ಅಂತರಾಷ್ಟ್ರೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ ರಾಜಕೀಯ

PM Modi Yoga Day 2026: 50ಕ್ಕಿಂತ 70ರ ಹರೆಯದಲ್ಲಿ ಹೆಚ್ಚು ಸದೃಢರಾಗಿರಬೇಕು ಎಂದ ಪ್ರಧಾನಿ ಮೋದಿ!

​ಕೋಲ್ಕತ್ತಾ: "ನಮ್ಮ ಗುರಿ ಕೇವಲ ಬದುಕುಳಿಯುವುದಲ್ಲ, ಬದಲಿಗೆ ನಾವು 50 ವರ್ಷ ವಯಸ್ಸಿನಲ್ಲಿದ್ದದ್ದಕ್ಕಿಂತ 70ನೇ ವಯಸ್ಸಿಗೆ ತಲುಪಿದಾಗ ಜೀವನಶೈಲಿ ಕಾಯಿಲೆಗಳ (Lifestyle Diseases) ವಿರುದ್ಧ ಹೋರಾಡಲು ಹೆಚ್ಚು ಬಲಿಷ್ಠರಾಗಿರಬೇಕು," ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.​ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಅಂಗವಾಗಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯೋಗ ಪ್ರದರ್ಶನ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಆಧುನಿಕ ಕಾಲದ ಒತ್ತಡದ ಜೀವನಶೈಲಿಯಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಯೋಗವೇ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿಯಾಗಿ ಯದುವೀರ್ ನಾಮಪತ್ರ ಸಲ್ಲಿಕೆ
ರಾಜ್ಯ

ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿಯಾಗಿ ಯದುವೀರ್ ನಾಮಪತ್ರ ಸಲ್ಲಿಕೆ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಾಪ್ ಸಿಂಹ ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ರಾಜ್ಯ

ಲೋಕಸಭಾ ಚುನಾವಣೆ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ…

ಏನೆಕಲ್ಲಿನ’ ದಿ ರಾಯಲ್ ಎಂಟರ್’ಪ್ರೈಸಸ್’ ಶುಭಾರಂಭ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರಿಗೊಂದು ಸುಂದರ ತಾಣ. ಕರಾವಳಿ ಪ್ರವಾಸಿಗರಿಗೆ ರಾಯಲ್‌ ಎಂಟರ್’ಪ್ರೈಸಸ್ ನ’ ದಿ ರಾಯಲ್ ಮೊಂಟೆನಾ ಹೋಟೆಲ್ ಮತ್ತು ರೆಸಾರ್ಟ್ ಕೊಡುಗೆ ನೀಡಿದೆ: ಭಾಗೀರಥಿ ಮುರುಳ್ಯ
ರಾಜ್ಯ

ಏನೆಕಲ್ಲಿನ’ ದಿ ರಾಯಲ್ ಎಂಟರ್’ಪ್ರೈಸಸ್’ ಶುಭಾರಂಭ ಸುಬ್ರಹ್ಮಣ್ಯಕ್ಕೆ ಬರುವ ಪ್ರವಾಸಿಗರಿಗೊಂದು ಸುಂದರ ತಾಣ. ಕರಾವಳಿ ಪ್ರವಾಸಿಗರಿಗೆ ರಾಯಲ್‌ ಎಂಟರ್’ಪ್ರೈಸಸ್ ನ’ ದಿ ರಾಯಲ್ ಮೊಂಟೆನಾ ಹೋಟೆಲ್ ಮತ್ತು ರೆಸಾರ್ಟ್ ಕೊಡುಗೆ ನೀಡಿದೆ: ಭಾಗೀರಥಿ ಮುರುಳ್ಯ

ಕರಾವಳಿ ಪ್ರವಾಸಿಗರಿಗೆ ರಾಯಲ್‌ ಎಂಟರ್'ಪ್ರೈಸಸ್ ನ' ದಿ ರಾಯಲ್ ಮೊಂಟೆನಾ ಹೋಟೆಲ್ ಮತ್ತು ರೆಸಾರ್ಟ್ ಕೊಡುಗೆ ನೀಡಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ ಅವರು ಕುಕ್ಕೇ ಸುಬ್ರಹ್ಮಣ್ಯ ಸಮೀಪ ಏನೆಕಲ್ಲಿನಲ್ಲಿ ನೂತನವಾಗಿ ಆರಂಭಿಸಿರುವ ' ದಿ ರಾಯಲ್ ಮೊಂಟೆನಾ ಹೋಟೆಲ್ ಮತ್ತು ರೆಸಾರ್ಟ್ ನ್ನು ಎ.…

ಭೀಕರ ರಸ್ತೆ ಅಪಘಾತ; ತಾಯಿ ಮಗು ಸಾವು
ರಾಜ್ಯ

ಭೀಕರ ರಸ್ತೆ ಅಪಘಾತ; ತಾಯಿ ಮಗು ಸಾವು

ಅಮೆರಿಕಾದ ಒರೆಗಾನ್‌ನಲ್ಲಿ ನಡೆದ ಭೀಕರ ರಸ್ತೆ ಅಪಫಾತದಲ್ಲಿ ಭಾರತ ಮೂಲದ ಆರು ವರ್ಷದ ಮಗು ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಗೀತಾಂಜಲು (32) ಹಾಗೂ ಮಗ ಸಾವಿಗೀಡಾದವರು ಎಂದು ಗುರುತಿಸಲಾಗಿದೆ. ಗೀತಾಂಜಲಿ ಬರ್ತ್‌ಡೇ ಎಂದು ದೇವಸ್ಥಾನಕ್ಕೆ ಹೋಗಿ ಹಿಂದಿರುಗುವಾಗ ಸಿಗ್ನಲ್‌ನಲ್ಲಿ ಕಾರು ನಿಲ್ಲಿಸುವಂತೆ ಸೂಚಿಸಿದರೂ ಡ್ರೈವ್ ಮಾಡಿಕೊಂಡು ಹೋದ ಹಿನ್ನೆಲೆಯಲ್ಲಿ…

ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆ
ರಾಜ್ಯ

ಸುಮಲತಾ ಅಂಬರೀಷ್ ಬಿಜೆಪಿಗೆ ಸೇರ್ಪಡೆ

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರು BJP ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲ ನನ್ನ ಆಪ್ತರು, ಬೆಂಬಲಿಗರ ಜತೆಗೆ ಚರ್ಚಿಸಿ ಅಳೆದು ತೂಗಿ, ಯೋಚನೆ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಬದಲಾದ ಪರಿಸ್ಥಿತಿಗೆ ತಕ್ಕಂತೆ ನಾವು ಬದಲಾಗಬೇಕು. ನನಗೆ…

ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ
ರಾಜ್ಯ

ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ ಹಮ್ಮಿಕೊಂಡಿದ್ದ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಸಾವಿರಾರು ಮಂದಿ…

ಗಣಗೂರು ಗ್ರಾಮದಲ್ಲಿ ರೈತ ಮುಖಂಡನ ಮೇಲೆ ಅಪರಿಚಿತರಿಂದ ಗುಂಡು :  ಅಪಾಯದಿಂದ ಪಾರು
ರಾಜ್ಯ

ಗಣಗೂರು ಗ್ರಾಮದಲ್ಲಿ ರೈತ ಮುಖಂಡನ ಮೇಲೆ ಅಪರಿಚಿತರಿಂದ ಗುಂಡು : ಅಪಾಯದಿಂದ ಪಾರು

ಸೋಮವಾರಪೇಟೆ : ಅಪರಿಚಿರ ಹಾರಿಸಿದ ಗುಂಡೇಟಿನಿಂದ ರೈತ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಾಣಾಪಾಯದಿಂದ ಪಾರಾದ ಘಟನೆ ಗಣಗೂರು ಗ್ರಾಮದಲ್ಲಿ ನಡೆದಿದೆ.ಗ್ರಾಮ ನಿವಾಸಿ ಕೃಷಿಕ ಹಾಗೂ ಮಾಜಿ ಅಧ್ಯಕ್ಷ ಚಂದ್ರಶೇಖ‌ರ್ ಗಾಯಗೊಂಡವರು. ಚಂದ್ರಶೇಖ‌ರ್ ಅವರು ಓಮಿನಿ ಕಾರಿನಲ್ಲಿ ತಮ್ಮ ಕಾಫಿ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಗಳು…

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಪ್ರಕರಣ ದಾಖಲು
ರಾಜ್ಯ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಪ್ರಕರಣ ದಾಖಲು

ಬೆಳ್ತಂಗಡಿ: .ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಏ.02ರಂದು ಮಂಗಳವಾರ ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್‌ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ…

ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ; ಪ್ರಕರಣ ದಾಖಲು
ರಾಜ್ಯ

ವಿಟ್ಲ : ವ್ಯಕ್ತಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ; ಪ್ರಕರಣ ದಾಖಲು

ವಿಟ್ಲ : ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.01ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ…

ತೈವಾನ್ ಕರಾವಳಿಯಲ್ಲಿ ಭೀಕರ ಭೂಕಂಪ – ಸುನಾಮಿ ಅಲರ್ಟ್ ಘೋಷಣೆ
ಅಂತರಾಷ್ಟ್ರೀಯ

ತೈವಾನ್ ಕರಾವಳಿಯಲ್ಲಿ ಭೀಕರ ಭೂಕಂಪ – ಸುನಾಮಿ ಅಲರ್ಟ್ ಘೋಷಣೆ

ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. 7.2 ತೀವೃತೆಯ ಭೂಕಂಪದಿಂದಾಗಿ ನೂರಾರು ಕಟ್ಟಡಗಳು ನೆಲಸಮವಾಗಿದ್ದು ಕನಿಷ್ಠ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಜಪಾನ್ ಕರಾವಳಿ ತೀರದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.ತೈವಾನ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ,25 ವರ್ಷಗಳಲ್ಲಿ ದ್ವೀಪವನ್ನು ಅಪ್ಪಳಿಸಿದ ಪ್ರಬಲ ಭೂಕಂಪ ಇದಾಗಿದೆ. ಸದ್ಯದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI