ಅಂತರಾಷ್ಟ್ರೀಯ

ಇರಾನ್‌ನ ತೇಹ್ರಾನ್ ಅಣು ತಾಣದ ಮೇಲೆ  ಇಸ್ರೇಲ್‌ ದಾಳಿ-ಸೇನಾ ಕಮಾಂಡರ್‌ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳ ಸಾವು
ಅಂತರಾಷ್ಟ್ರೀಯ

ಇರಾನ್‌ನ ತೇಹ್ರಾನ್ ಅಣು ತಾಣದ ಮೇಲೆ ಇಸ್ರೇಲ್‌ ದಾಳಿ-ಸೇನಾ ಕಮಾಂಡರ್‌ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳ ಸಾವು

ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇಸ್ರೇಲ್ ಮತ್ತೊಮ್ಮೆ ಇರಾನ್ ಮೇಲೆ ಭಾರೀ ದಾಳಿ ನಡೆಸಿದೆ. ಶುಕ್ರವಾರದ ದಾಳಿಯಿಂದ ಕೇವಲ 24 ಗಂಟೆಗಳೊಳಗೆ ಇಸ್ರೇಲ್ ಎರಡನೇ ಹಂತದ ದಾಳಿಯನ್ನು ನಡೆಸಿದ್ದು, ಸುಮಾರು 100 ಗುರಿಗಳನ್ನು ತಾಳವಾಗಿ ಗುರಿಯಾಗಿಸಿದೆ. ಈ ದಾಳಿಯಲ್ಲಿ ತೇಹ್ರಾನ್‌ನ ಅಣು ಸಂಶೋಧನಾ ಕೇಂದ್ರಗಳು ಮತ್ತು ಸೈನಿಕ ತಾಣಗಳು ಗುರಿಯಾಗಿದ್ದು, ಇರಾನದ ಇಬ್ಬರು ಉನ್ನತ ಮಟ್ಟದ ಸೇನಾ ಕಮಾಂಡರ್‌ಗಳೂ ಸೇರಿದಂತೆ ಕನಿಷ್ಠ ಆರು ಅಣು ವಿಜ್ಞಾನಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಗೆ ತಿರುಗುಬಾಣವಾಗಿ…

ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ
ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ
ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ
ಧಾರ್ಮಿಕ

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಭಕ್ತಿಭಾವದೊಂದಿಗೆ ಏಪ್ರಿಲ್ 30, 2025 (ಬುಧವಾರ)ರಿಂದ ಮೇ 1, 2025 (ಗುರುವಾರ)ರ ತನಕ ವಿಜೃಂಭಣೆಯಿಂದ ನೆರವೇರಿತು. ಏ.30, ಬುಧವಾರದಂದು:ಬೆಳಿಗ್ಗೆ ಗಣಪತಿ ಹವನ, ನಾಗನಕಟ್ಟೆಯಲ್ಲಿ ಅಭಿಷೇಕ, ತಂಬಿಲ ಹಾಗೂ ಪೂಜೆಗಳು ಜರುಗಿದವು. ಮಧ್ಯಾಹ್ನ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ವೆಂಕಟರಮಣ ದೇವರ ಹರಿಸೇವೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಅಪರಾಹ್ನದಂದು ಗುರುಕಾರ್ನವರು ಮತ್ತು…

ಕ್ರೀಡೆ

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ
ಮನೋರಂಜನೆ

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ

ಸುಳ್ಯ: ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆಯಿಂದ ಮೇ 18ರಂದು ಖ್ಯಾತ ವೈದ್ಯೆ ಹಾಗೂ ಕವಯಿತ್ರಿ ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನದ ಲೋಕಾರ್ಪಣೆಯ ಜೊತೆಗೆ, ಜನಪ್ರಿಯ ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರಿಂದ ಸಾರ್ವಜನಿಕ ರಸಪ್ರಶ್ನೆ ಕಾರ್ಯಕ್ರಮ…

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”
ಕ್ರೀಡೆ

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”

ಬೆಂಗಳೂರು: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್‌ಸಿಬಿ ಅಭಿಮಾನಿಗಳು ವಿಭಿನ್ನ ರೀತಿಯ ತಯಾರಿ ಮಾಡಿದ್ದಾರೆ. ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ, ರಾಜಧಾನಿಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಆರ್‌ಸಿಬಿ ಅಭಿಮಾನಿಗಳು ಚಿರಪರಿಚಿತ ರೆಡ್ ಜೆರ್ಸಿಯ ಬದಲು ವೈಟ್ ಜೆರ್ಸಿಯನ್ನು ಧರಿಸಿ ಮೈದಾನಕ್ಕೆ ಹಾಜರಾಗಲಿದ್ದಾರೆ. ವಿರಾಟ್ ಕೊಹ್ಲಿಗೆ ವಿಶಿಷ್ಟ…

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ

ಹಾಂಗ್ ಕಾಂಗ್ ಹಾಗೂ ಸಿಂಗಪುರದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಏಷ್ಯಾದ ವಿವಿಧ ದೇಶಗಳಲ್ಲಿಯೂ ಹೊಸ ಅಲೆ ಆರಂಭವಾಗುವ ಸೂಚನೆಯಾಗಿದೆ.ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾದ್ದು, ತಂಪಾದ ವಾತಾವರಣದಲ್ಲಿಯೂ ಕೋವಿಡ್ ವೈರಸ್ ಜನಸಾಮಾನ್ಯರಲ್ಲಿ ಹರಡಬಹುದೆಂಬ ಆತಂಕ ವ್ಯಕ್ತವಾಗಿದೆ. ಆರೋಗ್ಯ ತಜ್ಞರಿಂದ ಎಚ್ಚರಿಕೆ…

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ
ಅಂತರಾಷ್ಟ್ರೀಯ

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ

ಹನೋಯಿ/ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ ಉದ್ಭವಿಸುತ್ತಿರುವ ವಾಸ್ತವಿಕ ಪರಿಸ್ಥಿತಿಯ ನಡುವಲ್ಲಿಯೇ, ಭಾರತ ಮತ್ತು ವಿಯೆಟ್ನಾಮ್ 700 ಮಿಲಿಯನ್ ಡಾಲರ್ ಮೌಲ್ಯದ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಕ್ಷಿಪಣಿಗಳ ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಮೂಲಕ ವಿಯೆಟ್ನಾಮ್, ಫಿಲಿಪೈನ್ಸ್ ನಂತರದ ದಕ್ಷಿಣ ಏಷ್ಯಾದ ಎರಡನೇ ದೇಶವಾಗಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಪಡೆದುಕೊಳ್ಳಲು ಸಜ್ಜಾಗಿದೆ.…

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು
ರಾಷ್ಟ್ರೀಯ

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು

ನವದೆಹಲಿ: ಭಾರತದ ಬಾಹ್ಯಾಕಾಶ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಹೆಜ್ಜೆಯಾಗಿ, ದೇಶವು ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ (ISS) ತನ್ನ ಮೊದಲ ಜೈವಿಕ ಪ್ರಯೋಗಗಳನ್ನು ನಡೆಸಲು ಸಜ್ಜಾಗಿದೆ. ಈ ಪ್ರಯೋಗಗಳು ಬಯೋಇ3 ನೀತಿಯ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ (DBT)…

ಬಲೂಚಿಸ್ಥಾನದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತಳಾದ ಕಶಿಷ್ ಚೌಧರಿ
ಅಂತರಾಷ್ಟ್ರೀಯ

ಬಲೂಚಿಸ್ಥಾನದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತಳಾದ ಕಶಿಷ್ ಚೌಧರಿ

ಬಲೂಚಿಸ್ಥಾನ, ಪಾಕಿಸ್ಥಾನ: ಬಲೂಚಿಸ್ತಾನದ ಚಾಗೈ ಜಿಲ್ಲೆಯ ನುಷ್ಕಿಯಿಂದ ಬಂದ 25 ವರ್ಷದ ಕಶಿಷ್ ಚೌಧರಿ, ಪ್ರಾಂತ್ಯದಲ್ಲಿ ಮೊದಲನೇ ಹಿಂದೂ ಮಹಿಳಾ ಸಹಾಯಕ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಈ ನೇಮಕಾತಿ ಪ್ರಾಂತೀಯ ನಾಗರಿಕ ಸೇವೆಯಲ್ಲಿ ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿದೆ. ಚೌಧರಿ ಬಲೂಚಿಸ್ಥಾನ ಪಬ್ಲಿಕ್ ಸರ್ವಿಸ್ ಕಮಿಷನ್…

ಪಾಕಿಸ್ತಾನ ಬೆಂಬಲಿಸಿದ್ದ ಟರ್ಕಿಗೆ ಆಘಾತ – 5.1 ತೀವ್ರತೆಯ ಭೂಕಂಪ!
ಅಂತರಾಷ್ಟ್ರೀಯ

ಪಾಕಿಸ್ತಾನ ಬೆಂಬಲಿಸಿದ್ದ ಟರ್ಕಿಗೆ ಆಘಾತ – 5.1 ತೀವ್ರತೆಯ ಭೂಕಂಪ!

ಪಾಕಿಸ್ತಾನಕ್ಕೆ “ನಾವಿದ್ದೇವೆ” ಎಂದು ಟರ್ಕಿ ನೀಡಿದ ಹೇಳಿಕೆಯ ಪರಿಣಾಮವಾಗಿ ಭಾರತದಲ್ಲಿ “ಬಾಯ್‌ಕಾಟ್ ಟರ್ಕಿ” ಅಭಿಯಾನ ತೀವ್ರಗತಿಯಲ್ಲಿ ಸಾಗುತ್ತಿದೆ. ಇಂತಹ ಸಂವೇದನಾಶೀಲ ರಾಜಕೀಯ ಪರಿಸ್ಥಿತಿಯ ಮಧ್ಯೆ ಟರ್ಕಿಗೆ ಮತ್ತೊಂದು ಮಹತ್ವದ ಪ್ರಕೃತಿಕ ಆಘಾತ ಎದುರಾಗಿದ್ದು, ಇಂದು ಸಂಜೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1ರ ತೀವ್ರತೆ ದಾಖಲಾಗಿದೆ. ಈ…

ಕಾನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ ತಾರೆ ದಿಶಾ ಮದನ್
ಮನೋರಂಜನೆ

ಕಾನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ ತಾರೆ ದಿಶಾ ಮದನ್

ಫ್ರಾನ್ಸ್‌ನಲ್ಲಿ ಕಾನ್ಸ್ ಫಿಲ್ಮ್ ಫೆಸ್ಟಿವಲ್ ಮೇ 13ರಿಂದ 24ರ ವರೆಗೆ ಗ್ಲಾಮರ್ ಮತ್ತು ಕಲೆಯ ಅದ್ದೂರಿ ಸಂಭ್ರಮದಲ್ಲಿ ನಡೆಯುತ್ತಿದೆ. ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದ ಈ ಉತ್ಸವಕ್ಕೆ ಪಾಲ್ಗೊಳ್ಳುವುದು ಒಂದು ಕಲಾವಿದನಿಗೆ ದೊಡ್ಡ ಸಾಧನೆ. ಈ ಬಾರಿ ಕನ್ನಡದ ನಟಿ ದಿಶಾ ಮದನ್ ಗೆ Broadband ವಿಶೇಷ ಆಹ್ವಾನ…

ನೀರಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ
ಕ್ರೀಡೆ

ನೀರಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ

ನವದೆಹಲಿ: ಭಾರತದ ಪ್ರಸಿದ್ಧ ಜಾವಲಿನ್ ಎಸೆತಗಾರ ಮತ್ತು ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ನೀಡಲಾಗಿದೆ. ಈ ನೇಮಕಾತಿ ಏಪ್ರಿಲ್ 16 ರಿಂದ ಜಾರಿಗೆ ಬರುವಂತೆ ಗಜೆಟ್ ಆಫ್ ಇಂಡಿಯಾದಲ್ಲಿ ಪ್ರಕಟಿಸಲಾಗಿದೆ. ಟೋಕಿಯೋ 2020 ಒಲಿಂಪಿಕ್ಸ್ ನಲ್ಲಿ ಭಾರತದ ಮೊದಲ…

UPSC ಅಧ್ಯಕ್ಷರಾಗಿ ನೇಮಕಗೊಂಡ ಅಜಯ್ ಕುಮಾರ್; ಪ್ರೀತಿ ಸುಡಾನ್ ಅವರ ಸ್ಥಾನಕ್ಕೆ ಆಯ್ಕೆಯಾದ ಅಜಯ್ ಕುಮಾರ್
ರಾಷ್ಟ್ರೀಯ

UPSC ಅಧ್ಯಕ್ಷರಾಗಿ ನೇಮಕಗೊಂಡ ಅಜಯ್ ಕುಮಾರ್; ಪ್ರೀತಿ ಸುಡಾನ್ ಅವರ ಸ್ಥಾನಕ್ಕೆ ಆಯ್ಕೆಯಾದ ಅಜಯ್ ಕುಮಾರ್

ನವದೆಹಲಿ: ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು 1985 ಬ್ಯಾಚ್ ನ ಕೇರಳ ಕ್ಯಾಡರ್ ನ ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿಯಾಗಿರುವ ಡಾ. ಅಜಯ್ ಕುಮಾರ್ ಅವರನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೇ 13, 2025 ರಂದು ಕೇಂದ್ರ…

error: Content is protected !!