ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಬಡತನದ ಮಧ್ಯೆ ಡಿಸ್ಟಿಂಕ್ಷನ್ ಪಡೆದ  ಜಯನಗರದ ಕೂಲಿ ಕಾರ್ಮಿಕನ ಮಗ. 
ರಾಜ್ಯ

ಬಡತನದ ಮಧ್ಯೆ ಡಿಸ್ಟಿಂಕ್ಷನ್ ಪಡೆದ  ಜಯನಗರದ ಕೂಲಿ ಕಾರ್ಮಿಕನ ಮಗ. 

ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಎಂ. 579 ಅಂಕದೊಂದಿಗೆ ಡಿಸ್ಟಿಂಕ್ಷನ್ ಪಡೆದು ಸಾಧನೆ ಮಾಡಿದ್ದಾರೆ.  ಜಯನಗರ ನಿವಾಸಿ ಕೂಲಿಕಾರ್ಮಿಕರಾಗಿರುವ ಮೋನಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರನಾಗಿರುವ  ಕೀರ್ತನ್ ಎಂ. ತಂದೆ ತಾಯಿಯ ಶ್ರಮಕ್ಕೆ ಉತ್ತಮ ಪ್ರತಿಫಲ ತಂದುಕೊಟ್ಟಿದ್ದಾರೆ.

ವಿರಾಜಪೇಟೆ : ಪೊಲೀಸ್ ಸಿಬ್ಬಂದಿ  ಹೃದಯಾಘಾತದಿಂದ ಸಾವು.
ರಾಜ್ಯ

ವಿರಾಜಪೇಟೆ : ಪೊಲೀಸ್ ಸಿಬ್ಬಂದಿ  ಹೃದಯಾಘಾತದಿಂದ ಸಾವು.

ವಿರಾಜಪೇಟೆ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆನಂದ ಡೊಳ್ಳಿನ್ ಅವರು ಇಂದು ವಿರಾಜಪೇಟೆಯಲ್ಲಿರುವ ವಸತಿ ಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಡಾ. ಅನುರಾಧಾ ಕುರುಂಜಿಯವರಿಗೆ  “ಶತಶೃಂಗ” ಪ್ರಶಸ್ತಿ  ಪ್ರದಾನ. ಮತ್ತು ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ. ಮತ್ತು ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ…

ಕೆವಿಜಿ ಪಾಲಿಟೆಕ್ನಿಕ್ : ಅಡ್ವಾನ್ಸ್ ಟೆಕ್ನಾಲಜಿ ಬಗ್ಗೆ ಉಪನ್ಯಾಸ
ತಂತ್ರಜ್ಞಾನ

ಕೆವಿಜಿ ಪಾಲಿಟೆಕ್ನಿಕ್ : ಅಡ್ವಾನ್ಸ್ ಟೆಕ್ನಾಲಜಿ ಬಗ್ಗೆ ಉಪನ್ಯಾಸ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಅಟೊಮೊಬೈಲ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ಅಡ್ವಾನ್ಸ್ ಟೆಕ್ನಾಲಜಿ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು . ಬೆಂಗಳೂರಿನ ಸ್ಕೋಡಾ ವೋಲ್ಕ್ಸ್ ವ್ಯಾಗನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಟ್ರೈನಿಂಗ್ ಮ್ಯಾನೇಜರ್ ಮನೋಜ್ ಜಿ. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಟೊಮೊಬೈಲ್…

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ
ರಾಜ್ಯ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 812 ಗ್ರಾಂ ಚಿನ್ನವನ್ನು ಸಾಗಾಟಕ್ಕೆ ಯತ್ನಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ನಿವಾಸಿಯಾಗಿದ್ದು, ದಮನ್ ನಿಂದ ಎರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ್ದು, ಪರಿಶೀಲನೆ ವೇಳೆ ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದು ಪತ್ತೆಯಾಗಿದೆ. ಬಳಿಕ…

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ
ರಾಜ್ಯ

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

. ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ ಸುಮಾರಿಗೆ ಟ್ರೆಸ್ಸಿ ಬಾವಿಯಿಂದ ನೀರು ಸೇದುತ್ತಿದ್ದಾಗ ತಲೆ ಸುತ್ತಿ ಬಾವಿಗೆ…

ಪೆರುವಾಜೆಯಲ್ಲಿ ಅಡ್ಡ ಬಂದ ಕಾಡುಹಂದಿಗಳ ಗುಂಪು-ಮರಕ್ಕೆ ಡಿಕ್ಕಿಯಾದ ಸ್ಕೂಟರ್-ಬಾಲಕ ಮೃತ್ಯು.
ರಾಜ್ಯ

ಪೆರುವಾಜೆಯಲ್ಲಿ ಅಡ್ಡ ಬಂದ ಕಾಡುಹಂದಿಗಳ ಗುಂಪು-ಮರಕ್ಕೆ ಡಿಕ್ಕಿಯಾದ ಸ್ಕೂಟರ್-ಬಾಲಕ ಮೃತ್ಯು.

. ಮಂಗಳೂರು(ಬೆಳ್ಳಾರೆ): ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಮಿಕ್ಕಳ ನಿವಾಸಿ 10ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ರಾಝಿಕ್ (16) ಎಂಬ ಯುವಕ ಮೃತಪಟ್ಟಿದ್ದಾರೆ. ಮರದ ವ್ಯಾಪಾರಿ ಅಬ್ದುಲ್‌ ರಝಾಕ್‌ ಎಂಬವರ ಪುತ್ರನಾಗಿರುವ ಮಹಮ್ಮದ್‌ ರಾಝಿಕ್‌ ಬೆಳ್ಳಾರೆಯಿಂದ ತರಕಾರಿ ಮತ್ತು ಹಣ್ಣುಹಂಪಲು ಖರೀದಿಸಿ ಬೆಳ್ಳಾರೆಯ ಕುಂಡಡ್ಕದಲ್ಲಿರುವ ಅಜ್ಜಿ…

ಕುಮಾರಧಾರ ನದಿಯಲ್ಲಿ ಸತ್ತು ತೇಲುತ್ತಿರುವ ಮೊಸಳೆ:ಕಲುಷಿತಗೊಂಡ ನದಿ ನೀರೇ ಜಲಚರಗಳ ಸಾವಿಗೆ ಕಾರಣ ಶಂಕೆ.
ರಾಜ್ಯ

ಕುಮಾರಧಾರ ನದಿಯಲ್ಲಿ ಸತ್ತು ತೇಲುತ್ತಿರುವ ಮೊಸಳೆ:ಕಲುಷಿತಗೊಂಡ ನದಿ ನೀರೇ ಜಲಚರಗಳ ಸಾವಿಗೆ ಕಾರಣ ಶಂಕೆ.

 ಕುಮಾರಧಾರ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಜಲಚರಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ಇದೀಗ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆ ಅಡಿಯಲ್ಲಿ ಮೊಸಳೆಯೊಂದು ಸತ್ತು  ಬಿದ್ದಿರುವ ಘಟನೆ ವರದಿಯಾಗಿದೆ. ಈ ಸೇತುವೆ ಅಡಿ ಭಾಗದಲ್ಲಿ ಕುಮಾರಧಾರ ನದಿ ಹರಿಯುತ್ತಿದ್ದು  ನೀರು ಕಲುಷಿತಗೊಂಡು ಜಲಚರಗಳು ಸಹಿತ ಮೊಸಳೆ ಸತ್ತು ಹೋಗಿದೆ ಎನ್ನಲಾಗುತ್ತಿದೆ.…

ಪಿ.ಯು.ಸಿ ಪರೀಕ್ಷೆ ಉಬರಡ್ಕದ ಶ್ರೀರಕ್ಷಾ ಡಿಸ್ಟಿಂಕ್ಷನ್
ರಾಜ್ಯ

ಪಿ.ಯು.ಸಿ ಪರೀಕ್ಷೆ ಉಬರಡ್ಕದ ಶ್ರೀರಕ್ಷಾ ಡಿಸ್ಟಿಂಕ್ಷನ್

2023-24 ನೇ ಸಾಲಿನ ಪಿ ಯು ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಶ್ರೀರಕ್ಷಾ ಇವರು ವಿಜ್ಞಾನ ವಿಭಾಗದಲ್ಲಿ 540 ಅಂಕ ಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ ಇವರು ಉಬರಡ್ಕ ದಿವಾಕರ ಪಾಟಾಳಿ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ…

ಮೈತ್ರಿ ಬೆನ್ನಲ್ಲೆ ಕಾಂಗ್ರೇಸ್ ಪಕ್ಷದತ್ತ ಜೆ.ಡಿ.ಎಸ್ ಬೆಂಬಲಿತರ ವಲಸೆ ಆರಂಭ:ಪಂಜದಲ್ಲಿ ಜೆ ಡಿ ಎಸ್ ಯುವ ನಾಯಕ ಪ್ರವೀಣ್ ಮುಂಡೋಡಿ ಕಾಂಗ್ರೇಸ್ ಸೇರ್ಪಡೆ.
ರಾಜ್ಯ

ಮೈತ್ರಿ ಬೆನ್ನಲ್ಲೆ ಕಾಂಗ್ರೇಸ್ ಪಕ್ಷದತ್ತ ಜೆ.ಡಿ.ಎಸ್ ಬೆಂಬಲಿತರ ವಲಸೆ ಆರಂಭ:ಪಂಜದಲ್ಲಿ ಜೆ ಡಿ ಎಸ್ ಯುವ ನಾಯಕ ಪ್ರವೀಣ್ ಮುಂಡೋಡಿ ಕಾಂಗ್ರೇಸ್ ಸೇರ್ಪಡೆ.

ಲೋಕ ಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆ.ಡಿ .ಎಸ್ ಮೈತ್ರಿ ಬೆನ್ನಲ್ಲೇ ಜೆಡಿ ಎಸ್ ನ ತಳಮಟ್ಟದ ನಾಯಕರಲ್ಲಿ  ಅಸಮಧಾನ ಬುಗಿಲೆದ್ದಿದ್ದು ಹಲವರು ಕಾಂಗ್ರೇಸ್ ಕೈ ಬದ್ರ ಪಡಿಸಲು ವಲಸೆ ಆರಂಭಿಸಿದ್ದಾರೆ. ಅದರಂತೆ ಸುಳ್ಯದಲ್ಲೂ ಜೆ ಡಿ ಎಸ್ ಯುವ ನಾಯಕ ಪ್ರವೀಣ್ ಮುಂಡೋಡಿ ಇಂದು ಕಾಂಗ್ರೇಸ್ ಸೇರ್ಪಡೆಗೊಂಡಿದ್ದಾರೆ, ಕಳೆದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI