ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಬೆಳ್ತಂಗಡಿ :  ಅಕ್ರಮವಾಗಿ ಮರ ಕಡಿದ ಪ್ರಕರಣ;    ನಾಲ್ವರು ವಶಕ್ಕೆ
ರಾಜ್ಯ

ಬೆಳ್ತಂಗಡಿ : ಅಕ್ರಮವಾಗಿ ಮರ ಕಡಿದ ಪ್ರಕರಣ; ನಾಲ್ವರು ವಶಕ್ಕೆ

ಬೆಳ್ತಂಗಡಿ: ನೆರಿಯ ಗ್ರಾಮದ ಅಂಬಟೆ ಮಲೆಯ ಖಾಸಗಿ ಎಸ್ಟೇಟ್ ಒಂದರಲ್ಲಿ ಮರ, ಕಟ್ಟಿಗೆಯನ್ನು ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಮರದ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀ‌ರ್, ಚಿಬಿದ್ರೆ ಗ್ರಾಮದ ಮೊಹಮ್ಮದ್…

ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು
ರಾಜ್ಯ

ಮಂಗಳೂರು: ಮತ್ತೆ 13 ಮಂದಿಯ ಗಡೀಪಾರು

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಉದ್ದೇಶದಿಂದ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಮತ್ತೆ 13 ಮಂದಿ ಅಪರಾಧ ಹಿನ್ನೆಲೆಯವರನ್ನು ಗಡೀಪಾರು ಮಾಡಿ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೋಳಾರದ ಜ್ಞಾನೇಶ್‌ ನಾಯಕ್‌ (25), ಕುದ್ರೋಳಿಯ ಫ‌ಹಾದ್‌ (25), ಉಳ್ಳಾಲ ಮೊಗವೀರ ಪಟ್ಣದ…

ಕಡಬ : ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ
ರಾಜ್ಯ

ಕಡಬ : ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

ಕಡಬ: ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ತಾಲೂಕು ಪಂಚಾಯತ್ ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ವಿ. ಜಯಣ್ಣ ಅವರು ಈ ಹಿಂದೆ ಸೋಮವಾರಪೇಟೆ ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದು, ಅಲ್ಲಿಗೆ ಸಂಬಂಧಿಸಿದ ಅಕ್ರಮ ಅಸ್ತಿ…

ಮಲ್ಪೆ : ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ
ರಾಜ್ಯ

ಮಲ್ಪೆ : ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ

ಮಲ್ಪೆ : ಮಲ್ಪೆ ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮುಳುಗಿ ಅಸ್ವಸ್ಥಗೊಂಡ ಒಂದೂವರೆ ವರ್ಷ ಪ್ರಾಯದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿರುವ ಘಟನೆ ಮಾ.26ರಂದು ಸಂಜೆ ವೇಳೆ ನಡೆದಿದೆ. ಮಂಗಳವಾರ ಮದ್ಯಾಹ್ನ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೈಸೂರು ಮೂಲದ ದಂಪತಿ ತಮ್ಮ ಮಗು ಪೂರ್ವಿಯೊಂದಿಗೆ…

ಮಂಗಳೂರು : ಚರ್ಚ್ ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಕ್ರೈಸ್ತ ಸಮುದಾಯ ಬಹಿಷ್ಕಾರ..!
ರಾಜ್ಯ

ಮಂಗಳೂರು : ಚರ್ಚ್ ಪಾದ್ರಿಯಿಂದ ಹಲ್ಲೆಗೊಳಗಾದ ದಂಪತಿಗೆ ಕ್ರೈಸ್ತ ಸಮುದಾಯ ಬಹಿಷ್ಕಾರ..!

ಮಂಗಳೂರು: ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಾದ್ರಿಯಿಂದ ಹಲ್ಲೆಗೊಳಗಾದ ಗ್ರೆಗೊರಿ ಮೊಂಥೆರೊ ಮತ್ತು ಫಿಲೋಮಿನಾ ಕೊಯೆಲೊ ಚರ್ಚ್ ಪಾದ್ರಿ ಫಾದರ್…

ಕಡಬ : ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ
ರಾಜ್ಯ

ಕಡಬ : ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

ಕಡಬ: ಎರಡು ವಾರದ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಯಶಸ್ವಿ ಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇನ್ನೂ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ.ಸಾದತ್‌ ಆಲಿ ಫರಂಗಿಪೇಟೆ (30) ಹಾಗೂ…

ಪುತ್ತೂರು  : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ  ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಲ್ಲಿ ಶೇಕಡಾ 100 ಫಲಿತಾಂಶ
ರಾಜ್ಯ

ಪುತ್ತೂರು : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಲ್ಲಿ ಶೇಕಡಾ 100 ಫಲಿತಾಂಶ

ಪುತ್ತೂರು : ಸಮಸ್ತ ವಿದ್ಯಾಬ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಪುಣಚ ನುಸ್ರತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಿಂದ 5,7,10ನೇ ತರಗತಿಗೆ ಬರೆದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ನೂರು ಶೇಕಡಾ ಫಲಿತಾಂಶ ಗಳಿಸಿ ಸಾದನೆಗೈದಿದೆ. 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 5 ವಿದ್ಯಾರ್ಥಿಗಳು ಪಸ್ಟ್…

ಉಡುಪಿ : ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!
ರಾಜ್ಯ

ಉಡುಪಿ : ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!

ಉಡುಪಿ : ಇಂದು ಮಂಗಳವಾರ ಬೆಳಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ…

ಸಮಸ್ತ ಪಬ್ಲಿಕ್ ಪರೀಕ್ಷೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ ಸತತ 7ನೇ ಬಾರಿ 100% ಫಲಿತಾಂಶ 07 ಡಿಸ್ಟಿಂಕ್ಷನ್ 23 ಪ್ರಥಮ ಶ್ರೇಣಿ
ರಾಜ್ಯ

ಸಮಸ್ತ ಪಬ್ಲಿಕ್ ಪರೀಕ್ಷೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದ್ರಸ ಸತತ 7ನೇ ಬಾರಿ 100% ಫಲಿತಾಂಶ 07 ಡಿಸ್ಟಿಂಕ್ಷನ್ 23 ಪ್ರಥಮ ಶ್ರೇಣಿ

ಸುಳ್ಯ : ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2023-24ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಹಯರ್ ಸೆಕೆಂಡರಿ ಮದ್ರಸದಿಂದ 5, 7, 10 ನೇ ತರಗತಿಯಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತ ಏಳನೇ ಬಾರಿ ನೂರು ಶೇಕಡಾ ಫಲಿತಾಂಶ ಗಳಿಸಿ ಉತ್ತಮ…

ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ ಮತ್ತು ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆ ಯವರಿಗೆ ಬೀಳ್ಕೊಡುಗೆ
ರಾಜ್ಯ

ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ ಮತ್ತು ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆ ಯವರಿಗೆ ಬೀಳ್ಕೊಡುಗೆ

ಮಾ.26 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಇದೇ ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲ್ಲಿರುವ ಇವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಮಾತನಾಡಿ ಸ್ವಯಂ ನಿವೃತ್ತಿಗೊಳ್ಳಲಿರುವ ರವಿಪ್ರಸಾದ್ ರವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI