ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಕಡಬ : ಸಾಲ ತೀರಿಸಲಾಗದೆ ಮನನೊಂದು ಕೃಷಿಕ ಆತ್ಮಹತ್ಯೆ..!
ರಾಜ್ಯ

ಕಡಬ : ಸಾಲ ತೀರಿಸಲಾಗದೆ ಮನನೊಂದು ಕೃಷಿಕ ಆತ್ಮಹತ್ಯೆ..!

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ.…

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ
ರಾಜ್ಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್ ಇಂದು ದಕ್ಷಿಣ ಕನ್ನಡದಾಧ್ಯಂತ ಪ್ರವಾಸ ಕೈಗೊಂಡಿದ್ದು, ಇಂದು ಜಿಲ್ಲೆಯ ವಿವಿದ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ, ಅದೇ ರೀತಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ…

ಲೋಕಸಭಾ ಚುನಾವಣೆಯ ಹಿನ್ನೆಲೆ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆ.ಗ್ರಾಮ ಮಟ್ಟದಲ್ಲಿ ಪ್ರಚಾರಕ್ಕೆ ಮಹಿಳಾ ತಂಡ.
ರಾಜ್ಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆ.ಗ್ರಾಮ ಮಟ್ಟದಲ್ಲಿ ಪ್ರಚಾರಕ್ಕೆ ಮಹಿಳಾ ತಂಡ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆಯು ಮಾ. 26 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಡಾಕ್ಟರ್ ಮಂಗಳ , ಮಹಿಳಾ ಪ್ರಮುಖರಾದ ಶ್ರೀಮತಿ ಕಸ್ತೂರಿ ಪಂಜ, ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಮಂಡಲ ಪ್ರಭಾರಿ ಯಶಸ್ವಿನಿ, ಜಿಲ್ಲಾ ಉಪಾಧ್ಯಕ್ಷ ಗುಣವತಿ ಕೊಳ್ಳಂತಡ್ಕ, ಜಾಹ್ನವಿ…

ಉಳ್ಳಾಲ : ಸಮುದ್ರ ಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ
ರಾಜ್ಯ

ಉಳ್ಳಾಲ : ಸಮುದ್ರ ಪಾಲಾಗಿದ್ದ ಮಹಿಳೆ; ರಕ್ಷಣೆ ಮಾಡಿದರೂ ಬದುಕಲಿಲ್ಲ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯನ್ನು ಸ್ಥಳೀಯ ಜೀವರಕ್ಷಕರೂ ರಕ್ಷಿಸಿದರೂ, ಸೂಕ್ತ ಚಿಕಿತ್ಸೆಗೆ ವಾಹನ ಸಿಗದೆ, ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಮುದ್ರ ತೀರದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಮಹಿಳೆ ಸಮುದ್ರ ಪಾಲಾಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ಜೀವರಕ್ಷಕ…

ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ. 
ರಾಜ್ಯ

ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ. 

. :ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಶ್ರೀ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ…

ಪುತ್ತೂರು: ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು
ರಾಜ್ಯ

ಪುತ್ತೂರು: ವ್ಯಕ್ತಿಗೆ ಹಲ್ಲೆ: ಪ್ರಕರಣ ದಾಖಲು

ಪುತ್ತೂರು: ಮಾ.25ರಂದು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಹಲ್ಲೆ ನಡೆದಿದ್ದು ಪ್ರಕರಣದಲ್ಲಿ ಗಾಯಾಳು ನೀಡಿರುವ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾಂ ಜಿಲ್ಲೆಯ ಮಲ್ಲಪುರ ಗೋಕಾಕ್ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ(35 ವ)ರವರು ಚೂರಿ ಇರಿತಕ್ಕೊಳಗಾದವರು. ಅವರು ಪುತ್ತೂರು ಸರಕಾರಿ…

ಶ್ರೀ ಕಿನ್ನಿಮಾಣಿ ಪೂಮಾಣಿ  ಸೇವಾ ಸಮಿತಿ, ಕುಕ್ಕನ್ನೂರು ಇದರ ಸಾಮಾನ್ಯ ಸಭೆ
ರಾಜ್ಯ

ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾ ಸಮಿತಿ, ಕುಕ್ಕನ್ನೂರು ಇದರ ಸಾಮಾನ್ಯ ಸಭೆ

ಮಾ.24 ರಂದು ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಸಾಮಾನ್ಯ ಸಭೆಯು ಕುಕ್ಕನ್ನೂರಿನ ಕಟ್ಟಮುಚೀರ್ ಮಾಡದ ಬಳಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕುಕ್ಕನ್ನೂರು ಕಾಲಾವಧಿ ಉತ್ಸವ ದ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.

ಸುಳ್ಯ : ಓಡಬೈ ಬಳಿ ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಹಳೆಯ ದೋಣಿ
ರಾಜ್ಯ

ಸುಳ್ಯ : ಓಡಬೈ ಬಳಿ ಬೆಂಕಿ ಆಕಸ್ಮಿಕ; ಹೊತ್ತಿ ಉರಿದ ಹಳೆಯ ದೋಣಿ

ಸುಳ್ಯ, ಮಾ 26 ಮುಂಜಾನೆ ಇಲ್ಲಿನ ಓಡಬೈ ಎಂಬಲ್ಲಿ ಆಕಸ್ಮಿಕವಾಗ ಬೆಂಕಿ ಹೊತ್ತಿಕೊಂಡಿದ್ದು,ಅಲ್ಲೇ ಇದ್ದಂತಹ ಒಂದು ಹಳೆಯ ದೋಣಿಯಿಂದ ಬೆಂಕಿ ಆಕಸ್ಮಿಕವಾಗಿ ಹೊತ್ತಕೊಂಡಿದೆ ಎಂದು ಹೇಳಲಾಗಿದೆ, ತಕ್ಷಣ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ಧಳದ ಸಿಬ್ಬಂಧಿಗಳು ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ಹೆಚ್ಚಿನ ಯಾವದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು…

ಸುಳ್ಯ ಸಂತ ಜೋಸೆಫ್ ಶಾಲೆಗೆ ಪೋಷಕರ ಸಂಘಟನೆಯಿಂದ ಚೆಸ್ ಟೈಮೆರ್ ಕೊಡುಗೆ
ರಾಜ್ಯ

ಸುಳ್ಯ ಸಂತ ಜೋಸೆಫ್ ಶಾಲೆಗೆ ಪೋಷಕರ ಸಂಘಟನೆಯಿಂದ ಚೆಸ್ ಟೈಮೆರ್ ಕೊಡುಗೆ

ಸುಳ್ಯ ಸಂತ ಜೋಸೆಫ್ ಶಾಲೆಗೆ ಪೋಷಕರ ಸಂಘಟನೆಯಿಂದ ಚೆಸ್ ಟೈಮೆರ್ ಕೊಡುಗೆಯನ್ನು ನೀಡಲಾಯಿತು.ಸುಳ್ಯ ಸಂತ ಜೋಸೆಫ್ ಶಾಲೆಗೆ ಪೋಷಕರ ಸಂಘಟನಯಿಂದ ವಿದ್ಯಾರ್ಥಿಗಳಿಗೆ ಚೆಸ್ ಆಟದ ಉಪಕರಣವೊಂದನ್ನು ಶಾಲಾ ಸಂಚಾಲಕರಾದ ರೆ ಫಾ ವಿಕ್ಟರ್ಡಿಸೋಜಾರವರಿಗೆ ಪೋಷಕ ಸಂಘದ ಅಧ್ಯಕ್ಷ ಜೆಕೆರೈ ಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಕ್ಯೋಪಾಧ್ಯಯಿನಿ ಸಿ…

ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ..!
ರಾಜ್ಯ

ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ..!

. ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI