ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ನಾಟಿವೈದೆ ಗೌರಮ್ಮ ಕೇರ್ಪಳ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ರಿಂದ ಗೌರವ
ರಾಜ್ಯ

ನಾಟಿವೈದೆ ಗೌರಮ್ಮ ಕೇರ್ಪಳ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ರಿಂದ ಗೌರವ

ಹಲವಾರು ಜನರಿಗೆ ಹಳ್ಳಿ ಮದ್ದು ನೀಡಿ ಜೀವ ಉಳಿಸಿದ ನಾಟಿವೈದೆ ಗೌರಮ್ಮ ಕೇರ್ಪಳ ಇವರನ್ನು 180ನೇ ಬೂತಿನ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ಅವರು ಸಾಲು ಹೊದಿಸಿ ಗೌರವಿಸಿ ಆಶೀರ್ವಾದ ಪಡೆದು ಕೊಂಡರು. ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರದ ವೆಂಕಟ್ ಒಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್…

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
ರಾಜ್ಯ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು:ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

  ಮಂಗಳೂರು : ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500…

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು
ರಾಜ್ಯ

ಉಪ್ಪಿನಂಗಡಿ : ಒಂದೇ ದಿನದಲ್ಲಿ ಬರಿದಾದ ನೇತ್ರಾವತಿ; ಆತಂಕದಲ್ಲಿ ಜನರು

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಿಳಿಯೂರಿನಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯ ನೀರನ್ನು ಹರಿಯಬಿಡಲಾಗಿದ್ದು, ಸಂಗ್ರಹವಾಗಿದ್ದ ಹಿನ್ನೀರಿನಿಂದ ಕಂಗೊಳಿಸುತ್ತಿದ್ದ ನೇತ್ರಾವತಿ ನದಿಯ ಒಡಲು ಒಂದೇ ದಿನದಲ್ಲಿ ಬರಿದಾಗಿದೆ. ಇದರಿಂದಾಗಿ ಈ ಭಾಗದ ಕೃಷಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬುಧವಾರದವರೆಗೆ ಅಣೆಕಟ್ಟೆಯಲ್ಲಿ 4 ಮೀಟ‌ರ್ ವರೆಗೆ ಹಲಗೆ ಅಳವಡಿಸಲಾಗಿತ್ತು. ವಿಪರೀತ ಬಿಸಿಲಿನಿಂದ ನೀರು…

ಉಳ್ಳಾಲ : ಹೊತ್ತಿ ಉರಿದು ಭಸ್ಮವಾದ ಸ್ವೀಟ್ ಕಾರ್ನ್ ಸ್ಟಾಲ್‌..!!
ರಾಜ್ಯ

ಉಳ್ಳಾಲ : ಹೊತ್ತಿ ಉರಿದು ಭಸ್ಮವಾದ ಸ್ವೀಟ್ ಕಾರ್ನ್ ಸ್ಟಾಲ್‌..!!

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ. ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ…

ಸುಳ್ಯದಲ್ಲಿ ಆರಂಭವಾದ ಕಾಂಗ್ರೆಸ್ ಮತ ಪ್ರಚಾರ
ರಾಜ್ಯ

ಸುಳ್ಯದಲ್ಲಿ ಆರಂಭವಾದ ಕಾಂಗ್ರೆಸ್ ಮತ ಪ್ರಚಾರ

ಸುಳ್ಯದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯಿಂದ ಮತಪ್ರಚಾರ ಆರಂಭವಾಗಿದೆ.ಸುಳ್ಯದ ಹಳೆಗೇಟಿನಲ್ಲಿ ನೂರಾರು ಕಾಂಗ್ರೇಸ್ ಕಾರ್ಯಕರ್ತರು ಹಾಗೂ ನಾಯಕರು ಅವರನ್ನು ಸ್ವಾಗತಿಸಿದರು.ಪದ್ಮರಾಜ್  ಶಕುಂತಳ ಶೆಟ್ಟಿ, ಕೃಷ್ಣಪ್ಪ , ಬ್ಲಾಕ್ ಅಧ್ಯಕ್ಷ ಪಿ ಸಿ ಜಯರಾಮ ಸೇರಿದಂತೆ ನೂರಾರು ನಾಯಕರು ಪದ್ಮರಾಜ್ ಜೊತೆ ಮೆರವಣಿಗೆಯಲ್ಲಿ ಸಾಗಿ ಬರುತ್ತಿದ್ದಾರೆ, ಆಮ್ ಆದ್ಮಿ ಪಕ್ಷದ…

ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
ರಾಜ್ಯ

ಉಡುಪಿ : ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಹೇರೂರಿನಲ್ಲಿ ಏ.18 ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಲಾರಿಯಡಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೇರೂರು ನಿವಾಸಿ ಕೃಷ್ಣ ಗಾಣಿಗ ಮೃತ ವ್ಯಕ್ತಿ . ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಎದುರಿನಿಂದ…

ಮಲ್ಪೆ : ಸಮುದ್ರದ ಅಲೆಗೆ ಕೊಚ್ಚಿ ಹೋದ ಮೂವರು ಪ್ರವಾಸಿಗರು- ಓರ್ವ ಮೃತ್ಯು, ಇಬ್ಬರ ರಕ್ಷಣೆ
ರಾಜ್ಯ

ಮಲ್ಪೆ : ಸಮುದ್ರದ ಅಲೆಗೆ ಕೊಚ್ಚಿ ಹೋದ ಮೂವರು ಪ್ರವಾಸಿಗರು- ಓರ್ವ ಮೃತ್ಯು, ಇಬ್ಬರ ರಕ್ಷಣೆ

ಮಲ್ಪೆ : ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!
ರಾಜ್ಯ

ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!

ಬೆಳ್ತಂಗಡಿ : ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ. ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು…

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿ ಜ್ವರ : ಕುಕ್ಕುಟೋಧ್ಯಮದ ಮೇಲೆ ಕರಿ ನೆರಳ ಛಾಯೆ :ಹೈ ಅಲರ್ಟ್ ಘೋಷಣೆ..!
ರಾಷ್ಟ್ರೀಯ

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿ ಜ್ವರ : ಕುಕ್ಕುಟೋಧ್ಯಮದ ಮೇಲೆ ಕರಿ ನೆರಳ ಛಾಯೆ :ಹೈ ಅಲರ್ಟ್ ಘೋಷಣೆ..!

ಕೇರಳ :  ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಕೇರಳದ  ಅಲಪ್ಪುಳದಲ್ಲಿ ಹಕ್ಕಿಜ್ವರದ ಆತಂಕ ಎದುರಾಗಿದ್ದು, ಅಲಪ್ಪುಳ ಜಿಲ್ಲೆಯ ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1 ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಈ ಹಕ್ಕಿ ಜ್ವರ ದೃಢಪಟ್ಟಿದೆ. ಹಕ್ಕಿ ಜ್ವರ ಬಂದಿರುವ ಬಗ್ಗೆ…

ಕಾಂಗ್ರೇಸ್ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕೊಟ್ಟಿದೆ: ಮಹಿಳೆಯರು ಕಾಂಗ್ರೇಸ್ ಕೈ ಬಿಡಲಾರರು : ಮಮತಾ ಗಟ್ಟಿ ವಿಶ್ವಾಸ
ರಾಜ್ಯ

ಕಾಂಗ್ರೇಸ್ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕೊಟ್ಟಿದೆ: ಮಹಿಳೆಯರು ಕಾಂಗ್ರೇಸ್ ಕೈ ಬಿಡಲಾರರು : ಮಮತಾ ಗಟ್ಟಿ ವಿಶ್ವಾಸ

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದೆ.ಬಿಜೆಪಿ ಸರಕಾರದ ಕೋಮು ದ್ವೇಶದ ರಾಜಕಾರಣ ಮತ್ತುಅಗತ್ಯ ವಸುಗಳ ಬೆಲೆ ಏರಿಕೆಯಿಂದ ಜನ ಸಂಕಷ್ಟದಲ್ಲಿದ್ದು ಜನರು ಸರಕಾರ ಬದಲಾಯಿಸಲು ಕಾತುರತೆಯಿಂದಿದ್ದಾರೆ.ನಮ್ಮ ಸರಕಾರ ಆಡಳಿತಕ್ಕೆ ಬಂದರೆ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡಲಾಗುವುದು. ರೈತರ ಸಾಲ ಸಂಪೂರ್ಣ ಮನ್ನಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI