ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮೈಸೂರು : ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯ

ಮೈಸೂರು : ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಎಲ್ಲ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಅದರಂತೆ ವಾಹನ ತಪಾಸಣೆ ವೇಳೆ ಚುನಾವಣಾ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲೂಕಿನ ತಿದ್ದೂರಿನಲ್ಲಿ ಈ…

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಹಾಕಿಕೊಂಡ ಲಾರಿ; ಗಂಟೆಗಟ್ಟಲೆ ಟ್ರಾಫಿಕ್ ಜಾಂ
ರಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಹಾಕಿಕೊಂಡ ಲಾರಿ; ಗಂಟೆಗಟ್ಟಲೆ ಟ್ರಾಫಿಕ್ ಜಾಂ

ಮಂಗಳೂರು : ಮಾ.4ರಂದು ಗುರುವಾರ ಚಾರ್ಮಾಡಿ ಘಾಟ್‌ನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್‌ ಜಾಂ ಆದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್‌ ಆಗದೇ ನಿಂತು ಹೋಗಿದೆ. ಬೆಳಗ್ಗಿನಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು ಮುಂದೆಯೂ…

ವಿಜಯಪುರ : ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ
ರಾಜ್ಯ

ವಿಜಯಪುರ : ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ

ವಿಜಯಪುರ, ಎ.4 : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಮೇಲೆತ್ತುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ 20 ಗಂಟೆಗಳ ಅಹೋರಾತ್ರಿ ಕಾರ್ಯಾಚರಣೆ ಫಲ…

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ
ರಾಜ್ಯ

ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎನ್ನಲಾಗಿದೆ. ಬಸ್ಸಿನ…

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ

ಎಪ್ರಿಲ್ ಮೊದಲ ಮತ್ತು ಎರಡನೆಯ ವಾರದಲ್ಲಿ ರಾಜ್ಯದಲ್ಲಿ ಬಿಸಿಗಾಳಿಯ ಪರಿಣಾಮ ಇರಲಿದ್ದು, ಮುಂದಿನ ಒಂದು ವಾರಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.…

ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ನಾಮಪತ್ರ ಸಲ್ಲಿಕೆ
ರಾಜ್ಯ

ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ನಾಮಪತ್ರ ಸಲ್ಲಿಕೆ

ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌.ಲಕ್ಷ್ಮಣ ಬುಧವಾರ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕರೂ ಆದ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಜತೆಗಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಕಿರಣ್ ಬುಡ್ಲೆಗುತ್ತು, ಗಿರೀಶ್…

ಮಡಿಕೇರಿ : ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ.
ರಾಜ್ಯ

ಮಡಿಕೇರಿ : ಬಿಜೆಪಿ ಸಮಾವೇಶದಲ್ಲಿ ಹಲವರ ಪರ್ಸ್ ಕಳ್ಳತನ: 13 ಬಂಧನ ಬಂಧನ.

ಲೋಕಸಭಾ ಚುನಾವಣೆ ನಿಮಿತ್ತ ಮಾರ್ಚ್ 27ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ್ದರು. ಈ ವೇಳೆ ನೂರಾರು ಸಂಖ್ಯೆ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಂಚ ಗದ್ದಲವಾಗಿತ್ತು. ಇದನ್ನೇ ಕಾಯುತ್ತಿದ್ದ ಖದೀಮರು ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ‌ ಬೋಪಯ್ಯ…

ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ, ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು
ರಾಜ್ಯ

ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿರುವ ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ, ವೇಗ ಪಡೆದುಕೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿದ್ದು ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ. ಈ ಸಂಬಂಧ ಧಾರ್ಮಿಕ ವಿಧಿ ವಿಧಾನನಗಳು ಮುಂಬರುವ ಎಪ್ರಿಲ್ 13 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದೆ‌. ಸುಮಾರು ಆರು ವರ್ಷಗಳ ಹಿಂದೆಯೇ ಬ್ರಹ್ಮಕಲಶೋತ್ಸವಕ್ಕೆ ದೇವಸ್ಥಾನದ ಆಡಳಿತ…

ಕಡಬ : ನೆಲ್ಯಾಡಿಯಲ್ಲಿ ಮದುವೆ ಬಸ್ ಅಪಘಾತ, ಹಲವರಿಗೆ ಗಂಭೀರ ಗಾಯ..!
ರಾಜ್ಯ

ಕಡಬ : ನೆಲ್ಯಾಡಿಯಲ್ಲಿ ಮದುವೆ ಬಸ್ ಅಪಘಾತ, ಹಲವರಿಗೆ ಗಂಭೀರ ಗಾಯ..!

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಮೈಸೂರು ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI