ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಬ್ರಹ್ಮಣ್ಯ ಸಿಡಿಲು ಬಡಿದು ನವ ವಿವಾಹಿತ ಮೃತ್ಯು.
ರಾಜ್ಯ

ಸುಬ್ರಹ್ಮಣ್ಯ ಸಿಡಿಲು ಬಡಿದು ನವ ವಿವಾಹಿತ ಮೃತ್ಯು.

ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.ಮೇ.3 ರ ಸಂಜೆ ಘಟನೆ ನಡೆದಿದ್ದುಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ ಮೃತ ಪಟ್ಟವರು. 34 ವರ್ಷವಾಗಿತ್ತು. ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು…

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು 
ರಾಜ್ಯ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು 

ಧರ್ಮಸ್ಥಳ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ ನಿವಾಸಿ ಜಗದೀಶ್ ಎಂಬವರ ಪುತ್ರ ಪ್ರಣಿತ್ ಕುಮಾರ್ (1ವರ್ಷ 9 ತಿಂಗಳು)ಈ ದುರ್ಘಟನೆಯಲ್ಲಿ ಮೃತಪಟ್ಟ…

ಚಿನ್ನಾಭರಣ ಉದ್ಯಮದಲ್ಲಿ 42 ವರ್ಷಗಳ ಅನುಭವವಿರುವ ಬಿಂದು ಜ್ಯುವೆಲ್ಲರಿ ಇದೀಗ ಸುಳ್ಯದಲ್ಲಿ ಶುಭಾರಂಭ
ರಾಜ್ಯ

ಚಿನ್ನಾಭರಣ ಉದ್ಯಮದಲ್ಲಿ 42 ವರ್ಷಗಳ ಅನುಭವವಿರುವ ಬಿಂದು ಜ್ಯುವೆಲ್ಲರಿ ಇದೀಗ ಸುಳ್ಯದಲ್ಲಿ ಶುಭಾರಂಭ

ಕಾಸರಗೋಡಿನಲ್ಲಿ ಕಳೆದ ೪೨ ವರ್ಷಗಳ ಹಿಂದೆ ಸಂಸ್ಥಾಪಕರಾದ ದಿ| ಕೆ.ವಿ ಕುಂಞಿಕಣ್ಣನ್ ರವರು ಸ್ಥಾಪಿಸಿ ಕಾಸರಗೋಡಿನಲ್ಲಿ ವಿಶಾಲವಾದ ಬೃಹತ್ ಎರಡು ಮಳಿಗೆಯನ್ನು ಹೊಂದಿದ್ದು ಇದೀಗ ಕಾಸರಗೋಡಿನ ಗಡಿ ಪ್ರದೇಶವಾದ ಸುಳ್ಯದಲ್ಲಿ ತಮ್ಮ ಮೂರನೇ ಮಳಿಗೆಯನ್ನು ಪ್ರಾರಂಭಗೊಂಡಿದೆ.ಇದರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಎ.೨೬ ರಂದು ನಡೆಯಿತು.ಕಾರ್ಯಕ್ರಮಕ್ಕೆ ಬಿಂದು ಜುವೆಲ್ಲರಿ…

ಸೆಖೆ ಎಂದು ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು….!!
ರಾಜ್ಯ

ಸೆಖೆ ಎಂದು ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು….!!

ಉಡುಪಿ ಮೇ 03: ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸುಂದರ ನಾಯ್ಕ್ ( 55) ಎಂದು…

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.
ರಾಜ್ಯ

ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಡಿಕ್ಕಿ ಹೊಡೆದ ಕಾರು: ದಂಪತಿಗೆ ಗಂಭೀರ ಗಾಯ.

ಚಾಲಕನ ನಿಯಂತ್ರಣ ತಪ್ಪಿ ಹೋಟೆಲೊಂದಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯವಾದ ಘಟನೆ ಮೇ.3ರ ನಸುಕಿನ ವೇಳೆ ಸಂಪಾಜೆಯಲ್ಲಿ ನಡೆದಿದೆ .ವಿಟ್ಲದ ಅಡ್ಯನಡ್ಕ ದಂಪತಿಗಳು ಕಾರಿನಲ್ಲಿ ಪುತ್ತೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು…

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಗಳ ಕಾಲಾವಧಿ ಉತ್ಸವ ಪ್ರಾರಂಭ :ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,
ರಾಜ್ಯ

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಗಳ ಕಾಲಾವಧಿ ಉತ್ಸವ ಪ್ರಾರಂಭ :ನಾಳೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,

  ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವವು ಪ್ರಾರಂಭವಾಗಿದ್ದು ಇಂದು ಬೆಳಿಗ್ಗೆ ಗಣಪತಿ ಹೋಮ, ನಂತರ ಧ್ವಜಾರೋಹಣ, ರಾತ್ರಿ ಸಂಕ್ರಮಣ ವಾಲಸಿರಿ ಕೊಡಿಬಂಡಿ ಉತ್ಸವ ನಡೆಯಿತು.ಮೇ.3ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಲಿದ್ದು, ಮೇ.4ರಂದು ಬೆಳಗ್ಗಿನ…

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲೀಗ ಜಾತ್ರೋತ್ಸವದ ಸಡಗರ :ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವ
ರಾಜ್ಯ

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲೀಗ ಜಾತ್ರೋತ್ಸವದ ಸಡಗರ :ಸಂಭ್ರಮದಿಂದ ಜರುಗಿದ ದೇವರ ದರ್ಶನ ಬಲಿ ಉತ್ಸವ

ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ – ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ – ಸಚಿವ ರಾಮಲಿಂಗಾರೆಡ್ಡಿ

ಪುತ್ತೂರು ಮೇ 02: ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೂತನವಾಗಿ ನೇಮಕವಾಗಿರುವ ಎಸ್.ಜೆ. ಯೇಸುರಾಜ್ ಅವರ ಧರ್ಮದ ಕುರಿತಂತೆ ಇದ್ದ ವಿವಾದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತೆರೆ ಎಳೆದಿದ್ದು, ಬಿಜೆಪಿಯ ವಿರುದ್ದ ಹರಿಹಾಯ್ದಿದ್ದಾರೆ. ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು…

ಸಂಪಾಜೆ : ಕಡೆಪಾಲದಲ್ಲಿ ಸರಣಿ ಅಪಘಾತ : ಬೈಕ್ ಸವಾರನಿಗೆ ಗಾಯ.
ರಾಜ್ಯ

ಸಂಪಾಜೆ : ಕಡೆಪಾಲದಲ್ಲಿ ಸರಣಿ ಅಪಘಾತ : ಬೈಕ್ ಸವಾರನಿಗೆ ಗಾಯ.

ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಕಾರೊಂದು ವಿರುದ್ದ ದಿಕ್ಕಿನಲ್ಲಿ ಚಲಿಸಿ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ . ಕಾರು ಸುಳ್ಯದ ಕಡೆಯಿಂದ ಹೋಗುತ್ತಿದ್ದು, ಬೈಕ್‌ಗೆ ಗುದ್ದುವ ಮೊದಲು ಇನ್ನೊಂದು ವಾಹನಕ್ಕೂ ಕಾರು ಗುದ್ದಿರುವುದಾಗಿ ವರದಿಯಾಗಿದೆ. ಕಾರು ಕೂಡ ಭಾಗಶಃ ಹಾನಿಗೆ…

ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ
ರಾಜ್ಯ

ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

. : ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI