ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕರ್ನಾಟಕಕ್ಕೆ ಬರಪರಿಹಾರ ಹಣ ನೀಡಲು ಒಪ್ಪಿಕೊಂಡ ಕೇಂದ್ರ ಸರ್ಕಾರ :ಕೇಂದ್ರ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಸರಕಾರ.
ರಾಜ್ಯ

ಕರ್ನಾಟಕಕ್ಕೆ ಬರಪರಿಹಾರ ಹಣ ನೀಡಲು ಒಪ್ಪಿಕೊಂಡ ಕೇಂದ್ರ ಸರ್ಕಾರ :ಕೇಂದ್ರ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಸರಕಾರ.

: ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್.‌ ಗವಾಯಿ ಮತು ಸಂದೀಪ್‌ ಮೆಹ್ತಾ ಅವರನ್ನೊಳಗೊಂಡು ವಿಭಾಗೀಯ ಪೀಠದ ಮುಂದೆ ವಿಚಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಟಾರ್ನಿ…

ಮಂಗಳೂರು : .ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!
ರಾಜ್ಯ

ಮಂಗಳೂರು : .ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಮಂಗಳೂರು : ಬೆಕ್ಕೊಂದನ್ನು ನುಂಗಲಾಗದೆ ಸಂಕಷ್ಟಪಡುತ್ತಿದ್ದ ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್‌ ಬುಲೆಟ್‌ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವಿವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಉರಗತಜ್ಞರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ತಜ್ಞರು ಹೆಬ್ಬಾವಿನ…

ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಪ್ರತಿಷ್ಠಾನದ 24 ವರ್ಷದ ವೇದ-ಯೋಗ-ಕಲಾ ಶಿಬಿರ ಉದ್ಘಾಟನೆ ನಮ್ಮ ಜೀವನದುದ್ದಕ್ಕೂ ಶಾಶ್ವತವಾಗಿ ಉಳಿಯುವುದು ನಾವು ಕಲಿತ ವಿದ್ಯೆ, ಸಂಸ್ಕಾರ ಮಾತ್ರ : ವಿದ್ವಾನ್ ರೂಪೇಶ್ ಆಚಾರ್ಯ
ರಾಜ್ಯ

ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಪ್ರತಿಷ್ಠಾನದ 24 ವರ್ಷದ ವೇದ-ಯೋಗ-ಕಲಾ ಶಿಬಿರ ಉದ್ಘಾಟನೆ ನಮ್ಮ ಜೀವನದುದ್ದಕ್ಕೂ ಶಾಶ್ವತವಾಗಿ ಉಳಿಯುವುದು ನಾವು ಕಲಿತ ವಿದ್ಯೆ, ಸಂಸ್ಕಾರ ಮಾತ್ರ : ವಿದ್ವಾನ್ ರೂಪೇಶ್ ಆಚಾರ್ಯ

ಸುಳ್ಯ ಹಳೆಗೇಟಿನ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪತಿಷ್ಠಾನದ ವತಿಯಿಂದ ನಡೆಯುತ್ತಿರುವ 24 ನೇ ವರ್ಷದ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಇಂದು ಉದ್ಘಾಟನೆಗೊಂಡಿತು.ಒಂದು ತಿಂಗಳ ಕಾಲ ನಡೆಯುವ ಈ ಶಿಬಿರವನ್ನು ಪ್ರಸ್ತುತ ಯುಎಸ್‌ಎ ಯಲ್ಲಿ ನೆಲೆಸಿರುವ ವಿದ್ವಾನ್ ರೂಪೇಶ್ ಆಚಾರ್ಯ ಮತ್ತು ಶ್ರುತಿರೂಪೇಶ್ ಆಚಾರ್ಯ…

ಕಡಬ : ಬಿಳಿನೆಲೆ ಕಾಡಿನಲ್ಲಿ ಮನುಷ್ಯ ತಲೆಬುರುಡೆ ಪತ್ತೆ
ರಾಜ್ಯ

ಕಡಬ : ಬಿಳಿನೆಲೆ ಕಾಡಿನಲ್ಲಿ ಮನುಷ್ಯ ತಲೆಬುರುಡೆ ಪತ್ತೆ

ಕಡಬ : ಬಿಳಿನೆಲೆಯಲ್ಲಿ ಸುಬ್ರಹ್ಮಣ್ಯ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಮನುಷ್ಯ ತಲೆಬುರುಡೆಯೊಂದು ಪತ್ತೆಯಾಗಿರುವುದು ವರದಿಯಾಗಿದೆ. ಸೌದೆ ತರಲೆಂದು ಕಾಡಿಗೆ ತೆರಳಿದ್ದ ಸ್ಥಳೀಯರು ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆಯನ್ನು ಕಂಡು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಬಿಳಿನೆಲೆ ನಿವಾಸಿ ಚಂದ್ರಶೇಖರ್ ಎಂಬವರು ನೆರೆ-ಕೆರೆಯ ನಿವಾಸಿಗಳೊಂದಿಗೆ ಕಟ್ಟಿಗೆ ಸೌದೆಯನ್ನು…

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು..!
ರಾಜ್ಯ

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು..!

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.ನೆಚ್ಚಬೆಟ್ಟು…

ಎನ್ನೆಂಸಿ, ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ “ಫ್ಲೇಮ್ ಲೆಸ್ ಫೀಸ್ಟ್” ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ
ರಾಜ್ಯ

ಎನ್ನೆಂಸಿ, ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ “ಫ್ಲೇಮ್ ಲೆಸ್ ಫೀಸ್ಟ್” ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ

ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ಮತ್ತು ಜೀವಶಾಸ್ತ್ರ ಪದವಿ ವಿಭಾಗಗಳ ವತಿಯಿಂದ ಏಪ್ರಿಲ್ 20 ಶನಿವಾರದಂದು "ಫ್ಲೇಮ್ ಲೆಸ್ ಫೀಸ್ಟ್" ಬೆಂಕಿ ರಹಿತ ಅಡುಗೆ ತಯಾರಿ ಸ್ಪರ್ಧೆ ಆಯೋಜಿಸಲಾಗಿತ್ತು.ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಪ್ರಯೋಗಾಲಯದಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಕೃಪಾ ಎ…

ಶಾಲಾ ಬಾಲಕ ತನ್ನ ಮಾವನ ಮನೆಯಲ್ಲಿ ಆತ್ಮಹತ್ಯೆ  
ರಾಜ್ಯ

ಶಾಲಾ ಬಾಲಕ ತನ್ನ ಮಾವನ ಮನೆಯಲ್ಲಿ ಆತ್ಮಹತ್ಯೆ  

ಉಪ್ಪಿನಂಗಡಿಯ  ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ…

ಜಿಲ್ಲೆಯಲ್ಲಿ 196 ಮಂದಿ ಕೋವಿ ಪರವಾನಿಗೆ ದಾರರಿಗೆ ಕೋವಿ ಠೇವಣಿಯಲ್ಲಿ ವಿನಾಯಿತಿ : ಕೊನೆಗೂ ರೈತರಿಗೆ ಒಲಿದ ಜಯ..!
ರಾಜ್ಯ

ಜಿಲ್ಲೆಯಲ್ಲಿ 196 ಮಂದಿ ಕೋವಿ ಪರವಾನಿಗೆ ದಾರರಿಗೆ ಕೋವಿ ಠೇವಣಿಯಲ್ಲಿ ವಿನಾಯಿತಿ : ಕೊನೆಗೂ ರೈತರಿಗೆ ಒಲಿದ ಜಯ..!

ಚುನಾವಣೆ ಸಂದರ್ಭ ರೈತರ ಪರವಾನಿಗೆ ಹೊಂದಿದ ಕೋವಿಗಳನ್ನು ಠೇವಣಿ ಇಡಬೇಕಾದ ಅನಿವಾರ್ಯತೆ ಇತ್ತು ಆದರೆ ಜಿಲ್ಲೆಯಲ್ಲಿ ಕೃಷಿಗಳಿಗೆ ಪ್ರಾಣಿಗಳಿಂದ ತೀವ್ರ ಸ್ವರೂಪದಲ್ಲಿ ಹಾನಿಯಾಗುತ್ತಿರುವ ಹಿನ್ನಲೆಯಲ್ಲಿ ಕೋವಿ ಠೇವಣಾತಿಗೆ ತೀವ್ರ ವಿರೋಧ ಮತ್ತು ಅಸಮದಾನ ಹೊಂದಿದ್ದರು, ಆದರೂ ಕೋವಿ ಠೇವಣಾತಿಯನ್ನು ಕಡ್ಡಾಯಗೊಳಿಸುವಂತೆ  ಚುನಾವಣಾ ಆಯೋಗ ನಿರ್ದೇಶಿಸಿತ್ತು, ಮತ್ತು ಮಾರ್ಚ್ 31…

ಸಿಇಟಿ ಪರೀಕ್ಷೆ ಬರೆದ  ಕಡಬ ಆ್ಯಸಿಡ್ ದಾಳಿ ಸಂತ್ರಸ್ಥೆ:ಆಸ್ಪತ್ರೆಯಿಂದ  ಆಂಬ್ಯುಲೆನ್ಸ್ ನಲ್ಲಿ ತೆರಳಿ ಪರೀಕ್ಷೆ ಬರೆದ ವಿದ್ಯಾರ್ಥಿನಿ
ರಾಜ್ಯ

ಸಿಇಟಿ ಪರೀಕ್ಷೆ ಬರೆದ  ಕಡಬ ಆ್ಯಸಿಡ್ ದಾಳಿ ಸಂತ್ರಸ್ಥೆ:ಆಸ್ಪತ್ರೆಯಿಂದ  ಆಂಬ್ಯುಲೆನ್ಸ್ ನಲ್ಲಿ ತೆರಳಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

  ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಈ ಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆರೋಪಿ…

ಜಾಲ್ಸೂರು ಮಹಿಳೆಗೆ ಸ್ಕೂಟರ್ ಡಿಕ್ಕಿ: ಮಹಿಳೆ ಗಂಭೀರ ಗಾಯ.
ರಾಜ್ಯ

ಜಾಲ್ಸೂರು ಮಹಿಳೆಗೆ ಸ್ಕೂಟರ್ ಡಿಕ್ಕಿ: ಮಹಿಳೆ ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಜಾಲ್ಸೂರಿನಲ್ಲಿ ಪಾದಾಚಾರಿ ಮಹಿಳೆಗೆ ಸ್ಕೂಟರ್ ಡಿಕ್ಕಿಯಾಗಿ ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಎ.19 ರಂದು ನಡೆದಿದೆ .ಅಪ್ರಾಪ್ತ ಬಾಲಕ ಸ್ಕೂಟರ್ ಸವಾರನಾಗಿದ್ದ ಎಂದು ಹೇಳಲಾಗಿದೆ, ಮೂವರು ಮಹಿಳೆಯರು ಜಾಲ್ಸೂರಿನಲ್ಲಿ ರಸ್ತೆ ದಾಟುತ್ತಿದ್ದಾಗ ಹಿಂಬದಿಯಲ್ಲಿದ್ದ ಮಹಿಳೆ ರಸ್ತೆಯಲ್ಲೆ ನಿಂತರು ಅದೇ ಸಂದರ್ಭ ಬಾಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI