ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು .

ಉಪ್ಪಿನಂಗಡಿ : ಹಿಂದೂ ಯವತಿಯೊಬ್ಬರಿಗೆ ಅನ್ಯ ಕೋಮಿನ ಯುವಕನೋರ್ವ ಬಸ್ಸಿನಲ್ಲಿ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅನ್ಯಕೋಮಿನ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್…

ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುವ ಮುನ್ನ ಸುಳ್ಯ ನಗರದಲ್ಲಿ ಬಿಜೆಪಿಯಿಂದ ಭರ್ಜರಿ ರೋಡ್ ಶೋ: ಜೆ ಡಿ ಎಸ್  ನಾಯಕರ ಸಾಥ್
ರಾಜ್ಯ

ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯುವ ಮುನ್ನ ಸುಳ್ಯ ನಗರದಲ್ಲಿ ಬಿಜೆಪಿಯಿಂದ ಭರ್ಜರಿ ರೋಡ್ ಶೋ: ಜೆ ಡಿ ಎಸ್  ನಾಯಕರ ಸಾಥ್

ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ , ಇಂದು ಸಂಜೆ 6 ಗಂಟೆಯಿಂದ ರಾಜಕೀಯ ಪಕ್ಷಗಳ  ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದಕ್ಕೂ ಮುನ್ನಾ ಬಿಜೆಪಿ ಪಕ್ಷದ ವತಿಯಿಂದ  ಸುಳ್ಯ ನಗರದಲ್ಲಿ ಭರ್ಜರಿ ರೋಡ್ ಶೋ ನಡೆಸಲಾಗಿದೆ. ಬಿಜೆಪಿ‌ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರ ಮತಯಾಚನೆ…

ಮತ ಚಲಾಯಿಸಲು‌ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಫೋನ್​ ತರುವಂತಿಲ್ಲ’..!
ರಾಜ್ಯ

ಮತ ಚಲಾಯಿಸಲು‌ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಫೋನ್​ ತರುವಂತಿಲ್ಲ’..!

. ಮಂಗಳೂರು: ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್​ ತರುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್​ ತರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ  ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಏ.26ರ ಶುಕ್ರವಾರದಂದು ಮೊದಲ ಹಂತದ…

ದೇಶದ ಭದ್ರತೆಗೆ ನಡೆಯುವ ಚುನಾವಣೆ ಇದಾಗಿದ್ದು: ರಾಷ್ಟ್ರದ ಹಿತದೃಷ್ಠಿಯಿಂದ  ಮತದಾರರು ಮೋದಿಯನ್ನು ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಬೇಕಾಗಿದೆ: ವೆಂಕಟ್ ವಳಲಂಭೆ
ರಾಜ್ಯ

ದೇಶದ ಭದ್ರತೆಗೆ ನಡೆಯುವ ಚುನಾವಣೆ ಇದಾಗಿದ್ದು: ರಾಷ್ಟ್ರದ ಹಿತದೃಷ್ಠಿಯಿಂದ  ಮತದಾರರು ಮೋದಿಯನ್ನು ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಬೇಕಾಗಿದೆ: ವೆಂಕಟ್ ವಳಲಂಭೆ

  ಕಾಂಗ್ರೆಸ್ಸಿಗರು ಹೇಳೋದೆಲ್ಲವೂ ಸುಳ್ಳು. ಅವರ ಮೇಲೆ ಜನರು ನಂಬಿಕೆ ಕಳೆದುಕೊಂಡಿದ್ದಾರೆ. ಸುಳ್ಯದಲ್ಲಿ ಪ್ರತೀ ಬೂತ್ ನಿಂದ ನೂರು ಮತ ಹೆಚ್ಚಿಸುವುದು ಅವರ ಭ್ರಮೆ.ಈ ಬಾರಿಯೂ ಸುಳ್ಯದಲ್ಲಿ ದೊಡ್ಡ ಲೀಡ್ ಬಿಜೆಪಿ ಪಡೆದೇ ಪಡೆಯುತ್ತದೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದ್ದಾರೆ ಅವರು ಸುಳ್ಯ…

ಮನೆಯಂಗಳದ ಬಾವಿಯಲ್ಲಿ ಇದ್ದಕ್ಕಿದ್ದಂತೆ ಉಕ್ಕಿ ಬಂದ ನೀರು:ಭೂಮಿಯಾಳಕ್ಕೆ ಇಳಿದು ಹೋದ ಭಾವಿ : ಅಪಾಯದಲ್ಲಿದೆ ಕಾರ್ಮಿಕನ ಭಾವಿ: ಸರಕಾರದಿಂದ ಬೇಕಿದೆ ಸ್ಫಂದನೆ
ರಾಜ್ಯ

ಮನೆಯಂಗಳದ ಬಾವಿಯಲ್ಲಿ ಇದ್ದಕ್ಕಿದ್ದಂತೆ ಉಕ್ಕಿ ಬಂದ ನೀರು:ಭೂಮಿಯಾಳಕ್ಕೆ ಇಳಿದು ಹೋದ ಭಾವಿ : ಅಪಾಯದಲ್ಲಿದೆ ಕಾರ್ಮಿಕನ ಭಾವಿ: ಸರಕಾರದಿಂದ ಬೇಕಿದೆ ಸ್ಫಂದನೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭಾವಿಯೊಂದು ಇದ್ದಕಿದ್ದಂತೆ ಕುಸಿದು ಹೋದ ಘಟನೆ ನಡೆದಿದೆ.ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರುನಿವಾಸಿ  ಸುಳ್ಯದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿರುವ ಆನಂದರವರ ಮನೆಯ ಆವರಣದಲ್ಕಿ ಈ ಘಟನೆ ನಡೆದಿದೆ,   ಇದರಿಂದ ಅದರ ಸಮೀಪದಲ್ಲಿರುವ ಮನೆಗೆ ಹಾನಿಯಾಗಬಹುದೆಂಬ ಆತಂಕದಲ್ಲಿದ್ದು ಸರಕಾರದಿಂದ  ಸ್ಪಂದನೆ ಬೇಕಿದೆ ಎಂದು…

ಸುಬ್ರಹ್ಮಣ್ಯ : ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಸದಸ್ಯರು!
ರಾಜ್ಯ

ಸುಬ್ರಹ್ಮಣ್ಯ : ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಸದಸ್ಯರು!

ಸುಬ್ರಹ್ಮಣ್ಯದಲ್ಲಿ ಅರೋಗ್ಯ ಸಚಿವ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಸುಬ್ರಹ್ಮಣ್ಯದಲ್ಲಿ ನಡೆದ ಕಾಂಗ್ರೆಸ್ ಪಾರ್ಟಿ ಸಭೆಯಲ್ಲಿ ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ದಿನೇಶ್ ಮಾಸ್ಟರ್, ಗ್ರಾಮ ಅಧ್ಯಕ್ಷ ಕಿಶೋರ್ ಅರಂಪಾಡಿ, ಚಂದ್ರಶೇಖರ ಚನ್ನಕಜೆ, ಶಿವರಾಮ, ದಿಲೀಪ್,ಅರುಣ ಅವರು.ಕಾಂಗ್ರೆಸ್ ಪಾರ್ಟಿ ಸೇರ್ಪಡೆ ಗೊಂಡಿದ್ದಾರೆ.ಈ ಪಾರ್ಟಿ…

ಮತದಾನಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು:  ಮುಲ್ಲೈ ಮುಗಿಲನ್ :ಜಿಲ್ಲೆಯಲ್ಲಿದೆ ಒಟ್ಟು 1876 ಮತಗಟ್ಟೆ
ರಾಜ್ಯ

ಮತದಾನಕ್ಕೆ ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು:  ಮುಲ್ಲೈ ಮುಗಿಲನ್ :ಜಿಲ್ಲೆಯಲ್ಲಿದೆ ಒಟ್ಟು 1876 ಮತಗಟ್ಟೆ

ಮಂಗಳೂರು ಎಪ್ರಿಲ್ 24: ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇದ್ದು, ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಬುಧವಾರ ಸಂಜೆ 6ರ ಬಳಿಕ…

ಪ್ರಯಾಣಿಕರೇ ಎಚ್ಚರ :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ  ಬಸ್ ಸಂಚಾರ  ವ್ಯತ್ಯಯವಿದೆ
ರಾಜ್ಯ

ಪ್ರಯಾಣಿಕರೇ ಎಚ್ಚರ :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ  ಬಸ್ ಸಂಚಾರ  ವ್ಯತ್ಯಯವಿದೆ

 ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆಎಸ್ಆರ್ಟಿಸಿ ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆಎಸ್ಆರ್ಟಿಸಿ ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಮತಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಕಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಮೇ 25,26,27ರಂದು ಗ್ರಾಮಾಂತರ ಪ್ರದೇಶಗಳಿಗೆ…

ಪೆರಾಜೆಯಲ್ಲಿ ಬಿಜೆಪಿ ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ : ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಬಿಜೆಪಿ ಶಕ್ತಿ ಕೇಂದ್ರದ ಮುಖಂಡನಿಂದ  ಹಲ್ಲೆ :  ಆಸ್ಪತ್ರೆಗೆ ದಾಖಲು
ರಾಜ್ಯ

ಪೆರಾಜೆಯಲ್ಲಿ ಬಿಜೆಪಿ ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ : ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಬಿಜೆಪಿ ಶಕ್ತಿ ಕೇಂದ್ರದ ಮುಖಂಡನಿಂದ  ಹಲ್ಲೆ :  ಆಸ್ಪತ್ರೆಗೆ ದಾಖಲು

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ  ಮೂಲೆ ಮಜಲು ಗೌತಮ್ ರವರ ಮೇಲೆ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪೆರಾಜೆ ಗ್ರಾಮ ಪಂಚಾಯತಿ ಸದಸ್ಯ ಸುಭಾಶ್ ಚಂದ್ರ ಬಂಗಾರುಕೋಡಿ ಹಾಗೂ ಬಿಜೆಪಿ ಮುಖಂಡ ಗುಡ್ಡೆಮನೆ ಮಹಾಬಲಾ ಎಂಬುವವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ…

ಬೆಳ್ತಂಗಡಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ರಾಜ್ಯ

ಬೆಳ್ತಂಗಡಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ. ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI