ಅಂತರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಬುರ್ಕಿನಾ ಫಾಸೋಗೆ ಭಾರತದ ನೆರವಿನ ಹಸ್ತ: 1,000 ಮೆಟ್ರಿಕ್ ಟನ್ ಅಕ್ಕಿ ರವಾನೆ

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳ ಸಂಕಷ್ಟಕ್ಕೆ ಸದಾ ಸ್ಪಂದಿಸುವ ಭಾರತ, ಇದೀಗ ಪಶ್ಚಿಮ ಆಫ್ರಿಕಾದ ರಾಷ್ಟ್ರವಾದ ಬುರ್ಕಿನಾ ಫಾಸೋಗೆ (Burkina Faso) ಭಾರಿ ಪ್ರಮಾಣದ ಮಾನವೀಯ ನೆರವು ನೀಡಿದೆ. ಆಹಾರ ಭದ್ರತೆಯ ಸಮಸ್ಯೆಯನ್ನು ಎದುರಿಸುತ್ತಿರುವ ಈ ದೇಶಕ್ಕೆ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿಕೊಟ್ಟಿದೆ. ಸ್ನೇಹ ಹಸ್ತ ಚಾಚಿದ ಭಾರತ:ಬುರ್ಕಿನಾ ಫಾಸೋದಲ್ಲಿನ ಆಹಾರದ ಕೊರತೆಯನ್ನು ನೀಗಿಸಲು ಮತ್ತು ಅಲ್ಲಿನ ಜನರಿಗೆ ನೆರವಾಗಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಒಟ್ಟು 1,000 ಮೆಟ್ರಿಕ್ ಟನ್ ಅಕ್ಕಿಯನ್ನು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೆ ವಿ ಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್  ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ
ರಾಜ್ಯ

ಕೆ ವಿ ಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಸಂಘ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಷನ್ ನ 2023- 24 ನೇ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಯತೀಶ್ ಕೆ.…

ಅರಂತೋಡಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ
ರಾಜ್ಯ

ಅರಂತೋಡಿನಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ

ಸುಳ್ಯ ತಾಲೂಕು ಅರಂತೋಡು ಗ್ರಾಮದ ಪಿಂಡಿಮನೆ ರೇಣುಕಾಪ್ರಸಾದ್ ಎಂಬವರ ಮನೆಯಲ್ಲಿ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 180 ಕೆಜಿಯಷ್ಟು ರಬ್ಬರ್ ಶೀಟ್ ಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ಮಧ್ಯರಾತ್ರಿಯಲ್ಲಿ ನಾಯಿ ಬೊಗಳುತ್ತಿರುವುದನ್ನು ಗಮನಿಸಿದ ಮನೆಯವರು ಹೊರಗೆ ಬಂದು ನೋಡಿದಾಗ ಬೆಂಕಿ ಹೊತ್ತಿ…

ಬೆಳ್ತಂಗಡಿ : ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು
ರಾಜ್ಯ

ಬೆಳ್ತಂಗಡಿ : ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

ಬೆಳ್ತಂಗಡಿ: ಮಾ.13 ರಂದು ರಾತ್ರಿ ವೇಳೆ ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ‌. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ…

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ
ರಾಜ್ಯ

ಏರಿಕೆಯ ಹಾದಿಯಲ್ಲಿ ಅಡಿಕೆ ಧಾರಣೆ : ಬೆಳೆಗಾರರ ಮುಖದಲ್ಲಿ ಮಂದಹಾಸ

ಪುತ್ತೂರು: ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಧಾರಣೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದೆ.ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್‌ ಚೋಲ್‌ 15 ರೂ., ಡಬ್ಬಲ್‌ ಚೋಲ್‌ 20 ರೂ.ನಷ್ಟು…

ಗ್ಯಾರೇಜ್‌ನಲ್ಲಿ ನಡೆದ ಅವಘಡ; ಬಸ್ ಮಾಲಕ‌ ಸಾವು
ರಾಜ್ಯ

ಗ್ಯಾರೇಜ್‌ನಲ್ಲಿ ನಡೆದ ಅವಘಡ; ಬಸ್ ಮಾಲಕ‌ ಸಾವು

ಮಣಿಪಾಲ : ಇಲ್ಲಿನ 80 ಬಡಗಬೆಟ್ಟು ಎಂಬಲ್ಲಿನ ಗ್ಯಾರೇಜ್ ಒಂದರಲ್ಲಿ ನಡೆದ ಅವಘಡದಲ್ಲಿ ಬಸ್ ಮಾಲಕರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ‌ಶೆಟ್ಟಿ (65) ಎಂದು ತಿಳಿದುಬಂದಿದೆ. ಇವರು ತಮ್ಮ ಬಸ್‌ನ್ನು 80 ಬಡಗಬೆಟ್ಟು ಬಳಿಯ ಗ್ಯಾರೇಜ್‌ನಲ್ಲಿ ರಿಪೇರಿಗೆ ನೀಡಿದ್ದರು.…

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್‌ ಎರಚಿದ ಕಿರಾತಕ ಜೈಲುಪಾಲು
ರಾಜ್ಯ

ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್‌ ಎರಚಿದ ಕಿರಾತಕ ಜೈಲುಪಾಲು

ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್‌ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೇರಳದ ಮಲಪ್ಪುರಂ…

ಕಾಡಾನೆ ದಾಳಿಗೆ ಮಹಿಳೆ ಬಲಿ
ರಾಜ್ಯ

ಕಾಡಾನೆ ದಾಳಿಗೆ ಮಹಿಳೆ ಬಲಿ

ಮಡಿಕೇರಿ : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬರು ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಜಬಾನು (37) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸ್ಥಳಿಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ…

ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 
ರಾಜ್ಯ

ದಕ್ಷಿಣ ಕನ್ನಡಕ್ಕೆ ಕ್ಯಾ| ಬ್ರಿಜೇಶ್ ಚೌಟಾ, ಉಡುಪಿಗೆ ಕೋಟಾ, ಬೆಂಗಳೂರು ಉತ್ತರಕ್ಕೆ ಶೋಭಾ 

ಬೆಂಗಳೂರು: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುತೂಹಲ ಕೆರಳಿಸಿತ್ತು. ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲಿಗೆ ಕ್ಷೇತ್ರ ಕೈತಪ್ಪಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅವಕಾಶ ನೀಡಲಾಗಿದೆ. ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಣಕ್ಕೆ…

ರಾಮೇಶ್ವರಂ ಕೆಫೆ ಸ್ಫೋಟ ಪ್ರಮುಖ ಶಂಕಿತ ಆರೋಪಿ ಶಬ್ಬೀರ್ ಅರೆಸ್ಟ್
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ ಪ್ರಮುಖ ಶಂಕಿತ ಆರೋಪಿ ಶಬ್ಬೀರ್ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದಲ್ಲಿ ಒಂಬತ್ತು ಜನರನ್ನು ಗಾಯಗೊಳಿಸಿದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಿದೆ. ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿ ಮಾಡಿದೆ. ಎನ್‌ಐಎ ಅಧಿಕಾರಿಗಳು ಶಂಕಿತನನ್ನು ವಿಚಾರಣೆ…

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!
ರಾಜ್ಯ

ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ; ಸಂಚಾರ ಬಂದ್..!

ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಒಂದು ಉರುಳಿ ಬಿದ್ದಿದ್ದು, ಗ್ಯಾಸ್‌ ಸೋರಿಕೆ ಆರಂಭಗೊಂಡಿದೆ. ಇದರಿಂದ ಅಪಾಯವಾಗುವ ಸಾಧ್ಯತೆ ಇರುವುದರಿಂದ ರಸ್ತೆ ಸಂಚಾರವನ್ನು ಬಂದ್‌ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI