ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ
ರಾಜ್ಯ

ಏಪ್ರಿಲ್ 14ಕ್ಕೆ ಮಂಗಳೂರಿಗೆ ನರೇಂದ್ರ ಮೋದಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ಣಾಟಕ ಪ್ರವಾಸ ಕೈಗೊಂಡಿರುವ ನರೇಂದ್ರ ಮೋದಿ ಅವರು ಏಪ್ರಿಲ್ 14 ರಂದು ಮಂಗಳೂರಿಗೆ ಬೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಅವರು ಏಪ್ರಿಲ್ 14 ರಂದು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು…

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನ ಬಂಧನ
ರಾಜ್ಯ

ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನ ಬಂಧನ

ಕಾರ್ಕಳ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ಬೋಳ ಗ್ರಾಮದಲ್ಲಿ ನಡೆದಿದೆ.ಬೋಳ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ಬೋಳ ಪಿಲಿಯೂರು ಇಚ್ಚೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವಂಜಾರಕಟ್ಟೆ ನಿವಾಸಿ ರಾಜೇಂದ್ರ…

ಜೋಡುಪಾಲ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್; ಇದೀಗ ರಸ್ತೆ ಸಂಚಾರಕ್ಕೆ ಮುಕ್ತ
ರಾಜ್ಯ

ಜೋಡುಪಾಲ : ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್; ಇದೀಗ ರಸ್ತೆ ಸಂಚಾರಕ್ಕೆ ಮುಕ್ತ

ಅರಂತೋಡು: ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿ ರಸ್ತೆ ಬ್ಲಾಕ್ ಆದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಸೋಮವಾರ ಮುಂಜಾನೆ 5:30 ರ ವೇಳೆ ಸಂಭವಿಸಿದೆ. ಈ ಘಟನೆಯಿಂದ ಸುಳ್ಯದಿಂದ ಮಡಿಕೇರಿ ಕಡೆ ಹೋಗುವ ಪ್ರಯಾಣಿಕರು ಹಾಗೂ ಮಡಿಕೇರಿಯಿಂದ…

ಮಡಿಕೇರಿ : ಅಪಹರಣ-ದರೋಡೆ ಪ್ರಕರಣ; 8 ಮಂದಿ ಸೆರೆ
ರಾಜ್ಯ

ಮಡಿಕೇರಿ : ಅಪಹರಣ-ದರೋಡೆ ಪ್ರಕರಣ; 8 ಮಂದಿ ಸೆರೆ

ಮಡಿಕೇರಿ: ಕುಶಾಲನಗರ ಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎ. 4ರಂದು ವ್ಯಕ್ತಿಯೋರ್ವರನ್ನು ಅಪಹರಿಸಿ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಹೇಳಿದ್ದಾರೆ.ಮೈಸೂರು ರಾಜೀವ್‌ ನಗರ 2ನೇ ಹಂತದ ನಿವಾಸಿ ಯಾಸಿನ್‌ (21), ಶ್ರೀರಾಮ್‌ಪುರ…

ಎ.9 ಪೆರಾಜೆಯಲ್ಲಿ ಹೊನಲು ಬೆಳಕಿನ  ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ.ಯುವ ಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ)    ನಿರಂತರವಾಗಿ 32 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ  ಕಬಡ್ಡಿ ಪಂದ್ಯಾಟ.
ಕ್ರೀಡೆ

ಎ.9 ಪೆರಾಜೆಯಲ್ಲಿ ಹೊನಲು ಬೆಳಕಿನ  ಸಾರ್ವಜನಿಕ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟ.ಯುವ ಶಕ್ತಿ ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ)    ನಿರಂತರವಾಗಿ 32 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ  ಕಬಡ್ಡಿ ಪಂದ್ಯಾಟ.

 ಪೆರಾಜೆ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ಯುವಶಕ್ತಿ  ಕ್ರೀಡಾ ಮತ್ತು ಕಲಾ ಹವ್ಯಾಸಿ ಸಂಘ (ರಿ) ಕಳೆದ 31 ವರ್ಷಗಳಿಂದ ಕಬಡ್ಡಿ ಪಂದ್ಯಾಟವನ್ನು ನಿರಂತರವಾಗಿ    ಪೆರಾಜೆಯ ಶಾಸ್ತಾವು ದೇವಸ್ಥಾನದ  ಮುಂಭಾಗದಲ್ಲಿ  ನಡೆಸಿಕೊಂಡು ಬರುತ್ತಿದ್ದು  ಈ ಬಾರಿಯೂ ಎ.9 ರ ಮಂಗಳವಾರದಂದು 32 ನೇ ವರ್ಷದ ಹೊನಲು ಬೆಳಕಿನ …

ಬಂಟ್ವಾಳ : ದ.ಕ. ಜಿಲ್ಲೆಯ 30 ಕಡೆ ಸಿಸಿ ಕೆಮರಾ ಅಳವಡಿಕೆ
ರಾಜ್ಯ

ಬಂಟ್ವಾಳ : ದ.ಕ. ಜಿಲ್ಲೆಯ 30 ಕಡೆ ಸಿಸಿ ಕೆಮರಾ ಅಳವಡಿಕೆ

ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ 4 ಕಡೆ ಹಾಗೂ ಉಳಿದಂತೆ ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯ 26 ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ/ಸಾಗಾಟದ ಕುರಿತು ಗಣಿ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಒಂದು ಕಂಬವನ್ನು ಅಳವಡಿಸಿ ಅದರ ಮೇಲೆ ಪೆಟ್ಟಿಗೆಯ ಒಳಭಾಗದಲ್ಲಿ ಕೆಮರಾ ಅಳವಡಿಸಿ ಪೆಟ್ಟಿಗೆಯ ಮೇಲ್ಭಾಗದಲ್ಲಿ…

🩸 ರಕ್ತದಾನ ಶಿಬಿರ 🩸
ರಾಜ್ಯ

🩸 ರಕ್ತದಾನ ಶಿಬಿರ 🩸

ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ _"ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿ"ಗಳವರ_ ಸನ್ಯಾಸ ಸ್ವೀಕಾರದ ಐವತ್ತನೇ ವರ್ಷದ ಸಂಭ್ರಮಾಚರಣೆ ನಿಮಿತ್ತ "ಸುವರ್ಣ ಭಾರತೀ ಮಹೋತ್ಸವ" ವನ್ನು ಹಮ್ಮಿಕೊಳ್ಳಲಾಗಿದೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿಕ್ಕಮಗಳೂರು ಜಿಲ್ಲಾ ಘಟಕವು ಇಂದು ಭಾನುವಾರ ದಿನಾಂಕ 07.04.2024ರಂದು ಬೆಳಿಗ್ಗೆ 9 ಗಂಟೆಯಿಂದ…

ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ – ಗಾಯಾಳು ಸ್ಥಿತಿ ಗಂಭೀರ
ಮನೋರಂಜನೆ

ಉಳ್ಳಾಲದಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ – ಗಾಯಾಳು ಸ್ಥಿತಿ ಗಂಭೀರ

ಉಳ್ಳಾಲ ನಗರಸಭೆ ಕಚೇರಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು ಚೂರಿ ಇರಿತಕ್ಕೆ ಒಳಗಾದವರನ್ನು ವ್ಯಕ್ತಿಯನ್ನು ಹಮೀದ್ ಪಿ.ಎಂ. ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಹಮೀದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು…

ಉಡುಪಿ : ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮೇಲಾಟಕ್ಕೆ ಪಾದಚಾರಿ ಮೃತ್ಯು..!
ರಾಜ್ಯ

ಉಡುಪಿ : ಕಟಪಾಡಿಯಲ್ಲಿ ಎಕ್ಸ್‌ ಪ್ರೆಸ್ ಬಸ್ ಮೇಲಾಟಕ್ಕೆ ಪಾದಚಾರಿ ಮೃತ್ಯು..!

ಉಡುಪಿ : ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ‌ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಆತ ಸ್ಥಳದಲ್ಲೇ ಸಾವನ್ನಪಿದ್ದಾರೆ.…

ಮಂಗಳೂರು : ಹೆಂಚಿನ ಮನೆಯಲ್ಲಿ ಬೆಂಕಿ ಅವಘಡ
ರಾಜ್ಯ

ಮಂಗಳೂರು : ಹೆಂಚಿನ ಮನೆಯಲ್ಲಿ ಬೆಂಕಿ ಅವಘಡ

ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಜಿಎಂ ರಸ್ತೆಯಲ್ಲಿರುವ ಹೆಂಚಿನ ಅಂತಸ್ತಿನ ಹಳೆಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಇಂದು 11:30 ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದವರು ಕೂಡಲೇ ಹೊರಗೆ ಬಂದ ಕಾರಣ ಘಟನೆಯಲ್ಲಿ ಯಾರಿಗೂ ಪ್ರಾಣಪಾಯವಾಗಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಉಂಟಾಗಿದೆ ಎನ್ನಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI