ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ವಿಟ್ಲ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ – 7 ಮಂದಿಗೆ ಗಾಯ
ರಾಜ್ಯ

ವಿಟ್ಲ : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ – 7 ಮಂದಿಗೆ ಗಾಯ

ವಿಟ್ಲ: ಪುಣಚ ಗ್ರಾಮದ ಬರೆಂಜ ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತು ಕುಸಿತವಾಗಿ 7 ಮಂದಿಗೆ ಗಾಯವಾಗಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಗ್ರಿಂಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಬಾಗದ ಸಂಪೂರ್ಣ ಕಾಂಗ್ರೀಟ್ ವ್ಯವಸ್ಥೆ ಕುಸಿತವಾಗಿದೆ. ಸೇತುವೆ ಸಾಮಾಗ್ರಿಯ…

ಉಡುಪಿ : ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು
ರಾಜ್ಯ

ಉಡುಪಿ : ಆನ್‌ಲೈನ್ ವಂಚನೆಯಲ್ಲಿ 3.35 ಲಕ್ಷ ರೂ. ಕಳೆದುಕೊಂಡ ಇಬ್ಬರು ಮಹಿಳೆಯರು

ಉಡುಪಿ: ಆನ್‌ಲೈನ್ ವಂಚನೆ ಪ್ರಕರಪಣದಲ್ಲಿ 35 ವರ್ಷದ ಮಹಿಳೆಯೊಬ್ಬರು 2.21 ಲಕ್ಷ ರೂ. ಕಳೆದು ಕೊಂಡಿದ್ದಾರೆ. ಮಹಿಳೆಗೆ ಏಪ್ರಿಲ್ 9ರಂದು ವಾಟ್ಸಾಪ್‌ನಲ್ಲಿ ಗೂಗಲ್ ರಿವ್ಯೂ ನೀಡಿದರೆ 50 ರೂಪಾಯಿ ನೀಡುವುದಾಗಿ ಸಂದೇಶ ಬಂದಿತ್ತು.ಈ ಸಂದೇಶವನ್ನು ನಂಬಿದ ಅವರು ರಿವ್ಯೂ ನೀಡಿದ ಬಳಿಕ 150 ರೂ.ಗಳನ್ನು ಪಡೆದಿದ್ದಾರೆ. ನಂತರ ಅವರಿಗೆ…

ಮಂಗಳೂರು : ಅಯೋಧ್ಯೆಯ ರಾಮಲಲ್ಲನ ಶಿಲ್ಪಿಗೆ ಸಮರ್ಪಣೆಯಾದ ಸುಳ್ಯದ ಯುವಸಾಹಿತಿ ಉದಯ ಭಾಸ್ಕರ್ ರ ಯಕ್ಷಕಾವ್ಯ |ಶಿಲ್ಪಿ ಅರುಣ್ ಯೋಗಿರಾಜ್ ಮೆಚ್ಚುಗೆ
ರಾಜ್ಯ

ಮಂಗಳೂರು : ಅಯೋಧ್ಯೆಯ ರಾಮಲಲ್ಲನ ಶಿಲ್ಪಿಗೆ ಸಮರ್ಪಣೆಯಾದ ಸುಳ್ಯದ ಯುವಸಾಹಿತಿ ಉದಯ ಭಾಸ್ಕರ್ ರ ಯಕ್ಷಕಾವ್ಯ |ಶಿಲ್ಪಿ ಅರುಣ್ ಯೋಗಿರಾಜ್ ಮೆಚ್ಚುಗೆ

ಮಂಗಳೂರು: ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಆಯೋಜಿಸಿದ ಸಮರ್ಪಣಂ ಕಲೋತ್ಸವದ ವೇದಿಕೆಯಲ್ಲಿ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ವಿಶ್ವಕರ್ಮ ಕುಲತಿಲಕ ಬಿರುದು ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಅರುಣ್ ಯೋಗಿರಾಜ್ ಅವರನ್ನು ಯಕ್ಷಕಾವ್ಯದ ಮೂಲಕ ಕೊಂಡಾಡಿ ವಿಶಿಷ್ಟ ರೀತಿಯಲ್ಲಿ…

ಸಂಪನ್ನಗೊಂಡ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ
ರಾಜ್ಯ

ಸಂಪನ್ನಗೊಂಡ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ಸೋಮವಾರ ನಡೆಯಿತು.ಪ್ರಾತಃಕಾಲ 6 ಕ್ಕೆ ಸರ್ವ ವಿಘ್ನಗಳ ಪರಿಹಾರಕ್ಕಾಗಿ ಗಣಪತಿ ಹವನ ಹಾಗೂ ಕಲಶ ಪೂಜೆ ನಡೆಯಿತು. ನಂತರ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಅವರನ್ನು…

ಮಂಗಳೂರಿನ ಮೋದಿ ರೋಡ್ ಶೋ ದಲ್ಲಿ ಮಹಿಳೆಗೆ ಮೊಬೈಲ್ ನಂಬರ್ ನೀಡಿದ ಯುವಕ..! ಗಂಡನಿಂದ ಧರ್ಮದೇಟು
ರಾಜ್ಯ

ಮಂಗಳೂರಿನ ಮೋದಿ ರೋಡ್ ಶೋ ದಲ್ಲಿ ಮಹಿಳೆಗೆ ಮೊಬೈಲ್ ನಂಬರ್ ನೀಡಿದ ಯುವಕ..! ಗಂಡನಿಂದ ಧರ್ಮದೇಟು

ಮಂಗಳೂರು ನಗರದಲ್ಲಿ ರವಿವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಏಟು ಬಿದ್ದ ಘಟನೆ ವರದಿಯಾಗಿದೆ. ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್ ನಂಬರ್ ನೀಡಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ.ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಮಹಿಳೆಗೆ ಯುವಕನೋರ್ವ ಚೀಟಿಯಲ್ಲಿ…

ಬಂಟ್ವಾಳ : ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ
ರಾಜ್ಯ

ಬಂಟ್ವಾಳ : ಹಣಕಾಸಿನ ವಿಚಾರದಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ

ಬಂಟ್ವಾಳ: ಹಣಕಾಸಿನ ವಿಚಾರವಾಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಷ್ಪರಾಜ್ ಗಾಯಗೊಂಡವರು. ಈ ಬಗ್ಗೆ ಪುಷ್ಪರಾಜ್ ಅವರ ಸ್ನೇಹಿತ ನೀಡಿರುವ ದೂರಿನ ಮೇರೆಗೆ ರವಿ ನಾವೂರು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.14…

ನೆಲ್ಯಾಡಿ : ಕಾರು ಹಾಗೂ ಬೈಕ್‌ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ರಾಜ್ಯ

ನೆಲ್ಯಾಡಿ : ಕಾರು ಹಾಗೂ ಬೈಕ್‌ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾ.ಹೆ.75ರ ಉದನೆಯಲ್ಲಿ ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಶಿರಾಡಿ ಗ್ರಾಮದ ಕಳಪ್ಪಾರು ನಿವಾಸಿ ನಿತ್ಯಾನಂದ ಕೆ.(27) ಎಂದು ಗುರುತಿಸಲಾಗಿದೆ.ಮಹಮ್ಮದ್ ಸಫ್ಘಾನ್ ಎಂಬವರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕಾರ್ಪಿಯೋ…

ಇಂದು ಸಂಜೆ ಮಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ರೋಡ್ ಶೋ
ರಾಷ್ಟ್ರೀಯ

ಇಂದು ಸಂಜೆ ಮಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಇಂದು ಸಂಜೆ ರೋಡ್ ಶೋ ನಡೆಸಲಿದ್ದಾರೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಬ್ರಹ್ಮಶ್ರಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರೋಡ್ ಶೋ ಆರಂಭಿಸಲಿದ್ದಾರೆ. ಈ…

ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕುತ್ತಿ ಪೂಜೆ, ದೀಪಾರಾಧನೆ
ರಾಜ್ಯ

ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕುತ್ತಿ ಪೂಜೆ, ದೀಪಾರಾಧನೆ

ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮಗಳು ಮೊದಲ್ಗೊಂಡಿದ್ದು ಶನಿವಾರ ಸಂಜೆ ದೀಪಾರಾಧನೆಯ ಬಳಿಕ ಕುತ್ತಿ ಪೂಜೆ ಕಾರ್ಯಕ್ರಮ ನಡೆಯಿತು. ಕಾಷ್ಠ ಶಿಲ್ಪಿ ಶಶಿಧರನ್ ಚಾಲಂಗಾಲ್, ಮೇಸ್ತ್ರಿ ನಾರಾಯಣನ್ ಪುದಿಯ ಪರಂಬತ್ ಅವರುಗಳು ಕುತ್ತಿಪೂಜೆಯ ವಿಧಿ ವಿಧಾನಗಳನ್ನು…

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ವಿಭಾಗದ ಉಪಾಧ್ಯಕ್ಷರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಅಧ್ಯಕ್ಷ ನಾರಾಯಣ ನಾಯ್ಕ ಬಂಟ್ವಾಳ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಇಂದು ಸುಳ್ಯದಲ್ಲಿ ನಡೆದಸುಳ್ಯ ಬ್ಲಾಕ್ ಪರಿಶಿಷ್ಟ ವರ್ಗಗಳ ವಿಭಾಗದ ಸಭೆಯಲ್ಲಿ ನೇಮಕಾತಿ ಆದೇಶವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI