ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 
ರಾಜ್ಯ

ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರ ರಕ್ಷಣೆ ಮಾಡಿದ ಲೈಫ್ ಗಾರ್ಡ್ 

ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಯುವಕರ ಗುಂಪು…

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ
Uncategorized ರಾಜ್ಯ

ವೈದ್ಯಕೀಯ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್  ಪ್ರಕರಣ :ಅಪ್ರಾಪ್ತ ಬಾಲಕ ಪೊಲೀಸರ ವಶಕ್ಕೆ

ಸಾಂಧರ್ಬಿಕ ಚಿತ್ರ   ಮಂಗಳೂರು: ಮಂಗಳೂರಿನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.6 ರಂದು ಸಂಜೆ 3.30 ಗಂಟೆಗೆ ಕಸ್ತೂರ್ಬಾ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ…

ಗಗನದಲ್ಲಿ ನಡೆಯುವ ಬದಲಾವಣೆಗಳು ಕೆಂಪು ಬಣ್ಣಕ್ಕೆ ತಿರುಗಿದ ಬಾನು!
ರಾಜ್ಯ

ಗಗನದಲ್ಲಿ ನಡೆಯುವ ಬದಲಾವಣೆಗಳು ಕೆಂಪು ಬಣ್ಣಕ್ಕೆ ತಿರುಗಿದ ಬಾನು!

ಇಂದು ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಕಂಡ ದೃಶ್ಯ ಸುಬ್ರಹ್ಮಣ್ಯ :ಮೇ.07. ಯಾವಾಗಲು ನೀಲಿ ಬಣ್ಣದಿಂದ, ಅಲ್ಲಲ್ಲಿ ಬಿಳಿ, ಕಪ್ಪು, ಮೋಡಗಳು,ಕಾಣುತಿದ್ದ ಆಗಸ ಇಂದು ಸುಮಾರು 07.15ರ ಹೊತ್ತಿಗೆ ಎಲ್ಲಿ ನೋಡಿದರು ಸಂಪೂರ್ಣ ಕೆಂಪಾಗಿದೆ ಕಾಣುತಿತ್ತು.ಸಣ್ಣ ಪ್ರಮಾಣದಲ್ಲಿ ಮಿಂಚು ದೂರದಲ್ಲಿ ಗುಡುಗು ಕೇಳುತ್ತಿತ್ತು.ಎಲ್ಲರು ಆಕಾಶ ಕೆಂಪಾಗಿದೆ ಎಂದು ಕುತೂಹಲದಿಂದ ನೋಡುತಿದ್ದರು.

32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್‌ ಕಳ್ಳತನ ಪ್ರಕರಣ :ಹ್ಯಾಕರ್ ಶ್ರೀಕಿ ಮತ್ತೆ ಬಂಧನ
ರಾಜ್ಯ

32 ಕೋಟಿ ರೂ ಮೌಲ್ಯದ ಬಿಟ್ ಕಾಯಿನ್‌ ಕಳ್ಳತನ ಪ್ರಕರಣ :ಹ್ಯಾಕರ್ ಶ್ರೀಕಿ ಮತ್ತೆ ಬಂಧನ

. ಮಂಗಳೂರು(ಬೆಂಗಳೂರು): 60.6 ಬಿಟ್‌ ಕಾಯಿನ್ ಕಳ್ಳತನಕ್ಕೆ ಸಂಬಂಧಿಸಿದಂತೆ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಜಯನಗರದ ಶ್ರೀಕೃಷ್ಣ, ಅಂತರರಾಷ್ಟ್ರೀಯ ಹ್ಯಾಕರ್ ಆಗಿ ಗುರುತಿಸಿಕೊಂಡಿದ್ದಾನೆ. 2017ರಂದು ತುಮಕೂರಿನ ಉನೊ ಕಾಯಿನ್ ಕಂ‍ಪನಿಯ ಸರ್ವರ್‌ನಲ್ಲಿದ್ದ 60.6 ಬಿಟ್…

ಮಂಜೇಶ್ವರದಲ್ಲಿ  ಆ್ಯಂಬುಲೆನ್ಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ:ಮೂರು ಮಂದಿ ಸಾವು
ರಾಜ್ಯ

ಮಂಜೇಶ್ವರದಲ್ಲಿ  ಆ್ಯಂಬುಲೆನ್ಸ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ:ಮೂರು ಮಂದಿ ಸಾವು

ಕಾಸರಗೋಡು, ಮೇ 7: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ.…

ಬಂಟವಾಳದ ಬಂಟರ ಭವನದ ಅವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ
ರಾಜ್ಯ

ಬಂಟವಾಳದ ಬಂಟರ ಭವನದ ಅವರಣದಲ್ಲಿ ವ್ಯಕ್ತಿಯ ರಕ್ತಸಿಕ್ತ ಮೃತದೇಹ ಪತ್ತೆ

  ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ವ್ಯಕ್ತಿಯ ಶವ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ಬಂಟರ…

ರಿಚಾರ್ಜ್ ಮಾಡಲು ಬಂದ ಹಿಂದೂ ಯುವತಿಯ ಫೋಟೋವನ್ನು ಅನ್ಯಕೋಮಿನ ಯುವಕ  ಕ್ಲಿಕ್ಕಿಸಿದ ಆರೋಪ :ಯುವತಿ ಮನೆಯವರಿಂದ ಯುವಕನ ವಿರುದ್ದ ದೂರು :ಸುಳ್ಯದ ಗಾಂಧೀನಗರದ ಏರ್ಟೆಲ್ ಸೆಂಟರ್ ಬಂದಿದ್ದ ಯುವತಿ
ರಾಜ್ಯ

ರಿಚಾರ್ಜ್ ಮಾಡಲು ಬಂದ ಹಿಂದೂ ಯುವತಿಯ ಫೋಟೋವನ್ನು ಅನ್ಯಕೋಮಿನ ಯುವಕ  ಕ್ಲಿಕ್ಕಿಸಿದ ಆರೋಪ :ಯುವತಿ ಮನೆಯವರಿಂದ ಯುವಕನ ವಿರುದ್ದ ದೂರು :ಸುಳ್ಯದ ಗಾಂಧೀನಗರದ ಏರ್ಟೆಲ್ ಸೆಂಟರ್ ಬಂದಿದ್ದ ಯುವತಿ

ಸುಳ್ಯದ ಗಾಂಧಿನಗರದ ಏರ್ ಟೆಲ್  ಕಚೇರಿಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋವನ್ನು  ಅಲ್ಲಿರುವ  ಅನ್ಯಕೋಮಿನ ಯುವಕ ತೆಗೆದಿದ್ದಾನೆ ಎಂದು ಆರೋಪಿಸಿ   ಯುವತಿಯ ಮನೆಯವರು ಪೋಲಿಸ್ ದೂರು ನೀಡಿದ ಪ್ರಕರಣವೊಂದು ನಡೆದಿದ್ದು.ಯುವಕನ್ನನ್ನು ಪೋಲಿಸರು ಠಾಣೆಗೆ ಕರೆತಂದು ವಿಚಾರಿಸುತ್ತಿರುವುದಾಗಿ ತಿಳಿದು ಬಂದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ…

ವಾಟ್ಸಾಪ್ ಲಿಂಕ್‌ಗೆ ಕ್ಲಿಕ್: 1.75 ಲಕ್ಷ ರೂ. ಮೋಸ
ರಾಜ್ಯ

ವಾಟ್ಸಾಪ್ ಲಿಂಕ್‌ಗೆ ಕ್ಲಿಕ್: 1.75 ಲಕ್ಷ ರೂ. ಮೋಸ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರ ಜೆ. ಎಂಬವರು ಮೇ 3ರಂದು ವಾಟ್ಸಾಪ್ ಗ್ರೂಪ್‌ಗೆ ಅನಾಮಧೇಯ ನಂಬರ್ ನಿಂದ ಬಂದ ಲಿಂಕ್ ಮೇಲೆ…

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ರಾಜ್ಯ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ.ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು.ಮೂಲತಃ ನಾವೂರ…

ಮಂಗಳೂರಿಗೆ ಆಗಮಿಸಿದ 8ನೇ ಬೃಹತ್‌ ಪ್ರವಾಸಿ ಹಡಗು.
ರಾಜ್ಯ

ಮಂಗಳೂರಿಗೆ ಆಗಮಿಸಿದ 8ನೇ ಬೃಹತ್‌ ಪ್ರವಾಸಿ ಹಡಗು.

ಮಂಗಳೂರು(ಪಣಂಬೂರು): ನವಮಂಗಳೂರು ಬಂದರಿಗೆ ಈ ವರ್ಷದ 8ನೇ ಐಷಾರಾಮಿ ಕ್ರೂಸ್‌ ʼಎಂಎಸ್‌ ಇನ್‌ಸೈನಿಯಾʼ ರವಿವಾರ(ಮೇ.6) ಆಗಮಿಸಿತು. ನವಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿದೇಶಿ ಪ್ರವಾಸಿಗರಿಗೆ ಪರಿಚಯಿಸಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ನಾರ್ವೇಜಿಯನ್‌ ಕ್ರೂಸ್‌ ಲೈನರ್‌ 509 ಪ್ರಯಾಣಿಕರು ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI