ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು.
ರಾಜ್ಯ

ಅರಂತೋಡು : ಅಣ್ಣನ ಸಾವಿನ ವಿಚಾರ ತಿಳಿದು ತಮ್ಮ ಕುಸಿದು ಬಿದ್ದು ಸಾವು, ಸಾವಿನಲ್ಲು ಜತೆಯಾದ ಸಹೋದರರು.

. ಅರಂತೋಡು: ಅಣ್ಣ ನಿಧನರಾದ ವಿಷಯ ತಿಳಿದು‌ ತಮ್ಮನು ಕುಸಿದು ಬಿದ್ದು ಮೃತಪಟ್ಟ ಧಾರುನ ಘಟನೆ ಇಂದು ನಡೆದಿದೆ. ಅರಂತೋಡು ಗ್ರಾಮದ ನಿವಾಸಿ ಅಬ್ದುಲ್ಲ ರವರು (82) ರವರು ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಈ ವಿಷಯ ತಿಳಿಯುತಿದ್ದಂತೆ ಸಹೋದರ ಉದಯನಗರದ ನಿವಾಸಿ ಮಹಮ್ಮದ್ (76) ಅವರು ಮನೆಯಲ್ಲಿ…

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ಮೃತ್ಯು..! 

. ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ…

ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ಏಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಶ್ರೀ ವೈ.ವಿ ಪಾಲಚಂದ್ರ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ನಿವೃತ್ತರನ್ನು…

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ
ರಾಜ್ಯ

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ…

ಬೊಳುಬೈಲು ಬೈಕ್ ಕಾರು ಡಿಕ್ಕಿ ಇಬ್ಬರಿಗೆ ಗಾಯ: ನಜ್ಜುಗುಜ್ಜಾದ ವಾಹನಗಳು.
ರಾಜ್ಯ

ಬೊಳುಬೈಲು ಬೈಕ್ ಕಾರು ಡಿಕ್ಕಿ ಇಬ್ಬರಿಗೆ ಗಾಯ: ನಜ್ಜುಗುಜ್ಜಾದ ವಾಹನಗಳು.

ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ನಗರದ ಸಮೀಪ ಬೊಳುಬೈಲಿನಲ್ಲಿ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಂಭೀರ ಗಾಯವಾದ ಘಟನೆಎ.29 ಸಂಜೆ ವರದಿಯಾಗಿದೆ, ಬೆಂಗಳೂರು ರಿಜಿಸ್ಟ್ರೇಷನ್ ಹೊಂದಿದ  KA 03 MB 8635  ಹೋಂಡಾಕಾರು ಮತ್ತು KA 19 HJ 4601  ಬೈಕ್ ನಡುವೆ ಅಪಘಾತ ಸಂಭವಿಸಿದೆ…

140 ಕೋಟಿ ಆದಾಯದ ದೇವಸ್ಥಾನದಲ್ಲಿ ಭಕ್ತರಿಗೆ ಸರಿಯಾದ ವಸತಿ ವ್ಯವಸ್ಥೆ ಇಲ್ಲವೇ!!
ರಾಜ್ಯ

140 ಕೋಟಿ ಆದಾಯದ ದೇವಸ್ಥಾನದಲ್ಲಿ ಭಕ್ತರಿಗೆ ಸರಿಯಾದ ವಸತಿ ವ್ಯವಸ್ಥೆ ಇಲ್ಲವೇ!!

ಸುಬ್ರಹ್ಮಣ್ಯ: ಎ.27.ರಾಜ್ಯದ ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ರಜಾ ದಿನವಾದ ಶನಿವಾರ ರಾತ್ರಿ ಭಕ್ತರು ದೇವಸ್ತಾನದ ಎದುರು ಇರುವ ವೃತ್ತದಲ್ಲಿ ಮಲಗಿರುವ ದೃಶ್ಯ ಕಂಡುಬಂದಿದೆ. ಕ್ಷೇತ್ರದಲ್ಲಿ ವಸತಿ ಸಮಸ್ಯೆ ಕಾಡುತ್ತಿದೆಯೇ ಎಂಬ ಚರ್ಚೆ ವ್ಯಾಪಕವಾಗಿ ಕೇಳಿಬರುತ್ತಿದೆ. ಪ್ರಸ್ತುತ ಶಾಲಾ-ಕಾಲೇಜುಗಳಿಗೆ ರಜಾ ದಿನವಾಗಿದ್ದು, ಜತೆಗೆ ಸರಣಿ ಸರಕಾರಿ…

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ.ಕಣ್ಮನ ತಣಿಸುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು
ರಾಜ್ಯ

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ.ಕಣ್ಮನ ತಣಿಸುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು

.ಸುಳ್ಯ:  ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ...ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು... ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ…

ಪುತ್ತೂರು ನಗರದಲ್ಲಿ ಧರೆಗುರುಳಿದ ಬೃಹದಾಕಾರದ ಮಾವಿನ  ಮರ; ಎರಡು ವಾಹನಗಳು ಜಖಂ  : ಮಾವಿನ ಮಿಡಿಗಾಗಿ ಮುಗಿಬಿದ್ದ ಜನ
ರಾಜ್ಯ

ಪುತ್ತೂರು ನಗರದಲ್ಲಿ ಧರೆಗುರುಳಿದ ಬೃಹದಾಕಾರದ ಮಾವಿನ  ಮರ; ಎರಡು ವಾಹನಗಳು ಜಖಂ  : ಮಾವಿನ ಮಿಡಿಗಾಗಿ ಮುಗಿಬಿದ್ದ ಜನ

ಪುತ್ತೂರು: ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಬೃಹತ್ ಮಾವಿನ ಮರವೊಂದು ಉರುಳಿಬಿದ್ದ ಪರಿಣಾಮ ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮಾವಿನಮರ ಬಿದ್ದ ಕ್ಷಣದಲ್ಲೇ ಮಾವಿನ ಮಿಡಿಗಾಗಿ ಮುಗಿಬಿದ್ದಿದ್ದಾರೆ. ಬೃಹತ್ ಮರಬಿದ್ದ ಪರಿಣಾಮ ತಮ್ಮ ವಾಹನವನ್ನ ಹೊರತರಲು ಪರದಾಡಿದ ವಾಹನ ಮಾಲೀಕರು ಮರದ ಕೊಂಬೆಗಳನ್ನು ಕಡಿದು…

ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು :ದೇಗುಲಕ್ಕೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ
ರಾಜ್ಯ

ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮಂಡೆಕೋಲು :ದೇಗುಲಕ್ಕೆ ಭಕ್ತರಿಂದ ಹಸಿರುವಾಣಿ ಸಮರ್ಪಣೆ

ಸುಳ್ಯ: ಇತಿಹಾಸ ಪ್ರಸಿದ್ಧ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಈಗಾಗಲೇ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕಾಗಿ ಶೃಂಗಾರಗೊಂಡಿದ್ದು ಶನಿವಾರ ಬೆಳಿಗ್ಗೆ ಊರ, ಪರ ಊರ ಭಕ್ತಾದಿಗಳಿಂದ ದೇಗುಲಕ್ಕೆ ಹಸಿರುವಾಣಿ ಸಮರ್ಪಣೆಯಾಯಿತು. ಬೆಳಿಗ್ಗೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಿಂದ ಹೊರಟ ಹಸಿರುವಾಣಿ ಮೆರವಣಿಗೆಯ ವಾಹನದ ಮುಂದೆ ತೆಂಗಿನ ಕಾಯಿ ಒಡೆಯುವ ಮೂಲಕ ದೇಗುಲದ…

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ರಾಜ್ಯ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಮಂಗಳೂರು : ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಎ.27) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI