ಅಂತರಾಷ್ಟ್ರೀಯ

ಭೂಮಿ ಹಾಗೂ ಹಿಮದ ಮೇಲ್ಮೈ ಮಾಪನಕ್ಕೆ ನಾಸಾ-ಇಸ್ರೋ ನಿಸಾರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭೂಮಿ ಹಾಗೂ ಹಿಮದ ಮೇಲ್ಮೈ ಮಾಪನಕ್ಕೆ ನಾಸಾ-ಇಸ್ರೋ ನಿಸಾರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆ

ಬೆಂಗಳೂರು, ಜುಲೈ 30, 2025 – ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಅಮೆರಿಕದ ಬಾಹ್ಯಾಕಾಶ ಸಂಸ್ಥೆ (ನಾಸಾ) ಜಂಟಿಯಾಗಿ ಅಭಿವೃದ್ಧಿಪಡಿಸಿರುವ ವಿಶ್ವದ ಮೊದಲ ಡ್ಯುಯಲ್-ಬ್ಯಾಂಡ್ ರಾಡಾರ್ ಇಮೇಜಿಂಗ್ ಉಪಗ್ರಹ ‘ನಿಸಾರ್’ (NISAR) ಅನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಭಾರತದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಧ್ಯಮ ವರ್ಗದ GSLV-F16 ರಾಕೆಟ್ ಮೂಲಕ ಭಾರತೀಯ ಸಮಯ 05:40ಕ್ಕೆ (IST) ಈ ಮಹತ್ವದ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕಳಿಸಲಾಯಿತು. ಅಂದಾಜು ₹12,500 ಕೋಟಿ (ಅಥವಾ $1.5 ಬಿಲಿಯನ್)…

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಕಾರ್ಗಿಲ್ ವಿಜಯ ದಿವಸ್: ವೀರ ಯೋಧರ ಶೌರ್ಯಕ್ಕೆ ನಮನ
ರಾಷ್ಟ್ರೀಯ

ಕಾರ್ಗಿಲ್ ವಿಜಯ ದಿವಸ್: ವೀರ ಯೋಧರ ಶೌರ್ಯಕ್ಕೆ ನಮನ

ಭಾರತವು ಜುಲೈ 26, 2025ರಂದು 26ನೇ ಕಾರ್ಗಿಲ್ ವಿಜಯ ದಿವಸ್ ಅನ್ನು ದೇಶಾದ್ಯಂತ ಭಾವಪೂರ್ಣವಾಗಿ ಆಚರಿಸಿತು. 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆ ‘ಆಪರೇಷನ್ ವಿಜಯ’ ಮೂಲಕ ಪಾಕಿಸ್ತಾನಿ ಸೇನೆಯಿಂದ ಕಬಳಿಸಲಾದ ಭಾರತೀಯ ಭೂಭಾಗವನ್ನು ಪುನಃ ಸ್ವಾಧೀನಪಡಿಸಿ ಐತಿಹಾಸಿಕ ವಿಜಯವನ್ನು ಸಾಧಿಸಿತು. ಈ ಯುದ್ಧದಲ್ಲಿ ತಮ್ಮ ಜೀವವನ್ನು ಬಲಿ…

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ
ಅಂತರಾಷ್ಟ್ರೀಯ ಕ್ರೀಡೆ

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ

ಜುಲೈ 25:ಚದುರಂಗದ ಜಗತ್ತಿನಲ್ಲಿ ಭಾರತ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಮಹಿಳಾ ಚದುರಂಗ ವಿಶ್ವಕಪ್ 2025 ಫೈನಲ್ ಪಂದ್ಯದಲ್ಲಿ ಭಾರತ ಮೂಲದ ಇಬ್ಬರು ಶ್ರೇಷ್ಠ ಮಹಿಳಾ ಚೆಸ್ ಪಟುಗಳು, ಗ್ರ್ಯಾಂಡ್ ಮಾಸ್ಟರ್‌ಗಳು – ಕೊನೇರು ಹಂಪಿ ಮತ್ತು ಯುವ ಪ್ರತಭೆ ದಿವ್ಯ ದೇಶ್ಮುಖ್ – ಪರಸ್ಪರ ಸೆಣಸದ್ದಾರೆ. ಈ…

ನಿರಂತರ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ನರೇಂದ್ರ ಮೋದಿ
ಅಂತರಾಷ್ಟ್ರೀಯ ರಾಷ್ಟ್ರೀಯ

ನಿರಂತರ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ನರೇಂದ್ರ ಮೋದಿ

ಭಾರತದ ಪ್ರಧಾನಿಯಾಗಿ ನಿರಂತರವಾಗಿ ಎರಡು ಅವಧಿಗಳನ್ನು ಪೂರೈಸಿರುವ ನರೇಂದ್ರ ಮೋದಿ, ಶುಕ್ರವಾರ (ಜುಲೈ 26, 2025) ರಂದು ಇಂದಿರಾ ಗಾಂಧಿಯವರ 4,077 ದಿನಗಳ ದಾಖಲೆಯನ್ನು ಮುರಿದು, ದೇಶದ ಇತಿಹಾಸದಲ್ಲಿ ಅತ್ಯಂತ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಎರಡನೇ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾಗಲಿದ್ದಾರೆ. ನರೇಂದ್ರ ಮೋದಿಯವರು 2001ರಲ್ಲಿ…

ಅಶ್ಲೀಲ ಕಂಟೆಂಟ್‌ ವಿರುದ್ಧ ಕಠಿಣ ಕ್ರಮ: 25 ಒಟಿಟಿ ಆ್ಯಪ್‌ಗಳಿಗೆ ಕೇಂದ್ರ ಸರ್ಕಾರದ ನಿಷೇಧ
ಅಪರಾಧ ತಂತ್ರಜ್ಞಾನ ರಾಷ್ಟ್ರೀಯ

ಅಶ್ಲೀಲ ಕಂಟೆಂಟ್‌ ವಿರುದ್ಧ ಕಠಿಣ ಕ್ರಮ: 25 ಒಟಿಟಿ ಆ್ಯಪ್‌ಗಳಿಗೆ ಕೇಂದ್ರ ಸರ್ಕಾರದ ನಿಷೇಧ

ಭಾರತ ಸರ್ಕಾರ ಡಿಜಿಟಲ್‌ ಮಾಧ್ಯಮದ ಶುದ್ಧತೆಗೆ ಪ್ರಾಮುಖ್ಯತೆ ನೀಡುತ್ತಾ, ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 25 ಒಟಿಟಿ ಆ್ಯಪ್‌ಗಳನ್ನು ನಿಷೇಧಿಸಿದೆ. ಈ ಪ್ಲಾಟ್‌ಫಾರ್ಮ್‌ಗಳು ಅಡಲ್ಟ್ ಕಂಟೆಂಟ್‌, ಅಶ್ಲೀಲ ಜಾಹಿರಾತುಗಳು, ಹಾಗೂ ಮಹಿಳೆಯರನ್ನು ಅವಮಾನಿಸುವ ರೀತಿಯ ದೃಶ್ಯಗಳನ್ನು ಹಬ್ಬಿಸುತ್ತಿದ್ದವು ಎಂಬ ಆರೋಪದ ಮೇರೆಗೆ ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ…

ಕಣ್ಣೂರು ಜೈಲಿನಿಂದ ಪರಾರಿಯಾದ ಗೋವಿಂದಚಾಮಿ ಬಂಧನ
ಅಪರಾಧ ರಾಷ್ಟ್ರೀಯ

ಕಣ್ಣೂರು ಜೈಲಿನಿಂದ ಪರಾರಿಯಾದ ಗೋವಿಂದಚಾಮಿ ಬಂಧನ

ಕೇರಳದ ಕಣ್ಣೂರು ಸೆಂಟ್ರಲ್ ಜೈಲಿನಿಂದ ಶುಕ್ರವಾರ ಮುಂಜಾನೆ ಪರಾರಿಯಾದ ಅತ್ಯಾಚಾರ ಮತ್ತು ಕೊಲೆ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್‌ರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. 2011ರ ಸೌಮ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈತ, ಮುಂಜಾನೆ ಸುಮಾರು 1:15ರ ಸುಮಾರಿಗೆ ಜೈಲಿನಿಂದ ಪರಾರಿಯಾಗಿದ್ದ.…

ಕೆವಿಜಿ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ ‘ಡೈನಾಮಿಕ್ ಪರ್ಸನಾಲಿಟಿ’ ಅವಾರ್ಡ್ – ವಿಜ್ಡೋಮ್ ಫೌಂಡೇಶನ್ ಮಂಗಳೂರು ವತಿಯಿಂದ ಗೌರವ
ರಾಜ್ಯ ಶೈಕ್ಷಣಿಕ

ಕೆವಿಜಿ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ ‘ಡೈನಾಮಿಕ್ ಪರ್ಸನಾಲಿಟಿ’ ಅವಾರ್ಡ್ – ವಿಜ್ಡೋಮ್ ಫೌಂಡೇಶನ್ ಮಂಗಳೂರು ವತಿಯಿಂದ ಗೌರವ

ಮಂಗಳೂರು ಆಧಾರಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿಜ್ಡೋಮ್ ಫೌಂಡೇಶನ್ ಆಯೋಜಿಸಿದ್ದ ಗುರುಪೂರ್ಣಿಮೆ ದಿನದ ಗೌರವ ಸಮಾರಂಭದಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ "ಡೈನಾಮಿಕ್ ಪರ್ಸನಾಲಿಟಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಮಾರಂಭವು ಮಂಗಳೂರಿನ ಓಶಿಯನ್ ಪರ್ಸ್‌ನಲ್ಲಿ ಜರಗಿತು. ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಯ್ದ…

ಸೌಮ್ಯ ರೇಪ್‌ & ಮರ್ಡರ್‌ ಕೇಸ್‌ ಅಪರಾಧಿ ಗೋವಿಂದಚಾಮಿ ಕಣ್ಣೂರು ಜೈಲಿನಿಂದ ಪರಾರಿ
ಅಪರಾಧ ರಾಷ್ಟ್ರೀಯ

ಸೌಮ್ಯ ರೇಪ್‌ & ಮರ್ಡರ್‌ ಕೇಸ್‌ ಅಪರಾಧಿ ಗೋವಿಂದಚಾಮಿ ಕಣ್ಣೂರು ಜೈಲಿನಿಂದ ಪರಾರಿ

2011ರಲ್ಲಿ ಯುವತಿ ಸೌಮ್ಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಅಪರಾಧಿ ಗೋವಿಂದಚಾಮಿ ಅಲಿಯಾಸ್‌ ಚಾರ್ಲಿ ಥಾಮಸ್‌ ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ. ಈ ಘಟನೆ ಶುಕ್ರವಾರ (ಜುಲೈ 25) ಮುಂಜಾನೆ 1.15ರ ಸುಮಾರಿಗೆ ಸಂಭವಿಸಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.…

ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆ – ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಫಲ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆ – ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಫಲ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಡಲಾಗಿದೆ. ಕಾರ್ಮಿಕರ ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಸಹಾಯ ಮಾಡುವ ಉದ್ದೇಶದಿಂದ, ಕರ್ನಾಟಕ ಸರ್ಕಾರ ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆಯನ್ನು ಮಂಜೂರು ಮಾಡಿದೆ. ಈ ಯೋಜನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನಿರಂತರ ಪ್ರಯತ್ನ ನಡೆಸಿದ್ದರು.…

ಶುರುವಾಗದ ಎಸ್ ಐ ಟಿ ತನಿಖೆ – ಪ್ರಕರಣ ಮುಚ್ಚಿ ಹಾಕುತ್ತಿರುವ ಬಗ್ಗೆ ಜನರಲ್ಲಿ ಶಂಕೆ.
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಶುರುವಾಗದ ಎಸ್ ಐ ಟಿ ತನಿಖೆ – ಪ್ರಕರಣ ಮುಚ್ಚಿ ಹಾಕುತ್ತಿರುವ ಬಗ್ಗೆ ಜನರಲ್ಲಿ ಶಂಕೆ.

ಪಾದಯಾತ್ರೆಯಲ್ಲಿ ಬರುತ್ತಿದ್ದಾರೆಯೇ ಎಸ್ ಐ ಟಿ ತಂಡ? 4ದಿನ ಕಳೆದರೂ ಧರ್ಮಸ್ಥಳ ತಲುಪದ ಅಧಿಕಾರಿಗಳು. ಬೆಂಗಳೂರಿನಲ್ಲಿ ನಡೆಯುತ್ತಿದೆಯೇ ಧರ್ಮಸ್ಥಳದಲ್ಲಿ ಹೂತಿಟ್ಟ ಅಸ್ತಿ ಪಂಜರದ ತನಿಖೆ. ? ಹೀಗೆ ಪ್ರಶ್ನಿಸುತ್ತಿದ್ದಾರೆ ದಕ್ಷಿಣ ಕನ್ನಡದ ಜನ. ಎತ್ತ ಸಾಗುತ್ತಿದೆ ಧರ್ಮಸ್ಥಳದ ಅತ್ಯಾಚಾರ ಕೊಲೆಗಳ ತನಿಖೆ.? ಧರ್ಮಸ್ಥಳದ ಅತ್ಯಾಚಾರ ಮತ್ತು ಕೊಲೆ ಪ್ರಕರಣ…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್; ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ ಹವಾಮಾನ ವರದಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್; ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯು ದಾಖಲೆಯಾಗಿ ಕುಸಿದಿದ್ದು, ಮುಂದುವರಿಯುವ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಜಿಲ್ಲೆಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ಸೂಚನೆಮೇರೆಗೆ, ಜುಲೈ 25ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI