ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಏಷ್ಯನ್ ಫೈಂಟ್ಸ್ ಅಧಿಕೃತ ಸಂಸ್ಥೆ ಶ್ರೀ ಮಹಾವಿಷ್ಣು ಎಂಟರ್ ಪ್ರೈಸಸ್ ಸುಳ್ಯದಲ್ಲಿ ಶುಭಾರಂಭ.
ರಾಜ್ಯ

ಏಷ್ಯನ್ ಫೈಂಟ್ಸ್ ಅಧಿಕೃತ ಸಂಸ್ಥೆ ಶ್ರೀ ಮಹಾವಿಷ್ಣು ಎಂಟರ್ ಪ್ರೈಸಸ್ ಸುಳ್ಯದಲ್ಲಿ ಶುಭಾರಂಭ.

ಸುಳ್ಯದ ಜ್ಯೂನಿಯರ್ ಕಾಲೇಜು ಸಮೀಪ ಮಲ್ಲಿಕಾ ಕಾಂಪ್ಲೆಕ್ಸ್ ನಲ್ಲಿ ಸುಳ್ಯದ ಇಂಜಿನಿಯರಿಗ್ ಯುವಕರಾದ ತಕ್ಷಿತ್ ಕನ್ನಡ್ಕ ಮತ್ತು ಸಕೇಶ್ ಕುತ್ತಿಮುಂಡ ಮಾಲಕತ್ವದ ಏಷ್ಯನ್ ಫೈಂಟ್ಸ್ ಅಧಿಕೃತ ಸಂಸ್ಥೆ ಶ್ರೀ ಮಹಾವಿಷ್ಣು ಎಂಟರ್ ಪ್ರೈಸಸ್ ಸುಳ್ಯದಲ್ಲಿ ಎ.5 ರಂದು ಶುಭಾರಂಭಗೊಂಡಿತು. ಸುಳ್ಯದ ಹಿರಿಯ ಇಂಜಿನಿಯರ್ ಸುಮಿತ್ರ ಡಿ .ಎಂ ಹಾಗೂ…

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ ; ದ್ವಿಚಕ್ರ ವಾಹನದ ಸಹಸವಾರ ಮೃತ್ಯು
ರಾಜ್ಯ

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ ; ದ್ವಿಚಕ್ರ ವಾಹನದ ಸಹಸವಾರ ಮೃತ್ಯು

ಬಂಟ್ವಾಳ : ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ…

ಸುಳ್ಯ ನ್ಯಾಯಾಲಯದಲ್ಲಿ  ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದ ಸೋಮಶೇಖರ್ ಎ ರವರಿಗೆ ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ
ರಾಜ್ಯ

ಸುಳ್ಯ ನ್ಯಾಯಾಲಯದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದ ಸೋಮಶೇಖರ್ ಎ ರವರಿಗೆ ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ

ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಪ್ರಧಾನ ಸಿವಿಲ್ ಹಿರಿಯ ಶ್ರೇಣಿಯ ನ್ಯಾಯಾಧೀಶರಾಗಿ ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದ ಸೋಮಶೇಖರ್ ಎ ರವರು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿಗೊಂಡಿದ್ದಾರೆ. ಅವರು ಸುಳ್ಯ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭ ಜನಸ್ನೇಹಿ ಅಧಿಕಾರಿಯಾಗಿ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದರು.ಕಾನೂನು ಅರಿವು…

ದಕ್ಷಿಣ ಕನ್ನಡ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಬಿ‌ಜೆಪಿ ಮತ್ತು ಕಾಂಗ್ರೇಸ್..!ಈ ಬಾರಿ ಬಿಲ್ಲವ ಮತ್ತು ಒಕ್ಕಲಿಗ ಮತಗಳೇ ನಿರ್ಣಾಯಕ.ಯಾರಿಗಿದೆ.. ಯಾರಿಗಿಲ್ಲ.. ಬೇವು ಬೆಲ್ಲ.. ವಿಶೇಷ ವರದಿ
ರಾಜ್ಯ

ದಕ್ಷಿಣ ಕನ್ನಡ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಬಿ‌ಜೆಪಿ ಮತ್ತು ಕಾಂಗ್ರೇಸ್..!ಈ ಬಾರಿ ಬಿಲ್ಲವ ಮತ್ತು ಒಕ್ಕಲಿಗ ಮತಗಳೇ ನಿರ್ಣಾಯಕ.ಯಾರಿಗಿದೆ.. ಯಾರಿಗಿಲ್ಲ.. ಬೇವು ಬೆಲ್ಲ.. ವಿಶೇಷ ವರದಿ

ಕರಾವಳಿ ರಾಜಕೀಯದಲ್ಲಿ ತಲ್ಲಣ ಶುರುವಾಗಿದೆ, ದೇಶದ ಪ್ರಮುಖ ರಾಷ್ಟ್ರೀ ಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೇಸ್ ತೀವ್ರ ಸ್ಪರ್ಧೆಯ ಮುನ್ಸೂಚನೆಯನ್ನು ನೀಡಿದೆ, ಹಾಗೆಂದು ದಕ್ಷಿಣ ಕನ್ನಡ ಕಳೆದ ಹಲವು ವರ್ಷಗಳಿಂದ ಬಿಜೆಪಿ ಪಾಲಿನ ಭದ್ರ ಕೋಟೆ..ಇಲ್ಲಿ ಕಾಂಗ್ರೇಸ್ ಕಳೆದ ಕೆಲವು ವರ್ಷಗಳಿಂದ ಪ್ರತೀ ಬಾರಿಯೂ ಸೋಲನ್ನು ಕಂಡಿದೆ.ಇದಕ್ಕೆ ಕೆಲವೊಮ್ಮೆ…

ಲೋಕಸಭಾ ಚುನಾವಣೆ ಹಿನ್ನಲೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಮೈತ್ರಿ ಸಭೆ. ಜೆಡಿಎಸ್ ಬಿಜೆಪಿ ಜೊತೆ ಬೂತ್ ಮಟ್ಟದಲ್ಲಿ ಒಂದಾಗಿ  ಮತಯಾಚನೆ ಮಾಡಲಿದೆ : ಎಂಬಿ ಸದಾಶಿವ
ರಾಜ್ಯ

ಲೋಕಸಭಾ ಚುನಾವಣೆ ಹಿನ್ನಲೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಮೈತ್ರಿ ಸಭೆ. ಜೆಡಿಎಸ್ ಬಿಜೆಪಿ ಜೊತೆ ಬೂತ್ ಮಟ್ಟದಲ್ಲಿ ಒಂದಾಗಿ ಮತಯಾಚನೆ ಮಾಡಲಿದೆ : ಎಂಬಿ ಸದಾಶಿವ

ಈ ಭಾರಿಯ ಲೋಕ ಸಭಾ ಚುನಾವಣೆಯಲ್ಲಿ 18 ಕ್ಷೇತ್ರದಲ್ಲಿ ಜೆ ಡಿ ಎಸ್ ನಿರ್ಣಾಯಕ ಪಾತ್ರವಹಿಸಲಿದೆ, ಜಿಲ್ಲೆಯಲ್ಲಿಯೂ ಜೆಡಿಎಸ್ ಬಿಜೆಪಿ ಜೊತೆ ಬೂತ್ ಮಟ್ಟದಲ್ಲಿ ಒಂದಾಗಿ ಕೆಲಸ ಮಾಡಲಿದೆ.ಈ ಮೂಲಕ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ ಕೇಂದ್ರದಲ್ಲಿ ಮೋದಿ ಪ್ರಧಾನಿಯಾಗಲು ಸಂಕಲ್ಪಮಾಡಿದ್ದೇವೆ ಎಂದು ಜೆ ಡಿ ಎಸ್ ರಾಜ್ಯ ವಕ್ತಾರ…

ಬೆಳ್ತಂಗಡಿ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ಬೆಳ್ತಂಗಡಿ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ…

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ  ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ ಕೇರಳದ ನಾಲ್ವರು ಹಾಗೂ ಕರ್ನಾಟಕದ  ಇಬ್ಬರಿಗೆ  ಪ್ರಶಸ್ತಿ
ರಾಜ್ಯ

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ ಕೇರಳದ ನಾಲ್ವರು ಹಾಗೂ ಕರ್ನಾಟಕದ ಇಬ್ಬರಿಗೆ ಪ್ರಶಸ್ತಿ

ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ…

ಬಟ್ಟೆ ವ್ಯಾಪಾರ ಮಾಡಲು ಮನೆಗೆ ಬಂದ ಮೂವರು ಹಿಂದಿ ಭಾಷಿಕರಿಗೆ   ಸ್ಥಳೀಯರಿಂದ ಧರ್ಮದೇಟು
ರಾಜ್ಯ

ಬಟ್ಟೆ ವ್ಯಾಪಾರ ಮಾಡಲು ಮನೆಗೆ ಬಂದ ಮೂವರು ಹಿಂದಿ ಭಾಷಿಕರಿಗೆ ಸ್ಥಳೀಯರಿಂದ ಧರ್ಮದೇಟು

ಗ್ರಾಮೀಣ ಭಾಗಗಳಲ್ಲಿ ತಿರುಗು ವ್ಯಾಪಾರಿಗಳು ಮನೆ ಮನೆಗೆ ಬಟ್ಟೆ ಬರೆಗಳನ್ನು ಹಾಗೂ ಇನ್ನಿತರ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡಿಕೊಂಡು ಬರುವುದು ಬಹಳ ಕಡೆಗಳಲ್ಲಿ ನಮಗೆ ನಿತ್ಯ ಕಾಣಸಿಗುತ್ತದೆ. ಇತ್ತೀಚೆಗೆ ಯುವಕನೊಬ್ಬ ಬಟ್ಟೆ ಮಾರಾಟಕ್ಕೆ ಎಂದು ಮನೆಗೆ ಬಂದು ಮನೆಯಲ್ಲಿ ಇರುವ ಯುವತಿಯರ ಜತೆ ಅನುಚಿತವಾಗಿ ವರ್ತಿಸಿದ ವಿಚಾರವಾಗಿ ಮನೆಯವರು…

ಕಾಫಿ ರಫ್ತಿನಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತ
ರಾಜ್ಯ

ಕಾಫಿ ರಫ್ತಿನಲ್ಲಿ ಹೊಸ ದಾಖಲೆ ನಿರ್ಮಿಸಿದ ಭಾರತ

ಬೆಂಗಳೂರು : ಜಾಗತಿಕ ರೋಬಸ್ಟಾ ಬೆಲೆಗಳು ಸರ್ವ ಕಾಲಿಕ ದಾಖಲೆ ನಿರ್ಮಿಸಿದ ಸಮಯದಲ್ಲಿಯೇ, ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಭಾರತದ ಕಾಫಿ ರಫ್ತು ಮೌಲ್ಯವು ಹೊಸ ಎತ್ತರವನ್ನು ಮುಟ್ಟಿದೆ.ಅಲ್ಪ ಪ್ರಮಾಣದ ಕುಸಿತದ ಹೊರತಾಗಿಯೂ, ರಫ್ತು ಹೊಸ ದಾಖಲೆ ಬರೆದಿದೆ. ವಾಸ್ತವವಾಗಿ, 2023-24 ರ ಆರ್ಥಿಕ ವರ್ಷವು…

ಕಡಬದಲ್ಲಿ ಮತ್ತೆ ಶಂಕಿತ ನಕ್ಸಲರ ಸಂಚಾರ- ಊಟ ಮಾಡಿ, ಸಾಮಾಗ್ರಿ ಪಡೆದು ತೆರಳಿದ ಶಂಕಿತರು!
ರಾಜ್ಯ

ಕಡಬದಲ್ಲಿ ಮತ್ತೆ ಶಂಕಿತ ನಕ್ಸಲರ ಸಂಚಾರ- ಊಟ ಮಾಡಿ, ಸಾಮಾಗ್ರಿ ಪಡೆದು ತೆರಳಿದ ಶಂಕಿತರು!

ಕಡಬ : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ ಸಾಮಗ್ರಿ ಪಡೆದು ತೆರಳಿರುವ ವಿಚಾರ ಶುಕ್ರವಾರ ಬೆಳಕಿಗೆ ಬಂದಿದೆ. ಈ ತಂಡದಲ್ಲಿ 6…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI