ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌
ರಾಜ್ಯ

ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌

ಬಿಸಿಲಿನ ತಾಪ, ನೀರಿನ ಕೊರತೆ ಇತ್ಯಾದಿ ಕಾರಣಗಳಿಂದ ಮಂಗಳೂರಿನ ಮತ್ತು ಕರಾವಳಿ ಭಾಗದ ಬಹುತೇಕ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಫುಡ್‌ ಪಾಯಿಸನ್‌ ಆಗಿರುವ ಹಲವು ಪ್ರಕರಣಗಳು ಕಂಡು ಬಂದಿದೆ. ಇವು ಹೆಚ್ಚುತ್ತಲೇ ಇದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಬಿಸಿಲಿನ ತಾಪ ಹಾಗೂ ನೀರಿನ ಗುಣಮಟ್ಟದಿಂದ ಈ…

ಕೆವಿಜಿ ಪಾಲಿಟೆಕ್ನಿಕ್:  ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್  ಮೆಷಿನ್  ಲರ್ನಿಂಗ್ ಬಗ್ಗೆ  ಉಪನ್ಯಾಸ.
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್: ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಬಗ್ಗೆ ಉಪನ್ಯಾಸ.

ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ರೀಸೆಂಟ್ ಟ್ರೆಂಡ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಕಂಪ್ಯೂಟರ್ ಸೈನ್ಸ್ (…

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ
ರಾಜ್ಯ

ಬೆಳ್ತಂಗಡಿ : ಪುದುವೆಟ್ಟು ಪೈಪ್‌ಲೈನ್‌ನಲ್ಲಿ ಡೀಸೆಲ್‌ ಕಳವಿನ ಪ್ರಕರಣ; ಐವರು ಆರೋಪಿಗಳ ಬಂಧನ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡೀಸೆಲ್‌ ಪೈಪ್‌ ಲೈನ್‌ ಕೊರೆದು 9 ಲಕ್ಷ ರೂ. ಮೌಲ್ಯದ ಡೀಸೆಲ್‌ ಕಳವು ಮಾಡಿದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್‌ ಗೌಡ (40), ಮೋಹನ್‌ (28), ಕಡಬ ತಾಲೂಕಿನ…

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ
ರಾಜ್ಯ

ಕಾಸರಗೋಡು : ಎಟಿಎಂಗೆ ತುಂಬಿಸಲು ತಂದ 50 ಲ.ರೂ. ದರೋಡೆ; ತಿರುಟ್ ತಂಡದಿಂದ ಕೃತ್ಯ

ಕಾಸರಗೋಡು : ಉಪ್ಪಳದ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲೆಂದು ಬಂದ ವಾಹನದಿಂದ 50 ಲಕ್ಷ ರೂ. ಹಣ ದರೋಡೆಯಾದ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯವನ್ನು ತಮಿಳುನಾಡಿನ ತಿರುಟ್ ತಂಡದವರು ಎಂದು ಪೊಲೀಸರಿಗೆ ತಿಳಿದುಬಂದಿದೆ. ತಮಿಳುನಾಡಿನ ಈ ತಿರುಟ್ ತಂಡದಲ್ಲಿ ಸುಮಾರು 30 ಮಂದಿ ಇದ್ದಾರೆ…

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು
ರಾಜ್ಯ

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ .ಬುಧವಾರ ರಾತ್ರಿ ವರದಿಯಾಗಿದೆ.ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ…

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ
ರಾಜ್ಯ

ಮಲ್ಪೆ : ಮರಳು ಅಕ್ರಮ ಸಾಗಾಟ ಪತ್ತೆ

ಮಲ್ಪೆ: ಪಡುತೋನ್ಸೆ ಗ್ರಾಮದ ಹೂಡೆ ಜಂಕ್ಷನ್‌ ಬಳಿ ಪಿಕಪ್‌ ವಾಹನದಲ್ಲಿ ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ಶಬೀರ್‌ ಸಾಹೇಬ್‌ ಮತ್ತು ಸಾಬೀರ್‌ ಅವರನ್ನು ವಿಚಾರಿಸಿ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿದೆ. ಮಲ್ಪೆ ಪೊಲೀಸ್‌ರು ರೌಂಡ್ಸ್‌ನಲ್ಲಿದ್ದಾಗ ಹೂಡೆ ಪೆರ್ಲ ಕಡೆಯಿಂದ ಮುಖ್ಯ ಜಂಕ್ಷನ್‌ ಕಡೆಗೆ ವೇಗವಾಗಿ ಸಾಗುತ್ತಿದ್ದ ವಾಹನವನ್ನು…

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ
ರಾಜ್ಯ

ಬೆಳ್ತಂಗಡಿ : ಆನ್‌ಲೈನ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ

ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ ನಡೆಸಲಾಗಿದೆ. ನೆಬಿಸಾ (38) ಅವರು ವೇಣೂರು ಪೋಲಿಸ್‌ ಠಾಣೆಗೆ ನೀಡಿದ ದೂರಿನಂತೆ, ಮಾ. 21ರಂದು ಫೇಸ್‌ಬುಕ್‌ನಲ್ಲಿ ಮನಿ ವ್ಯೂ ಪರ್ಸನಲ್‌ ಲೋನ್‌ ಆ್ಯಪ್‌ ಮೂಲಕ ಅಪರಿಚಿತರು ಪರಿಚಯಿಸಿಕೊಂಡಿದ್ದರು. ನೆಬಿಸಾ ಅವರು ಸಾಲದ…

ಬಂಟ್ವಾಳದಲ್ಲಿ ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು
ರಾಜ್ಯ

ಬಂಟ್ವಾಳದಲ್ಲಿ ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು

ಬಂಟ್ವಾಳ: ಗೊಡೌನನಲ್ಲಿ ಇರಿಸಲಾಗಿದ್ದ ಸುಮಾರು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳವು ಮಾಡಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಅಬ್ದುಲ್ ಹಕೀಂ ಎಂಬವರ ವಾಸದ ಮನೆಯ ಹಿಂಭಾಗದಲ್ಲಿರು ಗೊಔನ್ ನಲ್ಲಿ ಇರಿಸಲಾಗಿದ್ದ ಸುಮಾರು 1.35.000 ರೂ ಮೌಲ್ಯದ…

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು
ರಾಜ್ಯ

ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ನಗದು ವಶ ಪಡೆದ ಪೊಲೀಸರು

ಚಿಕ್ಕಮಗಳೂರು: ದಾಖಲೇ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 45 ಲಕ್ಷ ಹಣವನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ದಾಖಲೆ ಇಲ್ಲದೇ ನಿಯಮ ಉಲ್ಲಂಘಿಸಿ ಬಾಣಾವರಿಂದ ದೇವನೂರು ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ 45 ಲಕ್ಷ ನಗದು ಹಣವನ್ನು ಸಾಗಿಸಲಾಗುತ್ತಿತ್ತು.ಕಡೂರು ತಾಲೂಕಿನ ದೇವನೂರು ಗ್ರಾಮದ ಬಳಿಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್…

ಕೆವಿಜಿ ಪಾಲಿಟೆಕ್ನಿಕ್ :  ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿ ಸಂಘದ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ವಿದ್ಯಾರ್ಥಿ ಪ್ರೇರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆವಿಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಎಂಬಿಎ ವಿಭಾಗದ ಪ್ರಾಧ್ಯಾಪಕ ಕೃಷ್ಣಾನಂದ ಎ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI