ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮೇ 19 ರಂದು ಶ್ರೀ ಕೇಶವ ಕೃಪಾ ವೇದ-ಯೋಗ- ಕಲಾ ಶಿಬಿರ 2024ರ ಸಮಾರೋಪ ಸಮಾರಂಭ :ಸಾಧಕರಿಗೆ  “ಶ್ರೀ ಕೇಶವ ಸ್ಮೃತಿ”  2024 ಪ್ರಶಸ್ತಿ ಪ್ರದಾನ:
ರಾಜ್ಯ

ಮೇ 19 ರಂದು ಶ್ರೀ ಕೇಶವ ಕೃಪಾ ವೇದ-ಯೋಗ- ಕಲಾ ಶಿಬಿರ 2024ರ ಸಮಾರೋಪ ಸಮಾರಂಭ :ಸಾಧಕರಿಗೆ  “ಶ್ರೀ ಕೇಶವ ಸ್ಮೃತಿ”  2024 ಪ್ರಶಸ್ತಿ ಪ್ರದಾನ:

 ಸುಳ್ಯ ಹಳೆಗೇಟು ವಿದ್ಯಾನಗರ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ ರಿ. ಇದರ ಆಶ್ರಯದಲ್ಲಿ  ನಡೆದ ಶ್ರೀ ಕೇಶವ ಕೃಪಾ ವೇದ ಯೋಗ ಕಲಾ ಶಿಬಿರ 2024ರ ಸಮಾರೋಪ ಸಮಾರಂಭ ಹಾಗೂ ಶ್ರೀ ಕೇಶವ ಸ್ಮೃತಿ ಪ್ರಶಸ್ತಿ ಪ್ರಧಾನ ಸಮಾರಂಭ ಮೇ 19ರಂದು ವಿದ್ಯಾನಗರದಲ್ಲಿ…

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ
ರಾಜ್ಯ

ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ

ಸುಳ್ಯ, ಮೇ.09; ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ವಿಚಾರವಾಗಿ ಮಾಹಿತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ ಮೇ 09 ಗುರುವಾರದಂದು ಕಾಲೇಜಿನ ದೃಶ್ಯ ಶ್ರವಣ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ಪ್ರತಿಭಾನ್ವಿತ ಯೂ ಟ್ಯೂಬರ್ ಹಾಗೂ ಪೋಸ್ಟರ್ ಡಿಸೈನರ್ ಕಾಲೇಜಿನ…

ಅಡ್ಕಾರು ಸಮೀಪ ಮಾವಿನಕಟ್ಟೆಯಲ್ಲಿ ಬೈಕ್ ಸ್ಕಿಡ್ ಯುವಕನಿಗೆ ಗಂಭೀರ ಗಾಯ
ರಾಜ್ಯ

ಅಡ್ಕಾರು ಸಮೀಪ ಮಾವಿನಕಟ್ಟೆಯಲ್ಲಿ ಬೈಕ್ ಸ್ಕಿಡ್ ಯುವಕನಿಗೆ ಗಂಭೀರ ಗಾಯ

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಕನಕಮಜಲಿನ ನೆಡಿಲು ಸತೀಶ್ ಅವರು ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಸೇರಿ ಸುಳ್ಯದ…

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.
ರಾಜ್ಯ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.

ಮಡಿಕೇರಿ: ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮೂರ್ನಾಡಿನ ಆರಿಫ್ ಮೃತ ದುರ್ದೈವಿ. ಮೂರ್ನಾಡಿನಲ್ಲಿ ನಡೆಯುತ್ತಿರುವ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆರಿಫ್ ಮೃತಪಟ್ಟಿದ್ದಾರೆ.…

ಎಂ.ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ | ನೂತನ ಮಳಿಗೆ ಪುತ್ತೂರಿನ ದರ್ಬೆ ವೃತ್ತದ ಬಳಿ ಶುಭಾರಂಭ.
ರಾಜ್ಯ

ಎಂ.ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ | ನೂತನ ಮಳಿಗೆ ಪುತ್ತೂರಿನ ದರ್ಬೆ ವೃತ್ತದ ಬಳಿ ಶುಭಾರಂಭ.

ಪುತ್ತೂರು: ಕಳೆದ 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ಪ್ರಸಿದ್ಧಿ ಪಡೆದ ‘ಎಂ.ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ದರ್ಬೆ ವೃತ್ತದ ಬಳಿ ಮೇ 10 ರಂದು  ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಯಮಿ ವಾಮನ್ ಪೈ ಉದ್ಘಾಟಿಸಿ ಶುಭಹಾರೈಸಿ  ಮಾತನಾಡಿ, ವ್ಯಾಪಾರದಲ್ಲಿ ನಿಷ್ಟೆ ಹಾಗೂ ಸೇವಾ ಮನೋಭಾವನೆ…

ಎಕ್ಸಾಂ ಟೆನ್ಶನ್ ಗೆ  ಕೆಎಸ್ ಆರ್ ಟಿಸಿ ಬಸ್ ಫ್ರೀ ಹತ್ತಿ  ತಿರಗಾಡಲು ಹೋದ ವಿಧ್ಯಾರ್ಥಿನಿ – ಮಿಸ್ಸಿಂಗ್ ಆಗಿದ್ದವಳು ಕೊನೆಗೂ ಅರಂತೋಡಿನಲ್ಲಿ ಪತ್ತೆ

ಮಂಗಳೂರು ಮೇ 10: ಸೆಮಿಸ್ಟರ್ ಪರೀಕ್ಷೆ ಬರೆದು ಮತ್ತೆ ವಾಪಾಸ್ ಕಾಲೇಜಿಗೆ ಬರದೆ ನಾಪತ್ತೆಯಾಗಿದ್ದ ವಿಧ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ಮಂಗಳೂರಿನ ರೋಶನಿ ನಿಲಯದಲ್ಲಿ ಎಂಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಪಿಕಾ ಮೇ 7 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿದ…

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ
ರಾಜ್ಯ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ

ಪುತ್ತೂರು ಮೇ 10: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ. ಬಿಜೆಪಿಯ ಯುವ ಮುಖಂಡ ಪ್ರವೀಣ್…

ಕೊಡಗಿನ ಶಾಲೆಯಿಂದ ಏಕಾಂಗಿಯಾಗಿ SSLC ಪರೀಕ್ಷೆ ಬರೆದು ಉತ್ತೀರ್ಣಳಾಗಿದ್ದ ಬಾಲಕಿಯ ಬರ್ಭರ ಕೊಲೆ.ನಿನ್ನೆ ಸಂತೋಷದ ಸುದ್ದಿಯಾಗಿದ್ದ ಬಾಲಕಿಯ ಬದುಕಿನ ದುರಂತ ಅಂತ್ಯ
ರಾಜ್ಯ

ಕೊಡಗಿನ ಶಾಲೆಯಿಂದ ಏಕಾಂಗಿಯಾಗಿ SSLC ಪರೀಕ್ಷೆ ಬರೆದು ಉತ್ತೀರ್ಣಳಾಗಿದ್ದ ಬಾಲಕಿಯ ಬರ್ಭರ ಕೊಲೆ.ನಿನ್ನೆ ಸಂತೋಷದ ಸುದ್ದಿಯಾಗಿದ್ದ ಬಾಲಕಿಯ ಬದುಕಿನ ದುರಂತ ಅಂತ್ಯ

ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಹೊರಟ ಆರೋಪಿಯ ಕೈಯಿಂದ ಬಾಲಕಿಯನ್ನು  ಪೋಲಿಸರು ರಕ್ಷಣೆ  ಮಾಡಿದ ಬಳಿಕ ಅದೇ ಬಾಲಕಿಯನ್ನು  ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.ಈಕೆಯ ಬಗ್ಗೆ ನಿನ್ನೆಯಷ್ಟೇ ವರದಿ ಮಾಡಿದ್ದೆವು ಈಕೆ  ಸೂರ್ಲಬ್ಬಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರಿಕ್ಷೆ…

ಕೊಡಗಿನ  ಈ ಪ್ರೌಢ ಶಾಲೆಯಲ್ಲಿ  ಹತ್ತನೇ ತರಗತಿ ಪರೀಕ್ಷೆ ಬರೆದ್ದದ್ದು ಒಬ್ಬರೇ ವಿದ್ಯಾರ್ಥಿನಿ :ಆಕೆಯೂ ತೇರ್ಗಡೆಯಾಗುವುದರ ಮೂಲಕ ಶಾಲೆಗೂ ಶೇ 100 ಪಲಿತಾಂಶ
ರಾಜ್ಯ

ಕೊಡಗಿನ  ಈ ಪ್ರೌಢ ಶಾಲೆಯಲ್ಲಿ  ಹತ್ತನೇ ತರಗತಿ ಪರೀಕ್ಷೆ ಬರೆದ್ದದ್ದು ಒಬ್ಬರೇ ವಿದ್ಯಾರ್ಥಿನಿ :ಆಕೆಯೂ ತೇರ್ಗಡೆಯಾಗುವುದರ ಮೂಲಕ ಶಾಲೆಗೂ ಶೇ 100 ಪಲಿತಾಂಶ

ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು,ಆದರೆ ಇಲ್ಲೊಂದು ಸರಕಾರಿ ಶಾಲೆಯ 10ನೇ ತರಗತಿಯಲ್ಲಿ ಒಬ್ಬಳೇ ವಿದ್ಯಾರ್ಥಿನಿ ಇದ್ದರೂ ಶಿಕ್ಷಕರು ನಿರ್ಲಕ್ಷ್ಯ ಮಾಡದೆ ಮನಮುಟ್ಟುವಂತೆ ಪಾಠ ಮಾಡಿ  ಆಕೆ ತೇರ್ಗಡೆಯಾಗುವಂತೆ ಮಾಡಿದ್ದಾರೆ. ಕೊಡಗಿನ ಕುಗ್ರಾಮಗಳಲ್ಲಿ ಒಂದಾದ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ ಏಕೈಕ ವಿದ್ಯಾರ್ಥಿನಿ ತೇರ್ಗಡೆಯಾಗುವುದರೊಂದಿಗೆ ಶಾಲೆಗೆ…

ನಾಳೆ ಪುತ್ತೂರಿನ ದರ್ಬೆಯಲ್ಲಿ ಹತ್ತೂರಿನಲ್ಲೂ ಪ್ರಸಿದ್ಧಿ ಪಡೆದಿರುವ ಪ್ರತಿಷ್ಠಿತ ‘ಎಂ. ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ಶುಭಾರಂಭ.
ರಾಜ್ಯ

ನಾಳೆ ಪುತ್ತೂರಿನ ದರ್ಬೆಯಲ್ಲಿ ಹತ್ತೂರಿನಲ್ಲೂ ಪ್ರಸಿದ್ಧಿ ಪಡೆದಿರುವ ಪ್ರತಿಷ್ಠಿತ ‘ಎಂ. ಸಂಜೀವ ಶೆಟ್ಟಿ’ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆ ಶುಭಾರಂಭ.

ಪುತ್ತೂರು : ಸುಮಾರು 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ವಿಭಿನ್ನ ಛಾಪು ಮೂಡಿಸಿರುವ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನ ನೂತನ ಮಳಿಗೆಯು ಮೇ.10ರಂದು ಪುತ್ತೂರಿನ ದರ್ಬೆ ಸರ್ಕಲ್ ಸಮೀಪ ಶುಭಾರಂಭಗೊಳ್ಳಲಿದೆ. ಪುತ್ತೂರು ಮಾತ್ರವಲ್ಲದೆ ಹತ್ತೂರಿನಲ್ಲೂ ಪ್ರಸಿದ್ಧಿಯನ್ನು ಪಡೆದಿರುವ ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI