ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು : ಬಾವಿಗೆ ಬಿದ್ದಿದ್ದ ಅಪರೂಪದ ಕರಿ ಚಿರತೆ ರಕ್ಷಣೆ
ರಾಜ್ಯ

ಮಂಗಳೂರು : ಬಾವಿಗೆ ಬಿದ್ದಿದ್ದ ಅಪರೂಪದ ಕರಿ ಚಿರತೆ ರಕ್ಷಣೆ

ಮಂಗಳೂರು : ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಭಾನುವಾರ ನಡೆದಿದೆ. ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ ಚಿರತೆ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯ…

ದಂತಾಘಾತವಾದಾಗ ಏನು ಮಾಡಬೇಕು?
ರಾಜ್ಯ

ದಂತಾಘಾತವಾದಾಗ ಏನು ಮಾಡಬೇಕು?

ಹಲ್ಲು ನಮ್ಮ ದೇಹದ ಅತ್ಯಂತ ಪ್ರಾಮುಖ್ಯವಾದ ಅಂಗ. ಸುಂದರ ದಂತ ಪಂಕ್ತಿಗಳಿಂದ ಕೂಡಿದ ನಗು ಎಂತವರನ್ನು ಮಂತ್ರ ಮುಗ್ಧವಾಗಿಸುತ್ತದೆ. ಹಲ್ಲು ನಮ್ಮ ದೇಹದ ಮುಂಭಾಗದಲ್ಲಿ ಇರುವ ಕಾರಣದಿಂದಲೇ ಯಾವುದೇ ಆಟೋಟಗಳಲ್ಲಿ, ಹೊಡೆದಾಟದಲ್ಲಿ, ಅಪಘಾತದಲ್ಲಿ ಬಿದ್ದು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಇದು ಸರ್ವೆ ಸಾಮಾನ್ಯವಾಗಿರುತ್ತದೆ. ಹೀಗೆ ತಮಗರಿಯುವ…

ದ.ಕ ಲೊಕಸಭಾ ಚುನಾವಣೆಗೆ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ  ರಂಜಿನಿ ಮೊಟ್ಟೆಮನೆಯವರಿಂದ ನಾಮಪತ್ರ ಸಲ್ಲಿಕೆ
ರಾಜ್ಯ

ದ.ಕ ಲೊಕಸಭಾ ಚುನಾವಣೆಗೆ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಮೊಟ್ಟೆಮನೆಯವರಿಂದ ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆಗೆ ದಕ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಮೊಟ್ಟೆಮನೆಯವರು ಮಾ.3೦ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಜೊತೆ ಜಿಲ್ಲಾ ಉಸ್ತುವಾರಿ ಪ್ರವೀಣ್ ಪಿರೇರಾ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ. ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿತಾ…

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಕಿಡಿಗೇಡಿಗಳು
ರಾಜ್ಯ

ಬೆಳ್ತಂಗಡಿ : 10ಕ್ಕೂ ಅಧಿಕ ನಾಯಿಗಳಿಗೆ ವಿಷ ಹಾಕಿ ಹತ್ಯೆಗೈದ ಕಿಡಿಗೇಡಿಗಳು

ಬೆಳ್ತಂಗಡಿ : ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ಎಂಬಲ್ಲಿ ಕಿಡಿಗೇಡಿಗಳು 10ಕ್ಕೂ ಅಧಿಕ ನಾಯಿಗಳಿಗೆ ವಿಷಹಾಕಿ ಸಾಯಿಸಿದ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ. ತಡರಾತ್ರಿ…

ರಸ್ತೆ ಬಂದ್ ಮಾಡಿ ಮುಡಿಪು ಜಂಕ್ಷನ್ ರಸ್ತೆಯಲ್ಲೇ ಸೌಹಾರ್ದ ಇಫ್ತಾರ್ ಕೂಟ
ರಾಜ್ಯ

ರಸ್ತೆ ಬಂದ್ ಮಾಡಿ ಮುಡಿಪು ಜಂಕ್ಷನ್ ರಸ್ತೆಯಲ್ಲೇ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು : ರಸ್ತೆಯನ್ನು ಬಂದ್ ಮಾಡಿ ಅಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ಘಟನೆ ಮಂಗಳೂರಿನ ಮುಡಿಪು ಜಂಕ್ಷನ್ ನಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಡಿಪು ಜಂಕ್ಷನ್ನಲ್ಲಿ ಆಟೋ ರಾಜಕನ್ಮಾರ್ ಸಂಘಟನೆಯಿಂದ ಇಫ್ತಾರ್ ಕೂಟ ನಡೆಸಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು ನಡೆಸಿದ ಈ ಇಫ್ತಾರ್…

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ .
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ .

. . ಸುಳ್ಯ ಮತ್ತು ಮಡಿಕೇರಿ ಗಡಿಭಾಗದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಎ.1 ರಂದು ಅಂದರೆ ನಾಳೆ ಭಗವತಿ ದೊಡ್ಡಮುಡಿ ಉತ್ಸವ ನಡೆಯಲಿದೆ ಸಾವಿರಾರು ಭಕ್ತರು ಈ ದೈವಿಕ ಕಾರ್ಯದಲ್ಲಿ  ಪ್ರತೀ ವರ್ಷ ಪಾಲ್ಗೊಳ್ಳುತ್ತಾರೆ .ತುಳುನಾಡಿನ ಭೂತಾರಾಧನೆ ಮತ್ತು ಕೇರಳದ ತೆಯ್ಯಂನ ಮಿಳಿತದೊಂದಿಗೆ ನಡೆಯುವ ಪೆರಾಜೆ ದೊಡ್ಡಮುಡಿ…

ನೀವೇನಾದ್ರು ನಿಮ್ಮ ಮಕ್ಕಳಿಗೆ ಈಜು ತರಬೇತಿ ನೀಡಲು ಬಯಸಿದ್ದೀರಾ..?
ಕ್ರೀಡೆ

ನೀವೇನಾದ್ರು ನಿಮ್ಮ ಮಕ್ಕಳಿಗೆ ಈಜು ತರಬೇತಿ ನೀಡಲು ಬಯಸಿದ್ದೀರಾ..?

 ಇದೀಗ ಮಕ್ಕಳಿಗೆ  ಶಾಲಾ ರಜಾ ಪ್ರಾರಂಭವಾಗಿದೆ, ಬಹುತೇಕ ಪೋಷಕರು ತಮ್ಮ ಮಕ್ಕಳಿಗೆ ರಜೆ ಅವಧಿಯಲ್ಲಿ ಬೇರೆ ಬೇರೆ ತರಬೇತಿ ನೀಡಿ ಮಕ್ಕಳನ್ನು ಇನ್ನಷ್ಟು ಪಕ್ವವಾಗಿಸಲು  ಪ್ರಯತ್ನಿಸುತ್ತಾರೆ . ಆದರೆ ಹಲವು ಪೋಷಕರು ನಿಮ್ಮ ಮಕ್ಕಳನ್ನು ಯಾವುದೊ ದುಭಾರಿಯಾಗಿರುವ  ಮನೊರಂಜನಾ ತರಭೇತಿ ಶಿಬಿರಕ್ಕೆ ಸೇರಿಸಿ ಸಮದಾನ ಪಟ್ಟುಕೊಳ್ಳುತ್ತಾರೆ ,ಆದರೆ  ಅಪಾಯಕಾರಿ…

ಕಡಬ: ಟೆಂಪೋ – ಸಿಲಿಂಡರ್ ಸಾಗಾಟದ ವಾಹನಗಳ ನಡುವೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ.
ರಾಜ್ಯ

ಕಡಬ: ಟೆಂಪೋ – ಸಿಲಿಂಡರ್ ಸಾಗಾಟದ ವಾಹನಗಳ ನಡುವೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ.

ಕಡಬ: ಆಕ್ಷಿಜನ್ ಸಿಲಿಂಡರ್ ಸಾಗಾಟದ ವಾಹನ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ಕೆಪುಳು ನಿವಾಸಿ ದಿನೇಶ ಹಾಗೂ ಕಾಣಿಯೂರು ನಿವಾಸಿ…

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು – ಪ್ರಕರಣದ ಆರೋಪಿ ಬಂಧನಕ್ಕೆ ಒತ್ತಾಯಿಸಿ ತಡರಾತ್ರಿ ರಾಜ್ಯ ರಸ್ತೆ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು
ರಾಜ್ಯ

ಕಡಬದಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು – ಪ್ರಕರಣದ ಆರೋಪಿ ಬಂಧನಕ್ಕೆ ಒತ್ತಾಯಿಸಿ ತಡರಾತ್ರಿ ರಾಜ್ಯ ರಸ್ತೆ ತಡೆದ ಹಿಂದೂ ಸಂಘಟನೆ ಕಾರ್ಯಕರ್ತರು

ಕಡಬ: ಉಪ್ಪಿನಂಗಡಿ ರಾಜ್ಯ ರಸ್ತೆಯ ಮರ್ದಾಳ ಜಂಕ್ಷನ್ ನಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾ.30 ರ ಸಂಜೆ ನಡೆದಿತ್ತು.ಈ ಅಪಘಾತದಲ್ಲಿ ನೆಕ್ಕಿತ್ತಡ್ಕದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಮೃತಪಟ್ಟಿದ್ದರು.ಆದರೆ ಡಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು,…

ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ರಾಜ್ಯ

ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಳ್ತಂಗಡಿ: ಶುಕ್ರವಾರ ಬೆಳಿಗ್ಗೆ ಸಾವ್ಯ ಗ್ರಾಮದ ನೂಜಿಲೋಡಿ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಬೆಳಕಿಗೆ ಬಂದಿದೆ. ಪ್ರಮೀಳಾ(37) ಎಂಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ.ಮಾ.26ರ ರಾತ್ರಿಯಿಂದ 29ರ ಬೆಳಗ್ಗಿನ ಅವಧಿಯೊಳಗೆ ಕಳ್ಳತನ ಕೃತ್ಯ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಮನೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI