ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಎ.13-16: ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಸಮಾರಂಭ
ರಾಜ್ಯ

ಎ.13-16: ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಸಮಾರಂಭ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು, ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಎಪ್ರಿಲ್ 13 ರಿಂದ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೈವದ ಪುನರ್ ಪ್ರತಿಷ್ಠಾ ಕಾರ್ಯಕ್ರಮಗಳು ನಡೆಯಲಿವೆ. ಎಪ್ರಿಲ್ 13 ರ ಶನಿವಾರ ಸಂಜೆ 6.45 ಕ್ಕೆ…

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ
ರಾಜ್ಯ

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ…

ಪುತ್ತೂರು : ಕೃಷಿಕನ ಮೇಲೆ ಕಾಡುಹಂದಿ ದಾಳಿ- ಗಂಭೀರವಾಗಿ ಗಾಯ
ರಾಜ್ಯ

ಪುತ್ತೂರು : ಕೃಷಿಕನ ಮೇಲೆ ಕಾಡುಹಂದಿ ದಾಳಿ- ಗಂಭೀರವಾಗಿ ಗಾಯ

ಪುತ್ತೂರು : ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ತೋಟಕ್ಕೆ ನೀರು ಬಿಡಲು ಹೋದ ಕೃಷಿಕರೊಬ್ಬರ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ನಡೆದಿದೆ.ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ. ಕಾಡು ಹಂದಿ ರತ್ನಾಕರ ಪೂಜಾರಿಯವರ ಕೈ ಮತ್ತು ಕಾಲಿಗೆ ಗಾಯ ಮಾಡಿದ್ದು, ಹಂದಿಯ ದಾಳಿಯನ್ನು ಕಂಡು ರತ್ನಾಕರ…

ದ್ವಿತೀಯ ಪಿಯುಸಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿ ಗಳಿಗೆ ತೆಕ್ಕಿಲ್ ಪ್ರತಿಷ್ಟಾನ ವತಿಯಿಂದ ಸನ್ಮಾನವಿಜ್ಞಾನ ವಿಭಾಗದಲ್ಲಿ ಫಾತಿಮತ್ ಶಿಬಾಕಾಮರ್ಸ್ ವಿಭಾಗ ದಲ್ಲಿ ರೌದ ಅಶ್ರಫ್ ತೆಕ್ಕಿಲ್ ಡಿಸ್ಟಿಂಕ್ಷನ್
ರಾಜ್ಯ

ದ್ವಿತೀಯ ಪಿಯುಸಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿ ಗಳಿಗೆ ತೆಕ್ಕಿಲ್ ಪ್ರತಿಷ್ಟಾನ ವತಿಯಿಂದ ಸನ್ಮಾನ
ವಿಜ್ಞಾನ ವಿಭಾಗದಲ್ಲಿ ಫಾತಿಮತ್ ಶಿಬಾ
ಕಾಮರ್ಸ್ ವಿಭಾಗ ದಲ್ಲಿ ರೌದ ಅಶ್ರಫ್ ತೆಕ್ಕಿಲ್ ಡಿಸ್ಟಿಂಕ್ಷನ್

ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಉನ್ನತ ಶ್ರೇಣಿ ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿ ಗಳಿಗೆ ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ಇಬ್ಬರು ತೆಕ್ಕಿಲ್ ಕುಟುಂಬದ ವಿದ್ಯಾರ್ಥಿಗಳು 600 ರಲ್ಲಿ 581 ಮತ್ತು 600 ರಲ್ಲಿ 580…

ಸಿಎಂ ಸಿದ್ದರಾಮಯ್ಯ ವಿರುದ್ಧವೇ ನಕಲಿ ಸುದ್ದಿ  ಸಾಮಾಜಿಕ ಜಾಲತಾಣದಲ್ಲಿ ರವಾನೆ.
ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧವೇ ನಕಲಿ ಸುದ್ದಿ  ಸಾಮಾಜಿಕ ಜಾಲತಾಣದಲ್ಲಿ ರವಾನೆ.

. ಈ ಹಿಂದೆ  ಪ್ರಕರಣವೊಂದರಲ್ಲಿ ಭಾರೀ  ಸುದ್ದಿಯಾಗಿದ್ದ ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು: ಪ್ರಕರಣ ದಾಖಲು    ಪತ್ರಿಕೆಯೊಂದರ ಸುದ್ದಿಯಂತೆಯೇ  ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜನರು ನಂಬುವ ರೀತಿಯಲ್ಲಿಯೇ  ಸಿ ಎಂ ವಿರುದ್ದ…

ಪೆರಾಜೆ ಕಬಡ್ಡಿ ಪಂದ್ಯಾಟ : ಅಗ್ನಿ ಯುವಕ ಮಂಡಲ ಬಂಟೋಡಿ ಪ್ರಥಮ, ಎನ್. ಎಂ. ಸಿ. ಸುಳ್ಯ ದ್ವಿತೀಯ.
ರಾಜ್ಯ

ಪೆರಾಜೆ ಕಬಡ್ಡಿ ಪಂದ್ಯಾಟ : ಅಗ್ನಿ ಯುವಕ ಮಂಡಲ ಬಂಟೋಡಿ ಪ್ರಥಮ, ಎನ್. ಎಂ. ಸಿ. ಸುಳ್ಯ ದ್ವಿತೀಯ.

ಜಾತ್ರೋತ್ಸವದ ಪ್ರಯುಕ್ತ ಕ್ರೀಡಾ ಕಾರ್ಯಕ್ರಮದ ಅಂಗವಾಗಿ ಎ.9ರ ರಾತ್ರಿ ದೇವಾಲಯದ ಮುಂಭಾಗದಲ್ಲಿ ಪೆರಾಜೆಯ ಯುವಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘದ ಪ್ರಾಯೋಜಕತ್ವದಲ್ಲಿ ನಡೆದ 32ನೇ ವರ್ಷದ ಹೊನಲು ಬೆಳಕಿನ ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಪೆರಾಜೆಯ ಅಗ್ನಿ ಯುವಕ ಮಂಡಲ ಬಂಟೋಡಿ ಪ್ರಥಮ ಹಾಗೂ ಎನ್.ಎಂ.ಸಿ.…

ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿಗಾಗಿ ಜನಜಾಗೃತಿ ವೇದಿಕೆ ವತಿಯಿಂದ ಸುಳ್ಯದಲ್ಲಿ ಕರಪತ್ರ ಬಿಡುಗಡೆ.
ರಾಜ್ಯ

ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿಗಾಗಿ ಜನಜಾಗೃತಿ ವೇದಿಕೆ ವತಿಯಿಂದ ಸುಳ್ಯದಲ್ಲಿ ಕರಪತ್ರ ಬಿಡುಗಡೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ).ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ಯೋಜನಾ ಕಛೇರಿ ಸಭಾಂಗಣದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ್ ಅಮೆಚೂರ್ ಇವರ ಅಧ್ಯಕ್ಷತೆಯಲ್ಲಿ ಹಾಗೂ ದ ಕ 2ಜಿಲ್ಲೆಯ ಗೌರವಾನ್ವಿತ…

ಸುರತ್ಕಲ್ : ಆಟೊ ಚಾಲಕನಿಗೆ ಹಲ್ಲೆ, ಕೊಲೆ ಬೆದರಿಕೆ; ಪ್ರಕರಣ ದಾಖಲು
ರಾಜ್ಯ

ಸುರತ್ಕಲ್ : ಆಟೊ ಚಾಲಕನಿಗೆ ಹಲ್ಲೆ, ಕೊಲೆ ಬೆದರಿಕೆ; ಪ್ರಕರಣ ದಾಖಲು

ಸುರತ್ಕಲ್: ತಂಡವೊಂದು ರಾತ್ರಿ ಹೊತ್ತು ಸಾರ್ವಜನಿಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿರುವುದು ಅಲ್ಲದೆ, ಆಟೊ ಚಾಲಕನಿಗೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಕಳವಾರಿನ ಆಶ್ರಯ ಕಾಲನಿ ಬಳಿ ವರದಿಯಾಗಿದೆ. ಎ.9ರಂದು ರಾತ್ರಿ ಆಟೊ ಚಾಲಕ ಅಝರುದ್ದೀನ್‌ ಎಂಬವರು ರಿಕ್ಷಾದಲ್ಲಿ ಮನೆಗೆ…

ಉಡುಪಿ : ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ
ರಾಜ್ಯ

ಉಡುಪಿ : ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಸವಾರ ಗಂಭೀರ

ಉಡುಪಿ: ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಮತ್ತೊಬ್ಬ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರಾವಳಿ ಬೈಪಾಸ್ – ಮಲ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ರೆಸ್ಟೊರೆಂಟ್‌ನಿಂದ ಊಟ ಮುಗಿಸಿ ಹೊರ ಬಂದ ಬೈಕ್‌ ಸವಾರನೊಬ್ಬ ಬೈಕ್‌ ಹತ್ತಲು ಬೈಕ್‌ ಬಳಿ ನಿಂತಿದ್ದು, ಈ ವೇಳೆ…

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಸಲೀಮ್ ಮಲಿಕ್ ಎಸ್.ಅವರಿಗೆ ಡಾಕ್ಟರೇಟ್ ಪದವಿ
ರಾಜ್ಯ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಸಲೀಮ್ ಮಲಿಕ್ ಎಸ್.ಅವರಿಗೆ ಡಾಕ್ಟರೇಟ್ ಪದವಿ

. ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ರೀಸರ್ಚ್ ಸೆಂಟರ್‌ನ ವಿದ್ಯಾರ್ಥಿ ಪ್ರೊಫೆಸರ್ ಸಲೀಮ್ ಮಲಿಕ್ ಎಸ್. ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಕಂಪ್ಯೂಟರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI