ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 
ರಾಜ್ಯ

ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಅಭ್ಯರ್ಥಿ ಬ್ರಿಜೇಶ್ ಚೌಟ 

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದ್ದಾರೆ , ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ಇಂದು ಎಪ್ರಿಲ್ 26. ವಿಶ್ವ ಬೌದ್ಧಿಕ ಆಸ್ತಿ ದಿನ.
ಅಂತರಾಷ್ಟ್ರೀಯ

ಇಂದು ಎಪ್ರಿಲ್ 26. ವಿಶ್ವ ಬೌದ್ಧಿಕ ಆಸ್ತಿ ದಿನ.

ವಿಶೇಷ ವರದಿ- ಶಶಿಕಲಾ ಮಂಜುನಾಥ್ ಬೌದ್ಧಿಕ ಆಸ್ತಿ ಎಂದರೇನು? ಬೌದ್ಧಿಕ ಆಸ್ತಿ (IP) ಮನುಷ್ಯನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡ ಆಸ್ತಿಯ ಒಂದು ವರ್ಗ. ಇದು ಆವಿಷ್ಕಾರ, ಸಾಹಿತ್ಯ ಮತ್ತು ಕಲಾತ್ಮಕ ಕಾರ್ಯ, ವಿನ್ಯಾಸಗಳು ಮತ್ತು ಸಂಕೇತಗಳು, ಹೆಸರುಗಳು ಮತ್ತು ಚಿತ್ರಗಳಂತಹ ಮನಸ್ಸಿನ ಸೃಷ್ಟಿಯನ್ನು ಸೂಚಿಸುತ್ತದೆ. ಬೌದ್ಧಿಕ ಆಸ್ತಿಯ…

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಪೊಲೀಸರ ನಡುವೆ ಚಕಮಕಿ:ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತ
ರಾಜ್ಯ

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಪೊಲೀಸರ ನಡುವೆ ಚಕಮಕಿ:ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತ

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ…

ಸುಬ್ರಮಣ್ಯ ಪೀಠಾಧಿಪತಿಗಳಿಂದ ಲೋಕಸಭಾ ಚುನಾವಣೆ ಮತದಾನ.
ರಾಜ್ಯ

ಸುಬ್ರಮಣ್ಯ ಪೀಠಾಧಿಪತಿಗಳಿಂದ ಲೋಕಸಭಾ ಚುನಾವಣೆ ಮತದಾನ.

ಸುಬ್ರಹ್ಮಣ್ಯ :ಎ 26.ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್  ಬೂತ್ ಸಂಖ್ಯೆ 115 ರಲ್ಲಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದಾರೆ.ಮತದಾನದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಇದು ಅರ್ಥಪೂರ್ಣ ಆಗಬೇಕು…

ನೀವು ಪಿಯುಸಿ ಅಥವಾ ಪಧವಿ ವಿದ್ಯಾಭ್ಯಾಸ ಪೂರೈಸಿರುವಿರಾ..ಕಾನೂನು ಕಲಿತು ನ್ಯಾಯಾಧೀಶರಾಗಬೇಕೆಂದಿದ್ದೀರಾ ಅಥವಾ ಉತ್ತಮ ವಕೀಲನಾಗಬೇಕೆಂದು ಬಯಸಿದ್ದೀರಾ..?
ರಾಜ್ಯ

ನೀವು ಪಿಯುಸಿ ಅಥವಾ ಪಧವಿ ವಿದ್ಯಾಭ್ಯಾಸ ಪೂರೈಸಿರುವಿರಾ..ಕಾನೂನು ಕಲಿತು ನ್ಯಾಯಾಧೀಶರಾಗಬೇಕೆಂದಿದ್ದೀರಾ ಅಥವಾ ಉತ್ತಮ ವಕೀಲನಾಗಬೇಕೆಂದು ಬಯಸಿದ್ದೀರಾ..?

ಈ ದೇಶದ ಕಾನೂನಿನ ಜ್ಞಾನ ನಿಮಗಿದ್ದರೆ ಜೀವನದಲ್ಲಿ ಬಹುತೇಕ ಗೆದ್ದಂತೆಯೇ..ಇಡೀ ವಿಶ್ವದಲ್ಲಿಯೇ ಕಾನೂನಿಗೆ ಇರುವ ಮಹತ್ವ ಬೇರೆಲ್ಲೂ ಸಿಗೋದಿಲ್ಲ,  ಸ್ಪರ್ಧಾತ್ಮಕ ಯುಗದಲ್ಲಿ ಕಾನೂನು ಕಲಿತು ವಕೀಲನಾಗಿ ತನ್ನದೇ ಸ್ವಂತ ಕಾಲಿನಲ್ಲಿ ನಿಂತಿರುವ ಅದೆಷ್ಟೋ ಲಕ್ಷಾಂತರ ಯುವಕರು ಯುವತಿಯರು ಇಂದು ಸ್ಫೂರ್ತಿಯಾಗಿ ನಮಗೆ ಕಾಣಸಿಗುತ್ತಾರೆ,ಇನ್ನಷ್ಟು ಮಂದಿ ನ್ಯಾಯಾದೀಶರಾಗಿ ದೇಶದ ಪರಮೋಚ್ಚ…

ಸುಳ್ಯ ಎನ್ನೆಂಸಿ ಕಾಲೇಜು ಮಸ್ಟರಿಂಗ್  ಮತ ಪೆಟ್ಟಿಗೆಯೊಂದಿಗೆ ತೆರಳಿದ ಸಿಬ್ಬಂದಿಗಳು
ರಾಜ್ಯ

ಸುಳ್ಯ ಎನ್ನೆಂಸಿ ಕಾಲೇಜು ಮಸ್ಟರಿಂಗ್ ಮತ ಪೆಟ್ಟಿಗೆಯೊಂದಿಗೆ ತೆರಳಿದ ಸಿಬ್ಬಂದಿಗಳು

ಲೋಕ ಸಭಾ ಚುನಾವಣೆಯ ಮಸ್ಟರಿಂಗ್  ಕೇಂದ್ರದಿಂದ ವಿವಿದ ಮತಗಟ್ಟೆಗಳಿಗೆ ತೆರಳುವ ಕಾರ್ಯ ಬಿರುಸುಗೊಂಡಿದೆ,  ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗೆ EVM ಮೆಷಿನ್  ಗಳೊಂದಿಗೆ ಸಿಬ್ಬಂದಿಗಳು ತೆರಳಿದ್ದಾರೆ. ಸಿಆರ್ ಪಿ ಎಫ್ ನ 100 ಸಿಬ್ಬಂದಿ, ಪೊಲೀಸ್ ಇಲಾಖೆಯಿಂದ 426 ಮಂದಿ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ…

ಅಜ್ಜಾವರದಲ್ಲಿ – ಬೈಕ್ ಮತ್ತು ಜೀಪು ನಡುವೆ ಅಪಘಾತ : ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ದಂಪತಿಗಳ ಪೈಕಿ ಪತಿ ಸಾವು: ಪತ್ನಿ ಗಂಭೀರ ಗಾಯ
ರಾಜ್ಯ

ಅಜ್ಜಾವರದಲ್ಲಿ – ಬೈಕ್ ಮತ್ತು ಜೀಪು ನಡುವೆ ಅಪಘಾತ : ಕೆಲಸ ಮುಗಿಸಿ ಮನೆಗೆ ವಾಪಾಸ್ಸಾಗುತ್ತಿದ್ದ ದಂಪತಿಗಳ ಪೈಕಿ ಪತಿ ಸಾವು: ಪತ್ನಿ ಗಂಭೀರ ಗಾಯ

ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ಜೀಪು ಮತ್ತು ಬೈಕ್ ಮಧ್ಯೆ ಅಪಘಾತ ನಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿಗಳಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ತರುತ್ತಿದ್ದ  ವೇಳೆ ಬೈಕ್ ಸವಾರ ದಾರಿ ಮಧ್ಯೆ ಮೃತರಾಗಿರುವುದಾಗಿ ತಿಳಿದುಬಂದಿದೆ. ಅಜ್ಜಾವರ ಪಡ್ಡಂಬೈಲು ಕೆಎಫ್ ಡಿಸಿ ಉದ್ಯೋಗಿಯಾಗಿರುವ ವಿನಾಯಕ ಮೂರ್ತಿ‌ ಹಾಗೂ ಮಂಜುಳಾ ದಂಪತಿ…

ಕೆವಿಜಿ ಪಾಲಿಟೆಕ್ನಿಕ್ : ಐ.ಎಸ್.ಟಿ.ಇ  ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಮತ್ತು ಉಪನ್ಯಾಸ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಮತ್ತು ಉಪನ್ಯಾಸ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ…

ಇಂದು ಎಪ್ರಿಲ್ 25. ವಿಶ್ವ ಮಲೇರಿಯಾ ದಿನ.
ಅಂತರಾಷ್ಟ್ರೀಯ

ಇಂದು ಎಪ್ರಿಲ್ 25. ವಿಶ್ವ ಮಲೇರಿಯಾ ದಿನ.

ವಿಶೇಷ ವರದಿ - ಶಶಿಕಲಾ ಮಂಜುನಾಥ್ ಇಂದು ಎಪ್ರಿಲ್ 25. ವಿಶ್ವ ಮಲೇರಿಯಾ ದಿನ. ಮಲೇರಿಯಾ ದಿನದ ಆಚರಣೆ ಪ್ರಾರಂಭವಾದದ್ದು ಆಫ್ರಿಕಾದಲ್ಲಿ. ಅಲ್ಲಿನ ಸರಕಾರವು 2001ರಿಂದ ಈ ದಿನವನ್ನು "ಆಫ್ರಿಕಾ ಮಲೇರಿಯಾ ದಿನ"ವೆಂದು ಆಚರಿಸಿಕೊಂಡು ಬಂದಿದೆ. ಬಳಿಕ ಇದೇ ದಿನವನ್ನು 2007 ರ ಮೇ ತಿಂಗಳಲ್ಲಿ ನಡೆದ ವಿಶ್ವ…

ದ್ವೇಷದ ಕಂದಕಕ್ಕೆ ದೂಡಿದ್ದ ಬಿಜೆಪಿಯಿಂದ ಸಾಮರಸ್ಯದ ತುಳುನಾಡನ್ನು ರಕ್ಷಿಸಲು ಇದು ಕೊನೆಯ ಅವಕಾಶ: ಪದ್ಮರಾಜ್ ರಾಮಯ್ಯ ಪೂಜಾರಿ.
ರಾಜ್ಯ

ದ್ವೇಷದ ಕಂದಕಕ್ಕೆ ದೂಡಿದ್ದ ಬಿಜೆಪಿಯಿಂದ ಸಾಮರಸ್ಯದ ತುಳುನಾಡನ್ನು ರಕ್ಷಿಸಲು ಇದು ಕೊನೆಯ ಅವಕಾಶ: ಪದ್ಮರಾಜ್ ರಾಮಯ್ಯ ಪೂಜಾರಿ.

ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್ , ನಾನು ಮೊದಲ ಬಾರಿ ಚುನಾವಣೆ ಎದುರಿಸುತ್ತಿದ್ದೇನೆ. ಆದ್ರೆ ಕಾರ್ಯಕರ್ತರು ನಾಯಕರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI