ ಉಲಾಮಾ ಅಧ್ಯಕ್ಷರಾದ ಸಯ್ಯದ್ ಉಲಮಾ ಅಸ್ಸಯ್ಯದ್ ಮಹಮ್ಮದ್ ಜಿಪ್ರಿ ಮುತ್ತುಕೋಯ ತಂಗಳ್ ಅವರು ಅಜ್ಜಾವರದಲ್ಲಿ ಮೇ. 16ಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.…

ನಾಳೆ ದಿ.ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ಮೇನಾಲದಲ್ಲಿ ರಕ್ತದಾನ ಶಿಬಿರ.
ರಾಜ್ಯ

ನಾಳೆ ದಿ.ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ಮೇನಾಲದಲ್ಲಿ ರಕ್ತದಾನ ಶಿಬಿರ.

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲೆ ಸುಳ್ಯ ತಾಲೂಕು,, ಶ್ರೀಕೃಷ್ಣ ಭಜನಾ ಮಂದಿರ ಮೇನಾಲ ಇದರ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರ ಮೇ.18ರಂದು  ಮೇನಾಲದ ಬಿ.ಆರ್. ಅಂಬೇಡ್ಕರ್…

ಬಸ್ ಕಿಟಕಿಯಲ್ಲಿ ಉಗುಳಲು ಹೋಗಿ ಮಹಿಳೆಯ ತಲೆ ಲಾಕ್ : ಚಾಲಕ ನಿರ್ವಾಹಕರಿಂದ ರಕ್ಷಣೆ.
ರಾಜ್ಯ

ಬಸ್ ಕಿಟಕಿಯಲ್ಲಿ ಉಗುಳಲು ಹೋಗಿ ಮಹಿಳೆಯ ತಲೆ ಲಾಕ್ : ಚಾಲಕ ನಿರ್ವಾಹಕರಿಂದ ರಕ್ಷಣೆ.

ಮಂಗಳೂರು(ಬೆಂಗಳೂರು): ಬಸ್ ಕಿಟಕಿಯಿಂದ ತಲೆ ಹೊರಗೆ ಹಾಕಿ ಆಗಾಗ ಉಗುಳುವ ಅಭ್ಯಾಸ ನಿಮಗಿದ್ದರೆ ತತ್‌ಕ್ಷಣದಿಂದಲೇ ಬಿಟ್ಟುಬಿಡಿ. ಹೀಗೆ ಚಲಿಸುತ್ತಿದ್ದ ಬಸ್ ನಲ್ಲಿ ಕಿಟಕಿಯಿಂದ ತಲೆ ಹೊರಗೆ ಹಾಕಿ ಉಗುಳಲು ಹೋಗಿ ಮಹಿಳೆಯೊಬ್ಬಳು ಪೇಚಿಗೆ ಸಿಲುಕಿದ ಘಟನೆ ಬೆಳಕಿಗೆ ಬಂದಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ…

ಜಿಲ್ಲೆಯಲ್ಲಿ ಮತ್ತೆ ತಲೆ ಎತ್ತುತ್ತಿರುವ  ಸ್ಕೀಂ ಎಂಬ ವಂಚನಾ ಜಾಲ:ಸುಳ್ಯ ಪೂತ್ತೂರಿನಲ್ಲೂ ಹರಡಿದೆ ಇವರ ಕಾರ್ಯಜಾಲ..!
ರಾಜ್ಯ

ಜಿಲ್ಲೆಯಲ್ಲಿ ಮತ್ತೆ ತಲೆ ಎತ್ತುತ್ತಿರುವ  ಸ್ಕೀಂ ಎಂಬ ವಂಚನಾ ಜಾಲ:ಸುಳ್ಯ ಪೂತ್ತೂರಿನಲ್ಲೂ ಹರಡಿದೆ ಇವರ ಕಾರ್ಯಜಾಲ..!

ದಕ್ಷಿಣ ಕನ್ನಡ ಜಿಲ್ಲೆ  ಹೇಳಿ ಕೇಳಿ ಮುಗ್ಧ ಜನರು ಬದುಕುತ್ತಿರುವ ಊರು , ಇದನ್ನೆ ಬಂಡವಾಳವನ್ನಾಗಿಸಿ ಇದೀಗ ವಂಚಕರ ಜಾಲಗಳು ಅದೃಷ್ಟ ಯೋಜನೆಗಳ ಹೆಸರಿನಲ್ಲಿ  ಜನತೆಗೆ ಮುಂಕು ಬೂದಿ ಎರಚಲು ಸುಳ್ಯ, ಪುತ್ತೂರು, ಕಡಬ , ಬಂಟ್ವಾಳ, ಮಂಗಳೂರು,ಬೆಳ್ತಂಗಡಿ ತಾಲೂಕಿನಲ್ಲಿ ಸಿದ್ದವಾಗಿರುವುದು ಬೆಳಕಿಗೆ ಬಂದಿದೆ,  ಕಾರಣ ಅದೃಷ್ಟ ಯೋಜನೆ…

ಅರಂತೋಡು ಕೊಡಕೇರಿ ಮನೆಗೆ ಮರ ಬಿದ್ದು ಹಾನಿ
ರಾಜ್ಯ

ಅರಂತೋಡು ಕೊಡಕೇರಿ ಮನೆಗೆ ಮರ ಬಿದ್ದು ಹಾನಿ

ಅರಂತೋಡು ಗ್ರಾಮದ ಕೊಡಂಕೇರಿ ಎಂಬಲ್ಲಿ ಮಹಮ್ಮದ್ ಎಂಬ ವರ ಮನೆಯ ಹಿಂಬದಿ ಮರ ಬಿದ್ದು ಮನೆಯ ಅಡುಗೆ ಛಾವಣಿ ಹಾನಿಯಾದ ಘಟನೆ ಇಂದು ನಡೆದಿದೆ ಮರ ಬಿದ್ದ ರಭಸಕ್ಕೆ ಮನೆಯ ಸಿಮೆಂಟ್ ಶಿಟ್ ಮತ್ತು ಹಚ್ಚುಗಳು ಹಾನಿಯಾಗಿದ್ದು ಸುಮಾರು ಒಂದುವರೆ ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆ…

ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ
ರಾಜ್ಯ

ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ

ಮಡಿಕೇರಿ : ದಾರುಣವಾಗಿ ಹತ್ಯೆಯಾದ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಮನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಮೀನಾಳ ಪೋಷಕರಿಗೆ ವೈಯಕ್ತಿಕ ಪರಿಹಾರ ನೀಡಿದ ಸಚಿವರು, ನೀತಿ ಸಂಹಿತೆ ಸಡಿಲವಾದ ಬಳಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಈ ಸಂದರ್ಭ ಶಾಸಕ ಡಾ.ಮಂತರ್‌…

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ(CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ.
ರಾಜ್ಯ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ(CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ.

CAMPCO Recruitment: ದಿನಾಂಕ 21-04-2024 ರಂದು ನಡೆದ  ಕ್ಯಾಂಪ್ಕೋ ಜೂನಿಯರ್ ಅಸಿಸ್ಟಂಟ್ (A/M) ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ  ಶಿಕ್ಷಣ ಸಂಸ್ಥೆಯಲ್ಲಿ  ತರಬೇತಿ ಪಡೆದ ವಿದ್ಯಾರ್ಥಿಗಳ ಪೈಕಿ ರಕ್ಷಾ ಜೆ.ಡಿ, ವಿಶಾಲ್.ಎಸ್ ಮತ್ತು ಅನುಶ್ರೀ ಎ.ಎನ್ ರವರು ಉತ್ತೀರ್ಣಗೊಂಡಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ …

ಜ್ವರ ಎಂದು ಬಂದ ವ್ಯಕ್ತಿಗೆ ಅಪರೇಷನ್ – ಆಪರೇಷನ್ ಬಳಿಕ ರೋಗಿ ಸಾವು- ಖಾಸಗಿ ಆಸ್ಪತ್ರೆ ವಿರುದ್ದ ಸಂಬಂಧಿಕರ ಆಕ್ರೋಶ.
ರಾಜ್ಯ

ಜ್ವರ ಎಂದು ಬಂದ ವ್ಯಕ್ತಿಗೆ ಅಪರೇಷನ್ – ಆಪರೇಷನ್ ಬಳಿಕ ರೋಗಿ ಸಾವು- ಖಾಸಗಿ ಆಸ್ಪತ್ರೆ ವಿರುದ್ದ ಸಂಬಂಧಿಕರ ಆಕ್ರೋಶ.

ಪುತ್ತೂರು ಮೇ 16: ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47)ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಗೌಡ ಅವರು ವಿಪರೀತ…

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಎಲ್ಲೋ ಅಲರ್ಟ್.
ರಾಜ್ಯ

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಎಲ್ಲೋ ಅಲರ್ಟ್.

. ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು,…

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದ SSLC CBSE ಯಲ್ಲಿ ಸವ್ಯಸಾಚಿ ಕೊಯ್ನಾಡು ವಿಶಿಷ್ಟ ಶ್ರೇಣಿ ತೇರ್ಗಡೆ.
ರಾಜ್ಯ

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದ SSLC CBSE ಯಲ್ಲಿ ಸವ್ಯಸಾಚಿ ಕೊಯ್ನಾಡು ವಿಶಿಷ್ಟ ಶ್ರೇಣಿ ತೇರ್ಗಡೆ.

ಪಿ ಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ ದಕ್ಷಿಣ ಕನ್ನಡ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE)ಇದರ 10ನೇ ತರಗತಿಯ ವಾರ್ಷಿಕ ಪರೀಕ್ಷೆ 2023/24ರ ಸಾಲಿನ ಫಲಿತಾಂಶದಲ್ಲಿ ಸವ್ಯಸಾಚಿ ಕೊಯ್ನಾಡು 500ರಲ್ಲಿ 482 ಅಂಕ(96.4%) ಗಳಿಸಿ, ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ವಿದ್ಯಾ ಸಂಸ್ಥೆಗೆ ಮೂರನೇ ರೇಂಕ್ ಪಡೆದಿರುತ್ತಾನೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI