ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು
ರಾಜ್ಯ

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಕಡೆಯಿಂದ ಚಾರ್ಮಾಡಿ ಕಡೆಗೆ ಆರೋಪಿ ಚಾರ್ಮಾಡಿ ಗ್ರಾಮ ನಿವಾಸಿ ಫಯಾಝ್ (25) ಎಂಬಾತ…

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ರಾಜ್ಯ

ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಸುಳ್ಯ ತಾಲ್ಲೂಕು ಬಿಜೆಪಿ ಮುಖಂಡರು, ಸುಳ್ಯ ಸಿ ಎ ಬ್ಯಾಂಕ್ ಉಪಾಧ್ಯಕ್ಷರು, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಕರುಣಾಕರ ಅಡ್ಪಂಗಾಯ ಮತ್ತು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಹಿಳಾ ಮುಖಂಡರಾದ ಬೀನಾ ಕರುಣಾಕರರವರು ಇಂದು ಕುಕ್ಕೆ ಸುಬ್ರಮಣ್ಯದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು…

ಬಾವಿಗೆ ರಿಂಗ್ ಅಳವಡಿಸಲು ಬಾವಿಗೆ ಇಳಿದಿದ್ದ ಕಾರ್ಮಿಕರು  ಆಕ್ಸಿಜನ್ ಕೊರತೆಯಿಂದ ಮೃತ್ಯು
ರಾಜ್ಯ

ಬಾವಿಗೆ ರಿಂಗ್ ಅಳವಡಿಸಲು ಬಾವಿಗೆ ಇಳಿದಿದ್ದ ಕಾರ್ಮಿಕರು  ಆಕ್ಸಿಜನ್ ಕೊರತೆಯಿಂದ ಮೃತ್ಯು

  ವಿಟ್ಲ: ಬಾವಿಗೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೆ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40 ವ.) ಮತ್ತು ಮಲಾರ್ ನಿವಾಸಿ ಆಲಿ(24 ವ.) ಮೃತದುರ್ದೈವಿಗಳು ಪಡಿಬಾಗಿಲಿನಲ್ಲಿ ಸುಮಾರು30…

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ : ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು.
ರಾಜ್ಯ

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ : ಕಿಕ್ಕಿರಿದು ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು.

ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ‌ ಬಳಿ ಚಾಲನೆ ನೀಡಲಾಯಿತು. ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ‌ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು ಪುತ್ತೂರು ನಗರದ…

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು 
ರಾಜ್ಯ

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು 

ಪುತ್ತೂರು: ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.23ರ ಇಂದು ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿಯಾಗಿ ಕಂಡು ಬಂದಿದ್ದು ಗುರುತು ಪರಿಚಯ ಸಿಗುತ್ತಿಲ್ಲ. ಮೃತ ವ್ಯಕ್ತಿಯ ಕಾಲು ತುಂಡಾಗಿ ರೈಲು ಹಳಿಯಲ್ಲಿದೆ.…

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ
ರಾಜ್ಯ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ. ಜಿ. ಆಯ್ಕೆಯಾಗಿದ್ದಾರೆ. ಪುತ್ತೂರಿನಲ್ಲಿ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ. ಡಿ.…

ಆಲೆಟ್ಟಿಯಲ್ಲಿ ಮನೆ ಮೇಲೆ ಉರುಳಿ ಬಿದ್ದ  ಬೃಹತ್ ಮರ : ಅಪಾರ ಹಾನಿ
ರಾಜ್ಯ

ಆಲೆಟ್ಟಿಯಲ್ಲಿ ಮನೆ ಮೇಲೆ ಉರುಳಿ ಬಿದ್ದ  ಬೃಹತ್ ಮರ : ಅಪಾರ ಹಾನಿ

  ಎ22.ರಂದು ಸುಳ್ಯ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ.  ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾಗಿದೆ ಆನಂದ ನಾಯ್ಕರವರವರ ಮನೆಗೆ ಮರ ಬಿದ್ದಿದ್ದು   ಘಟನೆ ಸಂಭವಿಸುವ  ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

ಸರಕಾರಿ ಜಮೀನಿಂದ ಶ್ರೀಗಂಧ ಕಡಿದು ಮಾರಾಟ ಮಾಡಲು ಯತ್ನ   ಆರೋಪಿ ಬಂಧನ 
ರಾಜ್ಯ

ಸರಕಾರಿ ಜಮೀನಿಂದ ಶ್ರೀಗಂಧ ಕಡಿದು ಮಾರಾಟ ಮಾಡಲು ಯತ್ನ   ಆರೋಪಿ ಬಂಧನ 

  ಪುತ್ತೂರು: ಸರಕಾರಿ ಜಮೀನಿನಿಂದ ಶ್ರೀಗಂಧ ಕಡಿದು ಸಾಗಾಟ ಮಾಡಲು ದಾಸ್ತಾನಿರಿಸಿದ ಪ್ರಕರಣವನ್ನು ಪತ್ತೆ ಹಚ್ಚಿರುವ ಅರಣ್ಯ ಸಂಚಾರಿ ದಳದವರು ಶ್ರೀಗಂಧ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಸಿ.ಆರ್. ಕಾಲೋನಿಯ ವೇಲು ಎಂಬವರ ಪುತ್ರ ಕಮಲ್ ಯಾನೆ ಕಮಲ್ ವಾಸನ್ (46 ವ)…

ಬಿಜೆಪಿ ಚುನಾವಣಾ ಪ್ರಚಾರ ವೇಳೆ ಸಿಪಿಎಂ ಬೆಂಬಲಿಗರಿಂದ ಅಡ್ಡಿ :ಸೋಲಿನ ಭೀತಿಯಿಂದ ಪ್ರಚಾರಕ್ಕೆ ತಡೆ ಮಾಡುತ್ತಿದ್ದಾರೆ ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಹೇಳಿಕೆ.
ರಾಷ್ಟ್ರೀಯ

ಬಿಜೆಪಿ ಚುನಾವಣಾ ಪ್ರಚಾರ ವೇಳೆ ಸಿಪಿಎಂ ಬೆಂಬಲಿಗರಿಂದ ಅಡ್ಡಿ :ಸೋಲಿನ ಭೀತಿಯಿಂದ ಪ್ರಚಾರಕ್ಕೆ ತಡೆ ಮಾಡುತ್ತಿದ್ದಾರೆ ಕಾಸರಗೋಡು ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಹೇಳಿಕೆ.

ಕಾಸರಗೋಡು ಎಪ್ರಿಲ್ 22: ಕಾಸರಗೋಡು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಎಲ್ ಅಶ್ವಿನಿ ಅವರ ಪ್ರಚಾರ ವಾಹನಕ್ಕೆ ಸಿಪಿಎಂ ಕಾರ್ಯಕರ್ತರು ತಡೆ ಒಡ್ಡಿದ ಘಟನೆ ಪಡಣ್ಣ ಕಡಪ್ಪುರಂನಲ್ಲಿ ನಡೆದಿದ್ದು, ಘಟನೆ ಕುರಿತು ಬಿಜೆಪಿ ಅಭ್ಯರ್ಥಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದು, ಸೋಲಿನ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI