ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಉಪ್ಪಿನಂಗಡಿ: ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ದೋಚಿದ ಅಪರಿಚಿತರು
Uncategorized

ಉಪ್ಪಿನಂಗಡಿ: ಮನೆಗೆ ಬಂದು ನೀರು ಕೇಳುವ ನೆಪದಲ್ಲಿ ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ದೋಚಿದ ಅಪರಿಚಿತರು

ಉಪ್ಪಿನಂಗಡಿ: ಮನೆಗೆ ಬಂದ ಅಪರಿಚಿತ ಇಬ್ಬರು ಕುಡಿಯಲು ನೀರು ಕೇಳಿ ಬಳಿಕ ಮನೆಯಲ್ಲಿದ್ದ ಮಹಿಳೆಯನ್ನು ಕತ್ತಿ ತೋರಿಸಿ ಬೆದರಿಸಿ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮೇ.11ರಂದು ಬೆಳ್ತಂಗಡಿ ತಾಲ್ಲೂಕು ಕರಾಯ ಗ್ರಾಮದ ಕಲ್ಲೇರಿ ಸಮೀಪ ಬದ್ಯಾರ್ ಎಂಬಲ್ಲಿ ನಡೆದಿದೆ.ಈ ಬಗ್ಗೆ ಸುಹೈಬಾ ಎಂಬವರು ನೀಡಿರುವ ದೂರಿನಂತೆ ಉಪ್ಪಿನಂಗಡಿ ಪೊಲೀಸ್…

ಗೀತಾಜ್ಞಾನ ಯಜ್ಞ ಬಾಳಿಲ ಘಟಕದಿಂದ ಗೀತಾಭ್ಯಾಸ ಸಮಾರೋಪ, ಮಾತೃಪೂಜನಾ ಮತ್ತು ಯೋಧರಿಗೆ ಗೌರವಾರ್ಪಣೆ
ರಾಜ್ಯ

ಗೀತಾಜ್ಞಾನ ಯಜ್ಞ ಬಾಳಿಲ ಘಟಕದಿಂದ ಗೀತಾಭ್ಯಾಸ ಸಮಾರೋಪ, ಮಾತೃಪೂಜನಾ ಮತ್ತು ಯೋಧರಿಗೆ ಗೌರವಾರ್ಪಣೆ

ಗೀತಾಜ್ಞಾನ ಯಜ್ಞ ಬಾಳಿಲ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತಿ ಸಂಸ್ಕಾರ ಗೀತಾಭ್ಯಾಸ ಶಿಬಿರದ ಸಮಾರೋಪ ಸಮಾರಂಭ ಬಾಳಿಲ ವಿಶ್ವೇಶ್ವರ ಪುರೋಹಿತರ ಮನೆಯಲ್ಲಿ ನಡೆಯಿತು. ಗೀತಾಜ್ಞಾನ ಯಜ್ಞ ಬಾಳಿಲ ಘಟಕದ ವತಿಯಿಂದ ಭಗವದ್ಗೀತೆ ಪಾರಾಯಣದ ಶಾಸ್ತ್ರೀಯ ಕ್ರಮವನ್ನು ಕಲಿಸುವ ಉದ್ದೇಶದಿಂದ ವಿಶ್ವೇಶ್ವರ ಪುರೋಹಿತರ ಮನೆಯಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು 20 ದಿನಗಳ ಕಾಲ…

ಅಗಲಿದ ಕಾರ್ಮಿಕ ನಾಯಕ ಶಿವಕುಮಾರ್ ಕೌಡಿಚ್ಚಾರ್ ರವರ ಪಾರ್ಥಿವ ಶರೀರಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ನಾಯಕರಿಂದ ಅಂತಿಮ ನಮನ ತ್ರಿವರ್ಣ ಕಾಂಗ್ರೆಸ್ ಧ್ವಜ ಹೊದಿಸಿ ಗೌರವಾರ್ಪಣೆ ಸಲ್ಲಿಸಿದ ನಾಯಕರು.
ರಾಜ್ಯ

ಅಗಲಿದ ಕಾರ್ಮಿಕ ನಾಯಕ ಶಿವಕುಮಾರ್ ಕೌಡಿಚ್ಚಾರ್ ರವರ ಪಾರ್ಥಿವ ಶರೀರಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ನಾಯಕರಿಂದ ಅಂತಿಮ ನಮನ ತ್ರಿವರ್ಣ ಕಾಂಗ್ರೆಸ್ ಧ್ವಜ ಹೊದಿಸಿ ಗೌರವಾರ್ಪಣೆ ಸಲ್ಲಿಸಿದ ನಾಯಕರು.

ಬೆಳಗಾವಿ ಯಲ್ಲಿ ರಸ್ತೆ ಅಪಘಾತ ದಲ್ಲಿ ನಿಧನ ಹೊಂದಿದ, ಕಾರ್ಮಿಕ ಮುಖಂಡ, ಹೋರಾಟಗಾರ, ಕಾಂಗ್ರೆಸ್ ಪಕ್ಷದ ಧುರೀಣ ಶಿವಕುಮಾರ್ ಕೌಡಿಚಾರ್ ರವರ ನಿವಾಸಕ್ಕೆ ಸುಳ್ಯ ಕಾಂಗ್ರೆಸ್ ನಾಯಕರು ತೆರಳಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು, ಕುಟುಂಬ ವರ್ಗದವರನ್ನು ಭೇಟಿ ಯಾಗಿ ಸಾಂತ್ವನ ತಿಳಿಸಿ, ಶ್ರದ್ದಾoಜಲಿ…

ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ .

ಪುತ್ತೂರು: ಯುವಕನೋರ್ವ ನಿಲ್ಲಿಸಿದ್ದ ಓಮ್ನಿ ಕಾರೊಂದನ್ನು ಚಲಾಯಿಸಿಕೊಂಡು ಬಂದು ರಸ್ತೆ ಮಧ್ಯೆ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಪ್ಯದಲ್ಲಿ ನಡೆದಿದೆ. ಕುಂಬ್ರ ಸೇತುವೆಯ ಬಳಿ ವಾಹನ ಚಾಲಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆಯೂ ನಡೆಯಿತು.. ಬುದ್ದಿಮಾಂದ್ಯ ಯುವಕ ಕೈಯ್ಯಲ್ಲಿ ಕೋಲೊಂದನ್ನು ಹಿಡಿದು ಮಧ್ಯಾಹ್ನದ ವೇಳೆ ಸಂಪ್ಯದಲ್ಲಿ ರಸ್ತೆ…

ಸಿಡಿಲು ಬಡಿದು ಓರ್ವ ಸಾವು ಮೂವರು ಗಂಭೀರ :ಕಡಬ ಇಚಿಲಂಪಾಡಿಯ ನದಿ ನೀರಿನಲ್ಲಿ ಮರಳು ತೆಗೆಯುತ್ತಿದ್ದ ವೇಳೆ ದುರ್ಘಟನೆ 
ರಾಜ್ಯ

ಸಿಡಿಲು ಬಡಿದು ಓರ್ವ ಸಾವು ಮೂವರು ಗಂಭೀರ :ಕಡಬ ಇಚಿಲಂಪಾಡಿಯ ನದಿ ನೀರಿನಲ್ಲಿ ಮರಳು ತೆಗೆಯುತ್ತಿದ್ದ ವೇಳೆ ದುರ್ಘಟನೆ 

ಕಡಬ: ನದಿಯಲ್ಲಿ ಮರಳು ತೆಗೆಯುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ಸಾವನಪ್ಪಿ ಮೂವರು ಗಂಭೀರ ಸ್ಥಿತಿಯಲ್ಲಿ  ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ಶನಿವಾರ ಸಾಯಂಕಾಲ ನಡೆದಿದೆ. ಕಡಬ ಸಮೀಪದ ನೂಜಿಬಾಳ್ತಿಲ ಗ್ರಾಮದ ಇಚಿಲಂಪಾಡಿಯಲ್ಲಿ   ಜೋಯಿ ಎಂಬವರಿಗೆ ಸೇರಿದ ಮರಳು  ಬ್ಲಾಕ್ ನಲ್ಲಿ ಈ ದುರ್ಘಟನೆ ನಡೆದಿದೆ. ನದಿ…

ಅರಂಬೂರು ಅಂಗಡಿ ಕಟ್ಟಡಕ್ಕೆ ಬೊಲೆರೊ ಡಿಕ್ಕಿ: ಹಾನಿ ಮೂವರಿಗೆ ಗಾಯ
ರಾಜ್ಯ

ಅರಂಬೂರು ಅಂಗಡಿ ಕಟ್ಟಡಕ್ಕೆ ಬೊಲೆರೊ ಡಿಕ್ಕಿ: ಹಾನಿ ಮೂವರಿಗೆ ಗಾಯ

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಅರಂಭೂರಿನಲ್ಲಿ ಬೊಲೆರೊ ವಾಹನವೊಂದು ಅಂಗಡಿ ಕಟ್ಟಡಕ್ಕೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಬಂದ ಕಾರೊಂದು ತಿರುವಿನಲ್ಲಿ  ಚಾಲಕನ ನಿಯಂತ್ರಣ ಕಳೆದು ಹೊಸದಾಗಿ ಕಟ್ಟುತ್ತಿದ್ದ ಅಂಗಡಿ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ, ಪಾಲಡ್ಕದ ಪಿ.ಆರ್. ಮಹಮ್ಮದ್ ಎಂಬವರ ನಿರ್ಮಾಣ ಹಂತದ ಅಂಗಡಿ ಕಟ್ಟಡ…

ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಕಾರು ಮತ್ತು ಐರಾವತ ಬಸ್ ಡಿಕ್ಕಿ : ಕಾರಿನಲ್ಲಿದ್ದ ಮೂವರು ಗಂಭೀರ ಗಾಯ.
ರಾಜ್ಯ

ಪೆರಾಜೆ ಸಮೀಪ ಕಲ್ಚೆರ್ಪೆಯಲ್ಲಿ ಕಾರು ಮತ್ತು ಐರಾವತ ಬಸ್ ಡಿಕ್ಕಿ : ಕಾರಿನಲ್ಲಿದ್ದ ಮೂವರು ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕಲ್ಚೆರ್ಪೆ ಎಂಬಲ್ಲಿ ಐರಾವತ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಮೂವರು ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ, ಗಾಯಾಳುಗಳನ್ನು ಆಸ್ಪತ್ರಗೆ ಸಾಗಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಪ್ರಜ್ವಲ್ ಎಲ್ಲಿದ್ದೀಯಪ್ಪಾ’ ಅಬಲೆಯರನ್ನು ಗೌರವಿಸೋಣ – ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ: ಮೇ 13 ಹಾಸನ ಚಲೋ
ರಾಜ್ಯ

ಪ್ರಜ್ವಲ್ ಎಲ್ಲಿದ್ದೀಯಪ್ಪಾ’ ಅಬಲೆಯರನ್ನು ಗೌರವಿಸೋಣ – ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ: ಮೇ 13 ಹಾಸನ ಚಲೋ

' 'ಪ್ರಜ್ವಲ್ ಎಲ್ಲಿದ್ದೀಯಪ್ಪಾ' ಅಬಲೆಯರನ್ನು ಗೌರವಿಸೋಣ, ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ ಎಂಬ ಧ್ಯೇಯದೊಂದಿಗೆ ಮೇ 13ರಂದು ಹಾಸನ ಚಲೋ ಪ್ರತಿಭಟನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಂಜಿನಿ ಎಂ ಇಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ.ಈ ವೇಳೆ…

ಸುಳ್ಯದಲ್ಲಿ ಆಧಾರ್ ಸೇವಾಕೇಂದ್ರ ಪುನರಾರಂಭಿಸಲು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮನವಿ
ರಾಜ್ಯ

ಸುಳ್ಯದಲ್ಲಿ ಆಧಾರ್ ಸೇವಾಕೇಂದ್ರ ಪುನರಾರಂಭಿಸಲು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮನವಿ

ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ಸುಳ್ಯದಲ್ಲಿ ಆಧಾರ್ ಸೇವಾಕೇಂದ್ರ ಪುನರಾರಂಭಿಸಲು ಸುಳ್ಯ ಅಂಚೆಪಾಲಕರ ಮುಖಾಂತರ ಮೂಲಕ ಪುತ್ತೂರು ಸುಪರಿಡೆಂಟ್ ಆಫಿಸರ್ ರವರಿಗೆ ಮನವಿ ನೀಡಲಾಯಿತು. ಈ ಮೊದಲು ಆಧಾರ್ ಸೇವಾ ಕೇಂದ್ರ ಕಾರ್ಯಾಚರಿಸುತ್ತಿದ್ದು. ಈಗ ಸುಮಾರು…

ಖೋಟಾ ನೋಟುಗಳನ್ನು ಅಸಲಿ ನೋಟುಗಳಾಗಿ ಪರಿವರ್ತನೆ ಮಾಡುವ ಕಾಸರಗೋಡು ಮೂಲದ ವ್ಯಕ್ತಿಗಳ ಬಂಧನ: 
ರಾಜ್ಯ

ಖೋಟಾ ನೋಟುಗಳನ್ನು ಅಸಲಿ ನೋಟುಗಳಾಗಿ ಪರಿವರ್ತನೆ ಮಾಡುವ ಕಾಸರಗೋಡು ಮೂಲದ ವ್ಯಕ್ತಿಗಳ ಬಂಧನ: 

. ಬಂಟ್ವಾಳ:ಕಳ್ಳನೋಟು ಚಲಾವಣೆ ಮಾಡಿ ವೈಟ್ ಮನಿಯನ್ನಾಗಿ ಪರಿವರ್ತನೆ ಮಾಡುತ್ತಿದ್ದ ಕೇರಳ ಮೂಲದ ಆರೋಪಿಗಳಿಬ್ಬರನ್ನು ಬಂಟ್ವಾಳ ಪೊಲೀಸ್ ತಂಡ ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ವೇಳೆ ಬಿಸಿರೋಡಿನಲ್ಲಿ ನಡೆದಿದೆ. ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ಮಾಹಿತಿಯಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI